ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಟ್ರೂ ಕಾಲರ್ ಬಳಕೆ ಮಾಡುತ್ತಿದ್ದೀರಾ ಹಾಗಾದರೆ ನಿಮಗೊಂದು ಆಚ್ಚರಿಯ ಸಂಗತಿ ಏನೆಂದು ತಿಳಿಯೋಣ ಬನ್ನಿ. ನಿವೇನಾದ್ರು ಟ್ರೂ ಕಾಲರ್ ಬಳಕೆ ಮಾಡ್ತಿದ್ರೆ ಅದನ್ನು ಈಗಲೇ ಡಿಲಿಟ್ ಮಾಡುವುದು ಒಳ್ಳೆಯದು. ಯಾಕೆಂದರೆ ಟ್ರೂ ಕಾಲರ್ ನಿಜಕ್ಕೂ ಅಷ್ಟು ಸೇಫ್ಟಿ ಇಲ್ಲ. ನಮ್ಮ ಭಾರತದಲ್ಲಿ 99% ರಷ್ಟು ಜನ ಅಂದರೆ 100 ರಲ್ಲಿ 99 ರಷ್ಟು ಜನ ಟ್ರೂ ಕಾಲರ್ ತಮ್ಮ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಂಡಿದ್ದಾರೆ. ಆದರೆ ಈ ಒಂದು ಟ್ರೂ ಕಾಲರ್ ಎಷ್ಟರಮಟ್ಟಿಗೆ ಸುರಕ್ಷಿತ ಅಂತಾ ನಿಮಗೆ ಗೊತ್ತಿಲ್ಲ.
ಈ ಒಂದು ಟ್ರೂ ಕಾಲರ್ ಸಾಕಷ್ಟು ಸಮಸ್ಯೆ ಮಾಡುತ್ತದೆ. ಆದರೆ ನೀವು ಹೇಳಬಹುದು ಟ್ರೂ ಕಾಲರ್ ನಿಂದ ನಮಗೆ ಯಾವುದೇ ರೀತಿಯ ಸಮಸ್ಯೆ ಆಗಿಲ್ಲ ಎಂದು, ಆದರೆ ಟ್ರೂ ಕಾಲರ್ ನಿಜಕ್ಕೂ ಭಯಂಕರ ಏಕೆ ಅಂತ ಒಂದೆರಡು ಉದಾಹರಣೆ ಕೊಡುತ್ತೇನೆ.
ಮೊದಲನೆಯದಾಗಿ ನಿಮ್ಮ ಮೊಬೈಲ್ ನಲ್ಲಿರುವ ಎಲ್ಲಾ ಸಂಪರ್ಕಗಳನ್ನ ಈ ಟ್ರೂ ಕಾಲರ್ ತನ್ನ ಸರ್ವರ್ ಗೆ ಕಾಪಿ ಮಾಡಿಕೊಳ್ಳುತ್ತದೆ. ಹಾಗೆ ಈ ಒಂದು ಕಾಪಿ ಮಾಡಿಕೊಂಡಿರುವ ಕಾಂಟ್ಯಾಕ್ಟ್ಸ್ ದೊಡ್ಡ ದೊಡ್ಡ ಕಂಪೆನಿಗಳಿಗೆ 10 ರಿಂದ15 ರೂಪಾಯಿಗೆ ಅಂದರೆ ಒಂದೊಂದು ನಂಬರಗಳನ್ನು 10 ರಿಂದ15 ರೂಪಾಯಿಗೆ ಇವರು ಸೇಲ್ ಮಾಡುತ್ತಾರೆ. ಹೀಗೆ ನಂಬರ್ ಪಡೆದುಕೊಂಡು ಏನು ಮಾಡ್ತಾರೆ ಮತ್ತು ಇವರಿಗೆ ಏನೂ ಸಿಗುತ್ತೆ ಅಂತ ನೀವು ಅಂದುಕೊಳ್ಳಬಹುದು, ಹೀಗೆ ನಂಬರ್ ಖರೀದಿ ಮಾಡಿ ಅವರು ಹಲವಾರು ರೀತಿಯ ಇನ್ಸುರೆನ್ಸ್ ಮತ್ತು ಪ್ರಾಡೆಕ್ಟ್ಸ್ ಹಲವು ರೀತಿಯ ಆಫರ್ ಗಳನ್ನು ಸಹ ಕಂಪನಿಯವರು ನಿಮಗೆ ಕಳಿಸುತ್ತಿರುತ್ತಾರೆ ಇದೆಲ್ಲವೂ ಸಹ ಒಂದು ಜಾಹಿರಾತಿನ ರೀತಿಯಲ್ಲಿ ಕೆಲಸ ಮಾಡುತ್ತೆ. ಇದು ಒಂದು ರೀತಿ ಆಯ್ತು.ಇದನ್ನು ಹೇಗೋ ಒಪ್ಪಿಕೊಳ್ಳೋಣ ಬಿಡಿ.
ಆದರೆ ಇನ್ನೊಂದು ಭಯಂಕರ ಸಂಗತಿ ಏನೆಂದರೆ, ನಿಮ್ಮ ಖಾತೆಗೆ ಖನ್ನ ಹಾಕುವ ಕೆಲಸವನ್ನು ಸಹ ಟ್ರೂ ಕಾಲರ್ ನಿಮಗೆ ತಿಳಿಸದ ಹಾಗೆ ಮಾಡುತ್ತದೆ. ಇತ್ತೀಚಿನ ಒಂದೆರಡು ವರದಿ ಪ್ರಕಾರ ಹೇಳುವುದಾದರೆ. ಇತ್ತೀಚೆಗೆ ನಡೆದ ಒಂದು ಸಮೀಕ್ಷೆ ಪ್ರಕಾರ ನಿಮ್ಮ ಟ್ರೂ ಕಾಲರ್ ಅಂದರೆ ಯು ಪಿ ಐ ಪಿನ್ ಏನಿದೆ ಅದನ್ನ ನಿಮಗೆ ಕೇಳದೆ ಆಕ್ಟಿವೇಟ್ ಮಾಡಿದೆ.
ನೀವೇನಾದರೂ ಅಪ್ಪಿತಪ್ಪಿಯೂ ಯು ಪಿ ಐ ಪಿನ್ನನ್ನು ಅಂದರೆ ನಿಮ್ಮ ಭೀಮ್ ಆಪ್ ಏನಿದೆ ನಿಮ್ಮ ಒಂದು ಯು ಪಿ ಐ ಪಿನ್ನನ್ನು ನಿಮ್ಮ ಟ್ರೂ ಕಾಲರ್ ಜೊತೆ ಉಪಯೋಗ ಮಾಡಿಕೊಂಡರೆ ಖಂಡಿತ ನಿಮ್ಮ ಖಾತೆಯಲ್ಲಿರುವ ಎಲ್ಲಾ ಹಣವು ಸಹ ಖಾಲಿಯಾಗುವುದು ಗ್ಯಾರಂಟಿ. ಆದ್ರೆ ಈ ಸೇವೆಯನ್ನ ಟ್ರೂ ಕಾಲರ್ ನಿಮಗೆ ಕೇಳದೆ ನಿಮ್ಮ ಅನುಮತಿ ಪಡೆಯದೇ ನಿಮ್ಮ ಮೊಬೈಲ್ ನಲ್ಲಿ ಆಕ್ಟಿವ್ ಮಾಡ್ತಿದೆ.
ಟ್ರೂ ಕಾಲರ್ ಅಷ್ಟೊಂದು ಸೇಫ್ಟಿ ಅಲ್ಲ. ಈಗಾಗಲೇ ಟ್ರೂ ಕಾಲರ್ ತನ್ನ ಎಲ್ಲಾ ದತ್ತಾಂಶವನ್ನು ಬೇರೆ ವಿವಿಧ ಕಂಪನಿಗಳಿಗೆ ಮಾರಾಟ ಮಾಡಿರುವುದು ಈಗಾಗಲೇ ಬಯಲಾಗಿದೆ. ಟ್ರೂ ಕಾಲರ್ ಏನಾದರೂ ಯು ಪಿ ಐ ಪಿನ್ ಜೊತೆ ಆಕ್ಟಿವೇಟ್ ಮಾಡಿಕೊಂಡರೆ ನೀವು ಅದರಲ್ಲಿ ಹಣ ವರ್ಗಾವಣೆ ಮಾಡಲು ಏನಾದರೂ ನೀವು ಪ್ರಯತ್ನ ಪಟ್ಟರೆ ಖಂಡಿತ ನಿಮ್ಮ ಖಾತೆಯಲ್ಲಿರುವ ಸಾಕಷ್ಟು ಮೊತ್ತ ಪರರ ಪಾಲಾಗುವುದಂತೂ ಸತ್ಯ. ನಿಮಗೆ ತಿಳಿಯದೆ ಏನಾದ್ರು ಯು ಪಿ ಐ ಪಿನ್ ಏನಾದ್ರು ಆಕ್ಟಿವೇಟ್ ಆಗಿದ್ರೆ ನಿಮ್ಮ ಒಂದು ಟ್ರೂ ಕಾಲರ್ ನಲ್ಲಿ ಚೆಕ್ ಮಾಡಿಕೊಳ್ಳಿ .
ಏಕೆಂದರೆ ಎಷ್ಟೋ ಜನ ಗೂಗಲ್ ಪ್ಲೇಸ್ಟೋರಲ್ಲಿ ಅಪಡೆಟ್ ಮಾಡಿದ ಮೇಲೆ ಸಾಕಷ್ಟು ಜನಕ್ಕೆ ಈತರ ಸಮಸ್ಯೆ ಉಂಟಾಗಿದೆ. ನಿಮಗೂ ಏನಾದರೂ ಈ ಸಮಸ್ಯೆ ಉಂಟಾಗಿದ್ರೆ ಕೂಡಲೆ ಆ ಸೆಟ್ಟಿಂಗ್ಸಗೆ ಹೋಗಿ ಅದೆಲ್ಲವನ್ನು ಸಹ ಪರಿಶೀಲನೆ ಮಾಡಿಕೊಳ್ಳಿ. ನನ್ನ ಪ್ರಕಾರ ಹೇಳುವುದಾದರೆ ಈ ಟ್ರೂ ಕಾಲರ್ ಎನ್ನುವುದು ನಿಜಕ್ಕೂ ಉತ್ತಮ ಆ್ಯಪ್ ಅಲ್ಲವೇ ಅಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಯೋ ಕಂಪನಿ ಫ್ರೀ ಫೋನ್ ಕೊಡುವುದಾಗಿ ಹೇಳಿದ ದಿನವೇ, ಎಲ್ಲರಲ್ಲೂ ಮೂಡಿದ ಪ್ರಶ್ನೆ ಏನಂದರೆ ಈ ಫೋನ್’ನಲ್ಲಿ ಎಷ್ಟು ಸಿಮ್ ಹಾಕಬಹುದೆಂದು? ಅಂದರೆ ಸಿಂಗಲ್ ಸಿಮ್ ಅಥವಾ ಡ್ಯುಯಲ್ ಸಿಮ್ ಫೋನ್ ಎನ್ನುವ ಪ್ರಶ್ನೆಗೆ ಸರಿಯಾದ ಉತ್ತರ ಸಿಕ್ಕಿರಲಿಲ್ಲ.
75 ವರ್ಷಗಳ ಬಳಿಕ 97 ವಯಸ್ಸಿನ ವೃದ್ಧ 92 ವರ್ಷದ ತನ್ನ ಪ್ರೇಯಸಿಯನ್ನು ಫ್ರಾನ್ಸ್ ನಲ್ಲಿ ಭೇಟಿ ಮಾಡಿದ ಸುದ್ದಿಯೊಂದು ವೈರಲ್ ಆಗುತ್ತಿದೆ.ಕೇಟಿ ರಾಬಿನ್ಸ್ ಹಾಗೂ ಜೇನಿನ್ ಪಿಯರ್ಸನ್ 75 ವರ್ಷಗಳ ಬಳಿಕ ಭೇಟಿ ಆಗಿದ್ದಾರೆ. 75 ವರ್ಷದ ಬಳಿಕ ರಾಬಿನ್ಸ್ ಡಿ-ಡೇ ಲ್ಯಾಂಡಿಂಗ್ಸ್ನ 75ನೇ ವಾರ್ಷಿಕೋತ್ಸವ ಆಚರಿಸಲು ಫ್ರಾನ್ಸ್ ಗೆ ಬಂದಿದ್ದರು. ಈ ವೇಳೆ ರಾಬಿನ್ಸ್, ಜೇನಿನ್ರನ್ನು ಭೇಟಿ ಆಗಿದ್ದಾರೆ. ಪ್ರೀತಿ ಶುರುವಾಗಿದ್ದು ಹೇಗೆ? 1944 ಅಂದರೆ ಎರಡನೇ ವಿಶ್ವ ಯುದ್ಧ ನಡೆಯುತ್ತಿದ್ದಾಗ ಇವರಿಬ್ಬರ ಪ್ರೀತಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 11 ಜನವರಿ, 2019 ಹಣಕಾಸಿನಲ್ಲಿಸುಧಾರಣೆ ದೀರ್ಘಕಾಲದಿಂದ ಬಾಕಿಯಿರುವ ನಿಮ್ಮ ಬಾಕಿಗಳು ಮತ್ತು ಬಿಲ್ಲುಗಳನ್ನು ಪಾವತಿಸುವುದನ್ನು ಅನುಕೂಲಕರವಾಗಿಸುತ್ತದೆ….
1. ಬಳಸಿದ ನಂತರ ಬಿಸಾಡುವ ಮೊಟ್ಟೆಯ ಕವಚ ಮಣ್ಣಲ್ಲಿ ಬೆರೆತರೆ ಗಿಡದ ಬೆಳವಣಿಗೆಯನ್ನು ಪ್ರಚೋದಿಸುವ ಹಾಗೂ ತರಕಾರಿ ಬೆಳೆಗಳಿಗೆ ತಗುಲುವ ಕೊಳೆರೋಗಗಳನ್ನು ತಡೆಗಟ್ಟುವ ಕ್ಯಾಲ್ಸಿಯಂ ಆಂಶ ಸಿಗುತ್ತದೆ. 2. ಕಾಫೀ ಗಸಿಯನ್ನು ಮಣ್ಣಿಗೆ ಸೇರಿಸಿ ಮಣ್ಣಲ್ಲಿ ಖನಿಜಾಂಶ – ಸಾರಜನಕ – ವಿಟಮಿನ್ನುಗಳನ್ನು ಹೆಚ್ಚಿಸಬಹುದು 3. ಟೀ ಗಸಿಯನ್ನೂ ಸಹ ಕಾಂಪೋಸ್ಟ್ ಮೂಲಕ ಮಣ್ಣಿಗೆ ಸೇರಿಸಿ ಮಣ್ಣಿನ ಗುಣಮಟ್ಟ ಹೆಚ್ಚಿಸಬಹುದು 4. ಬಾಳೇಹಣ್ಣಿನ ಸಿಪ್ಪೆಯನ್ನು ನೇರವಾಗಿ ಮಣ್ಣ ಮೇಲೆ ಹಾಕಿ, ಮಣ್ಣಿಗೆ ಕ್ಯಾಲ್ಸಿಯಂ, ಮೆಗ್ನೇಷಿಯಂ ಮತ್ತು ಪೊಟ್ಯಾಷ್…
ಬದುಕಿನಲ್ಲಿ ಮನಸಿದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಎಂತಹ ಒಳ್ಳೆಯ ಉದಾಹರಣೆಯಾಗಿರುವ ಈ ಯುವತಿ ಕುರಿ ಕಾಯುವವಳು. ವಲಸೆಗಾರರಾಗಿ ಬಂದು, ಬಡತನದಲ್ಲಿ ಬೆಳೆದು, ಆ ದೇಶ – ಭಾಷೆಯನ್ನು ಕಲಿತು, ಸಮಾಜವನ್ನು ತನ್ನದಾಗಿಸಿಕೊಂಡು ಅದೇ ದೇಶದಲ್ಲಿ ಮಂತ್ರಿಯಾಗುವುದು ಸಹಜ ಸಾಧನೆಯಲ್ಲ. ಬದುಕಿನಲ್ಲಿ ಮನಸಿದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಇಂತಹ ಒಳ್ಳೆಯ ಉದಾಹರಣೆ. ಇವಳ ಹೆಸರು ನಜತ್ ವಲ್ಲದ್-ಬೆಲ್ಕಾಸೆಮ್. ಇಂದು ಇವಳು ಫ್ರಾನ್ಸ್ ದೇಶದ ಶಿಕ್ಷಣ ಮಂತ್ರಿ. ಶಿಕ್ಷಣ ಇಲಾಖೆಗೆ ಮಂತ್ರಿಯಾಗಿ ಬಂದ ಮೊದಲ ಮಹಿಳೆಯಂತೆ. ನಜತ್ ವಲ್ಲದ್-ಬೆಲ್ಕಾಸೆಮ್(4…
ಅಮರಾವತಿ, ಸೆ.29-ಚುನಾವಣೆಗೂ ಮುನ್ನವೇ ರಾಜ್ಯಾದಾದ್ಯಂತ ಮದ್ಯ ನಿಷೇಧ ಮಾಡಲಾಗುವುದು ಎಂದು ಭರವಸೆ ನೀಡಿದ್ದ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ಮೋಹನ್ರೆಡ್ಡಿ ಹಂತ ಹಂತವಾಗಿ ಜಾರಿಗೆ ತರಲು ಕ್ರಮಗಳನ್ನು ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಅಕ್ಟೋಬರ್ 1 ರಿಂದಲೇ ಕಾರ್ಯಪ್ರವೃತ್ತವಾಗುವ ಜಗನ್ ಸರ್ಕಾರವು 3500 ಖಾಸಗಿ ಮದ್ಯದ ಅಂಗಡಿಗಳನ್ನು ಸರ್ಕಾರದ ಅಧೀನಕ್ಕೆ ಪಡೆದುಕೊಳ್ಳಲು ಕ್ರಮಕೈಗೊಂಡಿದೆ. ಆಂಧ್ರದಾದ್ಯಂತ ಕಾರ್ಯಾಚರಣೆ ನಡೆಸಿದ್ದ ರಾಜ್ಯ ಪಾನೀಯ ನಿಗಮವು ಸೆಪ್ಟೆಂಬರ್ 1 ರಂದೇ 475 ವೈನ್ಶಾಪ್ಗಳನ್ನು ಒಳಪಡಿಸಿಕೊಂಡಿತ್ತು, ಈಗ ರಾಜ್ಯಾದಾದ್ಯಂತ 4380 ಮದ್ಯದಂಗಡಿಗಳಿದ್ದು ಅ.1 ರಿಂದ ಅದರ ಸಂಖ್ಯೆಯನ್ನು…