News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ನೀವು ಟ್ರೂ ಕಾಲರ್ ಬಳಕೆದಾರರೆ ಆಗಾದರೆ ಕೂಡಲೇ ಕಿತ್ತು ಬಿಸಾಕಿ…ಯಾಕೆ ಗೊತ್ತೇ?ಇದನ್ನೊಮ್ಮೆ ಓದಿ….

204

ನೀವು ಟ್ರೂ ಕಾಲರ್ ಬಳಕೆ ಮಾಡುತ್ತಿದ್ದೀರಾ ಹಾಗಾದರೆ ನಿಮಗೊಂದು ಆಚ್ಚರಿಯ ಸಂಗತಿ ಏನೆಂದು ತಿಳಿಯೋಣ ಬನ್ನಿ. ನಿವೇನಾದ್ರು ಟ್ರೂ ಕಾಲರ್ ಬಳಕೆ ಮಾಡ್ತಿದ್ರೆ ಅದನ್ನು ಈಗಲೇ ಡಿಲಿಟ್ ಮಾಡುವುದು ಒಳ್ಳೆಯದು. ಯಾಕೆಂದರೆ ಟ್ರೂ ಕಾಲರ್ ನಿಜಕ್ಕೂ ಅಷ್ಟು ಸೇಫ್ಟಿ ಇಲ್ಲ. ನಮ್ಮ ಭಾರತದಲ್ಲಿ 99% ರಷ್ಟು ಜನ ಅಂದರೆ 100 ರಲ್ಲಿ 99 ರಷ್ಟು ಜನ ಟ್ರೂ ಕಾಲರ್ ತಮ್ಮ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಂಡಿದ್ದಾರೆ. ಆದರೆ ಈ ಒಂದು ಟ್ರೂ ಕಾಲರ್ ಎಷ್ಟರಮಟ್ಟಿಗೆ ಸುರಕ್ಷಿತ ಅಂತಾ ನಿಮಗೆ ಗೊತ್ತಿಲ್ಲ.

ಈ ಒಂದು ಟ್ರೂ ಕಾಲರ್ ಸಾಕಷ್ಟು ಸಮಸ್ಯೆ ಮಾಡುತ್ತದೆ. ಆದರೆ ನೀವು ಹೇಳಬಹುದು ಟ್ರೂ ಕಾಲರ್ ನಿಂದ ನಮಗೆ ಯಾವುದೇ ರೀತಿಯ ಸಮಸ್ಯೆ ಆಗಿಲ್ಲ ಎಂದು, ಆದರೆ ಟ್ರೂ ಕಾಲರ್ ನಿಜಕ್ಕೂ ಭಯಂಕರ ಏಕೆ ಅಂತ ಒಂದೆರಡು ಉದಾಹರಣೆ ಕೊಡುತ್ತೇನೆ.

ಮೊದಲನೆಯದಾಗಿ ನಿಮ್ಮ ಮೊಬೈಲ್ ನಲ್ಲಿರುವ ಎಲ್ಲಾ ಸಂಪರ್ಕಗಳನ್ನ ಈ ಟ್ರೂ ಕಾಲರ್ ತನ್ನ ಸರ್ವರ್ ಗೆ ಕಾಪಿ ಮಾಡಿಕೊಳ್ಳುತ್ತದೆ. ಹಾಗೆ ಈ ಒಂದು ಕಾಪಿ ಮಾಡಿಕೊಂಡಿರುವ ಕಾಂಟ್ಯಾಕ್ಟ್ಸ್ ದೊಡ್ಡ ದೊಡ್ಡ ಕಂಪೆನಿಗಳಿಗೆ 10 ರಿಂದ15 ರೂಪಾಯಿಗೆ ಅಂದರೆ ಒಂದೊಂದು ನಂಬರಗಳನ್ನು 10 ರಿಂದ15 ರೂಪಾಯಿಗೆ ಇವರು ಸೇಲ್ ಮಾಡುತ್ತಾರೆ. ಹೀಗೆ ನಂಬರ್ ಪಡೆದುಕೊಂಡು ಏನು ಮಾಡ್ತಾರೆ ಮತ್ತು ಇವರಿಗೆ ಏನೂ ಸಿಗುತ್ತೆ ಅಂತ ನೀವು ಅಂದುಕೊಳ್ಳಬಹುದು, ಹೀಗೆ ನಂಬರ್ ಖರೀದಿ ಮಾಡಿ ಅವರು ಹಲವಾರು ರೀತಿಯ ಇನ್ಸುರೆನ್ಸ್ ಮತ್ತು ಪ್ರಾಡೆಕ್ಟ್ಸ್ ಹಲವು ರೀತಿಯ ಆಫರ್ ಗಳನ್ನು ಸಹ ಕಂಪನಿಯವರು ನಿಮಗೆ ಕಳಿಸುತ್ತಿರುತ್ತಾರೆ ಇದೆಲ್ಲವೂ ಸಹ ಒಂದು ಜಾಹಿರಾತಿನ ರೀತಿಯಲ್ಲಿ ಕೆಲಸ ಮಾಡುತ್ತೆ. ಇದು ಒಂದು ರೀತಿ ಆಯ್ತು.ಇದನ್ನು ಹೇಗೋ ಒಪ್ಪಿಕೊಳ್ಳೋಣ ಬಿಡಿ.

ಆದರೆ ಇನ್ನೊಂದು ಭಯಂಕರ ಸಂಗತಿ ಏನೆಂದರೆ, ನಿಮ್ಮ ಖಾತೆಗೆ ಖನ್ನ ಹಾಕುವ ಕೆಲಸವನ್ನು ಸಹ ಟ್ರೂ ಕಾಲರ್ ನಿಮಗೆ ತಿಳಿಸದ ಹಾಗೆ ಮಾಡುತ್ತದೆ. ಇತ್ತೀಚಿನ ಒಂದೆರಡು ವರದಿ ಪ್ರಕಾರ ಹೇಳುವುದಾದರೆ. ಇತ್ತೀಚೆಗೆ ನಡೆದ ಒಂದು ಸಮೀಕ್ಷೆ ಪ್ರಕಾರ ನಿಮ್ಮ ಟ್ರೂ ಕಾಲರ್ ಅಂದರೆ ಯು ಪಿ ಐ ಪಿನ್ ಏನಿದೆ ಅದನ್ನ ನಿಮಗೆ ಕೇಳದೆ ಆಕ್ಟಿವೇಟ್ ಮಾಡಿದೆ.

ನೀವೇನಾದರೂ ಅಪ್ಪಿತಪ್ಪಿಯೂ ಯು ಪಿ ಐ ಪಿನ್ನನ್ನು ಅಂದರೆ ನಿಮ್ಮ ಭೀಮ್ ಆಪ್ ಏನಿದೆ ನಿಮ್ಮ ಒಂದು ಯು ಪಿ ಐ ಪಿನ್ನನ್ನು ನಿಮ್ಮ ಟ್ರೂ ಕಾಲರ್ ಜೊತೆ ಉಪಯೋಗ ಮಾಡಿಕೊಂಡರೆ ಖಂಡಿತ ನಿಮ್ಮ ಖಾತೆಯಲ್ಲಿರುವ ಎಲ್ಲಾ ಹಣವು ಸಹ ಖಾಲಿಯಾಗುವುದು ಗ್ಯಾರಂಟಿ. ಆದ್ರೆ ಈ ಸೇವೆಯನ್ನ ಟ್ರೂ ಕಾಲರ್ ನಿಮಗೆ ಕೇಳದೆ ನಿಮ್ಮ ಅನುಮತಿ ಪಡೆಯದೇ ನಿಮ್ಮ ಮೊಬೈಲ್ ನಲ್ಲಿ ಆಕ್ಟಿವ್ ಮಾಡ್ತಿದೆ.

ಟ್ರೂ ಕಾಲರ್ ಅಷ್ಟೊಂದು ಸೇಫ್ಟಿ ಅಲ್ಲ. ಈಗಾಗಲೇ ಟ್ರೂ ಕಾಲರ್ ತನ್ನ ಎಲ್ಲಾ ದತ್ತಾಂಶವನ್ನು ಬೇರೆ ವಿವಿಧ ಕಂಪನಿಗಳಿಗೆ ಮಾರಾಟ ಮಾಡಿರುವುದು ಈಗಾಗಲೇ ಬಯಲಾಗಿದೆ. ಟ್ರೂ ಕಾಲರ್ ಏನಾದರೂ ಯು ಪಿ ಐ ಪಿನ್ ಜೊತೆ ಆಕ್ಟಿವೇಟ್ ಮಾಡಿಕೊಂಡರೆ ನೀವು ಅದರಲ್ಲಿ ಹಣ ವರ್ಗಾವಣೆ ಮಾಡಲು ಏನಾದರೂ ನೀವು ಪ್ರಯತ್ನ ಪಟ್ಟರೆ ಖಂಡಿತ ನಿಮ್ಮ ಖಾತೆಯಲ್ಲಿರುವ ಸಾಕಷ್ಟು ಮೊತ್ತ ಪರರ ಪಾಲಾಗುವುದಂತೂ ಸತ್ಯ. ನಿಮಗೆ ತಿಳಿಯದೆ ಏನಾದ್ರು ಯು ಪಿ ಐ ಪಿನ್ ಏನಾದ್ರು ಆಕ್ಟಿವೇಟ್ ಆಗಿದ್ರೆ ನಿಮ್ಮ ಒಂದು ಟ್ರೂ ಕಾಲರ್ ನಲ್ಲಿ ಚೆಕ್ ಮಾಡಿಕೊಳ್ಳಿ .

ಏಕೆಂದರೆ ಎಷ್ಟೋ ಜನ ಗೂಗಲ್ ಪ್ಲೇಸ್ಟೋರಲ್ಲಿ ಅಪಡೆಟ್ ಮಾಡಿದ ಮೇಲೆ ಸಾಕಷ್ಟು ಜನಕ್ಕೆ ಈತರ ಸಮಸ್ಯೆ ಉಂಟಾಗಿದೆ. ನಿಮಗೂ ಏನಾದರೂ ಈ ಸಮಸ್ಯೆ ಉಂಟಾಗಿದ್ರೆ ಕೂಡಲೆ ಆ ಸೆಟ್ಟಿಂಗ್ಸಗೆ ಹೋಗಿ ಅದೆಲ್ಲವನ್ನು ಸಹ ಪರಿಶೀಲನೆ ಮಾಡಿಕೊಳ್ಳಿ. ನನ್ನ ಪ್ರಕಾರ ಹೇಳುವುದಾದರೆ ಈ ಟ್ರೂ ಕಾಲರ್ ಎನ್ನುವುದು ನಿಜಕ್ಕೂ ಉತ್ತಮ ಆ್ಯಪ್ ಅಲ್ಲವೇ ಅಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ತನಗೆ ಅನ್ಯಾಯ ಆಗಿದೆಯೆಂದು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ ನಟಿ..?ಯಾರು, ಏಕೆ ಗೊತ್ತಾ.?ತಿಳಿಯಲು ಮುಂದೆ ಓದಿ ಶಾಕ್ ಆಗ್ತೀರಾ…

    ತೆಲುಗು ಚಿತ್ರರಂಗದ ವಿವಾಧಾತ್ಮಕ ನಟಿ ಶ್ರೀರೆಡ್ಡಿ ಕಲಾವಿದರ ಸಂಘದ ಕಟ್ಟಡದ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದಾರೆ. ಯಾರು ಈ ಶ್ರೀರೆಡ್ಡಿ..? ಕೆಲವು ದಿನಗಳ ಹಿಂದಯೇ ಈ ನಟಿ ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದು ಏಕೆ..? ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ…

  • bank, ಬ್ಯಾಂಕ್, ಸಾಲ, ಹಣ

    ಮುದ್ರಾ ಯೋಜನೆ ಬಗ್ಗೆ ತಿಳಿಯಿರಿ, ಸ್ವಯಂ ಉದ್ಯೋಗಿಗಳಾಗಿ

    ಪ್ರಧಾನಿಮಂತ್ರಿಯವರು `ಮುದ್ರ ಯೋಜನೆ’ ಯನ್ನು ಜಾರಿಗೊಳಿಸಿದ್ದಾರೆಂಬುದು ನಿಮಗೆಲ್ಲಾ ಗೊತ್ತಿಲ್ಲದೇ ಇರೋ ವಿಚಾರವೇನೂ ಅಲ್ಲ. ಆದ್ರೆ ಈ ಯೋಜನೆ ಏನು..? ಎಂಥಾ..? ಈ ಯೋಜನೆ ಅಡಿಯಲ್ಲಿ ಸಾಲ ತಗೋಳೋಕೆ ಇರೋ ಮಾನದಂಡಗಳೇನು..? ಅಂತೆಲ್ಲಾ ಸ್ವಲ್ಪ ಸಂಕ್ಷಿಪ್ತವಾಗಿ ತಿಳಿಸ್ತಾ ಇದ್ದೀವಿ. ಇಂಥಾ ಯೋಜನೆಗಳು ಅರ್ಹರಿಗೆ ತಲುಪಲೇ ಬೇಕು ಅಂತಾದ್ರೆ ನಾವು ನೀವು ಎಲ್ಲರೂ.., ಜನರಿಗೆ ಯೋಜನೆ ಬಗ್ಗೆ ಮಾಹಿತಿ ನೀಡೋ ಕೆಲಸ ಮಾಡ್ಬೇಕು..! ಫ್ರೆಂಡ್ಸ್, ಸರಿ.., ಯೋಜನೆ ಬಗ್ಗೆ ಸಂಕ್ಷಿಪ್ತವಾದ ಮಾಹಿತಿ ನೀಡ್ತಾ ಇದ್ದೀವಿ..ಪ್ರತಿಯೊಬ್ಬರಿಗೂ ಈ ಮಾಹಿತಿ ಮುಟ್ಟಿಸುವ ಕೆಲಸವನ್ನು ನೀವು ಮಾಡೇ ಮಾಡ್ತೀರ ಅನ್ನೋ ನಂಬಿಕೆ ನಮಗಿದೆ.

  • ಕಾನೂನು

    10ರೂ ನಾಣ್ಯವನ್ನು, ಅಂಗಡಿಯವ ಮುಲಾಜಿಲ್ಲದೆ ತಿರಸ್ಕರಿಸಿದಕ್ಕೆ, ಅವನಿಗಾದ ಶಿಕ್ಷೆ ಏನು ಗೊತ್ತಾ..?

    ಹತ್ತು ರುಪಾಯಿಯ ನಾಣ್ಯವನ್ನು ತೆಗೆದುಕೊಳ್ಳುವುದರ ಬಗ್ಗೆ ಸಾಕಷ್ಟು ಊಹಾಪೋಹಗಳಿವೆ.ವ್ಯಾಪಾರಿಗಳು ತಮಗಿರುವ ಗೊಂದಲದಲ್ಲಿ, 10ರುಪಾಯಿಯ ನಾಣ್ಯವನ್ನು ಮುಲಾಜಿಲ್ಲದೆ ತಿರಸ್ಕರಿಸುತ್ತಿದ್ದಾರೆ.

  • ಸುದ್ದಿ

    ಐಟಿ ದಾಳಿಯಿಂದ ಬೇಸತ್ತು ಹೋಗಿದ್ದ ಸಿದ್ಧಾರ್ಥ್ : ರಾಜೇಗೌಡರ ಕಣ್ಣೀರು….!

    ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಉದ್ಯಮಿ ಸಿದ್ಧಾರ್ಥ್ ಅವರು ಮಾನಸಿಕವಾಗಿ ಕುಗ್ಗಿದ್ದರು ಎಂದು ಶೃಂಗೇರಿ ಶಾಸಕ ರಾಜೇಗೌಡ ಹೇಳಿದ್ದಾರೆ. ಶಾಸಕರು ಕಾಫಿ ಡೇ ಎಂಡಿ ಸಿದ್ಧಾರ್ಥ್ ಅವರ ಆಪ್ತ ಸ್ನೇಹಿತ ಹಾಗೂ ಹಿತೈಷಿಯಾಗಿದ್ದಾರೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಕಾರ್ಯಾಚರಣೆ ವೀಕ್ಷಿಸಿದರು. ಈ ವೇಳೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಶಾಸಕರು, ಸಿದ್ಧಾರ್ಥ್ ಅವರು ಲಕ್ಷಾಂತರ ಜನರಿಗೆ ಆಸರೆ, ಬದುಕು ಕೊಟ್ಟಿದ್ದಾರೆ. ಅವರು ಯಾವುದಕ್ಕೂ ಹೆದರಿದವರೇ ಅಲ್ಲ ಎಂದು ಕಣ್ಣೀರು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಈ ಕಾರಣಗಳಿಗಾಗಿ ಪ್ರತೀದಿನ ತಪ್ಪದೇ ಬಾಳೆಹಣ್ಣು ತಿನ್ನಲೇಬೇಕು…

    ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ. ಬೊಜ್ಜು ನಿಯಂತ್ರಿಸುತ್ತದೆ :- ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000 ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ….

  • ಸಿನಿಮಾ

    ಅಂಜನಿಪುತ್ರನಿಗೆ ಕೋರ್ಟ್ ಶಾಕ್..!

    ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ‘ಅಂಜನಿಪುತ್ರ’ ಚಿತ್ರ ಪ್ರದರ್ಶನಕ್ಕೆ ಸೆಷೆನ್ಸ್ ಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ.ಅಂಜನಿಪುತ್ರ ಚಿತ್ರದಲ್ಲಿ ವಕೀಲರ ಬಗ್ಗೆ ಅವಹೇಳನಕಾರಿ ಸಂಭಾಷಣೆ ಇರುವ ಹಿನ್ನೆಲೆಯಲ್ಲಿ ಸಿನಿಮಾ ಪ್ರದರ್ಶನಕ್ಕೆ ಸಿವಿಲ್ ಕೋರ್ಟ್ ತಡೆ ನೀಡಿದೆ.