ಪ್ರೇಮ, ಸ್ಪೂರ್ತಿ

ಮನೆಯವರಿಗೆ ಗೊತ್ತಿಲ್ಲದೇ ಹಾಗೆ ತನ್ನ ಗೆಳತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಹುಡುಗ, ಕಾರಣ ಮಾತ್ರ ಶಾಕಿಂಗ್.

198

ಕೇರಳ ರಾಜ್ಯಕ್ಕೆ ಸೇರಿದ ಸಚಿನ್ ಹಾಗೂ ಭವ್ಯಾ ಎಂಬುವವರು ಡಿಪ್ಲೋಮ ಓದುತ್ತಿದ್ದಾಗ ಇಬ್ಬರೂ ಒಳ್ಳೆಯ ಸ್ನೇಹಿತರಾಗುತ್ತಾರೆ, ಇವರ ಸ್ನೇಹ ತುಂಬಾ ಆತ್ಮೀಯವಾಗಿ 8 ತಿಂಗಳು ಮುಂದುವರೆದ ಕಾರಣ ಇವರ ಸ್ನೇಹವನ್ನ ಅಪಾರ್ಥ ಮಾಡಿಕೊಂಡ ಭವ್ಯಾ ಮನೆಯವರು ಸಚಿನ್ ಜೊತೆ ಮಾತನಾಡದೆ ಇರುವಂತೆ ಭವ್ಯಾಗೆ ಎಚ್ಚರಿಕೆಯನ್ನ ನೀಡುತ್ತಾರೆ. ಇನ್ನು ತಮ್ಮ ಮನೆಯವರ ಮಾತಿಗೆ ಬೆಲೆಕೊಟ್ಟ ಭವ್ಯಾ ಸಚಿನ್ ಜೊತೆ ಮಾತನಾಡುವುದನ್ನ ಬಿಟ್ಟು ಬಿಡುತ್ತಾಳೆ, ಇನ್ನು ಈ ಸಮಯದಲ್ಲಿ ನಮ್ಮಿಬ್ಬರ ನಡುವೆ ಇರುವುದು ಬರಿ ಸ್ನೇಹ ಅಲ್ಲ ಪ್ರೀತಿ ಅನ್ನುವುದು ಅವರಿಬ್ಬರಿಗೂ ಅರಿವಾಗುತ್ತದೆ. ಸಚಿನ್ ಜೊತೆ ಮಾತನಾಡದೆ ಇರುವುದಕ್ಕೆ ಭವ್ಯಾಗೆ ಆಗದೆ ಇದ್ದ ಕಾರಣ ಮನೆಯವರಿಗೆ ತಿಳಿಯದಂತೆ ಸಚಿನ್ ನನ್ನ ಭೇಟಿ ಮಾಡಿ ಅವನ ಜೊತೆ ಮಾತನಾಡುತ್ತಿರುತ್ತಾಳೆ ಭವ್ಯಾ. ಇನ್ನು ಇಬ್ಬರ ನಡುವೆ ಪ್ರೀತಿ ಆರಂಭ ಆದಮೇಲೆ ಕೆಲಸಕ್ಕೆ ಸೇರಿಕೊಂಡ ಭವ್ಯಾಗೆ ಕೆಲವು ದಿನಗಳ ನಂತರ ತೀವ್ರವಾದ ಬೆನ್ನು ನೋವು ಕಾಣಿಸಿಕೊಳ್ಳುತ್ತದೆ.

ಬೆನ್ನು ನೋವು ಜಾಸ್ತಿ ಆದಕಾರಣ ಸಚಿನ್ ಜೊತೆ ಆಸ್ಪತ್ರೆಗೆ ಪರಿಶೀಲನೆ ಮಾಡಿದಾಗ ಭವ್ಯಾಗೆ ಕ್ಯಾನ್ಸರ್ ಇರುವುದು ಗೊತ್ತಾಗುತ್ತದೆ, ಇದನ್ನ ಕೇಳಿದ ಭವ್ಯಾ ಮತ್ತು ಸಚಿನ್ ಗೆ ಆಕಾಶವೇ ತಲೆಯ ಮೇಲೆ ಬಿದ್ದಂತೆ ಆಗುತ್ತದೆ. ಇನ್ನು ಈ ಸಮಯದಲ್ಲಿ ಭವ್ಯಾಗೆ ಧೈರ್ಯ ತುಂಬಿದ ಸಚಿನ್ ನಿನಗೆ ನಾನಿದ್ದೇನೆ, ಅದೆಷ್ಟೇ ಕಷ್ಟ ಆಗಲಿ ನಾನು ನಿನ್ನನ್ನ ಕಾಪಾಡಿಕೊಳ್ಳುತ್ತೇನೆ ನೀವು ಸ್ವಲ್ಪಾನು ಹೆದರಬೇಡ ಎಂದು ಭವ್ಯಾಳ ಕಷ್ಟಕ್ಕೆ ಹೆಗಲು ಕೊಟ್ಟ ಸಚಿನ್ ಆಕೆಗೆ ಧೈರ್ಯ ತುಂಬುತ್ತಾನೆ. ಇನ್ನು ಭವ್ಯಾ ಮನೆಗೆ ಗೊತ್ತಾಗದಂತೆ ಆಕೆಯನ್ನ ಪ್ರತಿ ವಾರ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರಿಶೀಲನೆ ಮಾಡಿಸಿ ಆಕೆಗೆ ಪ್ರಾರ್ಥಮಿಕ ಚಿಕೆತ್ಸೆಯನ್ನ ಕೊಡಿಸುತ್ತಾನೆ ಸಚಿನ್, ಕೆಲವು ಸಮಯದ ನಂತರ ಈ ವಿಷಯ ಇಬ್ಬರ ಮನೆಯವರಿಗೆ ಗೊತ್ತಾಗಿ ಮನೆಯವರು ಆಘಾತಕ್ಕೆ ಒಳಗಾಗುತ್ತಾರೆ.

ಇನ್ನು ಸಚಿನ್ ಒಳ್ಳೆಯ ತನವನ್ನ ನೋಡಿದ ಭವ್ಯಾ ಮನೆಯವರು ಸಚಿನ್ ಗೆ ಕೈ ಎತ್ತಿ ನಮಸ್ಕಾರ ಮಾಡುತ್ತಾರೆ, ಭವ್ಯಾ ಮನೆಯವರು ತುಂಬಾ ಬಡವರಾಗಿದ್ದ ಕಾರಣ ಪ್ರತಿ ಕ್ಷಣ ಭವ್ಯಾ ಬಗ್ಗೆ ಚಿಂತೆ ಮಾಡಲು ಆರಂಭ ಮಾಡಿದ ಸಚಿನ್ MA ಮಾಡಬೇಕು ಅನ್ನುವ ತನ್ನ ಆಸೆಯನ್ನ ಬದಿಗಿಟ್ಟು ಭವ್ಯಾ ಚಿಕಿತ್ಸೆಗೆ ಹಣವನ್ನ ಒದಗಿಸಲು ಸಿಕ್ಕ ಸಿಕ್ಕಕಡೆ ಕೆಲಸವನ್ನ ಮಾಡುತ್ತಾನೆ ಮತ್ತು ಸಾಲವನ್ನ ಪಡೆಯುತ್ತಾನೆ. ಇನ್ನು ಸಮಯ ಇದ್ದಾಗ ಕೂಲಿ ಕೆಲಸಕ್ಕೆ ಹೋಗಿ ಕಷ್ಟಪಟ್ಟು ದುಡಿಯುತ್ತಾನೆ, ಇನ್ನು ಆಸ್ಪತ್ರೆಯಲ್ಲಿ ವಾರಗಟ್ಟಲೆ ಭವ್ಯಾ ಜೊತೆ ಇರಬೇಕಾಗಿದ್ದ ಕಾರಣ ಒಂದು ದಿನ ದೇವಸ್ಥಾನದಲ್ಲಿ ಸರಳವಾಗಿ ಭವ್ಯಳನ್ನ ಮದುವೆಯಾಗುತ್ತಾನೆ ಸಚಿನ್. ಇನ್ನು ಮದುವೆಯ ಸಮಯದಲ್ಲಿ ಬಂಧುಗಳು ಮತ್ತು ಸ್ನೇಹಿತರು ಸಚಿನ್ ಗೆ ಒಂದಷ್ಟು ಹಣದ ಸಹಾಯವನ್ನ ಮಾಡುತ್ತಾರೆ.

ಕೊನೆಗೆ ಆಸ್ಪತ್ರೆಗೆ ಬೇಕಾಗುವಷ್ಟು ಹಣವನ್ನ ಶೇಖರಣೆ ಮಾಡುತ್ತಾನೆ ಸಚಿನ್, ಇನ್ನು ಭವ್ಯಾ ಆಪರೇಷನ್ ಗೆ ಒಳಗಾಗುವ ಸಚಿನ್ ಹೇಳಿದ ಕೊನೆಯ ಮಾತು ಏನು ಎಂದು ತಿಳಿದರೆ ನಿಮಗೂ ಕೂಡ ಕಣ್ಣಲ್ಲಿ ನೀರು ಬರುತ್ತದೆ. ಹೌದು ಸಚಿನ್ ಕೊನೆಯದಾಗಿ ಹೇಳಿದ್ದು ಏನು ಅಂದರೆ ನಾಳೆಯ ಬಗ್ಗೆ ನನಗೆ ಅರಿವಿಲ್ಲ ಆದರೆ ನನಗೆ ಭವ್ಯಾ ವಾಪಾಸ್ ಬೇಕು ಅಷ್ಟೇ ಮತ್ತು ಅದಕ್ಕಾಗಿ ನಾನು ಏನು ಮಾಡಲು ಕೂಡ ಸಿದ್ದ ಎಂದು ಹೇಳಿ ಕಣ್ಣೀರು ಹಾಕುತ್ತಾನೆ. ದೇವರ ಆಶೀರ್ವಾದ ಇವರಿಬ್ಬರ ಮೇಲೆ ಇದೆ ಎಂದು ಕಾಣುತ್ತದೆ, ಹೌದು ಭವ್ಯಾ ಮಾರಕ ಖಾಯಿಲೆಯನ್ನ ಗೆದ್ದು ಬಂದಿದ್ದಾಳೆ, ಸ್ನೇಹಿತರೆ ಪ್ರೀತಿ ಅಂದರೆ ಆಕರ್ಷಣೆ ಅಲ್ಲ ಮತ್ತು ಪ್ರೀತಿ ಅಂದರೆ ಧೈರ್ಯ ಎಂದು ಸಾರಿದ ಸಚಿನ್ ನ ಒಳ್ಳೆತನ ಮತ್ತು ಇವರಿಬ್ಬರ ಪ್ರೀತಿಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಸಂಜೀವಿನಿಮುದ್ರೆ ಮಾಡುವುದು ಹೇಗೆ? ಈಗೆ ಮಾಡಿದರೆ ಏನಾಗುತ್ತದೆ! ಹಲವು ಜನರಿಗೆ ತಿಳಿದಿಲ್ಲ.

    ಸಂಜೀವಿನಿ ಮುದ್ರೆಗೆ ಹೃದಯಮುದ್ರೆ ಅಥವಾ ಅಪಾನವಾಯು ಮುದ್ರೆ ಎಂಬ ಹೆಸರಿದೆ. ಈ ಮುದ್ರೆಯಲ್ಲಿ ತೋರುಬೆರಳನ್ನು ಮಡಚುವುದರಿಂದ ಗಾಳಿಯ ಅಂಶ ಕಡಿಮೆಯಾಗುತ್ತದೆ. ನೋವು ನಿವಾರಿಸಲು ಮತ್ತು ದೇಹ, ಮನಸ್ಸನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ. ಹೆಬ್ಬೆರಳು, ಮಧ್ಯದ ಬೆರಳು ಮತ್ತು ಉಂಗುರದ ಬೆರಳಿನ ಸಂಪರ್ಕವು ಬೆಂಕಿಯ ಅಂಶ ಮತ್ತು ಭೂಮಿಯ ಅಂಶವನ್ನು ಹೆಚ್ಚಿಸುತ್ತದೆ. ದೇಹವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಹೃದಯದ ಅಪಧಮನಿಗಳಿಗೆ ಹೆಚ್ಚಿನ ಆಮ್ಲಜನಕ ಪೂರೈಸುತ್ತದೆ. ಹೃದಯದ ಶಕ್ತಿಯನ್ನು ಹೆಚ್ಚಿಸುತ್ತದೆ. ಶರೀರದಲ್ಲಿ ವಾಯು ಅಧಿಕ ಪ್ರಮಾಣದಲ್ಲಿದ್ದರೆ ಈ ಮುದ್ರೆಯಿಂದ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ: ನಿಮ್ಮದೇ ಆದ ಭಾವನಾಲೋಕದಲ್ಲಿನ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆ ತರಬಲ್ಲವು. ಎಚ್ಚರ.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಮಿಥುನ ಸೂಕ್ಷ್ಮವಾಗಿ ಯೋಚಿಸಿ, ವಿಷಯವೊಂದನ್ನು…

  • ಸುದ್ದಿ

    ಕನ್ನಡದ ಕೋಟ್ಯಧಿಪತಿಯಲ್ಲಿ ಪುನೀತ್ ಬದಲು ಬೇರೆ ನಿರೂಪಕಿ! ಯಾರು?

    ರಚಿತಾ ರಾಮ್ ‘ಅನುಬಂಧ ಅವಾರ್ಡ್ಸ್2019’ರಲ್ಲಿ ಮೊದಲ ಬಾರಿಗೆ ನಿರೂಪಣೆಮಾಡುತ್ತಿದ್ದಾರೆ. ಚೆನ್ನಾಗಿದೆ ಅಂದ್ರೆ ಚೆನ್ನಾಗಿದೆ ಹೇಳಿ,ತಪ್ಪಿದ್ರೆ ಡಿಂಪಲ್ ನೋಡಿ ಕ್ಷಮಿಸಿಎಂದಿದ್ದರು. ಈಗ ಅವರು ಕೋಟ್ಯಧಿಪತಿಯಲ್ಲಿ ಪುನೀತ್ ಜಾಗವನ್ನು ಆಕ್ರಮಿಸಿಕೊಂಡರಾ? ಅಥವಾ ಅಪ್ಪು ಅವರೇಆ ಹುದ್ದೆ ಬಿಟ್ಟುಕೊಟ್ಟರಾ?ಎಂಬ ಪ್ರಶ್ನೆ ಮೂಡಬಹುದು. ಪುನೀತ್ ರಾಜ್‌ಕುಮಾರ್ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ನಿರೂಪಕರಾಗಿ ಜವಾಬ್ದಾರಿ ಹೊತ್ತಿದ್ದಾರೆ. ಆದರೆ ರಚಿತಾ ರಾಮ್ ಅಪ್ಪು ಜಾಗದಲ್ಲಿ ಕೂತು ಅಪ್ಪುಗೆ ಪ್ರಶ್ನೆ ಕೇಳುತ್ತಾರೆ, ಅದರ ಜೊತೆಗೆ ನಾಲ್ಕು ಆಪ್ಶನ್ ಕೊಡ್ತಾರೆ. ಹಾಟ್‌ಸೀಟ್‌ ಅಲ್ಲಿ ಕುಳಿತುಕೊಳ್ಳುವ ಸ್ಪರ್ಧಿಗಳಿಗೆ ಹೇಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆಯೋ ಅದೇ…

  • ಸಿನಿಮಾ

    ಅಪ್ಪು ಸಾರ್ ಓಕೆ ಎಂದರೆ ನಾನು ಸಿನಿಮಾ ಮಾಡಲು ರೆಡಿ ಎಂದ ರಾಕಿ ಭಾಯ್…ಇದಕ್ಕೆ ಪವರ್ ಸ್ಟಾರ್ ಕೊಟ್ಟ ಉತ್ತರ ಏನು ಗೊತ್ತಾ..?

    ಸ್ಟಾರ್ ನಟರಿಬ್ಬರ ಅಭಿಮಾನಿಗಳಿಗೆ ಥ್ರಿಲ್ ನೀಡಲಿದೆ ಈ ಸುದ್ದಿ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಒಂದೇ ಚಿತ್ರದಲ್ಲಿ ಅಭಿನಯಿಸುವುದಾಗಿ ಹೇಳಿದ್ದಾರೆ. ಈ ಮೂಲಕ ಇಬ್ಬರೂ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗತೊಡಗಿದೆ. ‘ನಟಸಾರ್ವಭೌಮ’ ಯಶಸ್ಸಿನ ಹಿನ್ನೆಲೆಯಲ್ಲಿ ಇಂದು ಫೇಸ್ ಬುಕ್ ಲೈವ್ ಗೆ ಬಂದಿದ್ದರು. ಅಪ್ಪು ಫೇಸ್‍ಬುಕ್ ಲೈವ್‍ಗೆ ಬಂದಿದ್ದ ವೇಳೆ ಸ್ಟಾರ್ ನಟರುಗಳ ಅಭಿಮಾನಿಗಳು ಮಲ್ಟಿಸ್ಟಾರ್ ಸಿನಿಮಾ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಆಗ ಪುನೀತ್ ರಾಜ್‍ಕುಮಾರ್ ಅವರು ಒಂದು ಒಳ್ಳೆಯ ಕಥೆ…

  • ಸುದ್ದಿ

    ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಸ್ಟೋರ್ ಗಳ ಮೇಲೆ ದಾಳಿಮಾಡಿ ನಕಲಿ ವೈದ್ಯರನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ,.!!

    ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಸ್ಟೋರ್‍ಗಳ ಮೇಲೆ ಬೆಳ್ಳಂಬೆಳಗ್ಗೆ ಜಿಲ್ಲಾಧಿಕಾರಿ ಗಿರೀಶ್ ಅವರು ದಾಳಿಮಾಡಿ ನಕಲಿ ವೈದ್ಯರನ್ನು ತರಾಟೆಗೆತೆಗೆದುಕೊಂಡಿದ್ದಾರೆ ಅರಕಲಗೂಡುಪಟ್ಟಣದಲ್ಲಿ ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಶಾಪ್‍ಗಳನ್ನು ತೆರೆಯಲಾಗಿದೆ ಎಂಬ ಮಾಹಿತಿ ಮೇರೆಗೆ ಇಂದು ಬೆಳ್ಳಂಬೆಳಗ್ಗೆ ಗಿರೀಶ್ ಅವರು ದಾಳಿಮಾಡಿದರು. ಆಯುರ್ವೇದ ಕ್ಲಿನಿಕ್‍ನಲ್ಲಿ ಇಂಗ್ಲೀಷ್ ಮೆಡಿಸೆನ್ಸ್ ಮಾರುತ್ತಿರುವ  ಆರೋಪದ ಹಿನ್ನೆಲೆಯಲ್ಲಿ ಇವುಗಳಮೇಲೆಯೂ ದಾಳಿ ಮಾಡಿದರು. ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಈ ಮೆಡಿಕಲ್‍ಗಳಲ್ಲಿ ಔಷಧಿ ಪಡೆದುಕೊಂಡ ಹಲವರ ಪೈಕಿ ಐದಾರುಮಂದಿ ರೋಗಿಗಳು ಮೃತಪಟ್ಟಿದ್ದಾರೆ ಎಂಬ ಆರೋಪ ಸಹ ಕೇಳಿ…