ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಟ್ರೂ ಕಾಲರ್ ಬಳಕೆ ಮಾಡುತ್ತಿದ್ದೀರಾ ಹಾಗಾದರೆ ನಿಮಗೊಂದು ಆಚ್ಚರಿಯ ಸಂಗತಿ ಏನೆಂದು ತಿಳಿಯೋಣ ಬನ್ನಿ. ನಿವೇನಾದ್ರು ಟ್ರೂ ಕಾಲರ್ ಬಳಕೆ ಮಾಡ್ತಿದ್ರೆ ಅದನ್ನು ಈಗಲೇ ಡಿಲಿಟ್ ಮಾಡುವುದು ಒಳ್ಳೆಯದು. ಯಾಕೆಂದರೆ ಟ್ರೂ ಕಾಲರ್ ನಿಜಕ್ಕೂ ಅಷ್ಟು ಸೇಫ್ಟಿ ಇಲ್ಲ. ನಮ್ಮ ಭಾರತದಲ್ಲಿ 99% ರಷ್ಟು ಜನ ಅಂದರೆ 100 ರಲ್ಲಿ 99 ರಷ್ಟು ಜನ ಟ್ರೂ ಕಾಲರ್ ತಮ್ಮ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಂಡಿದ್ದಾರೆ. ಆದರೆ ಈ ಒಂದು ಟ್ರೂ ಕಾಲರ್ ಎಷ್ಟರಮಟ್ಟಿಗೆ ಸುರಕ್ಷಿತ ಅಂತಾ ನಿಮಗೆ ಗೊತ್ತಿಲ್ಲ.
ಈ ಒಂದು ಟ್ರೂ ಕಾಲರ್ ಸಾಕಷ್ಟು ಸಮಸ್ಯೆ ಮಾಡುತ್ತದೆ. ಆದರೆ ನೀವು ಹೇಳಬಹುದು ಟ್ರೂ ಕಾಲರ್ ನಿಂದ ನಮಗೆ ಯಾವುದೇ ರೀತಿಯ ಸಮಸ್ಯೆ ಆಗಿಲ್ಲ ಎಂದು, ಆದರೆ ಟ್ರೂ ಕಾಲರ್ ನಿಜಕ್ಕೂ ಭಯಂಕರ ಏಕೆ ಅಂತ ಒಂದೆರಡು ಉದಾಹರಣೆ ಕೊಡುತ್ತೇನೆ.
ಮೊದಲನೆಯದಾಗಿ ನಿಮ್ಮ ಮೊಬೈಲ್ ನಲ್ಲಿರುವ ಎಲ್ಲಾ ಸಂಪರ್ಕಗಳನ್ನ ಈ ಟ್ರೂ ಕಾಲರ್ ತನ್ನ ಸರ್ವರ್ ಗೆ ಕಾಪಿ ಮಾಡಿಕೊಳ್ಳುತ್ತದೆ. ಹಾಗೆ ಈ ಒಂದು ಕಾಪಿ ಮಾಡಿಕೊಂಡಿರುವ ಕಾಂಟ್ಯಾಕ್ಟ್ಸ್ ದೊಡ್ಡ ದೊಡ್ಡ ಕಂಪೆನಿಗಳಿಗೆ 10 ರಿಂದ15 ರೂಪಾಯಿಗೆ ಅಂದರೆ ಒಂದೊಂದು ನಂಬರಗಳನ್ನು 10 ರಿಂದ15 ರೂಪಾಯಿಗೆ ಇವರು ಸೇಲ್ ಮಾಡುತ್ತಾರೆ. ಹೀಗೆ ನಂಬರ್ ಪಡೆದುಕೊಂಡು ಏನು ಮಾಡ್ತಾರೆ ಮತ್ತು ಇವರಿಗೆ ಏನೂ ಸಿಗುತ್ತೆ ಅಂತ ನೀವು ಅಂದುಕೊಳ್ಳಬಹುದು, ಹೀಗೆ ನಂಬರ್ ಖರೀದಿ ಮಾಡಿ ಅವರು ಹಲವಾರು ರೀತಿಯ ಇನ್ಸುರೆನ್ಸ್ ಮತ್ತು ಪ್ರಾಡೆಕ್ಟ್ಸ್ ಹಲವು ರೀತಿಯ ಆಫರ್ ಗಳನ್ನು ಸಹ ಕಂಪನಿಯವರು ನಿಮಗೆ ಕಳಿಸುತ್ತಿರುತ್ತಾರೆ ಇದೆಲ್ಲವೂ ಸಹ ಒಂದು ಜಾಹಿರಾತಿನ ರೀತಿಯಲ್ಲಿ ಕೆಲಸ ಮಾಡುತ್ತೆ. ಇದು ಒಂದು ರೀತಿ ಆಯ್ತು.ಇದನ್ನು ಹೇಗೋ ಒಪ್ಪಿಕೊಳ್ಳೋಣ ಬಿಡಿ.
ಆದರೆ ಇನ್ನೊಂದು ಭಯಂಕರ ಸಂಗತಿ ಏನೆಂದರೆ, ನಿಮ್ಮ ಖಾತೆಗೆ ಖನ್ನ ಹಾಕುವ ಕೆಲಸವನ್ನು ಸಹ ಟ್ರೂ ಕಾಲರ್ ನಿಮಗೆ ತಿಳಿಸದ ಹಾಗೆ ಮಾಡುತ್ತದೆ. ಇತ್ತೀಚಿನ ಒಂದೆರಡು ವರದಿ ಪ್ರಕಾರ ಹೇಳುವುದಾದರೆ. ಇತ್ತೀಚೆಗೆ ನಡೆದ ಒಂದು ಸಮೀಕ್ಷೆ ಪ್ರಕಾರ ನಿಮ್ಮ ಟ್ರೂ ಕಾಲರ್ ಅಂದರೆ ಯು ಪಿ ಐ ಪಿನ್ ಏನಿದೆ ಅದನ್ನ ನಿಮಗೆ ಕೇಳದೆ ಆಕ್ಟಿವೇಟ್ ಮಾಡಿದೆ.
ನೀವೇನಾದರೂ ಅಪ್ಪಿತಪ್ಪಿಯೂ ಯು ಪಿ ಐ ಪಿನ್ನನ್ನು ಅಂದರೆ ನಿಮ್ಮ ಭೀಮ್ ಆಪ್ ಏನಿದೆ ನಿಮ್ಮ ಒಂದು ಯು ಪಿ ಐ ಪಿನ್ನನ್ನು ನಿಮ್ಮ ಟ್ರೂ ಕಾಲರ್ ಜೊತೆ ಉಪಯೋಗ ಮಾಡಿಕೊಂಡರೆ ಖಂಡಿತ ನಿಮ್ಮ ಖಾತೆಯಲ್ಲಿರುವ ಎಲ್ಲಾ ಹಣವು ಸಹ ಖಾಲಿಯಾಗುವುದು ಗ್ಯಾರಂಟಿ. ಆದ್ರೆ ಈ ಸೇವೆಯನ್ನ ಟ್ರೂ ಕಾಲರ್ ನಿಮಗೆ ಕೇಳದೆ ನಿಮ್ಮ ಅನುಮತಿ ಪಡೆಯದೇ ನಿಮ್ಮ ಮೊಬೈಲ್ ನಲ್ಲಿ ಆಕ್ಟಿವ್ ಮಾಡ್ತಿದೆ.
ಟ್ರೂ ಕಾಲರ್ ಅಷ್ಟೊಂದು ಸೇಫ್ಟಿ ಅಲ್ಲ. ಈಗಾಗಲೇ ಟ್ರೂ ಕಾಲರ್ ತನ್ನ ಎಲ್ಲಾ ದತ್ತಾಂಶವನ್ನು ಬೇರೆ ವಿವಿಧ ಕಂಪನಿಗಳಿಗೆ ಮಾರಾಟ ಮಾಡಿರುವುದು ಈಗಾಗಲೇ ಬಯಲಾಗಿದೆ. ಟ್ರೂ ಕಾಲರ್ ಏನಾದರೂ ಯು ಪಿ ಐ ಪಿನ್ ಜೊತೆ ಆಕ್ಟಿವೇಟ್ ಮಾಡಿಕೊಂಡರೆ ನೀವು ಅದರಲ್ಲಿ ಹಣ ವರ್ಗಾವಣೆ ಮಾಡಲು ಏನಾದರೂ ನೀವು ಪ್ರಯತ್ನ ಪಟ್ಟರೆ ಖಂಡಿತ ನಿಮ್ಮ ಖಾತೆಯಲ್ಲಿರುವ ಸಾಕಷ್ಟು ಮೊತ್ತ ಪರರ ಪಾಲಾಗುವುದಂತೂ ಸತ್ಯ. ನಿಮಗೆ ತಿಳಿಯದೆ ಏನಾದ್ರು ಯು ಪಿ ಐ ಪಿನ್ ಏನಾದ್ರು ಆಕ್ಟಿವೇಟ್ ಆಗಿದ್ರೆ ನಿಮ್ಮ ಒಂದು ಟ್ರೂ ಕಾಲರ್ ನಲ್ಲಿ ಚೆಕ್ ಮಾಡಿಕೊಳ್ಳಿ .
ಏಕೆಂದರೆ ಎಷ್ಟೋ ಜನ ಗೂಗಲ್ ಪ್ಲೇಸ್ಟೋರಲ್ಲಿ ಅಪಡೆಟ್ ಮಾಡಿದ ಮೇಲೆ ಸಾಕಷ್ಟು ಜನಕ್ಕೆ ಈತರ ಸಮಸ್ಯೆ ಉಂಟಾಗಿದೆ. ನಿಮಗೂ ಏನಾದರೂ ಈ ಸಮಸ್ಯೆ ಉಂಟಾಗಿದ್ರೆ ಕೂಡಲೆ ಆ ಸೆಟ್ಟಿಂಗ್ಸಗೆ ಹೋಗಿ ಅದೆಲ್ಲವನ್ನು ಸಹ ಪರಿಶೀಲನೆ ಮಾಡಿಕೊಳ್ಳಿ. ನನ್ನ ಪ್ರಕಾರ ಹೇಳುವುದಾದರೆ ಈ ಟ್ರೂ ಕಾಲರ್ ಎನ್ನುವುದು ನಿಜಕ್ಕೂ ಉತ್ತಮ ಆ್ಯಪ್ ಅಲ್ಲವೇ ಅಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಂಬರೀಷ್ ಹಾಗು ಇಂಧನ ಸಚಿವ ಡಿ ಕೆ ಶಿವಕುಮಾರ್ ಅವರ ನಡುವೆ ಎಂದು ವಾಕ್ ಸಮರ ಎರ್ಪಟ್ಟಿದೆ. ಈ ನಿಟ್ಟಿನಲ್ಲಿ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಹಿರಿಯ ಕಾಂಗ್ರೆಸ್ ಮುಖಂಡ ಅಂಬರೀಶ್ ಗರಂ ಆಗಿದ್ದಾರೆ.
ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ವಿಧಿವಶರಾಗಿ ಈಗಾಗಲೇ ಹತ್ತು ದಿನಗಳು ಕಳೆದಿದ್ದು, ಕಿಚ್ಚ ಸುದೀಪ್ ನಿರೂಪಣೆಯ ‘ಬಿಗ್ ಬಾಸ್’ ಸ್ಪರ್ಧಿಗಳಿಗೆ ಮಾತ್ರ ಈ ವಿಷಯ ಶನಿವಾರ ತಿಳಿದಿದೆ.ಈ ವೇಳೆ ಸೋನು ಪಾಟೀಲ್ ಅಂಬರೀಶ್ ಬಗ್ಗೆ ಮಾತನಾಡುತ್ತಾ ಕಣ್ಣೀರು ಹಾಕಿದ್ದಾರೆ. ‘ಬಿಗ್ ಬಾಸ್’ ಮನೆಯ ಸದಸ್ಯರಿಗೆ ಹೊರ ಜಗತ್ತಿನ ಯಾವುದೇ ಸಂಪರ್ಕವಿರದ ಕಾರಣ, ನವೆಂಬರ್ 24ರ ಶನಿವಾರದಂದು ಅಂಬರೀಶ್ ಅವರು ಇಹಲೋಕ ತ್ಯಜಿಸಿದ್ದರೂ ವಾರದ ಬಳಿಕ ಬಿಗ್ ಬಾಸ್ ಸ್ಪರ್ಧಿಗಳಿಗೆ ಈ ವಿಷಯ ತಿಳಿದಿದೆ. ಭಾನುವಾರದ ಸಂಚಿಕೆಯಲ್ಲಿ…
ಭಾರತದ ಹಿಂದೂ ಧರ್ಮವು ಸನಾತನವಾಗಿದ್ದು, ಈ ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ. ಭಾರತದ ಉದ್ದಗಲಕ್ಕೂ ಪ್ರತಿಯೊಂದು ದೇವರುಗಳ ದೇವಸ್ಥಾನಗಳು, ಪೂಜಾ ಮಂದಿರಗಳು ನಮಗೆ ಸಿಗುತ್ತವೆ. ಆದರೆ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಶಿವ ಇವರು ಸೃಷ್ಟಿ, ಸ್ಥಿತಿ, ಲಯ
ಕರ್ತರಾಗಿದ್ದು, ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ.ಹಾಗಂತ ಇಲ್ಲವೇ ಇಲ್ಲ ಅಂತಲ್ಲ. ಇಡಿ ವಿಶ್ವದಲ್ಲಿರುವುದು ಒಂದೇ ಒಂದು ದೇವಾಲಯ ಮಾತ್ರ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಮ್ಮ ಭಾರತ ದೇಶದಲ್ಲಿ ಹಣದ ವಿಷಯದ ಬಗ್ಗೆ ಮಾತನಾಡುವಾಗ ನಮ್ಮ ರುಪಾಯಿಯನ್ನು ಬೇರೆ ದೇಶದ ಕರೆನ್ಸಿಗಳ ಜೊತೆ ಹೋಲಿಸಿ ಮಾತನಾಡುವುದುಂಟು. ಅದರಲ್ಲೂ ಅಮೇರಿಕಾದ ಡಾಲರ್ ಜೊತೆಗೆ ಹೋಲಿಸಿಕೊಂಡು ಮಾತನಾಡುವುದು ಜಾಸ್ತಿ. ಅದರಲ್ಲೂ ನಮ್ಮ ರುಪಾಯಿ ಮುಂದೆ ಡಾಲರ್ ಮೌಲ್ಯ ಜಾಸ್ತಿ ಇರುವುದರಿಂದ ಅದರ ಬಗ್ಗೆಯೇ ನಮ್ಮಲ್ಲಿ ಚರ್ಚೆ ನಡೆಯುತ್ತದೆ. ಆದರೆ ನಮಗೆ ಗೊತ್ತೇ ಇಲ್ಲದ ವಿಷಯ ಏನಪ್ಪಾ ಅಂದ್ರೆ ಜಗತ್ತಿನಲ್ಲಿ ನಮ್ಮ ದೇಶದ ರುಪಾಯಿಗಿಂತ ಕಡಿಮೆ ಬೆಲೆಯುಳ್ಳ ಕರೆನ್ಸಿ…
ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿರುವ ಮಧ್ಯೆ, ಜನರು ಆರ್ಥಿಕ ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ಒತ್ತು ನೀಡುತ್ತಿದೆ. ಜಪಾನ್ನ ದ್ವಿಚಕ್ರ ವಾಹನ ತಯಾರಕ ಒಕಿನಾವಾ ದ್ವಿಚಕ್ರ ವಾಹನಗಳು ಕೆಲವು ದಿನಗಳ ಹಿಂದೆ ಪ್ರೇಜ್ ಪ್ರೊ(Praise Pro) ಸ್ಕೂಟರ್ ಅನ್ನು ಬಿಡುಗಡೆ ಮಾಡಿದ್ದವು. ಕಂಪನಿಯ ನವೀಕರಿಸಿದ ಪ್ರೇಜ್(Praise) ಆವೃತ್ತಿಯು ಈಗಾಗಲೇ ಮಾರುಕಟ್ಟೆಯಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಲಾಗುತ್ತಿದೆ. ‘ಪ್ರೇಜ್’ ನಲ್ಲಿದೆ 1000 ವ್ಯಾಟ್ ಸ್ಟ್ರಾಂಗ್ ಮೋಟರ್ : ‘ಪ್ರೇಜ್’ ಒಕಿನಾವಾ…
ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಲವು ಕ್ರಮ ಕೈಗೊಂಡಿರುವ ಸರ್ಕಾರ ಮತ್ತೊಂದು ಅನುಕೂಲತೆ ಕಲ್ಪಿಸಲು ಮುಂದಾಗಿದೆ. ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳ ಬೆಲೆ ಕುಸಿತವಾದ ಸಂದರ್ಭದಲ್ಲಿ ಬೆಂಬಲ ಬೆಲೆಗೆ ಸರ್ಕಾರದಿಂದ ಮಾರುಕಟ್ಟೆ ಮಧ್ಯಪ್ರವೇಶ ಮಾಡಿ ಬೆಲೆ ನಿಗದಿಪಡಿಸಲು ಐವರು ಸಚಿವರ ಕ್ಯಾಬಿನೇಟ್ ಉಪ ಸಮಿತಿಯನ್ನು ಸರ್ಕಾರ ರಚನೆ ಮಾಡಿದೆ. ಉಪಮುಖ್ಯಮಂತ್ರಿಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ಐವರು ಸಚಿವರ ಕ್ಯಾಬಿನೆಟ್ ಉಪಸಮಿತಿ ರಚಿಸಲಾಗಿದ್ದು, ಗ್ರಾಮೀಣಾಭಿವೃದ್ಧಿಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನುಸಂಸದೀಯ ವ್ಯವಹಾರಗಳು ಹಾಗೂ ಸಣ್ಣ…