News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಪ್ರೇಮ, ಸ್ಪೂರ್ತಿ

ಮನೆಯವರಿಗೆ ಗೊತ್ತಿಲ್ಲದೇ ಹಾಗೆ ತನ್ನ ಗೆಳತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಹುಡುಗ, ಕಾರಣ ಮಾತ್ರ ಶಾಕಿಂಗ್.

205

ಕೇರಳ ರಾಜ್ಯಕ್ಕೆ ಸೇರಿದ ಸಚಿನ್ ಹಾಗೂ ಭವ್ಯಾ ಎಂಬುವವರು ಡಿಪ್ಲೋಮ ಓದುತ್ತಿದ್ದಾಗ ಇಬ್ಬರೂ ಒಳ್ಳೆಯ ಸ್ನೇಹಿತರಾಗುತ್ತಾರೆ, ಇವರ ಸ್ನೇಹ ತುಂಬಾ ಆತ್ಮೀಯವಾಗಿ 8 ತಿಂಗಳು ಮುಂದುವರೆದ ಕಾರಣ ಇವರ ಸ್ನೇಹವನ್ನ ಅಪಾರ್ಥ ಮಾಡಿಕೊಂಡ ಭವ್ಯಾ ಮನೆಯವರು ಸಚಿನ್ ಜೊತೆ ಮಾತನಾಡದೆ ಇರುವಂತೆ ಭವ್ಯಾಗೆ ಎಚ್ಚರಿಕೆಯನ್ನ ನೀಡುತ್ತಾರೆ. ಇನ್ನು ತಮ್ಮ ಮನೆಯವರ ಮಾತಿಗೆ ಬೆಲೆಕೊಟ್ಟ ಭವ್ಯಾ ಸಚಿನ್ ಜೊತೆ ಮಾತನಾಡುವುದನ್ನ ಬಿಟ್ಟು ಬಿಡುತ್ತಾಳೆ, ಇನ್ನು ಈ ಸಮಯದಲ್ಲಿ ನಮ್ಮಿಬ್ಬರ ನಡುವೆ ಇರುವುದು ಬರಿ ಸ್ನೇಹ ಅಲ್ಲ ಪ್ರೀತಿ ಅನ್ನುವುದು ಅವರಿಬ್ಬರಿಗೂ ಅರಿವಾಗುತ್ತದೆ. ಸಚಿನ್ ಜೊತೆ ಮಾತನಾಡದೆ ಇರುವುದಕ್ಕೆ ಭವ್ಯಾಗೆ ಆಗದೆ ಇದ್ದ ಕಾರಣ ಮನೆಯವರಿಗೆ ತಿಳಿಯದಂತೆ ಸಚಿನ್ ನನ್ನ ಭೇಟಿ ಮಾಡಿ ಅವನ ಜೊತೆ ಮಾತನಾಡುತ್ತಿರುತ್ತಾಳೆ ಭವ್ಯಾ. ಇನ್ನು ಇಬ್ಬರ ನಡುವೆ ಪ್ರೀತಿ ಆರಂಭ ಆದಮೇಲೆ ಕೆಲಸಕ್ಕೆ ಸೇರಿಕೊಂಡ ಭವ್ಯಾಗೆ ಕೆಲವು ದಿನಗಳ ನಂತರ ತೀವ್ರವಾದ ಬೆನ್ನು ನೋವು ಕಾಣಿಸಿಕೊಳ್ಳುತ್ತದೆ.

ಬೆನ್ನು ನೋವು ಜಾಸ್ತಿ ಆದಕಾರಣ ಸಚಿನ್ ಜೊತೆ ಆಸ್ಪತ್ರೆಗೆ ಪರಿಶೀಲನೆ ಮಾಡಿದಾಗ ಭವ್ಯಾಗೆ ಕ್ಯಾನ್ಸರ್ ಇರುವುದು ಗೊತ್ತಾಗುತ್ತದೆ, ಇದನ್ನ ಕೇಳಿದ ಭವ್ಯಾ ಮತ್ತು ಸಚಿನ್ ಗೆ ಆಕಾಶವೇ ತಲೆಯ ಮೇಲೆ ಬಿದ್ದಂತೆ ಆಗುತ್ತದೆ. ಇನ್ನು ಈ ಸಮಯದಲ್ಲಿ ಭವ್ಯಾಗೆ ಧೈರ್ಯ ತುಂಬಿದ ಸಚಿನ್ ನಿನಗೆ ನಾನಿದ್ದೇನೆ, ಅದೆಷ್ಟೇ ಕಷ್ಟ ಆಗಲಿ ನಾನು ನಿನ್ನನ್ನ ಕಾಪಾಡಿಕೊಳ್ಳುತ್ತೇನೆ ನೀವು ಸ್ವಲ್ಪಾನು ಹೆದರಬೇಡ ಎಂದು ಭವ್ಯಾಳ ಕಷ್ಟಕ್ಕೆ ಹೆಗಲು ಕೊಟ್ಟ ಸಚಿನ್ ಆಕೆಗೆ ಧೈರ್ಯ ತುಂಬುತ್ತಾನೆ. ಇನ್ನು ಭವ್ಯಾ ಮನೆಗೆ ಗೊತ್ತಾಗದಂತೆ ಆಕೆಯನ್ನ ಪ್ರತಿ ವಾರ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರಿಶೀಲನೆ ಮಾಡಿಸಿ ಆಕೆಗೆ ಪ್ರಾರ್ಥಮಿಕ ಚಿಕೆತ್ಸೆಯನ್ನ ಕೊಡಿಸುತ್ತಾನೆ ಸಚಿನ್, ಕೆಲವು ಸಮಯದ ನಂತರ ಈ ವಿಷಯ ಇಬ್ಬರ ಮನೆಯವರಿಗೆ ಗೊತ್ತಾಗಿ ಮನೆಯವರು ಆಘಾತಕ್ಕೆ ಒಳಗಾಗುತ್ತಾರೆ.

ಇನ್ನು ಸಚಿನ್ ಒಳ್ಳೆಯ ತನವನ್ನ ನೋಡಿದ ಭವ್ಯಾ ಮನೆಯವರು ಸಚಿನ್ ಗೆ ಕೈ ಎತ್ತಿ ನಮಸ್ಕಾರ ಮಾಡುತ್ತಾರೆ, ಭವ್ಯಾ ಮನೆಯವರು ತುಂಬಾ ಬಡವರಾಗಿದ್ದ ಕಾರಣ ಪ್ರತಿ ಕ್ಷಣ ಭವ್ಯಾ ಬಗ್ಗೆ ಚಿಂತೆ ಮಾಡಲು ಆರಂಭ ಮಾಡಿದ ಸಚಿನ್ MA ಮಾಡಬೇಕು ಅನ್ನುವ ತನ್ನ ಆಸೆಯನ್ನ ಬದಿಗಿಟ್ಟು ಭವ್ಯಾ ಚಿಕಿತ್ಸೆಗೆ ಹಣವನ್ನ ಒದಗಿಸಲು ಸಿಕ್ಕ ಸಿಕ್ಕಕಡೆ ಕೆಲಸವನ್ನ ಮಾಡುತ್ತಾನೆ ಮತ್ತು ಸಾಲವನ್ನ ಪಡೆಯುತ್ತಾನೆ. ಇನ್ನು ಸಮಯ ಇದ್ದಾಗ ಕೂಲಿ ಕೆಲಸಕ್ಕೆ ಹೋಗಿ ಕಷ್ಟಪಟ್ಟು ದುಡಿಯುತ್ತಾನೆ, ಇನ್ನು ಆಸ್ಪತ್ರೆಯಲ್ಲಿ ವಾರಗಟ್ಟಲೆ ಭವ್ಯಾ ಜೊತೆ ಇರಬೇಕಾಗಿದ್ದ ಕಾರಣ ಒಂದು ದಿನ ದೇವಸ್ಥಾನದಲ್ಲಿ ಸರಳವಾಗಿ ಭವ್ಯಳನ್ನ ಮದುವೆಯಾಗುತ್ತಾನೆ ಸಚಿನ್. ಇನ್ನು ಮದುವೆಯ ಸಮಯದಲ್ಲಿ ಬಂಧುಗಳು ಮತ್ತು ಸ್ನೇಹಿತರು ಸಚಿನ್ ಗೆ ಒಂದಷ್ಟು ಹಣದ ಸಹಾಯವನ್ನ ಮಾಡುತ್ತಾರೆ.

ಕೊನೆಗೆ ಆಸ್ಪತ್ರೆಗೆ ಬೇಕಾಗುವಷ್ಟು ಹಣವನ್ನ ಶೇಖರಣೆ ಮಾಡುತ್ತಾನೆ ಸಚಿನ್, ಇನ್ನು ಭವ್ಯಾ ಆಪರೇಷನ್ ಗೆ ಒಳಗಾಗುವ ಸಚಿನ್ ಹೇಳಿದ ಕೊನೆಯ ಮಾತು ಏನು ಎಂದು ತಿಳಿದರೆ ನಿಮಗೂ ಕೂಡ ಕಣ್ಣಲ್ಲಿ ನೀರು ಬರುತ್ತದೆ. ಹೌದು ಸಚಿನ್ ಕೊನೆಯದಾಗಿ ಹೇಳಿದ್ದು ಏನು ಅಂದರೆ ನಾಳೆಯ ಬಗ್ಗೆ ನನಗೆ ಅರಿವಿಲ್ಲ ಆದರೆ ನನಗೆ ಭವ್ಯಾ ವಾಪಾಸ್ ಬೇಕು ಅಷ್ಟೇ ಮತ್ತು ಅದಕ್ಕಾಗಿ ನಾನು ಏನು ಮಾಡಲು ಕೂಡ ಸಿದ್ದ ಎಂದು ಹೇಳಿ ಕಣ್ಣೀರು ಹಾಕುತ್ತಾನೆ. ದೇವರ ಆಶೀರ್ವಾದ ಇವರಿಬ್ಬರ ಮೇಲೆ ಇದೆ ಎಂದು ಕಾಣುತ್ತದೆ, ಹೌದು ಭವ್ಯಾ ಮಾರಕ ಖಾಯಿಲೆಯನ್ನ ಗೆದ್ದು ಬಂದಿದ್ದಾಳೆ, ಸ್ನೇಹಿತರೆ ಪ್ರೀತಿ ಅಂದರೆ ಆಕರ್ಷಣೆ ಅಲ್ಲ ಮತ್ತು ಪ್ರೀತಿ ಅಂದರೆ ಧೈರ್ಯ ಎಂದು ಸಾರಿದ ಸಚಿನ್ ನ ಒಳ್ಳೆತನ ಮತ್ತು ಇವರಿಬ್ಬರ ಪ್ರೀತಿಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • karnataka

    ಕರ್ನಾಟಕದ ಮೊದಲ ಕನ್ನಡ ಖಾಸಗಿ ಸುದ್ದಿ ವಾಹಿನಿ ಬಂದ್ ಆಗಲಿದೆ..!ತಿಳಿಯಲು ಈ ಲೇಖನಿ ಓದಿ…

    ಕರ್ನಾಟಕದ ಸುದ್ದಿ ಮಾಧ್ಯಮಗಳಲ್ಲಿ ‘ಉದಯ ನ್ಯೂಸ್’ ವಾಹಿನಿಯು ಒಂದು ಕಾಲದಲ್ಲಿ ತುಂಬಾ ಹೆಸರು ಮಾಡಿತ್ತು.ಆದರೆ ಈಗ ಬಂದಿರುವ ಸುದ್ದಿವಾಹಿನಿಗಳಿಗೆ ಪೈಪೋಟಿ ಕೊಡಲಾಗದೆ ಈ ವಾಹಿನಿಯು ಈಗ ಮುಚ್ಚುವ ಸ್ಥಿತಿಗೆ ತಲುಪಿದೆ.

  • ಸುದ್ದಿ

    ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದಂತಹ ಘಟನೆ…!

    ಉತ್ತರ ಪ್ರದೇಶದ ಅಲಿಗಢದಲ್ಲಿ ದಂಗಾಗಿಸುವ ಘಟನೆ ನಡೆದಿದೆ. ಕೇವಲ 5 ಸಾವಿರಕ್ಕಾಗಿ ಎರಡುವರೆ ವರ್ಷದ ಬಾಲಕಿ ಹತ್ಯೆ ನಡೆದಿದೆ. ಸಾಮಾನ್ಯ ಜನರಿಂದ ಸಿನಿಮಾ ತಾರೆಯರವರೆಗೆ ಎಲ್ಲರೂ ಈ ಘಟನೆ ಕೇಳಿ ದಂಗಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇದಕ್ಕೆ ವಿರೋಧ ವ್ಯಕ್ತವಾಗ್ತಿದೆ. ಮೇ.31ರಂದು ಅಲಿಗಢದಲ್ಲಿ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದಳು. ಬಾಲಕಿ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಐದು ದಿನಗಳ ನಂತ್ರ ಕಸದ ರಾಶಿಯಲ್ಲಿ ಮಗುವಿನ ಶವ ಪತ್ತೆಯಾಗಿದೆ. ಮಗುವಿನ ದೇಹ ಕೊಳೆತು ವಾಸನೆ ಬರುತ್ತಿತ್ತು ಎಂದು ಸ್ಥಳೀಯರು ಹೇಳಿದ್ದಾರೆ. ಬಾಲಕಿ…

  • ವಿಸ್ಮಯ ಜಗತ್ತು

    21ನೇ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ..!ತಿಳಿಯಲು ಮುಂದೆ ನೋಡಿ…

    ಯುಕೆ ನಿವಾಸಿಯೊಬ್ಬಳು ಕೆಲ ದಿನಗಳ ಹಿಂದಷ್ಟೆ 21ನೇ ಮಗುವಿಗೆ ಜನ್ಮ ನೀಡಿದ್ದಾಳೆ.ಇಂಗ್ಲೆಂಡಿನ 43 ವರ್ಷದ ಮಹಾತಾಯಿಯೊಬ್ಬರು 21ನೇ ಮಗುವಿಗೆ ಜನ್ಮ ನೀಡಿ ಇದು ಲಾಸ್ಟ್ ಎಂದು ಹೇಳುವುದರ ಮೂಲಕ ಎಲ್ಲರಿಗೂ ಆಶ್ಚರ್ಯ ಮೂಡಿಸಿದ್ದಾರೆ. ಈ ಮಹಾತಾಯಿ ಹೆಸರು ಶು ರೆಡ್ಪೋರ್ಡ್. ಪತಿ ನಿವೋಲ್. ವರದಿ ಪ್ರಕಾರ ಹಿಂದಿನ ವಾರ 12 ನಿಮಿಷದ ಹೆರಿಗೆ ನೋವು ಅನುಭವಿಸಿ ಶು 21ನೇ ಮಗು ಬೋನಿ ರಾಯೈಗೆ ಜನ್ಮ ನೀಡಿದ್ದಾಳೆ. 21 ಮಕ್ಕಳನ್ನು ಪಡೆದು ರಾಡ್ಫೋರ್ಡ್ ಕುಟುಂಬ ಯುಕೆಯಲ್ಲೇ ಅತಿ ದೊಡ್ಡದಾದ…

  • ಜ್ಯೋತಿಷ್ಯ

    ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆ- ಕೇರಳ ಫಸ್ಟ್, ಉತ್ತರ ಪ್ರದೇಶ ಲಾಸ್ಟ್ – ಕರ್ನಾಟಕ 8ನೇ ಸ್ಥಾನದಲ್ಲಿ……

    ದೇಶದಲ್ಲಿ ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ಕೇರಳ ಮೊದಲ ಸ್ಥಾನ ಪಡೆದುಕೊಂಡರೆ ಕರ್ನಾಟಕ 8 ನೇ ಸ್ಥಾನದಲ್ಲಿದೆ.ಮಂಗಳವಾರ ನೀತಿ ಆಯೋಗವು ದೇಶದ ಆರೋಗ್ಯಕರ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇರಳ ಟಾಪರ್ ಆದರೆ ಕರ್ನಾಟಕ 8ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ ಸಿಕ್ಕಿದೆ. 23 ಮಾನದಂಡಗಳನ್ನು ಗಣನೆಗೆ ತೆಗೆದುಕೊಂಡು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಆಧಾರದ ಮೇಲೆ ತಯಾರು ಮಾಡಿದ್ದ ‘ಆರೋಗ್ಯಕರ ರಾಜ್ಯಗಳು ಮತ್ತು ಪ್ರಗತಿಶೀಲ ಭಾರತ’ “Healthy States, Progressive India”…

  • ಸುದ್ದಿ

    ಅಡಿಕೆ ಮರ ಏರುವ ಯಂತ್ರ ಆವಿಷ್ಕರಿಸಿದ ಬಂಟ್ವಾಳ ರೈತ, ಮಹೀಂದ್ರಾ ಗ್ರೂಪ್‌ನ ಅಧ್ಯಕ್ಷರ ಪ್ರಶಂಸೆ…!

    ಮಂಗಳೂರು: ರೈತನೊಬ್ಬ ಅಡಕೆ ಮರವನ್ನು ಯಂತ್ರವೊಂದರ ಸಹಾಯದಿಂದ ಹತ್ತುವ ವಿಡಿಯೋ ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಅಡಕೆ ಮರಕ್ಕೆ ಅತ್ಯಂತ ಸುಲಭವಾಗಿ ಹತ್ತಿ ಅಡಕೆ ಕೀಳುವ ಬೈಕ್ ಮಾದರಿಯ ಯಂತ್ರವೊಂದನ್ನು ಬಂಟ್ವಾಳದ ಪ್ರಗತಿಪರ ಕೃಷಿಕ ಗಣಪತಿ ಭಟ್ ಆವಿಷ್ಕರಿಸಿದ್ದು, ಇದಕ್ಕೀಗ ಮಹೀಂದ್ರಾ ಗ್ರೂಪ್‌ನ ಅಧ್ಯಕ್ಷ ಆನಂದ್ ಮಹೀಂದ್ರಾ ಅವರಿಂದಲೂ ಮೆಚ್ಚುಗೆಯಿಂದ ಟ್ವೀಟ್ ಮಾಡಿದೆ. ಸಜೀಪಮೂಡ ಗ್ರಾಮದ ಕೋಮಾಲಿ ನಿವಾಸಿ, ಗಣಪತಿ ಭಟ್ ಅವರ ಯಂತ್ರದ ಮೂಲಕ ಮಹಿಳೆಯರೂ ಮರ ಏರಲು ಸಾಧ್ಯವಾಗಿದೆ. ಯುವತಿಯೋರ್ವಳು ಮರ ಏರುತ್ತಿರುವ…

  • ಸುದ್ದಿ

    ಫೋರ್ಜರಿ ಮಾಡಿ ಆಸ್ತಿ ಕಬಳಿಸಿ. ತಂದೆ ತಾಯಿಗೆ ಗೇಟ್ ಪಾಸ್ ಕೊಟ್ಟ ಮಕ್ಕಳು.

    ತಂದೆ-ತಾಯಿ ಮಕ್ಕಳಿಗೋಸ್ಕರ ತಮ್ಮ ಇಡೀ ಬದುಕನ್ನೇ ಮುಡಿಪಾಗಿ ಇಡುತ್ತಾರೆ. ಕಷ್ಟಪಟ್ಟು ಮಕ್ಕಳನ್ನು ಸಾಕಿದರೂ ಕೊನೆಗೆ ತಂದೆ ತಾಯಿಗೆ ದ್ರೋಹ ಬಗೆಯುವ ಮಟ್ಟಕ್ಕೆ ಕೆಲವರು ಹೋಗುತ್ತಾರೆ. ಆದರೆ ಇಲ್ಲಿ ನೋಡಿ ಹೆಣ್ಣುಮಕ್ಕಳು ಕುಟುಂಭದ ಕಣ್ಣು ಎನ್ನುವಂತೆ ಸಾಕಿ ಸಲಹಿದರು ಅದೇ ಮಕ್ಕಳು ಆಸ್ತಿಯ ಆಸೆಗೆ ಹೆತ್ತವರಿಗೆ ದ್ರೋಹ ಬಗೆದಿದ್ದಾರೆ. ಮಕ್ಕಳಿಗೋಸ್ಕರ, ಅವರ ಸುಖ ಸಂತೋಷಕ್ಕೋಸ್ಕರ ತಂದೆ ತಾಯಿ ತಮ್ಮ ಜೀವನವನ್ನೆ ಮುಡಿಪಾಗಿಡುತ್ತಾರೆ.  ಆದರೆ ಇಲ್ಲಿ ವೆಲ್ಲಿಯನ್, ಕಮಲಮ್ಮ ಎಂಬ ದಂಪತಿಗೆ ತಮ್ಮ ಮಕ್ಕಳೇ ಮೋಸ ಮಾಡಿರುವ ಘಟನೆ ಬೆಳಕಿಗೆ…