News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ನೀವು ಟ್ರೂ ಕಾಲರ್ ಬಳಕೆದಾರರೆ ಆಗಾದರೆ ಕೂಡಲೇ ಕಿತ್ತು ಬಿಸಾಕಿ…ಯಾಕೆ ಗೊತ್ತೇ?ಇದನ್ನೊಮ್ಮೆ ಓದಿ….

204

ನೀವು ಟ್ರೂ ಕಾಲರ್ ಬಳಕೆ ಮಾಡುತ್ತಿದ್ದೀರಾ ಹಾಗಾದರೆ ನಿಮಗೊಂದು ಆಚ್ಚರಿಯ ಸಂಗತಿ ಏನೆಂದು ತಿಳಿಯೋಣ ಬನ್ನಿ. ನಿವೇನಾದ್ರು ಟ್ರೂ ಕಾಲರ್ ಬಳಕೆ ಮಾಡ್ತಿದ್ರೆ ಅದನ್ನು ಈಗಲೇ ಡಿಲಿಟ್ ಮಾಡುವುದು ಒಳ್ಳೆಯದು. ಯಾಕೆಂದರೆ ಟ್ರೂ ಕಾಲರ್ ನಿಜಕ್ಕೂ ಅಷ್ಟು ಸೇಫ್ಟಿ ಇಲ್ಲ. ನಮ್ಮ ಭಾರತದಲ್ಲಿ 99% ರಷ್ಟು ಜನ ಅಂದರೆ 100 ರಲ್ಲಿ 99 ರಷ್ಟು ಜನ ಟ್ರೂ ಕಾಲರ್ ತಮ್ಮ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಂಡಿದ್ದಾರೆ. ಆದರೆ ಈ ಒಂದು ಟ್ರೂ ಕಾಲರ್ ಎಷ್ಟರಮಟ್ಟಿಗೆ ಸುರಕ್ಷಿತ ಅಂತಾ ನಿಮಗೆ ಗೊತ್ತಿಲ್ಲ.

ಈ ಒಂದು ಟ್ರೂ ಕಾಲರ್ ಸಾಕಷ್ಟು ಸಮಸ್ಯೆ ಮಾಡುತ್ತದೆ. ಆದರೆ ನೀವು ಹೇಳಬಹುದು ಟ್ರೂ ಕಾಲರ್ ನಿಂದ ನಮಗೆ ಯಾವುದೇ ರೀತಿಯ ಸಮಸ್ಯೆ ಆಗಿಲ್ಲ ಎಂದು, ಆದರೆ ಟ್ರೂ ಕಾಲರ್ ನಿಜಕ್ಕೂ ಭಯಂಕರ ಏಕೆ ಅಂತ ಒಂದೆರಡು ಉದಾಹರಣೆ ಕೊಡುತ್ತೇನೆ.

ಮೊದಲನೆಯದಾಗಿ ನಿಮ್ಮ ಮೊಬೈಲ್ ನಲ್ಲಿರುವ ಎಲ್ಲಾ ಸಂಪರ್ಕಗಳನ್ನ ಈ ಟ್ರೂ ಕಾಲರ್ ತನ್ನ ಸರ್ವರ್ ಗೆ ಕಾಪಿ ಮಾಡಿಕೊಳ್ಳುತ್ತದೆ. ಹಾಗೆ ಈ ಒಂದು ಕಾಪಿ ಮಾಡಿಕೊಂಡಿರುವ ಕಾಂಟ್ಯಾಕ್ಟ್ಸ್ ದೊಡ್ಡ ದೊಡ್ಡ ಕಂಪೆನಿಗಳಿಗೆ 10 ರಿಂದ15 ರೂಪಾಯಿಗೆ ಅಂದರೆ ಒಂದೊಂದು ನಂಬರಗಳನ್ನು 10 ರಿಂದ15 ರೂಪಾಯಿಗೆ ಇವರು ಸೇಲ್ ಮಾಡುತ್ತಾರೆ. ಹೀಗೆ ನಂಬರ್ ಪಡೆದುಕೊಂಡು ಏನು ಮಾಡ್ತಾರೆ ಮತ್ತು ಇವರಿಗೆ ಏನೂ ಸಿಗುತ್ತೆ ಅಂತ ನೀವು ಅಂದುಕೊಳ್ಳಬಹುದು, ಹೀಗೆ ನಂಬರ್ ಖರೀದಿ ಮಾಡಿ ಅವರು ಹಲವಾರು ರೀತಿಯ ಇನ್ಸುರೆನ್ಸ್ ಮತ್ತು ಪ್ರಾಡೆಕ್ಟ್ಸ್ ಹಲವು ರೀತಿಯ ಆಫರ್ ಗಳನ್ನು ಸಹ ಕಂಪನಿಯವರು ನಿಮಗೆ ಕಳಿಸುತ್ತಿರುತ್ತಾರೆ ಇದೆಲ್ಲವೂ ಸಹ ಒಂದು ಜಾಹಿರಾತಿನ ರೀತಿಯಲ್ಲಿ ಕೆಲಸ ಮಾಡುತ್ತೆ. ಇದು ಒಂದು ರೀತಿ ಆಯ್ತು.ಇದನ್ನು ಹೇಗೋ ಒಪ್ಪಿಕೊಳ್ಳೋಣ ಬಿಡಿ.

ಆದರೆ ಇನ್ನೊಂದು ಭಯಂಕರ ಸಂಗತಿ ಏನೆಂದರೆ, ನಿಮ್ಮ ಖಾತೆಗೆ ಖನ್ನ ಹಾಕುವ ಕೆಲಸವನ್ನು ಸಹ ಟ್ರೂ ಕಾಲರ್ ನಿಮಗೆ ತಿಳಿಸದ ಹಾಗೆ ಮಾಡುತ್ತದೆ. ಇತ್ತೀಚಿನ ಒಂದೆರಡು ವರದಿ ಪ್ರಕಾರ ಹೇಳುವುದಾದರೆ. ಇತ್ತೀಚೆಗೆ ನಡೆದ ಒಂದು ಸಮೀಕ್ಷೆ ಪ್ರಕಾರ ನಿಮ್ಮ ಟ್ರೂ ಕಾಲರ್ ಅಂದರೆ ಯು ಪಿ ಐ ಪಿನ್ ಏನಿದೆ ಅದನ್ನ ನಿಮಗೆ ಕೇಳದೆ ಆಕ್ಟಿವೇಟ್ ಮಾಡಿದೆ.

ನೀವೇನಾದರೂ ಅಪ್ಪಿತಪ್ಪಿಯೂ ಯು ಪಿ ಐ ಪಿನ್ನನ್ನು ಅಂದರೆ ನಿಮ್ಮ ಭೀಮ್ ಆಪ್ ಏನಿದೆ ನಿಮ್ಮ ಒಂದು ಯು ಪಿ ಐ ಪಿನ್ನನ್ನು ನಿಮ್ಮ ಟ್ರೂ ಕಾಲರ್ ಜೊತೆ ಉಪಯೋಗ ಮಾಡಿಕೊಂಡರೆ ಖಂಡಿತ ನಿಮ್ಮ ಖಾತೆಯಲ್ಲಿರುವ ಎಲ್ಲಾ ಹಣವು ಸಹ ಖಾಲಿಯಾಗುವುದು ಗ್ಯಾರಂಟಿ. ಆದ್ರೆ ಈ ಸೇವೆಯನ್ನ ಟ್ರೂ ಕಾಲರ್ ನಿಮಗೆ ಕೇಳದೆ ನಿಮ್ಮ ಅನುಮತಿ ಪಡೆಯದೇ ನಿಮ್ಮ ಮೊಬೈಲ್ ನಲ್ಲಿ ಆಕ್ಟಿವ್ ಮಾಡ್ತಿದೆ.

ಟ್ರೂ ಕಾಲರ್ ಅಷ್ಟೊಂದು ಸೇಫ್ಟಿ ಅಲ್ಲ. ಈಗಾಗಲೇ ಟ್ರೂ ಕಾಲರ್ ತನ್ನ ಎಲ್ಲಾ ದತ್ತಾಂಶವನ್ನು ಬೇರೆ ವಿವಿಧ ಕಂಪನಿಗಳಿಗೆ ಮಾರಾಟ ಮಾಡಿರುವುದು ಈಗಾಗಲೇ ಬಯಲಾಗಿದೆ. ಟ್ರೂ ಕಾಲರ್ ಏನಾದರೂ ಯು ಪಿ ಐ ಪಿನ್ ಜೊತೆ ಆಕ್ಟಿವೇಟ್ ಮಾಡಿಕೊಂಡರೆ ನೀವು ಅದರಲ್ಲಿ ಹಣ ವರ್ಗಾವಣೆ ಮಾಡಲು ಏನಾದರೂ ನೀವು ಪ್ರಯತ್ನ ಪಟ್ಟರೆ ಖಂಡಿತ ನಿಮ್ಮ ಖಾತೆಯಲ್ಲಿರುವ ಸಾಕಷ್ಟು ಮೊತ್ತ ಪರರ ಪಾಲಾಗುವುದಂತೂ ಸತ್ಯ. ನಿಮಗೆ ತಿಳಿಯದೆ ಏನಾದ್ರು ಯು ಪಿ ಐ ಪಿನ್ ಏನಾದ್ರು ಆಕ್ಟಿವೇಟ್ ಆಗಿದ್ರೆ ನಿಮ್ಮ ಒಂದು ಟ್ರೂ ಕಾಲರ್ ನಲ್ಲಿ ಚೆಕ್ ಮಾಡಿಕೊಳ್ಳಿ .

ಏಕೆಂದರೆ ಎಷ್ಟೋ ಜನ ಗೂಗಲ್ ಪ್ಲೇಸ್ಟೋರಲ್ಲಿ ಅಪಡೆಟ್ ಮಾಡಿದ ಮೇಲೆ ಸಾಕಷ್ಟು ಜನಕ್ಕೆ ಈತರ ಸಮಸ್ಯೆ ಉಂಟಾಗಿದೆ. ನಿಮಗೂ ಏನಾದರೂ ಈ ಸಮಸ್ಯೆ ಉಂಟಾಗಿದ್ರೆ ಕೂಡಲೆ ಆ ಸೆಟ್ಟಿಂಗ್ಸಗೆ ಹೋಗಿ ಅದೆಲ್ಲವನ್ನು ಸಹ ಪರಿಶೀಲನೆ ಮಾಡಿಕೊಳ್ಳಿ. ನನ್ನ ಪ್ರಕಾರ ಹೇಳುವುದಾದರೆ ಈ ಟ್ರೂ ಕಾಲರ್ ಎನ್ನುವುದು ನಿಜಕ್ಕೂ ಉತ್ತಮ ಆ್ಯಪ್ ಅಲ್ಲವೇ ಅಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸಿನಿಮಾಗೆ ಎಂಟ್ರಿ ಕೊಟ್ಟ ಐ.ಪಿ.ಎಸ್. ಅಣ್ಣಾಮಲೈ. ಮೊದಲ ಚಿತ್ರಕ್ಕೆ ಅಣ್ಣಾಮಲೈ ಪಡೆದ ಸಂಭಾವನೆ ಕೇಳಿದ್ರೆ ಶಾಕ್ ಆಗೋದು ಗ್ಯಾರಂಟಿ.

    ಅಣ್ಣಾಮಲೈ ಅವರು ಅರಬ್ಬಿ ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದ್ದು, ಈ ಸಿನಿಮಾ ಕೆನಡಾ ಮತ್ತು ಜರ್ಮನಿಯಲ್ಲಿ ನಡೆದ ಪ್ಯಾರಾ ಈಜು ಸ್ಪರ್ಧೆಯಲ್ಲಿ ಚಿನ್ನ ಹಾಗೂ ಕಂಚು ಗೆದ್ದು ಭಾರತಕ್ಕೆ ಕೀರ್ತಿಯನ್ನು ತಂದು ಕೊಟ್ಟಂತಹ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ, ಭಾರತದ ಹೆಮ್ಮೆ ಎನಿಸಿರುವ ಪ್ಯಾರಾ ಈಜುಪಟು ಕೆ.ಎಸ್.ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ ಆಗಿದೆ. ಸಣ್ಣ ವಯಸ್ಸಿನಲ್ಲೇ ವಿದ್ಯುತ್ ಅವಘಡದಿಂದ ತನ್ನ ಕೈಗಳನ್ನು ಕಳೆದುಕೊಂಡರೂ, ಗುರಿ ಸಾಧನೆಯ ಛಲ ಬಿಡದೆ ಸಾಧಕೆನಾಗಿ ಮೆರದ ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ…

  • ಸುದ್ದಿ

    ದಿನಾ ಒಂದು ಗ್ಲಾಸ್ ಈ ಹಾಲನ್ನು ಕುಡಿದರೆ ಸಾಕು ನಿಮ್ಮೆಲ್ಲಾ ಕಾಯಿಲೆಗಳು ಇನ್ನು ದೂರ,.!

    ಅರಿಶಿನ ಹಾಲು (ಹಾಲಿಗೆ ಅರಿಶಿನ ಸೇರಿಸಿ ಕುಡಿಯುವುದು) ಕುಡಿಯುವ ರೂಢಿ ನಮ್ಮ ಭಾರತೀಯ ಸಂಪ್ರದಾಯದಲ್ಲಿ ಮೊದಲಿನಿಂದಲೂ ಇದೆ. ಇದನ್ನು ಚಿನ್ನದ ಹಾಲು ಎಂದೂ ಕರೆಯುತ್ತಾರೆ. ಅದರ ಬಣ್ಣ ನೋಡಿ ಮಾತ್ರವಲ್ಲ, ಪ್ರಯೋಜನಗಳನ್ನು ನೋಡಿ. ಅತ್ಯದ್ಭುತ ಪೌಷ್ಠಿಕಾಂಶಗಳನ್ನು ಹೊಂದಿರುವ ಅರಿಶಿನ ಹಾಲನ್ನು ಕುಡಿಯುವುದರಿಂದ ಅನೇಕ ಕಾಯಿಲೆಗಳು ದೂರ ವಾಗುವುದಲ್ಲದೆ, ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಪ್ರತಿದಿನ ಅರಿಶಿನ ಹಾಲನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಆಗುವ ಲಾಭಗಳು ಇಲ್ಲಿವೆ ನೋಡಿ ರಕ್ತವನ್ನು ಶುದ್ಧೀಕರಿಸುತ್ತದೆ : ಅರಿಶಿನ ಹಾಲು ರಕ್ತವನ್ನು ಶುದ್ಧೀಕರಿಸುತ್ತದೆ….

  • inspirational

    ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು

    ಬೀದರ್ ಜಿಲ್ಲೆಯ ಧರ್ಮ ಪ್ರಕಾಶ್ ಕಾಲೋನಿಯ ಜನರು “ಸ್ಲಂ ಬೋರ್ಡ್ ಮನೆ” ಕನಸನ್ನು ನಂಬಿ ಇಂದು ನಿರಾಶ್ರಿತರಾಗಿರುವ ದುಸ್ಥಿತಿ ಎದುರಿಸುತ್ತಿದ್ದಾರೆ. ಹಲವು ವರ್ಷಗಳಿಂದ ಮನೆ ನಿರ್ಮಾಣದ ಭರವಸೆ ನೀಡಿದ್ದ ಯೋಜನೆ ಅರ್ಧದಲ್ಲೇ ನಿಂತುಹೋಗಿದ್ದು, ಜನರು ಹಣ ಕಳೆದುಕೊಂಡು ಮನೆಗಳನ್ನೂ ಕಳೆದುಕೊಂಡಿದ್ದಾರೆ. ಏನಿದು ಪ್ರಕರಣ? ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿಯ ಯೋಜನೆಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡಲಾಗುತ್ತದೆ ಎಂದು ಭರವಸೆ ನೀಡಲಾಗಿತ್ತು. ಧರ್ಮ ಪ್ರಕಾಶ್ ಕಾಲೋನಿಯ ಅನೇಕ ಕುಟುಂಬಗಳು ತಮ್ಮ ಹಳೆಯ ಮನೆಗಳನ್ನು ತೆರವುಗೊಳಿಸಿ, ಕೆಲವರು ಸಾಲ…

  • ಸ್ಪೂರ್ತಿ

    6 ನೇ ತರಗತಿ ಫೈಲ್ ಆಗಿದ್ದ ಈ ಹುಡುಗ ಈಗ ಕೋಟಿ ಕೋಟಿ ಅಧಿಪತಿ, ಮಾಡುವ ಕೆಲಸ ಏನು.

    ನಮಗೆ ಕೆಲವು ಸಮಯದಲ್ಲಿ ಧಿಡೀರನೆ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಕೆಲವೊಮ್ಮೆ ನಮ್ಮ ಜೀವನವನ್ನ ಬದಲಾಯಿಸಬಹುದು ಅನ್ನುವುದಕ್ಕೆ ಉತ್ತಮ ಉದಾಹರಣೆ ಇದಾಗಿದೆ. ಹೌದು ಕೆಲವೊಮ್ಮೆ ನಮ್ಮ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಬೇರೆಯವರಿಗೆ ತಮಾಷೆ ಅನಿಸಿದರೂ ಅದೂ ಕೆಲವೊಮ್ಮೆ ನಮ್ಮ ಜೀವನದ ಹಾದಿಯನ್ನೇ ಬದಲಾಯಿಸಬಹುದು. ಹೌದು ಕೇರಳಕ್ಕೆ ರಾಜ್ಯದ ಒಂದು ಕುಗ್ರಾಮದಲ್ಲಿ ಹುಟ್ಟಿದ್ದ ಈ ಹುಡುಗನ ಹೆಸರು ಮುಸ್ತಫಾ, ಮುಸ್ತಫಾ ಅವರು ವಾಸವಿದ್ದ ಊರಿನಲ್ಲಿ ಸರಿಯಾದ ರಸ್ತೆ ಮತ್ತು ನೀರು ಇರಲಿಲ್ಲ ಮತ್ತು ಅವರ ಊರಿನಲ್ಲಿ ಕೇವಲ…

  • ಉಪಯುಕ್ತ ಮಾಹಿತಿ

    ಕೊಲೆಸ್ಟ್ರಾಲ್ ನಿಯಂತ್ರಿಸವುದು, ಇದರಿಂದ ತುಂಬಾ ಸುಲಭ..!ತಿಳಿಯಲು ಈ ಲೇಖನ ಓದಿ…

    ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ.

  • ಸುದ್ದಿ

    MP ಪ್ರತಾಪ್ ಸಿಂಹರವರನ್ನು ಕಸ್ಟಡಿಗೆ ತೆಗೆದುಕೊಂಡ ಪೊಲೀಸರು!ಈ ಸುದ್ದಿ ನೋಡಿ…

    ಬಹುಭಾಷ ನಟ ಪ್ರಕಾಶ್ ರೈ ಸಲ್ಲಿಸಿದ್ದ ಮಾನನಷ್ಟ ಕೇಸಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರತಾಪ್ ಸಿಂಹ ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಆದೇಶದ ಮೇರೆಗೆ ಪೊಲೀಸರು ಪ್ರತಾಪ್ ಸಿಂಹ ಅವರನ್ನು ಕಸ್ಟಡಿಗೆ ಪಡೆದು ಕೂರಿಸಿದ್ದಾರೆ. ಮತ್ತೆ ರೀ ಕಾಲ್ ಮಾಡುವವರೆಗೆ ಕಸ್ಟಡಿಗೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ….