News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ನೀವು ಟ್ರೂ ಕಾಲರ್ ಬಳಕೆದಾರರೆ ಆಗಾದರೆ ಕೂಡಲೇ ಕಿತ್ತು ಬಿಸಾಕಿ…ಯಾಕೆ ಗೊತ್ತೇ?ಇದನ್ನೊಮ್ಮೆ ಓದಿ….

210

ನೀವು ಟ್ರೂ ಕಾಲರ್ ಬಳಕೆ ಮಾಡುತ್ತಿದ್ದೀರಾ ಹಾಗಾದರೆ ನಿಮಗೊಂದು ಆಚ್ಚರಿಯ ಸಂಗತಿ ಏನೆಂದು ತಿಳಿಯೋಣ ಬನ್ನಿ. ನಿವೇನಾದ್ರು ಟ್ರೂ ಕಾಲರ್ ಬಳಕೆ ಮಾಡ್ತಿದ್ರೆ ಅದನ್ನು ಈಗಲೇ ಡಿಲಿಟ್ ಮಾಡುವುದು ಒಳ್ಳೆಯದು. ಯಾಕೆಂದರೆ ಟ್ರೂ ಕಾಲರ್ ನಿಜಕ್ಕೂ ಅಷ್ಟು ಸೇಫ್ಟಿ ಇಲ್ಲ. ನಮ್ಮ ಭಾರತದಲ್ಲಿ 99% ರಷ್ಟು ಜನ ಅಂದರೆ 100 ರಲ್ಲಿ 99 ರಷ್ಟು ಜನ ಟ್ರೂ ಕಾಲರ್ ತಮ್ಮ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಂಡಿದ್ದಾರೆ. ಆದರೆ ಈ ಒಂದು ಟ್ರೂ ಕಾಲರ್ ಎಷ್ಟರಮಟ್ಟಿಗೆ ಸುರಕ್ಷಿತ ಅಂತಾ ನಿಮಗೆ ಗೊತ್ತಿಲ್ಲ.

ಈ ಒಂದು ಟ್ರೂ ಕಾಲರ್ ಸಾಕಷ್ಟು ಸಮಸ್ಯೆ ಮಾಡುತ್ತದೆ. ಆದರೆ ನೀವು ಹೇಳಬಹುದು ಟ್ರೂ ಕಾಲರ್ ನಿಂದ ನಮಗೆ ಯಾವುದೇ ರೀತಿಯ ಸಮಸ್ಯೆ ಆಗಿಲ್ಲ ಎಂದು, ಆದರೆ ಟ್ರೂ ಕಾಲರ್ ನಿಜಕ್ಕೂ ಭಯಂಕರ ಏಕೆ ಅಂತ ಒಂದೆರಡು ಉದಾಹರಣೆ ಕೊಡುತ್ತೇನೆ.

ಮೊದಲನೆಯದಾಗಿ ನಿಮ್ಮ ಮೊಬೈಲ್ ನಲ್ಲಿರುವ ಎಲ್ಲಾ ಸಂಪರ್ಕಗಳನ್ನ ಈ ಟ್ರೂ ಕಾಲರ್ ತನ್ನ ಸರ್ವರ್ ಗೆ ಕಾಪಿ ಮಾಡಿಕೊಳ್ಳುತ್ತದೆ. ಹಾಗೆ ಈ ಒಂದು ಕಾಪಿ ಮಾಡಿಕೊಂಡಿರುವ ಕಾಂಟ್ಯಾಕ್ಟ್ಸ್ ದೊಡ್ಡ ದೊಡ್ಡ ಕಂಪೆನಿಗಳಿಗೆ 10 ರಿಂದ15 ರೂಪಾಯಿಗೆ ಅಂದರೆ ಒಂದೊಂದು ನಂಬರಗಳನ್ನು 10 ರಿಂದ15 ರೂಪಾಯಿಗೆ ಇವರು ಸೇಲ್ ಮಾಡುತ್ತಾರೆ. ಹೀಗೆ ನಂಬರ್ ಪಡೆದುಕೊಂಡು ಏನು ಮಾಡ್ತಾರೆ ಮತ್ತು ಇವರಿಗೆ ಏನೂ ಸಿಗುತ್ತೆ ಅಂತ ನೀವು ಅಂದುಕೊಳ್ಳಬಹುದು, ಹೀಗೆ ನಂಬರ್ ಖರೀದಿ ಮಾಡಿ ಅವರು ಹಲವಾರು ರೀತಿಯ ಇನ್ಸುರೆನ್ಸ್ ಮತ್ತು ಪ್ರಾಡೆಕ್ಟ್ಸ್ ಹಲವು ರೀತಿಯ ಆಫರ್ ಗಳನ್ನು ಸಹ ಕಂಪನಿಯವರು ನಿಮಗೆ ಕಳಿಸುತ್ತಿರುತ್ತಾರೆ ಇದೆಲ್ಲವೂ ಸಹ ಒಂದು ಜಾಹಿರಾತಿನ ರೀತಿಯಲ್ಲಿ ಕೆಲಸ ಮಾಡುತ್ತೆ. ಇದು ಒಂದು ರೀತಿ ಆಯ್ತು.ಇದನ್ನು ಹೇಗೋ ಒಪ್ಪಿಕೊಳ್ಳೋಣ ಬಿಡಿ.

ಆದರೆ ಇನ್ನೊಂದು ಭಯಂಕರ ಸಂಗತಿ ಏನೆಂದರೆ, ನಿಮ್ಮ ಖಾತೆಗೆ ಖನ್ನ ಹಾಕುವ ಕೆಲಸವನ್ನು ಸಹ ಟ್ರೂ ಕಾಲರ್ ನಿಮಗೆ ತಿಳಿಸದ ಹಾಗೆ ಮಾಡುತ್ತದೆ. ಇತ್ತೀಚಿನ ಒಂದೆರಡು ವರದಿ ಪ್ರಕಾರ ಹೇಳುವುದಾದರೆ. ಇತ್ತೀಚೆಗೆ ನಡೆದ ಒಂದು ಸಮೀಕ್ಷೆ ಪ್ರಕಾರ ನಿಮ್ಮ ಟ್ರೂ ಕಾಲರ್ ಅಂದರೆ ಯು ಪಿ ಐ ಪಿನ್ ಏನಿದೆ ಅದನ್ನ ನಿಮಗೆ ಕೇಳದೆ ಆಕ್ಟಿವೇಟ್ ಮಾಡಿದೆ.

ನೀವೇನಾದರೂ ಅಪ್ಪಿತಪ್ಪಿಯೂ ಯು ಪಿ ಐ ಪಿನ್ನನ್ನು ಅಂದರೆ ನಿಮ್ಮ ಭೀಮ್ ಆಪ್ ಏನಿದೆ ನಿಮ್ಮ ಒಂದು ಯು ಪಿ ಐ ಪಿನ್ನನ್ನು ನಿಮ್ಮ ಟ್ರೂ ಕಾಲರ್ ಜೊತೆ ಉಪಯೋಗ ಮಾಡಿಕೊಂಡರೆ ಖಂಡಿತ ನಿಮ್ಮ ಖಾತೆಯಲ್ಲಿರುವ ಎಲ್ಲಾ ಹಣವು ಸಹ ಖಾಲಿಯಾಗುವುದು ಗ್ಯಾರಂಟಿ. ಆದ್ರೆ ಈ ಸೇವೆಯನ್ನ ಟ್ರೂ ಕಾಲರ್ ನಿಮಗೆ ಕೇಳದೆ ನಿಮ್ಮ ಅನುಮತಿ ಪಡೆಯದೇ ನಿಮ್ಮ ಮೊಬೈಲ್ ನಲ್ಲಿ ಆಕ್ಟಿವ್ ಮಾಡ್ತಿದೆ.

ಟ್ರೂ ಕಾಲರ್ ಅಷ್ಟೊಂದು ಸೇಫ್ಟಿ ಅಲ್ಲ. ಈಗಾಗಲೇ ಟ್ರೂ ಕಾಲರ್ ತನ್ನ ಎಲ್ಲಾ ದತ್ತಾಂಶವನ್ನು ಬೇರೆ ವಿವಿಧ ಕಂಪನಿಗಳಿಗೆ ಮಾರಾಟ ಮಾಡಿರುವುದು ಈಗಾಗಲೇ ಬಯಲಾಗಿದೆ. ಟ್ರೂ ಕಾಲರ್ ಏನಾದರೂ ಯು ಪಿ ಐ ಪಿನ್ ಜೊತೆ ಆಕ್ಟಿವೇಟ್ ಮಾಡಿಕೊಂಡರೆ ನೀವು ಅದರಲ್ಲಿ ಹಣ ವರ್ಗಾವಣೆ ಮಾಡಲು ಏನಾದರೂ ನೀವು ಪ್ರಯತ್ನ ಪಟ್ಟರೆ ಖಂಡಿತ ನಿಮ್ಮ ಖಾತೆಯಲ್ಲಿರುವ ಸಾಕಷ್ಟು ಮೊತ್ತ ಪರರ ಪಾಲಾಗುವುದಂತೂ ಸತ್ಯ. ನಿಮಗೆ ತಿಳಿಯದೆ ಏನಾದ್ರು ಯು ಪಿ ಐ ಪಿನ್ ಏನಾದ್ರು ಆಕ್ಟಿವೇಟ್ ಆಗಿದ್ರೆ ನಿಮ್ಮ ಒಂದು ಟ್ರೂ ಕಾಲರ್ ನಲ್ಲಿ ಚೆಕ್ ಮಾಡಿಕೊಳ್ಳಿ .

ಏಕೆಂದರೆ ಎಷ್ಟೋ ಜನ ಗೂಗಲ್ ಪ್ಲೇಸ್ಟೋರಲ್ಲಿ ಅಪಡೆಟ್ ಮಾಡಿದ ಮೇಲೆ ಸಾಕಷ್ಟು ಜನಕ್ಕೆ ಈತರ ಸಮಸ್ಯೆ ಉಂಟಾಗಿದೆ. ನಿಮಗೂ ಏನಾದರೂ ಈ ಸಮಸ್ಯೆ ಉಂಟಾಗಿದ್ರೆ ಕೂಡಲೆ ಆ ಸೆಟ್ಟಿಂಗ್ಸಗೆ ಹೋಗಿ ಅದೆಲ್ಲವನ್ನು ಸಹ ಪರಿಶೀಲನೆ ಮಾಡಿಕೊಳ್ಳಿ. ನನ್ನ ಪ್ರಕಾರ ಹೇಳುವುದಾದರೆ ಈ ಟ್ರೂ ಕಾಲರ್ ಎನ್ನುವುದು ನಿಜಕ್ಕೂ ಉತ್ತಮ ಆ್ಯಪ್ ಅಲ್ಲವೇ ಅಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಆನ್‍ಲೈನ್ ಫುಡ್ ಪ್ರಿಯರೆ ದಯವಿಟ್ಟು ಇದನ್ನೊಮ್ಮೆ ಓದಿ, ಇದನ್ನು ನೀವು ತಪ್ಪದೇ ತಿಳಿದುಕೊಳ್ಳಬೇಕು,.!

    ಆನ್‍ಲೈನ್‍ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಗ್ರಾಹಕರೇ ಹುಷಾರಾಗಿರಿ. ಯಾಕೆಂದರೆ ಬೆಂಗಳೂರಿನ ಹಲವೆಡೆ ಆನ್‍ಲೈನ್ ಫುಡ್ ಮಾಫಿಯಾ ನಡೆಯುತ್ತಿದೆ. ಇಂದಿನ ಬ್ಯುಸಿ ಶೆಡ್ಯೂಲ್ ನಲ್ಲಿ ಜನರಿಗೆ ಅಡುಗೆ ಮಾಡಿಕೊಂಡು ಊಟ ಮಾಡಲು ಸಹ ಸಮಯ ಇಲ್ಲ. ಸಿಲಿಕಾನ್ ಸಿಟಿಯಂತಹ ಮಹಾನಗರಗಳಲ್ಲಿ ಬಹುತೇಕರು ಆನ್‍ಲೈನ್ ಫುಡ್ ತರಿಸೋ ಮೂಲಕ ಸಮಯ ಉಳಿಸುವ ಪ್ರಯತ್ನಕ್ಕೆ ಮುಂದಾಗುತ್ತಾರೆ. ಒಮ್ಮೆ ನೀವು ಆರ್ಡರ್ ಮಾಡುವ ಆಹಾರ ತಯಾರಾಗುವ ಸ್ಥಳ ನೋಡಿದ್ರೆ ಬೇಡಪ್ಪ ಬೇಡ ಅನ್‍ಲೈನ್ ಅನ್ನೋದು ಗ್ಯಾರೆಂಟಿ. ಬೆಂಗಳೂರಿನ ಎಚ್‍ಎಸ್‍ಆರ್ ಲೇಔಟ್‍ನ ಕರಾವಳಿ…

  • ಸುದ್ದಿ

    ನಂದಿ ಬೆಟ್ಟಕ್ಕೆ ರೋಪ್ ವೇ ,ಬೆಂಗಳೂರಿಗೆ ಮೆಟ್ರೋ ನಕ್ಷೆ ರೆಡಿ ಮಾಡಿದ್ದ ಶಂಕರ್ ನಾಗ್. ಈ ಸ್ಟೋರಿ ನೋಡಿ.

    ನವೆಂಬರ್, 1954 ರಂದು ಕರ್ನಾಟಕದ ಹೊನ್ನಾವರ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಶಂಕರ್ ನಾಗ್ ಅವರು ಹುಟ್ಟಿದರು. ನಕ್ಷತ್ರ ನಾಮ’ಅವಿನಾಶ’.ಹೀಗೆಂದರೆ ವಿನಾಶವಿಲ್ಲದವನು ಎಂದರ್ಥ.ತಂದೆ ಹೊನ್ನಾವರದ ನಾಗರ ಕಟ್ಟೆಯ ಸದಾನಂದ, ಬಾಲ್ಯದಲ್ಲಿ ಪ್ರೀತಿಯಿಂದ ಮಗನನ್ನು ಕರೆಯುತಿದ್ದ ಹೆಸರು ಭವಾನಿ ಶಂಕರ್. ಶಂಕರ್ ನಾಗ್ ತನ್ನ ವಿದ್ಯಾಬ್ಯಾಸದ ನಂತರ ಮುಂಬೈಗೆ ತೆರಳಿದರು. ಮುಂಬೈನ ಮರಾಠಿ ಚಿತ್ರಮಂದಿರದ ಕಡೆಗೆ ಆಕಷಿ೯ತರಾದ ಶಂಕರ್ ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾ ಮರಾಠಿ ರಂಗಭೂಮಿಯಲ್ಲಿ ತೀವ್ರವಾಗಿ ತೊಡಗಿಕೊಂಡಿದ್ದರು. ತಮ್ಮ ಗೆಳೆಯರೊಂದಿಗೆ ಅವರು ಚಿತ್ರಕತೆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಪ್ರತೀ ದಿನ ಒಂದು ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

    ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಫಿಟ್ನೆಸ್ ಗೆ ಮಹತ್ವ ನೀಡ್ತಾರೆ. ಆರೋಗ್ಯವಾಗಿರಲು ಪ್ರಯತ್ನಿಸ್ತಾರೆ. ಆದ್ರೆ ಸಮಯದ ಅಭಾವ ಹಾಗೂ ಕೆಲಸದ ಒತ್ತಡದಿಂದಾಗಿ ಪ್ರತಿದಿನ ವ್ಯಾಯಾಮ, ಆಹಾರ ಪದ್ಧತಿಯನ್ನು ಅನುಸರಿಸುವುದು ಕಷ್ಟ. ದೇಹ ಫಿಟ್ ಆಗಿರಲು ಅನೇಕರು ಹಣ್ಣುಗಳನ್ನು ತಿನ್ನುತ್ತಾರೆ. ಇದು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು. ಮಹಿಳೆಯರಿಗೆ ತಮ್ಮ ಆರೋಗ್ಯದ ಬಗ್ಗೆ ಗಮನ ನೀಡಲು ಸಮಯ ಸಿಗುವುದಿಲ್ಲ. ಕೆಲಸ, ಮಕ್ಕಳು, ಅಡುಗೆಯಲ್ಲಿ ಬ್ಯುಸಿಯಾಗಿರುವ ಅವರು ಆರೋಗ್ಯದ ಬಗ್ಗೆ ಲಕ್ಷ್ಯ ನೀಡುವುದಿಲ್ಲ. ಇಂತ ಮಹಿಳೆಯರು ದಿನಕ್ಕೊಂದರಂತೆ ಬಾಳೆ ಹಣ್ಣು ತಿಂದರೆ…

  • ಸುದ್ದಿ

    ರೇಸಿಂಗ್ ಪ್ರಿಯರಿಗೆ ‘ಅಪಾಚಿ RR 310’ 2.27 ಲಕ್ಷ ರೂ. ಮೌಲ್ಯದ ಟಿವಿಎಸ್ ಬೈಕ್ ಬಿಡುಗಡೆ…!

    ಹೊಸೂರು: ದ್ವಿಚಕ್ರ ವಾಹನ ಉತ್ಪಾದನಾ ಸಂಸ್ಥೆ ಟಿವಿಎಸ್ ಮೋಟಾರ್ ರೇಸಿಂಗ್ ಸ್ಪರ್ಧೆಗೆ ಅನುಕೂಲಕರವಾದ ರೇಸ್ ಟ್ಯೂನ್ಡ್(ಆರ್ ಟಿ) ಸ್ಲಿಪ್ಪರ್ ಕ್ಲಚ್ ಅನ್ನು ಒಳಗೊಂಡ ನೂತನ ಟಿವಿಎಸ್ ಅಪಾಚಿ ಆರ್ ಆರ್ 310 ಅನ್ನು ಬಿಡುಗಡೆಗೊಳಿಸಿದೆ. ಇದರ ಬೆಲೆ 2.27 ಲಕ್ಷ ರೂ.ಗಳಾಗಿದ್ದು, ಇದು ಸುಧಾರಿತ ಹಾಗೂ ಟಿವಿಎಸ್ ರೇಸಿಂಗ್‍ ವಾಹನಗಳ ಶ್ರೀಮಂತ ಪರಂಪರೆಯಿಂದ ತಯಾರಾದ ವಾಹನವಾಗಿದೆ. ಇದು ಗ್ರಾಹಕರ ದ್ವಿಚಕ್ರ ವಾಹನ ಚಲಾವಣೆಯ ಅನುಭವವನ್ನು ಹೆಚ್ಚಿಸುತ್ತದೆ. ಹಾಗೂ, ಅತಿಯಾದ ವೇಗದಲ್ಲಿ ಚಲಿಸುವಾಗ, ಮುಖ್ಯವಾಗಿ ತಿರುವುಗಳಲ್ಲಿ ವಾಹನದ ಸ್ಥಿರತೆಯನ್ನು…

  • ವಿಸ್ಮಯ ಜಗತ್ತು

    ಮಿಲನದಲ್ಲಿದ್ದ 20 ಅಡಿ ಉದ್ದದ ಹೆಬ್ಬಾವುಗಳನ್ನು ಫ್ರೈ ,ಬಿರಿಯಾನಿ ಮಾಡಿ,ಊರಿಗೆಲ್ಲಾ ಹಂಚಿ ತಿಂದು ಹಬ್ಬ ಮಾಡಿದ್ರು..!

    ಇದು ಕಾಡಿನಲ್ಲಿ ಮುರಿದು ಬಿದ್ದಿದ್ದ, ಮರದ ಟೊಂಗೆಯೊಂದರಲ್ಲಿದ್ದ,ಹೆಣ್ಣು ಪೈಥಾನ್ (ಹೆಬ್ಬಾವು)ನ್ನು, ಗ್ರಾಮಸ್ತರು ಹಿಡಿದು ಫ್ರೈ ಮಾಡಿ, ಊರಿಗೆಲ್ಲಾ ಹಂಚಿ ತಿಂದಿರುವ ಘಟನೆಯೊಂದು ನಡೆದಿದೆ.

  • ಸುದ್ದಿ

    ಬೆಂಗಳೂರಿನ ಇಬ್ಬರ ಬಳಿ ಬಿಟ್ರೆ,ಈ ಕಾರು ಇರುವದು ಈ ಕ್ಷೌರಿಕನಲ್ಲಿ ಮಾತ್ರ..!ಈ ಲೇಖನ ಓದಿ ಶಾಕ್ ಆಗ್ತೀರಾ…

    2011ರಲ್ಲಿ ರಾಲ್ಸ್ ರಾಯ್ಸ್ ಕಾರು ಕೊಂಡು ಸಖತ್ ಫೇಮಸ್ ಆಗಿದ್ದ ಕ್ಷೌರಿಕ ರಮೇಶ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಕಳೆದ ತಿಂಗಳು ರಮೇಶ್ 3.2 ಕೋಟಿ ರೂ.ಮೌಲ್ಯದ ದುಬಾರಿ ಮರ್ಸಿಡಿಸ್ ಮೇಬ್ಯಾಕ್ ಎಸ್600 ಕಾರನ್ನ ಕೊಂಡುಕೊಂಡಿದ್ದಾರೆ.ಜರ್ಮನಿಯಿಂದ ಆಮದು ಮಾಡಿಕೊಂಡಿರೋ ಈ ಕಾರ್ ಬೆಂಗಳೂರಿನಲ್ಲಿ ವಿಜಯ್ ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿ ಬಳಿ ಬಿಟ್ಟರೆ ಈಗ ರಮೇಶ್ ಅವರ ಬಳಿ ಮಾತ್ರ ಇರೋದು.