ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇರಳ ರಾಜ್ಯಕ್ಕೆ ಸೇರಿದ ಸಚಿನ್ ಹಾಗೂ ಭವ್ಯಾ ಎಂಬುವವರು ಡಿಪ್ಲೋಮ ಓದುತ್ತಿದ್ದಾಗ ಇಬ್ಬರೂ ಒಳ್ಳೆಯ ಸ್ನೇಹಿತರಾಗುತ್ತಾರೆ, ಇವರ ಸ್ನೇಹ ತುಂಬಾ ಆತ್ಮೀಯವಾಗಿ 8 ತಿಂಗಳು ಮುಂದುವರೆದ ಕಾರಣ ಇವರ ಸ್ನೇಹವನ್ನ ಅಪಾರ್ಥ ಮಾಡಿಕೊಂಡ ಭವ್ಯಾ ಮನೆಯವರು ಸಚಿನ್ ಜೊತೆ ಮಾತನಾಡದೆ ಇರುವಂತೆ ಭವ್ಯಾಗೆ ಎಚ್ಚರಿಕೆಯನ್ನ ನೀಡುತ್ತಾರೆ. ಇನ್ನು ತಮ್ಮ ಮನೆಯವರ ಮಾತಿಗೆ ಬೆಲೆಕೊಟ್ಟ ಭವ್ಯಾ ಸಚಿನ್ ಜೊತೆ ಮಾತನಾಡುವುದನ್ನ ಬಿಟ್ಟು ಬಿಡುತ್ತಾಳೆ, ಇನ್ನು ಈ ಸಮಯದಲ್ಲಿ ನಮ್ಮಿಬ್ಬರ ನಡುವೆ ಇರುವುದು ಬರಿ ಸ್ನೇಹ ಅಲ್ಲ ಪ್ರೀತಿ ಅನ್ನುವುದು ಅವರಿಬ್ಬರಿಗೂ ಅರಿವಾಗುತ್ತದೆ. ಸಚಿನ್ ಜೊತೆ ಮಾತನಾಡದೆ ಇರುವುದಕ್ಕೆ ಭವ್ಯಾಗೆ ಆಗದೆ ಇದ್ದ ಕಾರಣ ಮನೆಯವರಿಗೆ ತಿಳಿಯದಂತೆ ಸಚಿನ್ ನನ್ನ ಭೇಟಿ ಮಾಡಿ ಅವನ ಜೊತೆ ಮಾತನಾಡುತ್ತಿರುತ್ತಾಳೆ ಭವ್ಯಾ. ಇನ್ನು ಇಬ್ಬರ ನಡುವೆ ಪ್ರೀತಿ ಆರಂಭ ಆದಮೇಲೆ ಕೆಲಸಕ್ಕೆ ಸೇರಿಕೊಂಡ ಭವ್ಯಾಗೆ ಕೆಲವು ದಿನಗಳ ನಂತರ ತೀವ್ರವಾದ ಬೆನ್ನು ನೋವು ಕಾಣಿಸಿಕೊಳ್ಳುತ್ತದೆ.
ಬೆನ್ನು ನೋವು ಜಾಸ್ತಿ ಆದಕಾರಣ ಸಚಿನ್ ಜೊತೆ ಆಸ್ಪತ್ರೆಗೆ ಪರಿಶೀಲನೆ ಮಾಡಿದಾಗ ಭವ್ಯಾಗೆ ಕ್ಯಾನ್ಸರ್ ಇರುವುದು ಗೊತ್ತಾಗುತ್ತದೆ, ಇದನ್ನ ಕೇಳಿದ ಭವ್ಯಾ ಮತ್ತು ಸಚಿನ್ ಗೆ ಆಕಾಶವೇ ತಲೆಯ ಮೇಲೆ ಬಿದ್ದಂತೆ ಆಗುತ್ತದೆ. ಇನ್ನು ಈ ಸಮಯದಲ್ಲಿ ಭವ್ಯಾಗೆ ಧೈರ್ಯ ತುಂಬಿದ ಸಚಿನ್ ನಿನಗೆ ನಾನಿದ್ದೇನೆ, ಅದೆಷ್ಟೇ ಕಷ್ಟ ಆಗಲಿ ನಾನು ನಿನ್ನನ್ನ ಕಾಪಾಡಿಕೊಳ್ಳುತ್ತೇನೆ ನೀವು ಸ್ವಲ್ಪಾನು ಹೆದರಬೇಡ ಎಂದು ಭವ್ಯಾಳ ಕಷ್ಟಕ್ಕೆ ಹೆಗಲು ಕೊಟ್ಟ ಸಚಿನ್ ಆಕೆಗೆ ಧೈರ್ಯ ತುಂಬುತ್ತಾನೆ. ಇನ್ನು ಭವ್ಯಾ ಮನೆಗೆ ಗೊತ್ತಾಗದಂತೆ ಆಕೆಯನ್ನ ಪ್ರತಿ ವಾರ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರಿಶೀಲನೆ ಮಾಡಿಸಿ ಆಕೆಗೆ ಪ್ರಾರ್ಥಮಿಕ ಚಿಕೆತ್ಸೆಯನ್ನ ಕೊಡಿಸುತ್ತಾನೆ ಸಚಿನ್, ಕೆಲವು ಸಮಯದ ನಂತರ ಈ ವಿಷಯ ಇಬ್ಬರ ಮನೆಯವರಿಗೆ ಗೊತ್ತಾಗಿ ಮನೆಯವರು ಆಘಾತಕ್ಕೆ ಒಳಗಾಗುತ್ತಾರೆ.
ಇನ್ನು ಸಚಿನ್ ಒಳ್ಳೆಯ ತನವನ್ನ ನೋಡಿದ ಭವ್ಯಾ ಮನೆಯವರು ಸಚಿನ್ ಗೆ ಕೈ ಎತ್ತಿ ನಮಸ್ಕಾರ ಮಾಡುತ್ತಾರೆ, ಭವ್ಯಾ ಮನೆಯವರು ತುಂಬಾ ಬಡವರಾಗಿದ್ದ ಕಾರಣ ಪ್ರತಿ ಕ್ಷಣ ಭವ್ಯಾ ಬಗ್ಗೆ ಚಿಂತೆ ಮಾಡಲು ಆರಂಭ ಮಾಡಿದ ಸಚಿನ್ MA ಮಾಡಬೇಕು ಅನ್ನುವ ತನ್ನ ಆಸೆಯನ್ನ ಬದಿಗಿಟ್ಟು ಭವ್ಯಾ ಚಿಕಿತ್ಸೆಗೆ ಹಣವನ್ನ ಒದಗಿಸಲು ಸಿಕ್ಕ ಸಿಕ್ಕಕಡೆ ಕೆಲಸವನ್ನ ಮಾಡುತ್ತಾನೆ ಮತ್ತು ಸಾಲವನ್ನ ಪಡೆಯುತ್ತಾನೆ. ಇನ್ನು ಸಮಯ ಇದ್ದಾಗ ಕೂಲಿ ಕೆಲಸಕ್ಕೆ ಹೋಗಿ ಕಷ್ಟಪಟ್ಟು ದುಡಿಯುತ್ತಾನೆ, ಇನ್ನು ಆಸ್ಪತ್ರೆಯಲ್ಲಿ ವಾರಗಟ್ಟಲೆ ಭವ್ಯಾ ಜೊತೆ ಇರಬೇಕಾಗಿದ್ದ ಕಾರಣ ಒಂದು ದಿನ ದೇವಸ್ಥಾನದಲ್ಲಿ ಸರಳವಾಗಿ ಭವ್ಯಳನ್ನ ಮದುವೆಯಾಗುತ್ತಾನೆ ಸಚಿನ್. ಇನ್ನು ಮದುವೆಯ ಸಮಯದಲ್ಲಿ ಬಂಧುಗಳು ಮತ್ತು ಸ್ನೇಹಿತರು ಸಚಿನ್ ಗೆ ಒಂದಷ್ಟು ಹಣದ ಸಹಾಯವನ್ನ ಮಾಡುತ್ತಾರೆ.
ಕೊನೆಗೆ ಆಸ್ಪತ್ರೆಗೆ ಬೇಕಾಗುವಷ್ಟು ಹಣವನ್ನ ಶೇಖರಣೆ ಮಾಡುತ್ತಾನೆ ಸಚಿನ್, ಇನ್ನು ಭವ್ಯಾ ಆಪರೇಷನ್ ಗೆ ಒಳಗಾಗುವ ಸಚಿನ್ ಹೇಳಿದ ಕೊನೆಯ ಮಾತು ಏನು ಎಂದು ತಿಳಿದರೆ ನಿಮಗೂ ಕೂಡ ಕಣ್ಣಲ್ಲಿ ನೀರು ಬರುತ್ತದೆ. ಹೌದು ಸಚಿನ್ ಕೊನೆಯದಾಗಿ ಹೇಳಿದ್ದು ಏನು ಅಂದರೆ ನಾಳೆಯ ಬಗ್ಗೆ ನನಗೆ ಅರಿವಿಲ್ಲ ಆದರೆ ನನಗೆ ಭವ್ಯಾ ವಾಪಾಸ್ ಬೇಕು ಅಷ್ಟೇ ಮತ್ತು ಅದಕ್ಕಾಗಿ ನಾನು ಏನು ಮಾಡಲು ಕೂಡ ಸಿದ್ದ ಎಂದು ಹೇಳಿ ಕಣ್ಣೀರು ಹಾಕುತ್ತಾನೆ. ದೇವರ ಆಶೀರ್ವಾದ ಇವರಿಬ್ಬರ ಮೇಲೆ ಇದೆ ಎಂದು ಕಾಣುತ್ತದೆ, ಹೌದು ಭವ್ಯಾ ಮಾರಕ ಖಾಯಿಲೆಯನ್ನ ಗೆದ್ದು ಬಂದಿದ್ದಾಳೆ, ಸ್ನೇಹಿತರೆ ಪ್ರೀತಿ ಅಂದರೆ ಆಕರ್ಷಣೆ ಅಲ್ಲ ಮತ್ತು ಪ್ರೀತಿ ಅಂದರೆ ಧೈರ್ಯ ಎಂದು ಸಾರಿದ ಸಚಿನ್ ನ ಒಳ್ಳೆತನ ಮತ್ತು ಇವರಿಬ್ಬರ ಪ್ರೀತಿಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳು ಹುಟ್ಟುವಾಗ ಅವರ ತಲೆಯಲ್ಲಿ ತುಂಬಾನೆ ಕೂದಲು ಇರುತ್ತದೆ, ಇಲ್ಲವಾದರೆ ಸ್ವಲ್ಪವೇ ಸ್ವಲ್ಪ ಕೂದಲು ಇರುತ್ತದೆ. ಆದರೆ ಯಾವುದೆ ಮಕ್ಕಳು ಹುಟ್ಟುವಾಗ ಬಕ್ಕ ತಲೆಯೊಂದಿಗೆ ಹುಟ್ಟಿರುವುದನ್ನು ನೋಡಿರೋದು ಕಡಿಮೆ.
ಮೆಟ್ರೋದಲ್ಲಿ ಪ್ರಯಾಣಿಸುವ ಜನರ ಸಂಖ್ಯೆ ಹೆಚ್ಚಾದಷ್ಟು ಬಾಗಿಲಲ್ಲಿ ಸಿಲುಕಿ ಪರದಾಡುವವರ ಸಂಖ್ಯೆಯೂ ಸಹ ಹೆಚ್ಚಾಗುತ್ತಿದೆ . ಹಸಿರು ಮಾರ್ಗದ ರೈಲಿನಲ್ಲಿ ಬಾಗಿಲ ಬಳಿ ಕಾಲು ಸಿಕ್ಕಿಕೊಂಡು ಒದ್ದಾಡುತ್ತಿರುವ ಎರಡು ದೃಶ್ಯ ಇತ್ತೀಚೆಗೆ ನಡೆದಿವೆ. ಅ.14ರಂದು ಸಂಜೆ 6.20 ರ ಸುಮಾರಿಗೆ ಮೆಜೆಸ್ಟಿಕ್ ನಿಲ್ದಾಣದಲ್ಲಿ ಹೆಣ್ಣು ಮಗುವಿನ ಕಾಲು ಬಾಗಿಲಿನಲ್ಲಿ ಸಿಕ್ಕಿ ಹಾಕಿಕೊಂಡ ಘಟನೆ ನಡೆದಿದೆ. ನಿಲ್ದಾಣದಲ್ಲಿ ದಂಪತಿ ಮಗುವಿನೊಂದಿಗೆ ರೈಲಿನ ಒಳಗೆ ಪ್ರವೇಶಿಸುತ್ತಿದ್ದರು, ದಟ್ಟಣೆ ಹೆಚ್ಚಿದ್ದರಿಂದ ದಂಪತಿ ಹಾಗೂ ಮಗು ಬಾಗಿಲಿನ ಬಳಿಯಲ್ಲೇ ನಿಲ್ಲಬೇಕಾಯಿತು. ಈ ವೇಳೆ…
ದೆಹಲಿಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಾಗಿ ( Karnataka Assembly Election 2023 ) ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ( Congress Candidate List ) 2ನೇ ಪಟ್ಟಿ ಬಿಡುಗಡೆಗಾಗಿ ಚುನಾವಣಾ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ಅಂತಿಮವಾಗಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಫೈಲನ್ ಮಾಡಲಾಗಿತ್ತು. ಅದರಂತೆ ಕಾಂಗ್ರೆಸ್ ಪಕ್ಷದಿಂದ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಮೊದಲು 124 ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಸಿಂಗಲ್ ಅಭ್ಯರ್ಥಿಗಳಿರುವಂತ 124 ಕ್ಷೇತ್ರಗಳಿಗೆ…
ತುಮಕೂರು: ಸುಳ್ವಾಡಿ ವಿಷ ಪ್ರಸಾದ ದುರಂತ ಮರೆಮಾಚುವ ಮುನ್ನವೇ ತುಮಕೂರು ಜಿಲ್ಲೆ ಅಂತಹದ್ದೇ ಘಟನೆ ಮರುಕಳಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಶಿರಾ ತಾಲೂಕಿನ ವೀರಭದ್ರ (16) ಮೃತ ಬಾಲಕ. ಗಂಗಾಧರ್, ತಿಪ್ಪೇಸ್ವಾಮಿ, ರುದ್ರೇಶ್, ನಾಗರತ್ನ, ಪವನ್, ಅರ್ಪಿತಾ, ವಿರೂಪಾಕ್ಷ ಸೇರಿದಂತೆ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಶಿರಾ ವ್ಯಾಪ್ತಿಯ ಜನರಿಗೆ ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರಿನಿಂದ ಬಂದಿದ್ದ ಭಕ್ತರಿಗೆ ಬೆಂಗಳೂರಿನಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.ಆಗಿದ್ದೇನು?: ಪಾವಗಡ ತಾಲೂಕಿನ ನಿಡಗಲ್ಲು ಗ್ರಾಮದ ವೀರಭಧ್ರಸ್ವಾಮಿ ದೇವಾಲಯದಲ್ಲಿ ಸೋಮವಾರ ವಿಶೇಷ…
ಪ್ರತಿಯೊಬ್ಬರ ನಡವಳಿಕೆಯನ್ನು ಅವ್ರ ರಾಶಿ ಆಧಾರದ ಮೇಲೆ ಹೇಳಬಹುದು. ವ್ಯಕ್ತಿ ವರ್ತನೆಗೂ ರಾಶಿಗೂ ಸಂಬಂಧವಿದೆ. ಯಾವ ವ್ಯಕ್ತಿ ಕೋಪಿಷ್ಟ? ಯಾವ ವ್ಯಕ್ತಿ ಅದೃಷ್ಟವಂತ ಎಂಬುದನ್ನು ರಾಶಿ ನೋಡಿಯೇ ಪಂಡಿತರು ಹೇಳ್ತಾರೆ. ರಾಶಿ ಹಾಗೂ ಪ್ರಣಯಕ್ಕೂ ಸಂಬಂಧವಿದೆ. ಯಾವ ಹುಡುಗಿಯರು ಮದುವೆಯಾದ್ಮೇಲೆ ಸಂಗಾತಿಯನ್ನು ಅತಿ ಹೆಚ್ಚು ತೃಪ್ತಿಪಡಿಸ್ತಾರೆ? ಸಂಗಾತಿ ಜೊತೆ ಉತ್ತಮ ಸಂಬಂಧ ಹೊಂದಿರುತ್ತಾರೆ ಎಂಬುದನ್ನು ರಾಶಿ ಮೂಲಕವೇ ಹೇಳಬಹುದು. ಮಕರ ರಾಶಿಯ ಹುಡುಗಿಯರು ಪ್ರೀತಿ ವಿಚಾರದಲ್ಲಿ ಎಂದೂ ಮೋಸ ಮಾಡುವುದಿಲ್ಲವಂತೆ. ಪತಿಯನ್ನು ನಿಷ್ಠೆಯಿಂದ ಪ್ರೀತಿ ಮಾಡುತ್ತಾರಂತೆ. ಮದುವೆಯಾದ್ಮೇಲೆ…
ಮೌಢ್ಯಾಚರಣೆ ನಿಷೇಧ ಕಾಯ್ದೆ ಜಾರಿಗೊಳಿಸಬೇಕೆಂಬ ಸರ್ಕಾರದ ಪ್ರಯತ್ನ ವಿಫಲವಾಯಿತು. ಆದರೆ ಕೋಟೆನಾಡಿನಲ್ಲಿರುವ ಐತಿಹಾಸಿಕ ಹಿನ್ನೆಲೆಯ ಮುರುಘಾ ಮಠ ಮಾತ್ರ ಮೌಢ್ಯ ನಿಷೇಧದ ವಿಚಾರದಲ್ಲಿ ತನ್ನ ಗುರಿಯನ್ನು ಮೊಟಕುಗೊಳಿಸದೇ ಆಷಾಢದಲ್ಲೂ ಸಾಮೂಹಿಕ ವಿವಾಹ ನೆರವೇರಿಸುವ ಮೂಲಕ ಮೌಢ್ಯಾಚರಣೆ ವಿರುದ್ಧ ಸಮರ ಸಾರಿದೆ. ಮುರುಘಾ ಮಠದ ಆಶ್ರಯದಲ್ಲಿ ಅಲ್ಲಮಪ್ರಭು ಭವನದಲ್ಲಿ ಆಯೋಜಿಸಿದ್ದ 29ನೇ ವರ್ಷದ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಿದೆ. ಆಷಾಢ ಶುಕ್ರವಾರವಾದರೂ ಸಹ ಮುರುಘಾಮಠ ನುಡಿದಂತೆ ನಡೆಯುತ್ತಿದೆ. ಮೌಢ್ಯಾಚರಣೆ ನಿಷೇಧಕ್ಕಾಗಿ ಟೊಂಕಕಟ್ಟಿ ನಿಂತಿರುವ ಡಾ. ಶಿವಮೂರ್ತಿ ಮುರುಘಾ ಶರಣರು…