ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇರಳ ರಾಜ್ಯಕ್ಕೆ ಸೇರಿದ ಸಚಿನ್ ಹಾಗೂ ಭವ್ಯಾ ಎಂಬುವವರು ಡಿಪ್ಲೋಮ ಓದುತ್ತಿದ್ದಾಗ ಇಬ್ಬರೂ ಒಳ್ಳೆಯ ಸ್ನೇಹಿತರಾಗುತ್ತಾರೆ, ಇವರ ಸ್ನೇಹ ತುಂಬಾ ಆತ್ಮೀಯವಾಗಿ 8 ತಿಂಗಳು ಮುಂದುವರೆದ ಕಾರಣ ಇವರ ಸ್ನೇಹವನ್ನ ಅಪಾರ್ಥ ಮಾಡಿಕೊಂಡ ಭವ್ಯಾ ಮನೆಯವರು ಸಚಿನ್ ಜೊತೆ ಮಾತನಾಡದೆ ಇರುವಂತೆ ಭವ್ಯಾಗೆ ಎಚ್ಚರಿಕೆಯನ್ನ ನೀಡುತ್ತಾರೆ. ಇನ್ನು ತಮ್ಮ ಮನೆಯವರ ಮಾತಿಗೆ ಬೆಲೆಕೊಟ್ಟ ಭವ್ಯಾ ಸಚಿನ್ ಜೊತೆ ಮಾತನಾಡುವುದನ್ನ ಬಿಟ್ಟು ಬಿಡುತ್ತಾಳೆ, ಇನ್ನು ಈ ಸಮಯದಲ್ಲಿ ನಮ್ಮಿಬ್ಬರ ನಡುವೆ ಇರುವುದು ಬರಿ ಸ್ನೇಹ ಅಲ್ಲ ಪ್ರೀತಿ ಅನ್ನುವುದು ಅವರಿಬ್ಬರಿಗೂ ಅರಿವಾಗುತ್ತದೆ. ಸಚಿನ್ ಜೊತೆ ಮಾತನಾಡದೆ ಇರುವುದಕ್ಕೆ ಭವ್ಯಾಗೆ ಆಗದೆ ಇದ್ದ ಕಾರಣ ಮನೆಯವರಿಗೆ ತಿಳಿಯದಂತೆ ಸಚಿನ್ ನನ್ನ ಭೇಟಿ ಮಾಡಿ ಅವನ ಜೊತೆ ಮಾತನಾಡುತ್ತಿರುತ್ತಾಳೆ ಭವ್ಯಾ. ಇನ್ನು ಇಬ್ಬರ ನಡುವೆ ಪ್ರೀತಿ ಆರಂಭ ಆದಮೇಲೆ ಕೆಲಸಕ್ಕೆ ಸೇರಿಕೊಂಡ ಭವ್ಯಾಗೆ ಕೆಲವು ದಿನಗಳ ನಂತರ ತೀವ್ರವಾದ ಬೆನ್ನು ನೋವು ಕಾಣಿಸಿಕೊಳ್ಳುತ್ತದೆ.
ಬೆನ್ನು ನೋವು ಜಾಸ್ತಿ ಆದಕಾರಣ ಸಚಿನ್ ಜೊತೆ ಆಸ್ಪತ್ರೆಗೆ ಪರಿಶೀಲನೆ ಮಾಡಿದಾಗ ಭವ್ಯಾಗೆ ಕ್ಯಾನ್ಸರ್ ಇರುವುದು ಗೊತ್ತಾಗುತ್ತದೆ, ಇದನ್ನ ಕೇಳಿದ ಭವ್ಯಾ ಮತ್ತು ಸಚಿನ್ ಗೆ ಆಕಾಶವೇ ತಲೆಯ ಮೇಲೆ ಬಿದ್ದಂತೆ ಆಗುತ್ತದೆ. ಇನ್ನು ಈ ಸಮಯದಲ್ಲಿ ಭವ್ಯಾಗೆ ಧೈರ್ಯ ತುಂಬಿದ ಸಚಿನ್ ನಿನಗೆ ನಾನಿದ್ದೇನೆ, ಅದೆಷ್ಟೇ ಕಷ್ಟ ಆಗಲಿ ನಾನು ನಿನ್ನನ್ನ ಕಾಪಾಡಿಕೊಳ್ಳುತ್ತೇನೆ ನೀವು ಸ್ವಲ್ಪಾನು ಹೆದರಬೇಡ ಎಂದು ಭವ್ಯಾಳ ಕಷ್ಟಕ್ಕೆ ಹೆಗಲು ಕೊಟ್ಟ ಸಚಿನ್ ಆಕೆಗೆ ಧೈರ್ಯ ತುಂಬುತ್ತಾನೆ. ಇನ್ನು ಭವ್ಯಾ ಮನೆಗೆ ಗೊತ್ತಾಗದಂತೆ ಆಕೆಯನ್ನ ಪ್ರತಿ ವಾರ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರಿಶೀಲನೆ ಮಾಡಿಸಿ ಆಕೆಗೆ ಪ್ರಾರ್ಥಮಿಕ ಚಿಕೆತ್ಸೆಯನ್ನ ಕೊಡಿಸುತ್ತಾನೆ ಸಚಿನ್, ಕೆಲವು ಸಮಯದ ನಂತರ ಈ ವಿಷಯ ಇಬ್ಬರ ಮನೆಯವರಿಗೆ ಗೊತ್ತಾಗಿ ಮನೆಯವರು ಆಘಾತಕ್ಕೆ ಒಳಗಾಗುತ್ತಾರೆ.
ಇನ್ನು ಸಚಿನ್ ಒಳ್ಳೆಯ ತನವನ್ನ ನೋಡಿದ ಭವ್ಯಾ ಮನೆಯವರು ಸಚಿನ್ ಗೆ ಕೈ ಎತ್ತಿ ನಮಸ್ಕಾರ ಮಾಡುತ್ತಾರೆ, ಭವ್ಯಾ ಮನೆಯವರು ತುಂಬಾ ಬಡವರಾಗಿದ್ದ ಕಾರಣ ಪ್ರತಿ ಕ್ಷಣ ಭವ್ಯಾ ಬಗ್ಗೆ ಚಿಂತೆ ಮಾಡಲು ಆರಂಭ ಮಾಡಿದ ಸಚಿನ್ MA ಮಾಡಬೇಕು ಅನ್ನುವ ತನ್ನ ಆಸೆಯನ್ನ ಬದಿಗಿಟ್ಟು ಭವ್ಯಾ ಚಿಕಿತ್ಸೆಗೆ ಹಣವನ್ನ ಒದಗಿಸಲು ಸಿಕ್ಕ ಸಿಕ್ಕಕಡೆ ಕೆಲಸವನ್ನ ಮಾಡುತ್ತಾನೆ ಮತ್ತು ಸಾಲವನ್ನ ಪಡೆಯುತ್ತಾನೆ. ಇನ್ನು ಸಮಯ ಇದ್ದಾಗ ಕೂಲಿ ಕೆಲಸಕ್ಕೆ ಹೋಗಿ ಕಷ್ಟಪಟ್ಟು ದುಡಿಯುತ್ತಾನೆ, ಇನ್ನು ಆಸ್ಪತ್ರೆಯಲ್ಲಿ ವಾರಗಟ್ಟಲೆ ಭವ್ಯಾ ಜೊತೆ ಇರಬೇಕಾಗಿದ್ದ ಕಾರಣ ಒಂದು ದಿನ ದೇವಸ್ಥಾನದಲ್ಲಿ ಸರಳವಾಗಿ ಭವ್ಯಳನ್ನ ಮದುವೆಯಾಗುತ್ತಾನೆ ಸಚಿನ್. ಇನ್ನು ಮದುವೆಯ ಸಮಯದಲ್ಲಿ ಬಂಧುಗಳು ಮತ್ತು ಸ್ನೇಹಿತರು ಸಚಿನ್ ಗೆ ಒಂದಷ್ಟು ಹಣದ ಸಹಾಯವನ್ನ ಮಾಡುತ್ತಾರೆ.
ಕೊನೆಗೆ ಆಸ್ಪತ್ರೆಗೆ ಬೇಕಾಗುವಷ್ಟು ಹಣವನ್ನ ಶೇಖರಣೆ ಮಾಡುತ್ತಾನೆ ಸಚಿನ್, ಇನ್ನು ಭವ್ಯಾ ಆಪರೇಷನ್ ಗೆ ಒಳಗಾಗುವ ಸಚಿನ್ ಹೇಳಿದ ಕೊನೆಯ ಮಾತು ಏನು ಎಂದು ತಿಳಿದರೆ ನಿಮಗೂ ಕೂಡ ಕಣ್ಣಲ್ಲಿ ನೀರು ಬರುತ್ತದೆ. ಹೌದು ಸಚಿನ್ ಕೊನೆಯದಾಗಿ ಹೇಳಿದ್ದು ಏನು ಅಂದರೆ ನಾಳೆಯ ಬಗ್ಗೆ ನನಗೆ ಅರಿವಿಲ್ಲ ಆದರೆ ನನಗೆ ಭವ್ಯಾ ವಾಪಾಸ್ ಬೇಕು ಅಷ್ಟೇ ಮತ್ತು ಅದಕ್ಕಾಗಿ ನಾನು ಏನು ಮಾಡಲು ಕೂಡ ಸಿದ್ದ ಎಂದು ಹೇಳಿ ಕಣ್ಣೀರು ಹಾಕುತ್ತಾನೆ. ದೇವರ ಆಶೀರ್ವಾದ ಇವರಿಬ್ಬರ ಮೇಲೆ ಇದೆ ಎಂದು ಕಾಣುತ್ತದೆ, ಹೌದು ಭವ್ಯಾ ಮಾರಕ ಖಾಯಿಲೆಯನ್ನ ಗೆದ್ದು ಬಂದಿದ್ದಾಳೆ, ಸ್ನೇಹಿತರೆ ಪ್ರೀತಿ ಅಂದರೆ ಆಕರ್ಷಣೆ ಅಲ್ಲ ಮತ್ತು ಪ್ರೀತಿ ಅಂದರೆ ಧೈರ್ಯ ಎಂದು ಸಾರಿದ ಸಚಿನ್ ನ ಒಳ್ಳೆತನ ಮತ್ತು ಇವರಿಬ್ಬರ ಪ್ರೀತಿಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತಕ್ರಿಕೆಟ್ ತಂಡದನಾಯಕವಿರಾಟ್ ಕೊಹ್ಲಿ ಪತ್ನಿಹಾಗೂಬಾಲಿವುಡ್ ನಟಿಅನುಷ್ಕಾ ಶರ್ಮಾಕನ್ನಡದಲ್ಲಿ ಪದವೊಂದನ್ನು ಮಾತನಾಡುವ ಮೂಲಕ ಗಮನ ಸೆಳೆದಿದ್ದಾರೆ. ಸದ್ಯ ಪತಿ ಹಾಗೂ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಜತೆ ವೆಸ್ಟ್ಇಂಡೀಸ್ ಪ್ರವಾಸದಲ್ಲಿರುವ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕನ್ನಡದಲ್ಲಿ ಒಂದೇ ಒಂದು ಪದವನ್ನು ಮಾತನಾಡುವ ಮೂಲಕ ಕನ್ನಡಿಗರ ಹೃದಯ ಗೆದ್ದಿದ್ದಾರೆ. ಅನುಷ್ಕಾ ಮಾಡಿರುವ ತಾಜಾ ಟ್ವೀಟ್ನಲ್ಲಿ ಧನಾತ್ಮಕತೆಯ ಬಗ್ಗೆ ಮಾತನಾಡುತ್ತಾ ಸಾಗುತ್ತಾರೆ. ಇಂಟರ್ನೆಟ್ನಲ್ಲಿ ಧನಾತ್ಮಕತೆಯನ್ನು ಪಸರಿಸುವ ಟ್ವೀಟ್ಗಳನ್ನು ಓದುತ್ತಾ ಸಾಗುತ್ತಾರೆ. ಕೊನೆಗೆ ದಟ್ಸ್ ಇಟ್ ಬದಲು ಕನ್ನಡದಲ್ಲೇ ‘ಅಷ್ಟೇ’ ಎಂದು ಹೇಳುವ…
ಈ ಹಣ್ಣಿನಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ
ಜೀವನದಲ್ಲಿ ಎಲ್ಲರೂ ತಮಗೆ ಸ್ವಂತ ಮನೆಯನ್ನು ಕಟ್ಟಿಕೊಳ್ಳಬೇಕು ಎಂಬ ಆಸೆ ಎಲ್ಲರಲ್ಲಿಯೂ ಇದ್ದೆ ಇರುತ್ತೆ. ಹಾಗಾಗಿ ಮನೆ ಹೀಗಿರಬೇಕು, ಪೀಠೋಪಕರಣಗಳು ಮಾದರಿ, ಮನೆಯ ವಿನ್ಯಾಸ ಸೇರಿದಂತೆ ಪ್ರತಿಯೊಂದರಲ್ಲಿ ಸೂಕ್ತವಾದದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ತಮ್ಮ ಬಜೆಟ್ ಅನುಗುಣವಾಗಿ ಮನೆಯನ್ನು ಸುಂದರಗೊಳಿಸುವ ಖರೀದಿಸಲು ಬ್ಲೂಪ್ರಿಂಟ್ ಸಿದ್ಧಮಾಡಿಕೊಂಡಿರುತ್ತಾರೆ. ಆದರೆ ಅಮೆರಿಕದ ವಿಲ್ ಬ್ರೆಕ್ಸ್ ಎಂಬವರು 11 ಶಿಪ್ ಕಂಟೇನರ್ ಗಳಲ್ಲಿ ಮನೆ ಕಟ್ಟಿ ಎಲ್ಲರೂ ಹುಬ್ಬೇರುವಂತೆ ಮಾಡಿದ್ದಾರೆ. ವಿಲ್ ಬ್ರೆಕ್ಸ್ ಹಣದ ಅಡಚಣೆಯಿಂದಾಗಿ ಕಂಟೇನರ್ ಗಳ ಮೂಲಕ ಮನೆ ಕಟ್ಟಲು ನಿರ್ಧರಿಸದ್ದರು….
ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ಸರ್ಕಾರಿ ಉದ್ಯೋಗ ನೀಡಲಾಗುವುದಿಲ್ಲವೆಂದು ಅಸ್ಸಾಂ ಸರ್ಕಾರ ನಿರ್ಧಾರ ಕೈಗೊಂಡಿದೆ.ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು 2021 ರಿಂದ ಈ ನೀತಿ ಅನುಷ್ಠಾನಗೊಳ್ಳುತ್ತದೆ. 2017 ರಲ್ಲಿ ಅಸ್ಸಾಂ ವಿಧಾನಸಭೆಯಲ್ಲಿ “ಅಸ್ಸಾಂ ಜನಸಂಖ್ಯೆ ಮತ್ತು ಮಹಿಳಾ ಸಬಲೀಕರಣ ನೀತಿ” ಅಂಗಿಕಾರವಾಗಿತ್ತು. ಇದರ ಅನ್ವಯ ಎರಡು ಅಥವಾ ಒಂದು ಮಕ್ಕಳನ್ನು ಹೊಂದಿದ್ದರವರು ಮಾತ್ರ ಸರ್ಕಾರಿ ಉದ್ಯೋಗ ಪಡೆಯಲು ಅರ್ಹರಾಗಿದ್ದರು. ಈ ನೀತಿ ಪ್ರಸ್ತುತ ಸರ್ಕಾರಿ ಉದ್ಯೋಗದಲ್ಲಿರುವವರಿಗೂ ಅನ್ವವಾಗಲಿದ್ದು 2021 ರಿಂದ ಅಧಿಕೃತವಾಗಿ…
ಒಬ್ಬ ಸಾಮಾನ್ಯ ಮಹಿಳೆ ಹತ್ತು ಸಾವಿರ ಅಡಿ ಎತ್ತರದಿಂದ ಕೆಳಗೆ ಬೀಳುತ್ತಾಳೆ ಮತ್ತು ಆಕೆ ಕೆಳಗೆ ಬಿದ್ದ ನಂತರ ಏನಾಯಿತು ಎಂದು ತಿಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಈ ಘಟನೆ ನಡೆದಿದ್ದು 1971 ರ ಡಿಸೆಂಬರ್ ತಿಂಗಳಲ್ಲಿ, ಸ್ನೇಹಿತರೆ ಅಷ್ಟು ಎತ್ತರಿಂದ ಬಿದ್ದ ಈ ಹುಡುಗಿಯ ಹೆಸರು ಜೂಲಿಯನ್, ಈ ಹುಡುಗಿಯ ತಂದೆ ಹೊರದೇಶದಲ್ಲಿ ಕೆಲಸವನ್ನ ಮಾಡುತ್ತಿದ್ದ ಕಾರಣ 1971 ರ ಡಿಸೆಂಬರ್ ತಿಂಗಳಲ್ಲಿ ಜೂಲಿಯನ್ ತನ್ನ ತಾಯಿಯ ಜೊತೆ ತಂದೆಯನ್ನ ಭೇಟಿಯಾಗಲು ಹೊರದೇಶಕ್ಕೆ ವಿಮಾನದ…
ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು. ತುಂಬಾ ದುಬಾರಿಯಾಗಿರುವ ಕೆಲವು ಚಿಕಿತ್ಸೆ ಮಾಡಿಕೊಳ್ಳುವ ಬದಲು ಮನೆಯಲ್ಲಿಯೇ ಕೂದಲಿಗೆ ಚಿಕಿತ್ಸೆ ನೀಡಿದರೆ ತುಂಬಾ ಒಳ್ಳೆಯದು.ಕೂದಲು ಉದುರುವ ಸಮಸ್ಯೆಗೆ ಈರುಳ್ಳಿ ಬಳಸಿಕೊಳ್ಳುವುದು ಹೇಗೆ ಎಂದು ನೀವು ತಿಳಿಯಿರಿ. ಈರುಳ್ಳಿ ರಸ ಮತ್ತು ಬಿಸಿ ನೀರು: ಕೇಶದ ಸಮಸ್ಯೆಗೆ ಈರುಳ್ಳಿ ರಸವನ್ನು ಬಿಸಿ ನೀರಿನೊಂದಿಗೂ ಸಹ…