ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಟ್ರೂ ಕಾಲರ್ ಬಳಕೆ ಮಾಡುತ್ತಿದ್ದೀರಾ ಹಾಗಾದರೆ ನಿಮಗೊಂದು ಆಚ್ಚರಿಯ ಸಂಗತಿ ಏನೆಂದು ತಿಳಿಯೋಣ ಬನ್ನಿ. ನಿವೇನಾದ್ರು ಟ್ರೂ ಕಾಲರ್ ಬಳಕೆ ಮಾಡ್ತಿದ್ರೆ ಅದನ್ನು ಈಗಲೇ ಡಿಲಿಟ್ ಮಾಡುವುದು ಒಳ್ಳೆಯದು. ಯಾಕೆಂದರೆ ಟ್ರೂ ಕಾಲರ್ ನಿಜಕ್ಕೂ ಅಷ್ಟು ಸೇಫ್ಟಿ ಇಲ್ಲ. ನಮ್ಮ ಭಾರತದಲ್ಲಿ 99% ರಷ್ಟು ಜನ ಅಂದರೆ 100 ರಲ್ಲಿ 99 ರಷ್ಟು ಜನ ಟ್ರೂ ಕಾಲರ್ ತಮ್ಮ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಂಡಿದ್ದಾರೆ. ಆದರೆ ಈ ಒಂದು ಟ್ರೂ ಕಾಲರ್ ಎಷ್ಟರಮಟ್ಟಿಗೆ ಸುರಕ್ಷಿತ ಅಂತಾ ನಿಮಗೆ ಗೊತ್ತಿಲ್ಲ.

ಈ ಒಂದು ಟ್ರೂ ಕಾಲರ್ ಸಾಕಷ್ಟು ಸಮಸ್ಯೆ ಮಾಡುತ್ತದೆ. ಆದರೆ ನೀವು ಹೇಳಬಹುದು ಟ್ರೂ ಕಾಲರ್ ನಿಂದ ನಮಗೆ ಯಾವುದೇ ರೀತಿಯ ಸಮಸ್ಯೆ ಆಗಿಲ್ಲ ಎಂದು, ಆದರೆ ಟ್ರೂ ಕಾಲರ್ ನಿಜಕ್ಕೂ ಭಯಂಕರ ಏಕೆ ಅಂತ ಒಂದೆರಡು ಉದಾಹರಣೆ ಕೊಡುತ್ತೇನೆ.
ಮೊದಲನೆಯದಾಗಿ ನಿಮ್ಮ ಮೊಬೈಲ್ ನಲ್ಲಿರುವ ಎಲ್ಲಾ ಸಂಪರ್ಕಗಳನ್ನ ಈ ಟ್ರೂ ಕಾಲರ್ ತನ್ನ ಸರ್ವರ್ ಗೆ ಕಾಪಿ ಮಾಡಿಕೊಳ್ಳುತ್ತದೆ. ಹಾಗೆ ಈ ಒಂದು ಕಾಪಿ ಮಾಡಿಕೊಂಡಿರುವ ಕಾಂಟ್ಯಾಕ್ಟ್ಸ್ ದೊಡ್ಡ ದೊಡ್ಡ ಕಂಪೆನಿಗಳಿಗೆ 10 ರಿಂದ15 ರೂಪಾಯಿಗೆ ಅಂದರೆ ಒಂದೊಂದು ನಂಬರಗಳನ್ನು 10 ರಿಂದ15 ರೂಪಾಯಿಗೆ ಇವರು ಸೇಲ್ ಮಾಡುತ್ತಾರೆ. ಹೀಗೆ ನಂಬರ್ ಪಡೆದುಕೊಂಡು ಏನು ಮಾಡ್ತಾರೆ ಮತ್ತು ಇವರಿಗೆ ಏನೂ ಸಿಗುತ್ತೆ ಅಂತ ನೀವು ಅಂದುಕೊಳ್ಳಬಹುದು, ಹೀಗೆ ನಂಬರ್ ಖರೀದಿ ಮಾಡಿ ಅವರು ಹಲವಾರು ರೀತಿಯ ಇನ್ಸುರೆನ್ಸ್ ಮತ್ತು ಪ್ರಾಡೆಕ್ಟ್ಸ್ ಹಲವು ರೀತಿಯ ಆಫರ್ ಗಳನ್ನು ಸಹ ಕಂಪನಿಯವರು ನಿಮಗೆ ಕಳಿಸುತ್ತಿರುತ್ತಾರೆ ಇದೆಲ್ಲವೂ ಸಹ ಒಂದು ಜಾಹಿರಾತಿನ ರೀತಿಯಲ್ಲಿ ಕೆಲಸ ಮಾಡುತ್ತೆ. ಇದು ಒಂದು ರೀತಿ ಆಯ್ತು.ಇದನ್ನು ಹೇಗೋ ಒಪ್ಪಿಕೊಳ್ಳೋಣ ಬಿಡಿ.

ಆದರೆ ಇನ್ನೊಂದು ಭಯಂಕರ ಸಂಗತಿ ಏನೆಂದರೆ, ನಿಮ್ಮ ಖಾತೆಗೆ ಖನ್ನ ಹಾಕುವ ಕೆಲಸವನ್ನು ಸಹ ಟ್ರೂ ಕಾಲರ್ ನಿಮಗೆ ತಿಳಿಸದ ಹಾಗೆ ಮಾಡುತ್ತದೆ. ಇತ್ತೀಚಿನ ಒಂದೆರಡು ವರದಿ ಪ್ರಕಾರ ಹೇಳುವುದಾದರೆ. ಇತ್ತೀಚೆಗೆ ನಡೆದ ಒಂದು ಸಮೀಕ್ಷೆ ಪ್ರಕಾರ ನಿಮ್ಮ ಟ್ರೂ ಕಾಲರ್ ಅಂದರೆ ಯು ಪಿ ಐ ಪಿನ್ ಏನಿದೆ ಅದನ್ನ ನಿಮಗೆ ಕೇಳದೆ ಆಕ್ಟಿವೇಟ್ ಮಾಡಿದೆ.
ನೀವೇನಾದರೂ ಅಪ್ಪಿತಪ್ಪಿಯೂ ಯು ಪಿ ಐ ಪಿನ್ನನ್ನು ಅಂದರೆ ನಿಮ್ಮ ಭೀಮ್ ಆಪ್ ಏನಿದೆ ನಿಮ್ಮ ಒಂದು ಯು ಪಿ ಐ ಪಿನ್ನನ್ನು ನಿಮ್ಮ ಟ್ರೂ ಕಾಲರ್ ಜೊತೆ ಉಪಯೋಗ ಮಾಡಿಕೊಂಡರೆ ಖಂಡಿತ ನಿಮ್ಮ ಖಾತೆಯಲ್ಲಿರುವ ಎಲ್ಲಾ ಹಣವು ಸಹ ಖಾಲಿಯಾಗುವುದು ಗ್ಯಾರಂಟಿ. ಆದ್ರೆ ಈ ಸೇವೆಯನ್ನ ಟ್ರೂ ಕಾಲರ್ ನಿಮಗೆ ಕೇಳದೆ ನಿಮ್ಮ ಅನುಮತಿ ಪಡೆಯದೇ ನಿಮ್ಮ ಮೊಬೈಲ್ ನಲ್ಲಿ ಆಕ್ಟಿವ್ ಮಾಡ್ತಿದೆ.

ಟ್ರೂ ಕಾಲರ್ ಅಷ್ಟೊಂದು ಸೇಫ್ಟಿ ಅಲ್ಲ. ಈಗಾಗಲೇ ಟ್ರೂ ಕಾಲರ್ ತನ್ನ ಎಲ್ಲಾ ದತ್ತಾಂಶವನ್ನು ಬೇರೆ ವಿವಿಧ ಕಂಪನಿಗಳಿಗೆ ಮಾರಾಟ ಮಾಡಿರುವುದು ಈಗಾಗಲೇ ಬಯಲಾಗಿದೆ. ಟ್ರೂ ಕಾಲರ್ ಏನಾದರೂ ಯು ಪಿ ಐ ಪಿನ್ ಜೊತೆ ಆಕ್ಟಿವೇಟ್ ಮಾಡಿಕೊಂಡರೆ ನೀವು ಅದರಲ್ಲಿ ಹಣ ವರ್ಗಾವಣೆ ಮಾಡಲು ಏನಾದರೂ ನೀವು ಪ್ರಯತ್ನ ಪಟ್ಟರೆ ಖಂಡಿತ ನಿಮ್ಮ ಖಾತೆಯಲ್ಲಿರುವ ಸಾಕಷ್ಟು ಮೊತ್ತ ಪರರ ಪಾಲಾಗುವುದಂತೂ ಸತ್ಯ. ನಿಮಗೆ ತಿಳಿಯದೆ ಏನಾದ್ರು ಯು ಪಿ ಐ ಪಿನ್ ಏನಾದ್ರು ಆಕ್ಟಿವೇಟ್ ಆಗಿದ್ರೆ ನಿಮ್ಮ ಒಂದು ಟ್ರೂ ಕಾಲರ್ ನಲ್ಲಿ ಚೆಕ್ ಮಾಡಿಕೊಳ್ಳಿ .

ಏಕೆಂದರೆ ಎಷ್ಟೋ ಜನ ಗೂಗಲ್ ಪ್ಲೇಸ್ಟೋರಲ್ಲಿ ಅಪಡೆಟ್ ಮಾಡಿದ ಮೇಲೆ ಸಾಕಷ್ಟು ಜನಕ್ಕೆ ಈತರ ಸಮಸ್ಯೆ ಉಂಟಾಗಿದೆ. ನಿಮಗೂ ಏನಾದರೂ ಈ ಸಮಸ್ಯೆ ಉಂಟಾಗಿದ್ರೆ ಕೂಡಲೆ ಆ ಸೆಟ್ಟಿಂಗ್ಸಗೆ ಹೋಗಿ ಅದೆಲ್ಲವನ್ನು ಸಹ ಪರಿಶೀಲನೆ ಮಾಡಿಕೊಳ್ಳಿ. ನನ್ನ ಪ್ರಕಾರ ಹೇಳುವುದಾದರೆ ಈ ಟ್ರೂ ಕಾಲರ್ ಎನ್ನುವುದು ನಿಜಕ್ಕೂ ಉತ್ತಮ ಆ್ಯಪ್ ಅಲ್ಲವೇ ಅಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳು ಹುಟ್ಟುವಾಗ ಅವರ ತಲೆಯಲ್ಲಿ ತುಂಬಾನೆ ಕೂದಲು ಇರುತ್ತದೆ, ಇಲ್ಲವಾದರೆ ಸ್ವಲ್ಪವೇ ಸ್ವಲ್ಪ ಕೂದಲು ಇರುತ್ತದೆ. ಆದರೆ ಯಾವುದೆ ಮಕ್ಕಳು ಹುಟ್ಟುವಾಗ ಬಕ್ಕ ತಲೆಯೊಂದಿಗೆ ಹುಟ್ಟಿರುವುದನ್ನು ನೋಡಿರೋದು ಕಡಿಮೆ.
ಬೆಂಗಳೂರು: ನಮ್ಮ ಮೆಟ್ರೋ ಎರಡನೇ ಹಂತಕ್ಕೆ ಸಿಎಂ ಯಡಿಯೂರಪ್ಪ ಗರಂ ಆಗಿದ್ದಾರೆ. ಐಟಿ ಕಾರಿಡಾರ್ನಲ್ಲಿ ಮೊದಲು ಮೆಟ್ರೋ ಮುಗಿಸುವಂತೆ ಕಟ್ಟಪ್ಪಣೆ ಹೊರಡಿಸಿದ್ದಾರೆ. ಆದರೆ ಸಿಎಂ ಮುಂದೆ ತಲೆಯಾಡಿಸಿ ಬಂದಿರೋ ಅಧಿಕಾರಿಗಳು, ಈಗ ತಲೆಮೇಲೆ ಕೈ ಹೊತ್ತು ಕುಳಿತಿದ್ದಾರೆ. ಬೆಂಗಳೂರು ಅಭಿವೃದ್ಧಿ ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿರೋ ಸಿಎಂ ಯಡಿಯೂರಪ್ಪ, ನಗರಕ್ಕೆ ಸಂಬಂಧಿಸಿದ ಒಂದೊಂದೇ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸ್ತಿದ್ದಾರೆ. ಇದೇ ರೀತಿ BMRCL ಸಭೆ ನಡೆಸಿದಾಗ ಮೆಟ್ರೋ ಎರಡನೇ ಹಂತದ ಪ್ರಗತಿಗೆ ಸಿಎಂ ತೀವ್ರ ಅಸಮಾದಾನ ವ್ಯಕ್ತಪಡಿಸಿದ್ದಾರೆ….
ಝೆಜಿಯಾಂಗ್ ಗ್ರಾಮದ ನಿವಾಸಿ ಜೆಂಗ್, 2005ರಲ್ಲಿ ತನ್ನ ಪತ್ನಿಯನ್ನೇ ಕೊಲೆ ಮಾಡಿ ಊರು ಬಿಟ್ಟಿದ್ದ. 76 ಡಾಲರ್ ಬಾಡಿಗೆ ಹಣಕ್ಕೆ ಸಂಬಂಧಿಸಿದ ಜಟಾಪಟಿ ಕೊಲೆಯಲ್ಲಿ ಅಂತ್ಯವಾಗಿತ್ತು. ಬೇರೆ ಊರಿಗೆ ತೆರಳಿದ ಜೆಂಗ್ ಮೂಗನಂತೆ ನಟಿಸಿ, ಕಟ್ಟಡ ಕಾರ್ಮಿಕನಾಗಿ ಕೆಲಸಕ್ಕೆ ಸೇರಿಕೊಂಡಿದ್ದ.
ಯಲಹಂಕ ಸಾಂಪ್ರದಾಯಿಕ ಸಿರಿಯನ್ನು ಹೊಂದಿರುವ ಕ್ಷೇತ್ರ. ಈ ಹಿಂದೆ 2008ರ ನಂತರ ಇಂದು ಪ್ರತಿಷ್ಠಿತ ಕ್ಷೇತ್ರವಾಗಿ ಮಾರ್ಪಟ್ಟಿದೆ.
ಮೇಷ ರಾಶಿ ಭವಿಷ್ಯ (Wednesday, December 1, 2021) ನೀವು ಚೈತನ್ಯದಿಂದ ತುಂಬಿರುತ್ತೀರಿ ಮತ್ತು ಇಂದು ಅಸಾಮಾನ್ಯವಾದದ್ದೇನಾದರೂ ಸಾಧಿಸುತ್ತೀರಿ. ನಿಮ್ಮ ಮೂಲಕ ಹಣವನ್ನು ಉಳಿಸಲು ಮಾಡಲಾಗಿರುವ ಪ್ರಯತ್ನವು ಇಂದು ವಿಫಲವಾಗಬಹುದು, ಹೇಗಾದರೂ, ನೀವು ಅದರ ಬಗ್ಗೆ ಚಿಂತಿಸಬೇಕಾಗಿಲ್ಲ, ಪರಿಸ್ಥಿತಿ ಶೀಘ್ರದಲ್ಲೇ ಸುಧಾರಿಸುತ್ತದೆ. ಪತ್ನಿಯೊಂದಿಗೆ ಜಗಳ ಮಾನಸಿಕ ಒತ್ತಡಕ್ಕೆ ಕಾರಣವಾಗಬಹುದು. ಅನವಶ್ಯಕ ಒತ್ತಡ ತೆಗೆದುಕೊಳ್ಳುವ ಅಗತ್ಯವಿಲ್ಲ. ಜೀವನದಲ್ಲಿ ಮಹತ್ವದ ವಿಷಯವೆಂದರೆ ನಾವು ಮಾರ್ಪಡಿಸಲು ಸಾಧ್ಯವಿಲ್ಲದ ವಿಷಯಗಳನ್ನು ಒಪ್ಪಿಕೊಳ್ಳಲು ಕಲಿಯುವುದಾಗಿದೆ. ನಿಮ್ಮ ಕಣ್ಣುಗಳು ಅದೆಷ್ಟು ಪ್ರಕಾಶಮಾನವಾಗಿವೆಯೆಂದರೆ ಅವು ನಿಮ್ಮ ಪ್ರೇಮಿಯ…
ಕೆಲವು ದಿನಗಳ ಹಿಂದೆ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಬಾಲಿವುಡ್ ನಟ ಅಭಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೆ ಸುಧಾಮೂರ್ತಿ ಅವರು ‘ಕೌನ್ ಬನೇಗ ಕರೋಡ್ ಪತಿ’ ಗೆ ಸ್ಪರ್ಧಿಯಾಗಿ ಹೋಗಿದ್ದಾರಾ ಅಥವಾ ಅತಿಥಿಯಾಗಿ ಹೋಗಿದ್ದಾರಾ ಎಂಬ ಗೊಂದಲ ಮೂಡಿತ್ತು. ಇದೀಗ ಆ ಗೊಂದಲಕ್ಕೆ ತೆರೆ ಬಿದ್ದಿದೆ. ಸುಧಾಮೂರ್ತಿ ಅವರು ನಟ ಅಭಿತಾಬ್ ಬಚ್ಚನ್ ನಿರೂಪಣೆಯ ‘ಕೌನ್…