News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ನೀವು ಟ್ರೂ ಕಾಲರ್ ಬಳಕೆದಾರರೆ ಆಗಾದರೆ ಕೂಡಲೇ ಕಿತ್ತು ಬಿಸಾಕಿ…ಯಾಕೆ ಗೊತ್ತೇ?ಇದನ್ನೊಮ್ಮೆ ಓದಿ….

203

ನೀವು ಟ್ರೂ ಕಾಲರ್ ಬಳಕೆ ಮಾಡುತ್ತಿದ್ದೀರಾ ಹಾಗಾದರೆ ನಿಮಗೊಂದು ಆಚ್ಚರಿಯ ಸಂಗತಿ ಏನೆಂದು ತಿಳಿಯೋಣ ಬನ್ನಿ. ನಿವೇನಾದ್ರು ಟ್ರೂ ಕಾಲರ್ ಬಳಕೆ ಮಾಡ್ತಿದ್ರೆ ಅದನ್ನು ಈಗಲೇ ಡಿಲಿಟ್ ಮಾಡುವುದು ಒಳ್ಳೆಯದು. ಯಾಕೆಂದರೆ ಟ್ರೂ ಕಾಲರ್ ನಿಜಕ್ಕೂ ಅಷ್ಟು ಸೇಫ್ಟಿ ಇಲ್ಲ. ನಮ್ಮ ಭಾರತದಲ್ಲಿ 99% ರಷ್ಟು ಜನ ಅಂದರೆ 100 ರಲ್ಲಿ 99 ರಷ್ಟು ಜನ ಟ್ರೂ ಕಾಲರ್ ತಮ್ಮ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಂಡಿದ್ದಾರೆ. ಆದರೆ ಈ ಒಂದು ಟ್ರೂ ಕಾಲರ್ ಎಷ್ಟರಮಟ್ಟಿಗೆ ಸುರಕ್ಷಿತ ಅಂತಾ ನಿಮಗೆ ಗೊತ್ತಿಲ್ಲ.

ಈ ಒಂದು ಟ್ರೂ ಕಾಲರ್ ಸಾಕಷ್ಟು ಸಮಸ್ಯೆ ಮಾಡುತ್ತದೆ. ಆದರೆ ನೀವು ಹೇಳಬಹುದು ಟ್ರೂ ಕಾಲರ್ ನಿಂದ ನಮಗೆ ಯಾವುದೇ ರೀತಿಯ ಸಮಸ್ಯೆ ಆಗಿಲ್ಲ ಎಂದು, ಆದರೆ ಟ್ರೂ ಕಾಲರ್ ನಿಜಕ್ಕೂ ಭಯಂಕರ ಏಕೆ ಅಂತ ಒಂದೆರಡು ಉದಾಹರಣೆ ಕೊಡುತ್ತೇನೆ.

ಮೊದಲನೆಯದಾಗಿ ನಿಮ್ಮ ಮೊಬೈಲ್ ನಲ್ಲಿರುವ ಎಲ್ಲಾ ಸಂಪರ್ಕಗಳನ್ನ ಈ ಟ್ರೂ ಕಾಲರ್ ತನ್ನ ಸರ್ವರ್ ಗೆ ಕಾಪಿ ಮಾಡಿಕೊಳ್ಳುತ್ತದೆ. ಹಾಗೆ ಈ ಒಂದು ಕಾಪಿ ಮಾಡಿಕೊಂಡಿರುವ ಕಾಂಟ್ಯಾಕ್ಟ್ಸ್ ದೊಡ್ಡ ದೊಡ್ಡ ಕಂಪೆನಿಗಳಿಗೆ 10 ರಿಂದ15 ರೂಪಾಯಿಗೆ ಅಂದರೆ ಒಂದೊಂದು ನಂಬರಗಳನ್ನು 10 ರಿಂದ15 ರೂಪಾಯಿಗೆ ಇವರು ಸೇಲ್ ಮಾಡುತ್ತಾರೆ. ಹೀಗೆ ನಂಬರ್ ಪಡೆದುಕೊಂಡು ಏನು ಮಾಡ್ತಾರೆ ಮತ್ತು ಇವರಿಗೆ ಏನೂ ಸಿಗುತ್ತೆ ಅಂತ ನೀವು ಅಂದುಕೊಳ್ಳಬಹುದು, ಹೀಗೆ ನಂಬರ್ ಖರೀದಿ ಮಾಡಿ ಅವರು ಹಲವಾರು ರೀತಿಯ ಇನ್ಸುರೆನ್ಸ್ ಮತ್ತು ಪ್ರಾಡೆಕ್ಟ್ಸ್ ಹಲವು ರೀತಿಯ ಆಫರ್ ಗಳನ್ನು ಸಹ ಕಂಪನಿಯವರು ನಿಮಗೆ ಕಳಿಸುತ್ತಿರುತ್ತಾರೆ ಇದೆಲ್ಲವೂ ಸಹ ಒಂದು ಜಾಹಿರಾತಿನ ರೀತಿಯಲ್ಲಿ ಕೆಲಸ ಮಾಡುತ್ತೆ. ಇದು ಒಂದು ರೀತಿ ಆಯ್ತು.ಇದನ್ನು ಹೇಗೋ ಒಪ್ಪಿಕೊಳ್ಳೋಣ ಬಿಡಿ.

ಆದರೆ ಇನ್ನೊಂದು ಭಯಂಕರ ಸಂಗತಿ ಏನೆಂದರೆ, ನಿಮ್ಮ ಖಾತೆಗೆ ಖನ್ನ ಹಾಕುವ ಕೆಲಸವನ್ನು ಸಹ ಟ್ರೂ ಕಾಲರ್ ನಿಮಗೆ ತಿಳಿಸದ ಹಾಗೆ ಮಾಡುತ್ತದೆ. ಇತ್ತೀಚಿನ ಒಂದೆರಡು ವರದಿ ಪ್ರಕಾರ ಹೇಳುವುದಾದರೆ. ಇತ್ತೀಚೆಗೆ ನಡೆದ ಒಂದು ಸಮೀಕ್ಷೆ ಪ್ರಕಾರ ನಿಮ್ಮ ಟ್ರೂ ಕಾಲರ್ ಅಂದರೆ ಯು ಪಿ ಐ ಪಿನ್ ಏನಿದೆ ಅದನ್ನ ನಿಮಗೆ ಕೇಳದೆ ಆಕ್ಟಿವೇಟ್ ಮಾಡಿದೆ.

ನೀವೇನಾದರೂ ಅಪ್ಪಿತಪ್ಪಿಯೂ ಯು ಪಿ ಐ ಪಿನ್ನನ್ನು ಅಂದರೆ ನಿಮ್ಮ ಭೀಮ್ ಆಪ್ ಏನಿದೆ ನಿಮ್ಮ ಒಂದು ಯು ಪಿ ಐ ಪಿನ್ನನ್ನು ನಿಮ್ಮ ಟ್ರೂ ಕಾಲರ್ ಜೊತೆ ಉಪಯೋಗ ಮಾಡಿಕೊಂಡರೆ ಖಂಡಿತ ನಿಮ್ಮ ಖಾತೆಯಲ್ಲಿರುವ ಎಲ್ಲಾ ಹಣವು ಸಹ ಖಾಲಿಯಾಗುವುದು ಗ್ಯಾರಂಟಿ. ಆದ್ರೆ ಈ ಸೇವೆಯನ್ನ ಟ್ರೂ ಕಾಲರ್ ನಿಮಗೆ ಕೇಳದೆ ನಿಮ್ಮ ಅನುಮತಿ ಪಡೆಯದೇ ನಿಮ್ಮ ಮೊಬೈಲ್ ನಲ್ಲಿ ಆಕ್ಟಿವ್ ಮಾಡ್ತಿದೆ.

ಟ್ರೂ ಕಾಲರ್ ಅಷ್ಟೊಂದು ಸೇಫ್ಟಿ ಅಲ್ಲ. ಈಗಾಗಲೇ ಟ್ರೂ ಕಾಲರ್ ತನ್ನ ಎಲ್ಲಾ ದತ್ತಾಂಶವನ್ನು ಬೇರೆ ವಿವಿಧ ಕಂಪನಿಗಳಿಗೆ ಮಾರಾಟ ಮಾಡಿರುವುದು ಈಗಾಗಲೇ ಬಯಲಾಗಿದೆ. ಟ್ರೂ ಕಾಲರ್ ಏನಾದರೂ ಯು ಪಿ ಐ ಪಿನ್ ಜೊತೆ ಆಕ್ಟಿವೇಟ್ ಮಾಡಿಕೊಂಡರೆ ನೀವು ಅದರಲ್ಲಿ ಹಣ ವರ್ಗಾವಣೆ ಮಾಡಲು ಏನಾದರೂ ನೀವು ಪ್ರಯತ್ನ ಪಟ್ಟರೆ ಖಂಡಿತ ನಿಮ್ಮ ಖಾತೆಯಲ್ಲಿರುವ ಸಾಕಷ್ಟು ಮೊತ್ತ ಪರರ ಪಾಲಾಗುವುದಂತೂ ಸತ್ಯ. ನಿಮಗೆ ತಿಳಿಯದೆ ಏನಾದ್ರು ಯು ಪಿ ಐ ಪಿನ್ ಏನಾದ್ರು ಆಕ್ಟಿವೇಟ್ ಆಗಿದ್ರೆ ನಿಮ್ಮ ಒಂದು ಟ್ರೂ ಕಾಲರ್ ನಲ್ಲಿ ಚೆಕ್ ಮಾಡಿಕೊಳ್ಳಿ .

ಏಕೆಂದರೆ ಎಷ್ಟೋ ಜನ ಗೂಗಲ್ ಪ್ಲೇಸ್ಟೋರಲ್ಲಿ ಅಪಡೆಟ್ ಮಾಡಿದ ಮೇಲೆ ಸಾಕಷ್ಟು ಜನಕ್ಕೆ ಈತರ ಸಮಸ್ಯೆ ಉಂಟಾಗಿದೆ. ನಿಮಗೂ ಏನಾದರೂ ಈ ಸಮಸ್ಯೆ ಉಂಟಾಗಿದ್ರೆ ಕೂಡಲೆ ಆ ಸೆಟ್ಟಿಂಗ್ಸಗೆ ಹೋಗಿ ಅದೆಲ್ಲವನ್ನು ಸಹ ಪರಿಶೀಲನೆ ಮಾಡಿಕೊಳ್ಳಿ. ನನ್ನ ಪ್ರಕಾರ ಹೇಳುವುದಾದರೆ ಈ ಟ್ರೂ ಕಾಲರ್ ಎನ್ನುವುದು ನಿಜಕ್ಕೂ ಉತ್ತಮ ಆ್ಯಪ್ ಅಲ್ಲವೇ ಅಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಪ್ರದಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸುವ ಧೈರ್ಯ ಒಂದಿರುವವರು ಯಾರು ಗೊತ್ತ….!

    ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿಯಲ್ಲಿನ ಪ್ರಶ್ನಾತೀತ ನಾಯಕರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿಯವರ ವರ್ಚಸ್ಸನ್ನೇ ಬಿಜೆಪಿ ಬಳಸಿಕೊಳ್ಳುತ್ತಿದ್ದು, ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿದೆ. ಇದರ ಮಧ್ಯೆ ಪ್ರಧಾನಿ ಮೋದಿ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಮಾತನಾಡುವ ವೇಳೆ, ಪಕ್ಷದಲ್ಲಿ ತಮ್ಮನ್ನು ಎಚ್ಚರಿಸುವ, ಬುದ್ಧಿವಾದ ಹೇಳುವ ಹಾಗೂ ಪ್ರಶ್ನಿಸುವವರು ಯಾರೆಂಬ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ನರೇಂದ್ರ ಮೋದಿಯವರು ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಜೊತೆ ಈ ಹಿಂದೆ ತಾವು ಪಕ್ಷದ ಕೆಲಸ ಮಾಡಿದ್ದು,…

  • ಸುದ್ದಿ

    ಮದುವೆಯಾದ ಕೇವಲ ಮೂರೇ ನಿಮಿಷಕ್ಕೆ ಡಿವೋರ್ಸ್..!ಶಾಕ್ ಆಗ್ತೀರಾ ಕರಣ ಕೇಳಿದ್ರೆ..?

    ಸ್ಟುಪಿಡ್ ಎಂದು ಹೇಳಿದಕ್ಕೆ ಮದುವೆ ಆಗಿ ಮೂರೇ ನಿಮಿಷಕ್ಕೆ ಪತ್ನಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಘಟನೆ ಕುವೈಟ್‍ನಲ್ಲಿ ನಡೆದಿದೆ. ನಗರದ ನ್ಯಾಯಾಲಯದಲ್ಲಿ ವರ ಹಾಗೂ ವಧು ಮದುವೆ ಆಗಲು ತೆರಳಿದ್ದರು. ಮದುವೆ ಪತ್ರದ ಮೇಲೆ ಸಹಿ ಹಾಕಿ ಹೊರಗೆ ಬರುವಾಗ ವಧು ಕಾಲು ಜಾರಿ ಕೆಳಗೆ ಬಿದಿದ್ದಾಳೆ. ಮಹಿಳೆ ಕೆಳಗೆ ಬಿದ್ದಿದ್ದನ್ನು ನೋಡಿದ ವರ ಆಕೆಗೆ ಸಹಾಯ ಮಾಡುವ ಬದಲು ಸ್ಟುಪಿಡ್ ಎಂದು ಬೈದಿದ್ದಾನೆ. ವರ ಈ ರೀತಿ ಬೈದಿದ್ದರಿಂದ ವಧು ಮನನೊಂದಿದ್ದಳು. ಅಲ್ಲದೇ ಮದುವೆ…

  • ಗ್ಯಾಜೆಟ್

    ಇದು ಸೆಲ್ಫಿ ಯುಗ,ಸೆಲ್ಫಿ ತೆಗೆಯುವ ಮುನ್ನ ಈ ಸುದ್ದಿಯನ್ನು ಓದಿ…

    ಇದು ಸೆಲ್ಫಿ ಯುಗ. ಕೈನಲ್ಲಿ ಮೊಬೈಲ್ ಪ್ರತಿಯೊಂದು ಕ್ಷಣದ ಫೋಟೋ ಸೆಲ್ಫಿಯಾಗಿ ಹೊರಬರುತ್ತದೆ. ಸೆಲ್ಫಿ ವಿಶೇಷತೆ ಹೊಂದಿರುವ ಮೊಬೈಲ್ ಫೋನುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ವಿಶ್ವದಾದ್ಯಂತ ಸೆಲ್ಫಿ ಕಾರಣಕ್ಕೆ ನಡೆಯುತ್ತಿರುವ ಸಾವಿನಲ್ಲಿ ಶೇಕಡಾ 60ರಷ್ಟು ಪಾಲು ಭಾರತದ್ದಿದೆ. ಕಳೆದ ಎರಡು ವರ್ಷಗಳ ಅಂಕಿ-ಅಂಶ ಇದನ್ನು ಸ್ಪಷ್ಟಪಡಿಸಿದೆ.

  • ಸಿನಿಮಾ

    ಸಿನಿಮಾಗಳಲ್ಲಿ ನಮ್ಮ ಸ್ಟಾರ್‌‍ಗಳು ಹಾಕಿಕೊಳ್ಳುವ ಬಟ್ಟೆಗಳನ್ನು ಸಿನಿಮಾ ಮುಗಿದ ಬಳಿಕ ಏನು ಮಾಡುತ್ತಾರೆಂದು ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಸಿನಿಮಾಗಳಲ್ಲಿ ಸ್ಟಾರ್‌‍ಗಳು ಬಳಸುವ ಬಟ್ಟೆಗಳೆಂದರೆ ಅಭಿಮಾನಿಗಳಿಗೆ ತುಂಬಾ ಕ್ರೇಜ್ ಇರುತ್ತದೆ. ಮಾರುಕಟ್ಟೆಗೆ ಬಂದ ಹೊಸ ಡಿಸೈನ್ ಹಾಕಿಕೊಂಡರೆ ಇನ್ನಷ್ಟು ಕ್ರೇಜ್ ಬೆಳೆಯುತ್ತದೆ. ಸದ್ಯಕ್ಕೆ ಹೀರೋಗಳು ಸಹ ಟ್ರೆಂಡ್ ಸೆಟ್ ಮಾಡಬೇಕೆಂಬ ಉದ್ದೇಶದಿಂದ ಟ್ರೆಂಡಿ ಬಟ್ಟೆಗಳನ್ನು ಹಾಕಿಕೊಂಡು ಅವಕ್ಕೆ ಕ್ರೇಜ್ ತರುತ್ತಿರುತ್ತಾರೆ. ಆಗಿನ ಕಾಲದಲ್ಲಿ ಆರತಿ, ಭಾರತಿ, ಕಲ್ಪನಾರ ಸೀರೆ ಅವರಿಟ್ಟುಕೊಳ್ಳುವ ಕುಂಕುಮವನ್ನು ಫಾಲೋ ಆಗುತ್ತಿದ್ದರು.

  • ರಾಜಕೀಯ

    ಉಪ್ಪಿ ತಮ್ಮ ರಾಜಕೀಯ ಪಕ್ಷದ ಹೆಸರನ್ನು ಘೋಷಿಸಿದ್ದಾರೆ..!ತಿಳಿಯಲು ಇದನ್ನು ಓದಿ ..

    ನಟ ಉಪೇಂದ್ರ ರಾಜಕೀಯಕ್ಕೆ ಬರುವ ವಿಷಯ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಅನೇಕರು ಉಪ್ಪಿ ರಾಜಕೀಯಕ್ಕೆ ಬರಲಿ ಎಂದು ಸ್ವಾಗತಿಸುತ್ತಿದ್ದರೇ, ಇನ್ನೂ ಕೆಲವರು ಇದು ಸಿನಿಮಾದಷ್ಟು ಸುಲಭವಲ್ಲ ಎಂದು ಹೇಳುತ್ತಿದ್ದಾರೆ.

  • ಸುದ್ದಿ

    ದೀಪಾವಳಿ ಹಬ್ಬದಂದು ಕೆಲವು ನಿಷೇಧಿತ ಪ್ರದೇಶದಲ್ಲಿ ಪಟಾಕಿ ಬಳಸುವಂತಿಲ್ಲ…!ಯಾವ ಯಾವ ಸ್ಥಳ ಗೊತ್ತ?

    ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ರಕ್ಷಣೆ, ಪರಿಸರ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ನಿಟ್ಟಿನಿಂದ ಪರಿಸರ ಸಂರಕ್ಷಣೆ ನಿಯಮಾವಳಿಗಳು 1999 ರ ಅನ್ವಯ ಹಾಗೂ ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದ ಪ್ರಕಾರ 125 ಆb (ಂI) ಅಥವಾ 145 ಆb(ಅ) ಠಿಞ ಕ್ಕಿಂತ , ಪಟಾಕಿ ಸಿಡಿಸುವ ಸ್ಥಳದಿಂದ 4 ಮೀಟರ್ ಅಂತರದಲ್ಲಿ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಮಾರಾಟ ಮಾಡುವುದಾಗಲಿ ಮತ್ತು ಉಪಯೋಗಿಸುವುದಾಗಲಿ ನಿಷೇಧಿಸಲ್ಪಟ್ಟಿದೆ. ಆದುದರಿಂದ ಸಾರ್ವಜನಿಕರು…