ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇರಳ ರಾಜ್ಯಕ್ಕೆ ಸೇರಿದ ಸಚಿನ್ ಹಾಗೂ ಭವ್ಯಾ ಎಂಬುವವರು ಡಿಪ್ಲೋಮ ಓದುತ್ತಿದ್ದಾಗ ಇಬ್ಬರೂ ಒಳ್ಳೆಯ ಸ್ನೇಹಿತರಾಗುತ್ತಾರೆ, ಇವರ ಸ್ನೇಹ ತುಂಬಾ ಆತ್ಮೀಯವಾಗಿ 8 ತಿಂಗಳು ಮುಂದುವರೆದ ಕಾರಣ ಇವರ ಸ್ನೇಹವನ್ನ ಅಪಾರ್ಥ ಮಾಡಿಕೊಂಡ ಭವ್ಯಾ ಮನೆಯವರು ಸಚಿನ್ ಜೊತೆ ಮಾತನಾಡದೆ ಇರುವಂತೆ ಭವ್ಯಾಗೆ ಎಚ್ಚರಿಕೆಯನ್ನ ನೀಡುತ್ತಾರೆ. ಇನ್ನು ತಮ್ಮ ಮನೆಯವರ ಮಾತಿಗೆ ಬೆಲೆಕೊಟ್ಟ ಭವ್ಯಾ ಸಚಿನ್ ಜೊತೆ ಮಾತನಾಡುವುದನ್ನ ಬಿಟ್ಟು ಬಿಡುತ್ತಾಳೆ, ಇನ್ನು ಈ ಸಮಯದಲ್ಲಿ ನಮ್ಮಿಬ್ಬರ ನಡುವೆ ಇರುವುದು ಬರಿ ಸ್ನೇಹ ಅಲ್ಲ ಪ್ರೀತಿ ಅನ್ನುವುದು ಅವರಿಬ್ಬರಿಗೂ ಅರಿವಾಗುತ್ತದೆ. ಸಚಿನ್ ಜೊತೆ ಮಾತನಾಡದೆ ಇರುವುದಕ್ಕೆ ಭವ್ಯಾಗೆ ಆಗದೆ ಇದ್ದ ಕಾರಣ ಮನೆಯವರಿಗೆ ತಿಳಿಯದಂತೆ ಸಚಿನ್ ನನ್ನ ಭೇಟಿ ಮಾಡಿ ಅವನ ಜೊತೆ ಮಾತನಾಡುತ್ತಿರುತ್ತಾಳೆ ಭವ್ಯಾ. ಇನ್ನು ಇಬ್ಬರ ನಡುವೆ ಪ್ರೀತಿ ಆರಂಭ ಆದಮೇಲೆ ಕೆಲಸಕ್ಕೆ ಸೇರಿಕೊಂಡ ಭವ್ಯಾಗೆ ಕೆಲವು ದಿನಗಳ ನಂತರ ತೀವ್ರವಾದ ಬೆನ್ನು ನೋವು ಕಾಣಿಸಿಕೊಳ್ಳುತ್ತದೆ.

ಬೆನ್ನು ನೋವು ಜಾಸ್ತಿ ಆದಕಾರಣ ಸಚಿನ್ ಜೊತೆ ಆಸ್ಪತ್ರೆಗೆ ಪರಿಶೀಲನೆ ಮಾಡಿದಾಗ ಭವ್ಯಾಗೆ ಕ್ಯಾನ್ಸರ್ ಇರುವುದು ಗೊತ್ತಾಗುತ್ತದೆ, ಇದನ್ನ ಕೇಳಿದ ಭವ್ಯಾ ಮತ್ತು ಸಚಿನ್ ಗೆ ಆಕಾಶವೇ ತಲೆಯ ಮೇಲೆ ಬಿದ್ದಂತೆ ಆಗುತ್ತದೆ. ಇನ್ನು ಈ ಸಮಯದಲ್ಲಿ ಭವ್ಯಾಗೆ ಧೈರ್ಯ ತುಂಬಿದ ಸಚಿನ್ ನಿನಗೆ ನಾನಿದ್ದೇನೆ, ಅದೆಷ್ಟೇ ಕಷ್ಟ ಆಗಲಿ ನಾನು ನಿನ್ನನ್ನ ಕಾಪಾಡಿಕೊಳ್ಳುತ್ತೇನೆ ನೀವು ಸ್ವಲ್ಪಾನು ಹೆದರಬೇಡ ಎಂದು ಭವ್ಯಾಳ ಕಷ್ಟಕ್ಕೆ ಹೆಗಲು ಕೊಟ್ಟ ಸಚಿನ್ ಆಕೆಗೆ ಧೈರ್ಯ ತುಂಬುತ್ತಾನೆ. ಇನ್ನು ಭವ್ಯಾ ಮನೆಗೆ ಗೊತ್ತಾಗದಂತೆ ಆಕೆಯನ್ನ ಪ್ರತಿ ವಾರ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರಿಶೀಲನೆ ಮಾಡಿಸಿ ಆಕೆಗೆ ಪ್ರಾರ್ಥಮಿಕ ಚಿಕೆತ್ಸೆಯನ್ನ ಕೊಡಿಸುತ್ತಾನೆ ಸಚಿನ್, ಕೆಲವು ಸಮಯದ ನಂತರ ಈ ವಿಷಯ ಇಬ್ಬರ ಮನೆಯವರಿಗೆ ಗೊತ್ತಾಗಿ ಮನೆಯವರು ಆಘಾತಕ್ಕೆ ಒಳಗಾಗುತ್ತಾರೆ.

ಇನ್ನು ಸಚಿನ್ ಒಳ್ಳೆಯ ತನವನ್ನ ನೋಡಿದ ಭವ್ಯಾ ಮನೆಯವರು ಸಚಿನ್ ಗೆ ಕೈ ಎತ್ತಿ ನಮಸ್ಕಾರ ಮಾಡುತ್ತಾರೆ, ಭವ್ಯಾ ಮನೆಯವರು ತುಂಬಾ ಬಡವರಾಗಿದ್ದ ಕಾರಣ ಪ್ರತಿ ಕ್ಷಣ ಭವ್ಯಾ ಬಗ್ಗೆ ಚಿಂತೆ ಮಾಡಲು ಆರಂಭ ಮಾಡಿದ ಸಚಿನ್ MA ಮಾಡಬೇಕು ಅನ್ನುವ ತನ್ನ ಆಸೆಯನ್ನ ಬದಿಗಿಟ್ಟು ಭವ್ಯಾ ಚಿಕಿತ್ಸೆಗೆ ಹಣವನ್ನ ಒದಗಿಸಲು ಸಿಕ್ಕ ಸಿಕ್ಕಕಡೆ ಕೆಲಸವನ್ನ ಮಾಡುತ್ತಾನೆ ಮತ್ತು ಸಾಲವನ್ನ ಪಡೆಯುತ್ತಾನೆ. ಇನ್ನು ಸಮಯ ಇದ್ದಾಗ ಕೂಲಿ ಕೆಲಸಕ್ಕೆ ಹೋಗಿ ಕಷ್ಟಪಟ್ಟು ದುಡಿಯುತ್ತಾನೆ, ಇನ್ನು ಆಸ್ಪತ್ರೆಯಲ್ಲಿ ವಾರಗಟ್ಟಲೆ ಭವ್ಯಾ ಜೊತೆ ಇರಬೇಕಾಗಿದ್ದ ಕಾರಣ ಒಂದು ದಿನ ದೇವಸ್ಥಾನದಲ್ಲಿ ಸರಳವಾಗಿ ಭವ್ಯಳನ್ನ ಮದುವೆಯಾಗುತ್ತಾನೆ ಸಚಿನ್. ಇನ್ನು ಮದುವೆಯ ಸಮಯದಲ್ಲಿ ಬಂಧುಗಳು ಮತ್ತು ಸ್ನೇಹಿತರು ಸಚಿನ್ ಗೆ ಒಂದಷ್ಟು ಹಣದ ಸಹಾಯವನ್ನ ಮಾಡುತ್ತಾರೆ.

ಕೊನೆಗೆ ಆಸ್ಪತ್ರೆಗೆ ಬೇಕಾಗುವಷ್ಟು ಹಣವನ್ನ ಶೇಖರಣೆ ಮಾಡುತ್ತಾನೆ ಸಚಿನ್, ಇನ್ನು ಭವ್ಯಾ ಆಪರೇಷನ್ ಗೆ ಒಳಗಾಗುವ ಸಚಿನ್ ಹೇಳಿದ ಕೊನೆಯ ಮಾತು ಏನು ಎಂದು ತಿಳಿದರೆ ನಿಮಗೂ ಕೂಡ ಕಣ್ಣಲ್ಲಿ ನೀರು ಬರುತ್ತದೆ. ಹೌದು ಸಚಿನ್ ಕೊನೆಯದಾಗಿ ಹೇಳಿದ್ದು ಏನು ಅಂದರೆ ನಾಳೆಯ ಬಗ್ಗೆ ನನಗೆ ಅರಿವಿಲ್ಲ ಆದರೆ ನನಗೆ ಭವ್ಯಾ ವಾಪಾಸ್ ಬೇಕು ಅಷ್ಟೇ ಮತ್ತು ಅದಕ್ಕಾಗಿ ನಾನು ಏನು ಮಾಡಲು ಕೂಡ ಸಿದ್ದ ಎಂದು ಹೇಳಿ ಕಣ್ಣೀರು ಹಾಕುತ್ತಾನೆ. ದೇವರ ಆಶೀರ್ವಾದ ಇವರಿಬ್ಬರ ಮೇಲೆ ಇದೆ ಎಂದು ಕಾಣುತ್ತದೆ, ಹೌದು ಭವ್ಯಾ ಮಾರಕ ಖಾಯಿಲೆಯನ್ನ ಗೆದ್ದು ಬಂದಿದ್ದಾಳೆ, ಸ್ನೇಹಿತರೆ ಪ್ರೀತಿ ಅಂದರೆ ಆಕರ್ಷಣೆ ಅಲ್ಲ ಮತ್ತು ಪ್ರೀತಿ ಅಂದರೆ ಧೈರ್ಯ ಎಂದು ಸಾರಿದ ಸಚಿನ್ ನ ಒಳ್ಳೆತನ ಮತ್ತು ಇವರಿಬ್ಬರ ಪ್ರೀತಿಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಅವರು ತಮ್ಮ ಪತ್ನಿ ಲಕ್ಷ್ಮಿ ಅರುಣಾ ಅವರಿಗಾಗಿ ಮಾವಿನ ಮರ ಏರಿದ ವಿಡಿಯೋವೊಂದನ್ನು ತಮ್ಮ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿ ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿರುವ ತಮ್ಮ ಮಾವನ ಮನೆಗೆ ಜನಾರ್ದನ ರೆಡ್ಡಿ ಅವರು ತಮ್ಮ ಕುಟುಂಬದೊಡನೆ ತೆರೆಳಿದ್ದರು. ಈ ವೇಳೆ ಪತ್ನಿ ಜೊತೆಗೆ ಮಾವನವರ ತೋಟಕ್ಕೆ ಭೇಟಿ ನೀಡಿದ್ದರು. ಆಗ ಅಲ್ಲಿದ್ದ ಮಾವಿನ ಮರವನ್ನು ಹತ್ತಿ ಪತ್ನಿಗಾಗಿ ಮಾವಿನ ಕಾಯಿಯನ್ನು ಕಿತ್ತುಕೊಟ್ಟಿದ್ದಾರೆ. ಜೊತೆಗೆ ತಮ್ಮ…
ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್(ಎಇಎಸ್)ಗೆ ಬಿಹಾರದ ಮುಜಾಫರ್ನಗರ ತತ್ತರಿಸಿ ಹೋಗಿದ್ದು, ಈವರೆಗೆ ಮೆದುಳು ಜ್ವರಕ್ಕೆ ಬರೋಬ್ಬರಿ 108 ಮಕ್ಕಳು ಬಲಿಯಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ನಿತೀಶ್ ಕುಮಾರ್, ಶ್ರೀಕೃಷ್ಣ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಜಿಲ್ಲಾಧಿಕಾರಿಗಳ ಪ್ರಕಾರ, ಮಿದುಳು ಜ್ವರದಿಂದ ಬಳಲುತ್ತಿದ್ದ 89 ಮಕ್ಕಳು ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟರೆ, 19 ಮಕ್ಕಳು ಕೇಜ್ರಿವಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇನ್ನೂ 290 ಮಕ್ಕಳು…
ಊಟಕ್ಕೆ ಬೆಳ್ಳಿ ತಟ್ಟೆ ಹಾಗೂ ನೀರು ಕುಡಿಯಲು ಬೆಳ್ಳಿ ಲೋಟ ಬಳಸಿದರೆ ಅದು ಶ್ರೀಮಂತರ ಶೋಕಿ ಎಂದು ಕೆಲವರು ಭಾವಿಸುತ್ತಾರೆ. ಆದರೆ, ಹಳೆ ಕಾಲದವರು ಬೆಳ್ಳಿ ಪೂಜಾ ಸಾಮಗ್ರಿಗಳು, ಮಕ್ಕಳಿಗೆ ಊಟ ಹಾಕಲು ಬೆಳ್ಳಿ ಬಟ್ಟಲು, ಮನೆಗೆ ಬಂದವರಿಗೆ ನೀರು ಕುಡಿಯಲು ಬೆಳ್ಳಿ ಲೋಟ…. ಹೀಗೆ ಸಾಧ್ಯವಾದಷ್ಟು ಬೆಳ್ಳಿ ಪಾತ್ರೆಗಳನ್ನೇ ಬಳಸುತ್ತಿದ್ದರು. ಅದನ್ನು ಎಲ್ಲರೂ ಬಳಸಲಿ ಎಂದೇ ಬೆಳ್ಳಿಗೆ ಪವಿತ್ರ ಲೋಹ ಎಂಬ ಹಣೆಪಟ್ಟಿ ಕಟ್ಟಿದರು. ಇದಕ್ಕೆ ಕಾರಣ ಬೆಳ್ಳಿ ದುಬಾರಿ ಎಂಬುದಲ್ಲ. ಬದಲಿಗೆ, ಬೆಳ್ಳಿಯಲ್ಲಿರುವ ಆರೋಗ್ಯವರ್ಧಕ…
ಕರ್ನಾಟಕದ ರಾಜಕೀಯ ದೆಹಲಿಯಲ್ಲೂ ಜೋರು ಸದ್ದು ಮಾಡುತ್ತಿದೆ. ಸೋಮವಾರವೂ ಲೋಕಸಭೆಯಲ್ಲಿ ಪ್ರತಿಧ್ವನಿಸಿದ್ದ ಕರ್ನಾಟಕದ ರಾಜಕೀಯ ನಾಟಕ, ಇಂದು ಸಹ ಲೋಕಸಭೆಯಲ್ಲಿ ಕೋಲಾಹಲ ಎಬ್ಬಿಸಿದೆ. ಆ ಪರೇಷನ್ ಕಮಲ ಮತ್ತು ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದರು ಲೋಕಸಭೆಯಿಂದ ಹೊರನಡೆದು, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜಕೀಯದ ಬಗ್ಗೆ ಮಾತನಾಡಿದ ಲಕಾಂಗ್ರೆಸ್ ನ ಲೋಕಸಭೆ ನಾಯಕ ಅಧೀರ್ ರಂಜನ್ ಚೌಧರಿ, “ಕುದುರೆ ವ್ಯಾಪಾರ ಮೊದಲು ನಿಲ್ಲಬೇಕು. ಇದು ರಾಜಕೀಯಕ್ಕೆ ಒಳಿತಲ್ಲ” ಎಂದರು. ಈ ಕುರಿತು…
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನವಂಬರ್ 1 ರಂದು ತೆರೆಕಾಣಲಿದೆ ಎನ್ನಲಾಗಿದೆ. ಹಿರಿಯ ನಟ ದ್ವಾರಕೀಶ್ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿ 50 ವರ್ಷಗಳಾಗಿವೆ. ಡಾ. ರಾಜ್ ಕುಮಾರ್ ಅಭಿನಯದ ‘ಮೇಯರ್ ಮುತ್ತಣ್ಣ’ ಚಿತ್ರ ನಿರ್ಮಾಣ ಮಾಡುವ ಮೂಲಕ ನಿರ್ಮಾಣ ಸಂಸ್ಥೆ ಆರಂಭಿಸಿದ ದ್ವಾರಕೀಶ್ ಈಗ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನಿರ್ಮಾಣ ಮಾಡಿದ್ದಾರೆ. ನಾಯಕಿಯರಾಗಿ ರಚಿತರಾಮ್, ನಿಧಿ ಸುಬ್ಬಯ್ಯ ಮೊದಲಾದವರು ಅಭಿನಯಿಸಿರುವ ‘ಆಯುಷ್ಮಾನ್ ಭವ’ ಚಿತ್ರವನ್ನು ಪಿ. ವಾಸು ನಿರ್ದೇಶಿಸಿದ್ದಾರೆ….
ಲಕ್ಷದಲ್ಲಿ ಯಾರೋ ಒಬ್ಬರಿಗೆ ಮಾತ್ರ ಈ ಕನಸು ಬೀಳುತ್ತದೆ ಆದರೆ ಈ ಕನಸು ಬಿದ್ದರೆ ಮಾತ್ರ ನೀವು ಕೊಟ್ಯಧಿಪತಿ ಆಗೋದು ಅಂತೂ ಸತ್ಯ ಬಿಡಿ. ಹಾಗಾದ್ರೆ ಆ ಕನಸು ಯಾವುದು ಮತ್ತು ಈ ಕನಸು ಏಕೆ ಬೀಳುತ್ತೆ ಮತ್ತು ಯಾವ ಪುಣ್ಯ ಫಲ ಇದ್ದರೆ ಮಾತ್ರ ಈ ಕನಸು ಬೀಳುತ್ತದೆ ಎಂಬುದನ್ನು ತಿಳಿಯಲು ಈ ಲೇಖನ ಮರೆಯದೇ ಸಂಪೂರ್ಣ ಓದಿರಿ. ಮನುಷ್ಯ ಅಂದಮೇಲೆ ಪ್ರತಿ ಒಬ್ಬರಿಗೆ ಸಹ ರಾತ್ರಿ ಮಲಗಿದ ಮೇಲೆ ಕನಸು ಬೀಳುತ್ತದೆ, ಕೆಲವು ಜನಕ್ಕೆ…