News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಪ್ರೇಮ, ಸ್ಪೂರ್ತಿ

ಮನೆಯವರಿಗೆ ಗೊತ್ತಿಲ್ಲದೇ ಹಾಗೆ ತನ್ನ ಗೆಳತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಹುಡುಗ, ಕಾರಣ ಮಾತ್ರ ಶಾಕಿಂಗ್.

205

ಕೇರಳ ರಾಜ್ಯಕ್ಕೆ ಸೇರಿದ ಸಚಿನ್ ಹಾಗೂ ಭವ್ಯಾ ಎಂಬುವವರು ಡಿಪ್ಲೋಮ ಓದುತ್ತಿದ್ದಾಗ ಇಬ್ಬರೂ ಒಳ್ಳೆಯ ಸ್ನೇಹಿತರಾಗುತ್ತಾರೆ, ಇವರ ಸ್ನೇಹ ತುಂಬಾ ಆತ್ಮೀಯವಾಗಿ 8 ತಿಂಗಳು ಮುಂದುವರೆದ ಕಾರಣ ಇವರ ಸ್ನೇಹವನ್ನ ಅಪಾರ್ಥ ಮಾಡಿಕೊಂಡ ಭವ್ಯಾ ಮನೆಯವರು ಸಚಿನ್ ಜೊತೆ ಮಾತನಾಡದೆ ಇರುವಂತೆ ಭವ್ಯಾಗೆ ಎಚ್ಚರಿಕೆಯನ್ನ ನೀಡುತ್ತಾರೆ. ಇನ್ನು ತಮ್ಮ ಮನೆಯವರ ಮಾತಿಗೆ ಬೆಲೆಕೊಟ್ಟ ಭವ್ಯಾ ಸಚಿನ್ ಜೊತೆ ಮಾತನಾಡುವುದನ್ನ ಬಿಟ್ಟು ಬಿಡುತ್ತಾಳೆ, ಇನ್ನು ಈ ಸಮಯದಲ್ಲಿ ನಮ್ಮಿಬ್ಬರ ನಡುವೆ ಇರುವುದು ಬರಿ ಸ್ನೇಹ ಅಲ್ಲ ಪ್ರೀತಿ ಅನ್ನುವುದು ಅವರಿಬ್ಬರಿಗೂ ಅರಿವಾಗುತ್ತದೆ. ಸಚಿನ್ ಜೊತೆ ಮಾತನಾಡದೆ ಇರುವುದಕ್ಕೆ ಭವ್ಯಾಗೆ ಆಗದೆ ಇದ್ದ ಕಾರಣ ಮನೆಯವರಿಗೆ ತಿಳಿಯದಂತೆ ಸಚಿನ್ ನನ್ನ ಭೇಟಿ ಮಾಡಿ ಅವನ ಜೊತೆ ಮಾತನಾಡುತ್ತಿರುತ್ತಾಳೆ ಭವ್ಯಾ. ಇನ್ನು ಇಬ್ಬರ ನಡುವೆ ಪ್ರೀತಿ ಆರಂಭ ಆದಮೇಲೆ ಕೆಲಸಕ್ಕೆ ಸೇರಿಕೊಂಡ ಭವ್ಯಾಗೆ ಕೆಲವು ದಿನಗಳ ನಂತರ ತೀವ್ರವಾದ ಬೆನ್ನು ನೋವು ಕಾಣಿಸಿಕೊಳ್ಳುತ್ತದೆ.

ಬೆನ್ನು ನೋವು ಜಾಸ್ತಿ ಆದಕಾರಣ ಸಚಿನ್ ಜೊತೆ ಆಸ್ಪತ್ರೆಗೆ ಪರಿಶೀಲನೆ ಮಾಡಿದಾಗ ಭವ್ಯಾಗೆ ಕ್ಯಾನ್ಸರ್ ಇರುವುದು ಗೊತ್ತಾಗುತ್ತದೆ, ಇದನ್ನ ಕೇಳಿದ ಭವ್ಯಾ ಮತ್ತು ಸಚಿನ್ ಗೆ ಆಕಾಶವೇ ತಲೆಯ ಮೇಲೆ ಬಿದ್ದಂತೆ ಆಗುತ್ತದೆ. ಇನ್ನು ಈ ಸಮಯದಲ್ಲಿ ಭವ್ಯಾಗೆ ಧೈರ್ಯ ತುಂಬಿದ ಸಚಿನ್ ನಿನಗೆ ನಾನಿದ್ದೇನೆ, ಅದೆಷ್ಟೇ ಕಷ್ಟ ಆಗಲಿ ನಾನು ನಿನ್ನನ್ನ ಕಾಪಾಡಿಕೊಳ್ಳುತ್ತೇನೆ ನೀವು ಸ್ವಲ್ಪಾನು ಹೆದರಬೇಡ ಎಂದು ಭವ್ಯಾಳ ಕಷ್ಟಕ್ಕೆ ಹೆಗಲು ಕೊಟ್ಟ ಸಚಿನ್ ಆಕೆಗೆ ಧೈರ್ಯ ತುಂಬುತ್ತಾನೆ. ಇನ್ನು ಭವ್ಯಾ ಮನೆಗೆ ಗೊತ್ತಾಗದಂತೆ ಆಕೆಯನ್ನ ಪ್ರತಿ ವಾರ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರಿಶೀಲನೆ ಮಾಡಿಸಿ ಆಕೆಗೆ ಪ್ರಾರ್ಥಮಿಕ ಚಿಕೆತ್ಸೆಯನ್ನ ಕೊಡಿಸುತ್ತಾನೆ ಸಚಿನ್, ಕೆಲವು ಸಮಯದ ನಂತರ ಈ ವಿಷಯ ಇಬ್ಬರ ಮನೆಯವರಿಗೆ ಗೊತ್ತಾಗಿ ಮನೆಯವರು ಆಘಾತಕ್ಕೆ ಒಳಗಾಗುತ್ತಾರೆ.

ಇನ್ನು ಸಚಿನ್ ಒಳ್ಳೆಯ ತನವನ್ನ ನೋಡಿದ ಭವ್ಯಾ ಮನೆಯವರು ಸಚಿನ್ ಗೆ ಕೈ ಎತ್ತಿ ನಮಸ್ಕಾರ ಮಾಡುತ್ತಾರೆ, ಭವ್ಯಾ ಮನೆಯವರು ತುಂಬಾ ಬಡವರಾಗಿದ್ದ ಕಾರಣ ಪ್ರತಿ ಕ್ಷಣ ಭವ್ಯಾ ಬಗ್ಗೆ ಚಿಂತೆ ಮಾಡಲು ಆರಂಭ ಮಾಡಿದ ಸಚಿನ್ MA ಮಾಡಬೇಕು ಅನ್ನುವ ತನ್ನ ಆಸೆಯನ್ನ ಬದಿಗಿಟ್ಟು ಭವ್ಯಾ ಚಿಕಿತ್ಸೆಗೆ ಹಣವನ್ನ ಒದಗಿಸಲು ಸಿಕ್ಕ ಸಿಕ್ಕಕಡೆ ಕೆಲಸವನ್ನ ಮಾಡುತ್ತಾನೆ ಮತ್ತು ಸಾಲವನ್ನ ಪಡೆಯುತ್ತಾನೆ. ಇನ್ನು ಸಮಯ ಇದ್ದಾಗ ಕೂಲಿ ಕೆಲಸಕ್ಕೆ ಹೋಗಿ ಕಷ್ಟಪಟ್ಟು ದುಡಿಯುತ್ತಾನೆ, ಇನ್ನು ಆಸ್ಪತ್ರೆಯಲ್ಲಿ ವಾರಗಟ್ಟಲೆ ಭವ್ಯಾ ಜೊತೆ ಇರಬೇಕಾಗಿದ್ದ ಕಾರಣ ಒಂದು ದಿನ ದೇವಸ್ಥಾನದಲ್ಲಿ ಸರಳವಾಗಿ ಭವ್ಯಳನ್ನ ಮದುವೆಯಾಗುತ್ತಾನೆ ಸಚಿನ್. ಇನ್ನು ಮದುವೆಯ ಸಮಯದಲ್ಲಿ ಬಂಧುಗಳು ಮತ್ತು ಸ್ನೇಹಿತರು ಸಚಿನ್ ಗೆ ಒಂದಷ್ಟು ಹಣದ ಸಹಾಯವನ್ನ ಮಾಡುತ್ತಾರೆ.

ಕೊನೆಗೆ ಆಸ್ಪತ್ರೆಗೆ ಬೇಕಾಗುವಷ್ಟು ಹಣವನ್ನ ಶೇಖರಣೆ ಮಾಡುತ್ತಾನೆ ಸಚಿನ್, ಇನ್ನು ಭವ್ಯಾ ಆಪರೇಷನ್ ಗೆ ಒಳಗಾಗುವ ಸಚಿನ್ ಹೇಳಿದ ಕೊನೆಯ ಮಾತು ಏನು ಎಂದು ತಿಳಿದರೆ ನಿಮಗೂ ಕೂಡ ಕಣ್ಣಲ್ಲಿ ನೀರು ಬರುತ್ತದೆ. ಹೌದು ಸಚಿನ್ ಕೊನೆಯದಾಗಿ ಹೇಳಿದ್ದು ಏನು ಅಂದರೆ ನಾಳೆಯ ಬಗ್ಗೆ ನನಗೆ ಅರಿವಿಲ್ಲ ಆದರೆ ನನಗೆ ಭವ್ಯಾ ವಾಪಾಸ್ ಬೇಕು ಅಷ್ಟೇ ಮತ್ತು ಅದಕ್ಕಾಗಿ ನಾನು ಏನು ಮಾಡಲು ಕೂಡ ಸಿದ್ದ ಎಂದು ಹೇಳಿ ಕಣ್ಣೀರು ಹಾಕುತ್ತಾನೆ. ದೇವರ ಆಶೀರ್ವಾದ ಇವರಿಬ್ಬರ ಮೇಲೆ ಇದೆ ಎಂದು ಕಾಣುತ್ತದೆ, ಹೌದು ಭವ್ಯಾ ಮಾರಕ ಖಾಯಿಲೆಯನ್ನ ಗೆದ್ದು ಬಂದಿದ್ದಾಳೆ, ಸ್ನೇಹಿತರೆ ಪ್ರೀತಿ ಅಂದರೆ ಆಕರ್ಷಣೆ ಅಲ್ಲ ಮತ್ತು ಪ್ರೀತಿ ಅಂದರೆ ಧೈರ್ಯ ಎಂದು ಸಾರಿದ ಸಚಿನ್ ನ ಒಳ್ಳೆತನ ಮತ್ತು ಇವರಿಬ್ಬರ ಪ್ರೀತಿಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಲೋಕಸಭೆಯಲ್ಲಿ ಗೊಂದಲ ಸೃಸ್ಟಿಸಿದ ಕರ್ನಾಟಕ ರಾಜಕೀಯ..ದೆಹಲಿಯಲ್ಲು ಸದ್ದು ಜೋರು….!

    ಕರ್ನಾಟಕದ ರಾಜಕೀಯ ದೆಹಲಿಯಲ್ಲೂ ಜೋರು ಸದ್ದು ಮಾಡುತ್ತಿದೆ. ಸೋಮವಾರವೂ ಲೋಕಸಭೆಯಲ್ಲಿ ಪ್ರತಿಧ್ವನಿಸಿದ್ದ ಕರ್ನಾಟಕದ ರಾಜಕೀಯ ನಾಟಕ, ಇಂದು ಸಹ ಲೋಕಸಭೆಯಲ್ಲಿ ಕೋಲಾಹಲ ಎಬ್ಬಿಸಿದೆ. ಆ ಪರೇಷನ್ ಕಮಲ ಮತ್ತು ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದರು ಲೋಕಸಭೆಯಿಂದ ಹೊರನಡೆದು, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜಕೀಯದ ಬಗ್ಗೆ ಮಾತನಾಡಿದ ಲಕಾಂಗ್ರೆಸ್ ನ ಲೋಕಸಭೆ ನಾಯಕ ಅಧೀರ್ ರಂಜನ್ ಚೌಧರಿ, “ಕುದುರೆ ವ್ಯಾಪಾರ ಮೊದಲು ನಿಲ್ಲಬೇಕು. ಇದು ರಾಜಕೀಯಕ್ಕೆ ಒಳಿತಲ್ಲ” ಎಂದರು. ಈ ಕುರಿತು…

  • ಸುದ್ದಿ

    ಪಡಿತರ ಚೀಟಿ ಹೊಂದಿರುವವರಿಗೆ ಇಲ್ಲಿದೆ ನೋಡಿ ಬಹುಮುಖ್ಯವಾದ ಮಾಹಿತಿ….!

    ನೀವು ಪಡಿತರಚೀಟಿ ಹೊಂದಿದ್ದರೆ ಈ ಸುದ್ದಿಯನ್ನು ತಪ್ಪದೆ ಓದಿ. ಅನಗತ್ಯವಾಗಿ ಪೂರೈಕೆ ಆಗುತ್ತಿರುವ ಪಡಿತರಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು ಜೂನ್ 1ರಿಂದ ಎರಡು ತಿಂಗಳುಗಳ ಕಾಲ ಇ-ಕೆವೈಸಿ ವಿಧಾನದ ಮೂಲಕ ಆಧಾರ್ ದೃಢೀಕರಣ ವ್ಯವಸ್ಥೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ. ಇದರನ್ವಯ ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಎಲ್ಲ ಕುಟುಂಬ ಸದಸ್ಯರು ಬಯೋಮೆಟ್ರಿಕ್ ಕೊಡುವುದು ಕಡ್ಡಾಯವಾಗಿದೆ. ಯಾರು ಬಯೋಮೆಟ್ರಿಕ್ ನೀಡಿರುತ್ತಾರೋ ಅಂತಹವರ ಹೆಸರಿನಲ್ಲಿ ಮಾತ್ರ ಪಡಿತರ ವಿತರಿಸಲಾಗುತ್ತದೆ. ವೃದ್ಧರು, ಕುಷ್ಠರೋಗಿಗಳು, ವಿಶೇಷ ಚೇತನರು, ಎಂಡೋಸಲ್ಫಾನ್ ಸಂತ್ರಸ್ತರಿಗೆ ಇ –…

  • ಸುದ್ದಿ

    ಚಂದ್ರಯಾನ-2 ಉಪಗ್ರಹ ಹಠಾತ್ ರದ್ದು : ಕರಣ ಏನು ತಿಳಿಯಿರಿ…..?

    ರಾಕೆಟ್‌ನಲ್ಲಿ ತಾಂತ್ರಿಕ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಮಹತ್ವಾಕಾಂಕ್ಷಿ ಚಂದ್ರಯಾನ-2 ಬಾಹ್ಯಾಕಾಶ ಯೋಜನೆಯನ್ನು ಇಸ್ರೋ ಅನಿರ್ದಿಷ್ಟಾವಧಿಗೆ ಮುಂದೂಡಿದೆ.ಚಂದ್ರಯಾನ-2 ಉಪಕರಣಗಳನ್ನು ಹೊತ್ತ ಬಾಹ್ಯಾಕಾಶ ವಾಹನ ವ್ಯವಸ್ಥೆಯಲ್ಲಿ ಉಡ್ಡಯನಕ್ಕೆ ಒಂದು ತಾಸು ಮೊದಲು ತಾಂತ್ರಿಕ ಸಮಸ್ಯೆಯೊಂದು ಪತ್ತೆಯಾಯಿತು.ಮುಂಜಾಗರೂಕತೆ ಕ್ರಮವಾಗಿ ಚಂದ್ರಯಾನ-2ರ ಉಡ್ಡಯನವನ್ನು ಇಂದು ರದ್ದುಪಡಿಸಲು ನಿರ್ಧರಿಸಲಾಯಿತು. ಹೊಸ ದಿನಾಂಕಗಳನ್ನು ನಂತರ ಘೋಷಿಸಲಾಗುವುದು ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿತು. ಚಂದಿರನ ಮೇಲೆ ಇಳಿಯಲಿರುವ ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ಯಾನಕ್ಕೆ ವಿಶ್ವವೇ ಕಣ್ಣರಳಿಸಿಕೊಂಡು ಕಾದಿತ್ತು.ಚಂದ್ರಯಾನ-2 ಗಗನನೌಕೆಯನ್ನು ಹೊತ್ತ ಬಾಹುಬಲಿ ಹೆಸರಿನ ಬೃಹತ್ ರಾಕೆಟ್…

  • ಸುದ್ದಿ

    ಗದ್ದೆಯಲ್ಲಿ ಮಕ್ಕಳ ಹೆಜ್ಜೆ , “ನಮ್ಮ ನಡಿಗೆ ಕೃಷಿಯ ಕಡೆಗೆ”…!

    ಶಂಕರಪುರ ಸೈಂಟ್ ಜೋನ್ಸ್ ಫ್ರೌಢ ಶಾಲಾ ಭಾರತ ಸೇವಾದಳ, ಸ್ಕೌಟ್, ಗೈಡ್ಸ್, ನೇಸರ ಹಸಿರುಪಡೆಯ 134 ವಿದ್ಯಾರ್ಥಿಗಳು ಶಂಕರಪುರ ಸಮೀಪದ ಕುರ್ಕಾಲು ಗರಡಿಮನೆ ಪ್ರಗತಿಪರ ಕೃಷಿಕ ವಸಂತ ಪೂಜಾರಿಯವರ ಗದ್ದೆಗೆ ಭೇಟಿ ನೀಡಿದರು. ಟಿಲ್ಲರ್‍ನಲ್ಲಿ ಉಳುಮೆ ಮಾಡಿದ ಗದ್ದೆಗೆ ಇಳಿದರು. ಭಾರತ ಸೇವಾದಳದ ವಿದ್ಯಾರ್ಥಿಗಳು ಇತರ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ “ಸಾರೇ ಜಾಹಾಂಸೆ ಅಚ್ಚಾ,,,, ಹಿಂದೂಸ್ತಾನ್ ಹಮಾರಾ..! ಗೀತೆಯನ್ನು ಸಾಮೂಹಿವಾಗಿ ಅಭಿನಯದ ಮೂಲಕ ಹಾಡಿದರು. ಗದ್ದೆಯಲ್ಲಿ ಹೆಜ್ಜೆಯ ಮೇಲೆ ಹೆಜ್ಜೆಯನ್ನಿಡುತ್ತಾ, ಸಂಭ್ರಮಿಸಿದರು. ಕೆಸರುಗದ್ದೆಯಲ್ಲಿ ಇಳಿದ ಪ್ರಥಮ ಅನುಭವದ ವಿದ್ಯಾರ್ಥಿಗಳು…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ..ಹೇಗಿದೆ ನೋಡಿ ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ…ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗುರುವಾರ, 19 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ 06:04:22 ಸೂರ್ಯಾಸ್ತ 18:48:04 ಹಗಲಿನ ಅವಧಿ12:43:42 ರಾತ್ರಿಯ ಅವಧಿ11:15:27 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…

  • ತಂತ್ರಜ್ಞಾನ

    ಭಾರತದ ಮೊದಲ ವಿಮಾನ ನಿಲ್ದಾಣ ಸಮುದ್ರದ ಮೇಲೆ ನಿರ್ಮಾಣವಾಗಲಿದೇ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಲಕ್ಷದ್ವೀಪದ ಪ್ರವೇಶದ್ವಾರ ಅಂತಲೇ ಅಗಟ್ಟಿ ನಡುಗಡ್ಡೆ ಜನಪ್ರಿಯವಾಗಿದೆ. ಅಗಟ್ಟಿಯಲ್ಲಿ ಸ್ಥಳೀಯ ವಿಮಾನ ನಿಲ್ದಾಣವಿದೆ. 1988ರಲ್ಲಿ ಇಲ್ಲಿನ ವಿಮಾನ ನಿಲ್ದಾಣ ನಿರ್ಮಿಸಲಾಗಿದೆ. ಲಕ್ಷದ್ವೀಪಕ್ಕೆ ವಿಮಾನ ಸಂಪರ್ಕ ಕಲ್ಪಿಸುವ ಏಕೈಕ ದ್ವೀಪವೂ ಇದೇ ಆಗಿದೆ.