ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇರಳ ರಾಜ್ಯಕ್ಕೆ ಸೇರಿದ ಸಚಿನ್ ಹಾಗೂ ಭವ್ಯಾ ಎಂಬುವವರು ಡಿಪ್ಲೋಮ ಓದುತ್ತಿದ್ದಾಗ ಇಬ್ಬರೂ ಒಳ್ಳೆಯ ಸ್ನೇಹಿತರಾಗುತ್ತಾರೆ, ಇವರ ಸ್ನೇಹ ತುಂಬಾ ಆತ್ಮೀಯವಾಗಿ 8 ತಿಂಗಳು ಮುಂದುವರೆದ ಕಾರಣ ಇವರ ಸ್ನೇಹವನ್ನ ಅಪಾರ್ಥ ಮಾಡಿಕೊಂಡ ಭವ್ಯಾ ಮನೆಯವರು ಸಚಿನ್ ಜೊತೆ ಮಾತನಾಡದೆ ಇರುವಂತೆ ಭವ್ಯಾಗೆ ಎಚ್ಚರಿಕೆಯನ್ನ ನೀಡುತ್ತಾರೆ. ಇನ್ನು ತಮ್ಮ ಮನೆಯವರ ಮಾತಿಗೆ ಬೆಲೆಕೊಟ್ಟ ಭವ್ಯಾ ಸಚಿನ್ ಜೊತೆ ಮಾತನಾಡುವುದನ್ನ ಬಿಟ್ಟು ಬಿಡುತ್ತಾಳೆ, ಇನ್ನು ಈ ಸಮಯದಲ್ಲಿ ನಮ್ಮಿಬ್ಬರ ನಡುವೆ ಇರುವುದು ಬರಿ ಸ್ನೇಹ ಅಲ್ಲ ಪ್ರೀತಿ ಅನ್ನುವುದು ಅವರಿಬ್ಬರಿಗೂ ಅರಿವಾಗುತ್ತದೆ. ಸಚಿನ್ ಜೊತೆ ಮಾತನಾಡದೆ ಇರುವುದಕ್ಕೆ ಭವ್ಯಾಗೆ ಆಗದೆ ಇದ್ದ ಕಾರಣ ಮನೆಯವರಿಗೆ ತಿಳಿಯದಂತೆ ಸಚಿನ್ ನನ್ನ ಭೇಟಿ ಮಾಡಿ ಅವನ ಜೊತೆ ಮಾತನಾಡುತ್ತಿರುತ್ತಾಳೆ ಭವ್ಯಾ. ಇನ್ನು ಇಬ್ಬರ ನಡುವೆ ಪ್ರೀತಿ ಆರಂಭ ಆದಮೇಲೆ ಕೆಲಸಕ್ಕೆ ಸೇರಿಕೊಂಡ ಭವ್ಯಾಗೆ ಕೆಲವು ದಿನಗಳ ನಂತರ ತೀವ್ರವಾದ ಬೆನ್ನು ನೋವು ಕಾಣಿಸಿಕೊಳ್ಳುತ್ತದೆ.

ಬೆನ್ನು ನೋವು ಜಾಸ್ತಿ ಆದಕಾರಣ ಸಚಿನ್ ಜೊತೆ ಆಸ್ಪತ್ರೆಗೆ ಪರಿಶೀಲನೆ ಮಾಡಿದಾಗ ಭವ್ಯಾಗೆ ಕ್ಯಾನ್ಸರ್ ಇರುವುದು ಗೊತ್ತಾಗುತ್ತದೆ, ಇದನ್ನ ಕೇಳಿದ ಭವ್ಯಾ ಮತ್ತು ಸಚಿನ್ ಗೆ ಆಕಾಶವೇ ತಲೆಯ ಮೇಲೆ ಬಿದ್ದಂತೆ ಆಗುತ್ತದೆ. ಇನ್ನು ಈ ಸಮಯದಲ್ಲಿ ಭವ್ಯಾಗೆ ಧೈರ್ಯ ತುಂಬಿದ ಸಚಿನ್ ನಿನಗೆ ನಾನಿದ್ದೇನೆ, ಅದೆಷ್ಟೇ ಕಷ್ಟ ಆಗಲಿ ನಾನು ನಿನ್ನನ್ನ ಕಾಪಾಡಿಕೊಳ್ಳುತ್ತೇನೆ ನೀವು ಸ್ವಲ್ಪಾನು ಹೆದರಬೇಡ ಎಂದು ಭವ್ಯಾಳ ಕಷ್ಟಕ್ಕೆ ಹೆಗಲು ಕೊಟ್ಟ ಸಚಿನ್ ಆಕೆಗೆ ಧೈರ್ಯ ತುಂಬುತ್ತಾನೆ. ಇನ್ನು ಭವ್ಯಾ ಮನೆಗೆ ಗೊತ್ತಾಗದಂತೆ ಆಕೆಯನ್ನ ಪ್ರತಿ ವಾರ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರಿಶೀಲನೆ ಮಾಡಿಸಿ ಆಕೆಗೆ ಪ್ರಾರ್ಥಮಿಕ ಚಿಕೆತ್ಸೆಯನ್ನ ಕೊಡಿಸುತ್ತಾನೆ ಸಚಿನ್, ಕೆಲವು ಸಮಯದ ನಂತರ ಈ ವಿಷಯ ಇಬ್ಬರ ಮನೆಯವರಿಗೆ ಗೊತ್ತಾಗಿ ಮನೆಯವರು ಆಘಾತಕ್ಕೆ ಒಳಗಾಗುತ್ತಾರೆ.

ಇನ್ನು ಸಚಿನ್ ಒಳ್ಳೆಯ ತನವನ್ನ ನೋಡಿದ ಭವ್ಯಾ ಮನೆಯವರು ಸಚಿನ್ ಗೆ ಕೈ ಎತ್ತಿ ನಮಸ್ಕಾರ ಮಾಡುತ್ತಾರೆ, ಭವ್ಯಾ ಮನೆಯವರು ತುಂಬಾ ಬಡವರಾಗಿದ್ದ ಕಾರಣ ಪ್ರತಿ ಕ್ಷಣ ಭವ್ಯಾ ಬಗ್ಗೆ ಚಿಂತೆ ಮಾಡಲು ಆರಂಭ ಮಾಡಿದ ಸಚಿನ್ MA ಮಾಡಬೇಕು ಅನ್ನುವ ತನ್ನ ಆಸೆಯನ್ನ ಬದಿಗಿಟ್ಟು ಭವ್ಯಾ ಚಿಕಿತ್ಸೆಗೆ ಹಣವನ್ನ ಒದಗಿಸಲು ಸಿಕ್ಕ ಸಿಕ್ಕಕಡೆ ಕೆಲಸವನ್ನ ಮಾಡುತ್ತಾನೆ ಮತ್ತು ಸಾಲವನ್ನ ಪಡೆಯುತ್ತಾನೆ. ಇನ್ನು ಸಮಯ ಇದ್ದಾಗ ಕೂಲಿ ಕೆಲಸಕ್ಕೆ ಹೋಗಿ ಕಷ್ಟಪಟ್ಟು ದುಡಿಯುತ್ತಾನೆ, ಇನ್ನು ಆಸ್ಪತ್ರೆಯಲ್ಲಿ ವಾರಗಟ್ಟಲೆ ಭವ್ಯಾ ಜೊತೆ ಇರಬೇಕಾಗಿದ್ದ ಕಾರಣ ಒಂದು ದಿನ ದೇವಸ್ಥಾನದಲ್ಲಿ ಸರಳವಾಗಿ ಭವ್ಯಳನ್ನ ಮದುವೆಯಾಗುತ್ತಾನೆ ಸಚಿನ್. ಇನ್ನು ಮದುವೆಯ ಸಮಯದಲ್ಲಿ ಬಂಧುಗಳು ಮತ್ತು ಸ್ನೇಹಿತರು ಸಚಿನ್ ಗೆ ಒಂದಷ್ಟು ಹಣದ ಸಹಾಯವನ್ನ ಮಾಡುತ್ತಾರೆ.

ಕೊನೆಗೆ ಆಸ್ಪತ್ರೆಗೆ ಬೇಕಾಗುವಷ್ಟು ಹಣವನ್ನ ಶೇಖರಣೆ ಮಾಡುತ್ತಾನೆ ಸಚಿನ್, ಇನ್ನು ಭವ್ಯಾ ಆಪರೇಷನ್ ಗೆ ಒಳಗಾಗುವ ಸಚಿನ್ ಹೇಳಿದ ಕೊನೆಯ ಮಾತು ಏನು ಎಂದು ತಿಳಿದರೆ ನಿಮಗೂ ಕೂಡ ಕಣ್ಣಲ್ಲಿ ನೀರು ಬರುತ್ತದೆ. ಹೌದು ಸಚಿನ್ ಕೊನೆಯದಾಗಿ ಹೇಳಿದ್ದು ಏನು ಅಂದರೆ ನಾಳೆಯ ಬಗ್ಗೆ ನನಗೆ ಅರಿವಿಲ್ಲ ಆದರೆ ನನಗೆ ಭವ್ಯಾ ವಾಪಾಸ್ ಬೇಕು ಅಷ್ಟೇ ಮತ್ತು ಅದಕ್ಕಾಗಿ ನಾನು ಏನು ಮಾಡಲು ಕೂಡ ಸಿದ್ದ ಎಂದು ಹೇಳಿ ಕಣ್ಣೀರು ಹಾಕುತ್ತಾನೆ. ದೇವರ ಆಶೀರ್ವಾದ ಇವರಿಬ್ಬರ ಮೇಲೆ ಇದೆ ಎಂದು ಕಾಣುತ್ತದೆ, ಹೌದು ಭವ್ಯಾ ಮಾರಕ ಖಾಯಿಲೆಯನ್ನ ಗೆದ್ದು ಬಂದಿದ್ದಾಳೆ, ಸ್ನೇಹಿತರೆ ಪ್ರೀತಿ ಅಂದರೆ ಆಕರ್ಷಣೆ ಅಲ್ಲ ಮತ್ತು ಪ್ರೀತಿ ಅಂದರೆ ಧೈರ್ಯ ಎಂದು ಸಾರಿದ ಸಚಿನ್ ನ ಒಳ್ಳೆತನ ಮತ್ತು ಇವರಿಬ್ಬರ ಪ್ರೀತಿಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ.
ನಮ್ಮ ದೇಶದ ಸಂಪೂರ್ಣ ಮಾಹಿತಿ ಹೆಮ್ಮೆಯಿಂದ ಶೇರ್ ಮಾಡಿ ಫ್ರೆಂಡ್ಸ್
ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆಯನ್ನು ಈಡೇರಿಸಲು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಭೇಟಿ ಮಾಡಿದ್ದಾರೆ. ರತನ್, ದರ್ಶನ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ಚಿಕ್ಕವಯಸ್ಸಿನಲ್ಲೇ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾನೆ. ದರ್ಶನ್ ಅವರನ್ನು ನೋಡುವುದು ರತನ್ನ ಬಹುದಿನದ ಆಸೆ ಆಗಿದ್ದು. ಒಂದೇ ಒಂದು ಬಾರಿ ದರ್ಶನ್ ಅವರನ್ನು ನೋಡಬೇಕೆಂದು ರತನ್ ತುಂಬಾ ಹಂಬಲಿಸುತ್ತಿದ್ದನು. ಈ ವಿಷಯ ತಿಳಿದ ದರ್ಶನ್, ರತನ್ ಕುಟುಂಬವನ್ನು ಹಾಸನದಿಂದ ಬೆಂಗಳೂರಿಗೆ ಕರೆಸಿಕೊಂಡರು. ಬಳಿಕ ರತನ್ ದರ್ಶನ್ ಅವರನ್ನು ಭೇಟಿ ಆಗುತ್ತಿದ್ದಂತೆ ಸಿಕ್ಕಾಪಟ್ಟೆ ಖುಷಿಪಟ್ಟಿದ್ದಾನೆ….
ಕನಕದಾಸರು ವೃತ್ತಿಯಲ್ಲಿ ಸೈನಿಕರಾಗಿದ್ದರು. ಒಮ್ಮೆ ಯುದ್ಧದಲ್ಲಿ ಹೆಚ್ಚು ಗಾಯವಾಗಿದ್ದಾಗ, ಬೇಸರಗೊಂಡು ಯುದ್ಧವನ್ನು ಬಿಟ್ಟು, ದೇವರನಾಮಗಳನ್ನು ಬರೆದು ಪರಮಾತ್ಮನನ್ನು ಧ್ಯಾನಿಸತೊಡಗಿದರು.
ಮೊದಲದಿನ 4 ಲಕ್ಷ ಮಕ್ಕಳಿಗೆ ಉಚಿತ ಲಸಿಕೆ ರಾಜ್ಯದಲ್ಲಿ 15-18ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿದೆ.ಮೊದಲದಿನ 4.03 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಆ ಮೂಲಕ ಶೇ.63 ಗುರಿ ಸಾಧನೆ ಮಾಡಲಾಗಿದೆ. ಸೋಮವಾರ ರಾಜ್ಯಾದ್ಯಂತ ನಡೆದ ಲಸಿಕೆ ಅಭಿಯಾನದಲ್ಲಿ 6,38,891 ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು.ಈ ಪೈಕಿ (ಸಂಜೆ 7:30ರವೆರಗೂ) 4,03,928 ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಈ ವಯೋಮಾನದ ಎಲ್ಲ ಮಕ್ಕಳಿಗೂ ಕೋವ್ಯಾಕ್ಸೀನ್ ಹಾಕಿರುವುದರಿಂದ 28ದಿನಗಳ ನಂತರ 2ನೇ ಡೋಸ್…
![]()
ಹಸಿ ತರಕಾರಿಗಳ ಸೇವನೆಯಿಂದ ನಿಮ್ಮ ದೇಹಕ್ಕೆ ಬೇಕಾದ ಆರೋಗ್ಯ ಶಕ್ತಿ ದೊರೆಯುತ್ತದೆ ಎಂಬುದು ವೈದ್ಯಲೋಕ ತಿಳಿಸಿರುವ ಮಾಹಿತಿಯಾಗಿದೆ. ತರಕಾರಿಗಳನ್ನು ಬೇಯಿಸಿದಾಗ ಅದಲ್ಲಿರುವ ಪೋಷಕಾಂಶಗಳು ನಷ್ಟವಾಗುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದ್ದು ಆದಷ್ಟು ತರಕಾರಿಗಳನ್ನು ಹಸಿಹಸಿಯಾಗಿಯೇ ನಿಮ್ಮ ನಿತ್ಯದ ಆಹಾರ ಕ್ರಮದಲ್ಲಿ ಬಳಸುವುದರಿಂದ ಲಾಭ ನಿಮಗೇ ಉಂಟಾಗಲಿದೆ.
ಬುದ್ದಿಗೆ ವಯಸ್ಸಿನ ಮಿತಿಯಿಲ್ಲ ಎಂಬುದಕ್ಕೆ ಇನ್ನೂ ಕೇವಲ ಎರಡು ವರ್ಷದ ಮಗುವೆ ಸಾಕ್ಷಿ. ಈ ಮಗುವಿನ ಬುದ್ದಿವಂತಿಕೆ ಅವಳ ವಯಸ್ಸಿಗೆ ಮೀರಿದ್ದು.ಕರ್ನಾಟಕದ ಸಾಂಸ್ಕೃತಿಕ ನಗರ ಎಂದೇ ಕರೆಯುವ ಮೈಸೂರಿನ ಪುಟ್ಟಪೋರಿ ಈಡೀ ದೇಹವೇ ಮೆಚ್ಚವಂತ ಸಾಧನೆ ಮಾಡಿದ್ದಾಳೆ. ತನ್ನ ವಯಸ್ಸಿಗೆ ಮೀರಿದ ಸಾಧನೆ ಮಾಡಿರುವ ಮೈಸೂರಿನ ಹಳ್ಳದಕೇರಿ ನಿವಾಸಿಯಾಗಿರುವ ಗಣೇಶ್ ಹಾಗೂ ನಯನ ದಂಪತಿಯ ಸುಪುತ್ರಿ ದ್ಯುತಿ ಎರಡೇ ವರ್ಷಕ್ಕೆ ಇಡೀ ಜಗತ್ತನ್ನು ಗೆದ್ದು ಬಿಗಿದ್ದಾಳೆ. ತನ್ನ ಬುದ್ಧಿ ಸಾಮಾರ್ಥ್ಯದಿಂದಲೇ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಸೇರಿ…