ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇರಳ ರಾಜ್ಯಕ್ಕೆ ಸೇರಿದ ಸಚಿನ್ ಹಾಗೂ ಭವ್ಯಾ ಎಂಬುವವರು ಡಿಪ್ಲೋಮ ಓದುತ್ತಿದ್ದಾಗ ಇಬ್ಬರೂ ಒಳ್ಳೆಯ ಸ್ನೇಹಿತರಾಗುತ್ತಾರೆ, ಇವರ ಸ್ನೇಹ ತುಂಬಾ ಆತ್ಮೀಯವಾಗಿ 8 ತಿಂಗಳು ಮುಂದುವರೆದ ಕಾರಣ ಇವರ ಸ್ನೇಹವನ್ನ ಅಪಾರ್ಥ ಮಾಡಿಕೊಂಡ ಭವ್ಯಾ ಮನೆಯವರು ಸಚಿನ್ ಜೊತೆ ಮಾತನಾಡದೆ ಇರುವಂತೆ ಭವ್ಯಾಗೆ ಎಚ್ಚರಿಕೆಯನ್ನ ನೀಡುತ್ತಾರೆ. ಇನ್ನು ತಮ್ಮ ಮನೆಯವರ ಮಾತಿಗೆ ಬೆಲೆಕೊಟ್ಟ ಭವ್ಯಾ ಸಚಿನ್ ಜೊತೆ ಮಾತನಾಡುವುದನ್ನ ಬಿಟ್ಟು ಬಿಡುತ್ತಾಳೆ, ಇನ್ನು ಈ ಸಮಯದಲ್ಲಿ ನಮ್ಮಿಬ್ಬರ ನಡುವೆ ಇರುವುದು ಬರಿ ಸ್ನೇಹ ಅಲ್ಲ ಪ್ರೀತಿ ಅನ್ನುವುದು ಅವರಿಬ್ಬರಿಗೂ ಅರಿವಾಗುತ್ತದೆ. ಸಚಿನ್ ಜೊತೆ ಮಾತನಾಡದೆ ಇರುವುದಕ್ಕೆ ಭವ್ಯಾಗೆ ಆಗದೆ ಇದ್ದ ಕಾರಣ ಮನೆಯವರಿಗೆ ತಿಳಿಯದಂತೆ ಸಚಿನ್ ನನ್ನ ಭೇಟಿ ಮಾಡಿ ಅವನ ಜೊತೆ ಮಾತನಾಡುತ್ತಿರುತ್ತಾಳೆ ಭವ್ಯಾ. ಇನ್ನು ಇಬ್ಬರ ನಡುವೆ ಪ್ರೀತಿ ಆರಂಭ ಆದಮೇಲೆ ಕೆಲಸಕ್ಕೆ ಸೇರಿಕೊಂಡ ಭವ್ಯಾಗೆ ಕೆಲವು ದಿನಗಳ ನಂತರ ತೀವ್ರವಾದ ಬೆನ್ನು ನೋವು ಕಾಣಿಸಿಕೊಳ್ಳುತ್ತದೆ.

ಬೆನ್ನು ನೋವು ಜಾಸ್ತಿ ಆದಕಾರಣ ಸಚಿನ್ ಜೊತೆ ಆಸ್ಪತ್ರೆಗೆ ಪರಿಶೀಲನೆ ಮಾಡಿದಾಗ ಭವ್ಯಾಗೆ ಕ್ಯಾನ್ಸರ್ ಇರುವುದು ಗೊತ್ತಾಗುತ್ತದೆ, ಇದನ್ನ ಕೇಳಿದ ಭವ್ಯಾ ಮತ್ತು ಸಚಿನ್ ಗೆ ಆಕಾಶವೇ ತಲೆಯ ಮೇಲೆ ಬಿದ್ದಂತೆ ಆಗುತ್ತದೆ. ಇನ್ನು ಈ ಸಮಯದಲ್ಲಿ ಭವ್ಯಾಗೆ ಧೈರ್ಯ ತುಂಬಿದ ಸಚಿನ್ ನಿನಗೆ ನಾನಿದ್ದೇನೆ, ಅದೆಷ್ಟೇ ಕಷ್ಟ ಆಗಲಿ ನಾನು ನಿನ್ನನ್ನ ಕಾಪಾಡಿಕೊಳ್ಳುತ್ತೇನೆ ನೀವು ಸ್ವಲ್ಪಾನು ಹೆದರಬೇಡ ಎಂದು ಭವ್ಯಾಳ ಕಷ್ಟಕ್ಕೆ ಹೆಗಲು ಕೊಟ್ಟ ಸಚಿನ್ ಆಕೆಗೆ ಧೈರ್ಯ ತುಂಬುತ್ತಾನೆ. ಇನ್ನು ಭವ್ಯಾ ಮನೆಗೆ ಗೊತ್ತಾಗದಂತೆ ಆಕೆಯನ್ನ ಪ್ರತಿ ವಾರ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರಿಶೀಲನೆ ಮಾಡಿಸಿ ಆಕೆಗೆ ಪ್ರಾರ್ಥಮಿಕ ಚಿಕೆತ್ಸೆಯನ್ನ ಕೊಡಿಸುತ್ತಾನೆ ಸಚಿನ್, ಕೆಲವು ಸಮಯದ ನಂತರ ಈ ವಿಷಯ ಇಬ್ಬರ ಮನೆಯವರಿಗೆ ಗೊತ್ತಾಗಿ ಮನೆಯವರು ಆಘಾತಕ್ಕೆ ಒಳಗಾಗುತ್ತಾರೆ.

ಇನ್ನು ಸಚಿನ್ ಒಳ್ಳೆಯ ತನವನ್ನ ನೋಡಿದ ಭವ್ಯಾ ಮನೆಯವರು ಸಚಿನ್ ಗೆ ಕೈ ಎತ್ತಿ ನಮಸ್ಕಾರ ಮಾಡುತ್ತಾರೆ, ಭವ್ಯಾ ಮನೆಯವರು ತುಂಬಾ ಬಡವರಾಗಿದ್ದ ಕಾರಣ ಪ್ರತಿ ಕ್ಷಣ ಭವ್ಯಾ ಬಗ್ಗೆ ಚಿಂತೆ ಮಾಡಲು ಆರಂಭ ಮಾಡಿದ ಸಚಿನ್ MA ಮಾಡಬೇಕು ಅನ್ನುವ ತನ್ನ ಆಸೆಯನ್ನ ಬದಿಗಿಟ್ಟು ಭವ್ಯಾ ಚಿಕಿತ್ಸೆಗೆ ಹಣವನ್ನ ಒದಗಿಸಲು ಸಿಕ್ಕ ಸಿಕ್ಕಕಡೆ ಕೆಲಸವನ್ನ ಮಾಡುತ್ತಾನೆ ಮತ್ತು ಸಾಲವನ್ನ ಪಡೆಯುತ್ತಾನೆ. ಇನ್ನು ಸಮಯ ಇದ್ದಾಗ ಕೂಲಿ ಕೆಲಸಕ್ಕೆ ಹೋಗಿ ಕಷ್ಟಪಟ್ಟು ದುಡಿಯುತ್ತಾನೆ, ಇನ್ನು ಆಸ್ಪತ್ರೆಯಲ್ಲಿ ವಾರಗಟ್ಟಲೆ ಭವ್ಯಾ ಜೊತೆ ಇರಬೇಕಾಗಿದ್ದ ಕಾರಣ ಒಂದು ದಿನ ದೇವಸ್ಥಾನದಲ್ಲಿ ಸರಳವಾಗಿ ಭವ್ಯಳನ್ನ ಮದುವೆಯಾಗುತ್ತಾನೆ ಸಚಿನ್. ಇನ್ನು ಮದುವೆಯ ಸಮಯದಲ್ಲಿ ಬಂಧುಗಳು ಮತ್ತು ಸ್ನೇಹಿತರು ಸಚಿನ್ ಗೆ ಒಂದಷ್ಟು ಹಣದ ಸಹಾಯವನ್ನ ಮಾಡುತ್ತಾರೆ.

ಕೊನೆಗೆ ಆಸ್ಪತ್ರೆಗೆ ಬೇಕಾಗುವಷ್ಟು ಹಣವನ್ನ ಶೇಖರಣೆ ಮಾಡುತ್ತಾನೆ ಸಚಿನ್, ಇನ್ನು ಭವ್ಯಾ ಆಪರೇಷನ್ ಗೆ ಒಳಗಾಗುವ ಸಚಿನ್ ಹೇಳಿದ ಕೊನೆಯ ಮಾತು ಏನು ಎಂದು ತಿಳಿದರೆ ನಿಮಗೂ ಕೂಡ ಕಣ್ಣಲ್ಲಿ ನೀರು ಬರುತ್ತದೆ. ಹೌದು ಸಚಿನ್ ಕೊನೆಯದಾಗಿ ಹೇಳಿದ್ದು ಏನು ಅಂದರೆ ನಾಳೆಯ ಬಗ್ಗೆ ನನಗೆ ಅರಿವಿಲ್ಲ ಆದರೆ ನನಗೆ ಭವ್ಯಾ ವಾಪಾಸ್ ಬೇಕು ಅಷ್ಟೇ ಮತ್ತು ಅದಕ್ಕಾಗಿ ನಾನು ಏನು ಮಾಡಲು ಕೂಡ ಸಿದ್ದ ಎಂದು ಹೇಳಿ ಕಣ್ಣೀರು ಹಾಕುತ್ತಾನೆ. ದೇವರ ಆಶೀರ್ವಾದ ಇವರಿಬ್ಬರ ಮೇಲೆ ಇದೆ ಎಂದು ಕಾಣುತ್ತದೆ, ಹೌದು ಭವ್ಯಾ ಮಾರಕ ಖಾಯಿಲೆಯನ್ನ ಗೆದ್ದು ಬಂದಿದ್ದಾಳೆ, ಸ್ನೇಹಿತರೆ ಪ್ರೀತಿ ಅಂದರೆ ಆಕರ್ಷಣೆ ಅಲ್ಲ ಮತ್ತು ಪ್ರೀತಿ ಅಂದರೆ ಧೈರ್ಯ ಎಂದು ಸಾರಿದ ಸಚಿನ್ ನ ಒಳ್ಳೆತನ ಮತ್ತು ಇವರಿಬ್ಬರ ಪ್ರೀತಿಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಂಡನ ಅತಿಯಾದ ಪ್ರೀತಿಯನ್ನು ತನಗೆ ಭರಿಸಲಾಗದ ಕಾರಣ ವಿಚ್ಛೇದನ ಕೋರಿರುವ ಯುಎಇ ಮಹಿಳೆಯೊಬ್ಬಳು ಶರಿಯಾ ಕೋರ್ಟ್ ಮೆಟ್ಟಿಲೇರಿದ್ದಾಳೆ. “ನನ್ನ ಗಂಡ ನನ್ನೊಂದಿಗೆ ಎಂದೂ ಜಗಳವಾಡಿಲ್ಲ, ಎಂದೂ ಕೂಗಾಡಿಲ್ಲ. ಆತನ ಅತಿಯಾದ ಪ್ರೀತಿಯಿಂದ ಹೃದಯ ತುಂಬಿ ಬಂದಿದೆ. ಆತ ಮನೆ ಸ್ವಚ್ಛಗೊಳಿಸುವಾಗಲೂ ಸಹಾಯ ಮಾಡುತ್ತಾನೆ. ಅಲ್ಲದೇ ಅಡುಗೆಯನ್ನೂ ಮಾಡಿ ಹಾಕುವ ಆತ ನನ್ನೊಂದಿಗೆ ಎಂದಿಗೂ ವಾದ ಮಾಡಿಲ್ಲ. ವಿಪರೀತ ರೊಮ್ಯಾಂಟಿಕ್ ಆದ ಆತ ಸದಾ ನಾನು ಏನೇ ಮಾಡಿದರೂ ಮನ್ನಿಸಿ ಸಾಕಷ್ಟು ಉಡುಗೊರೆಗಳನ್ನು ಕೊಟ್ಟಿದ್ದಾನೆ. ಒಂದೇ ಒಂದು ದಿನ…
ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿಯಲ್ಲಿನ ಪ್ರಶ್ನಾತೀತ ನಾಯಕರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿಯವರ ವರ್ಚಸ್ಸನ್ನೇ ಬಿಜೆಪಿ ಬಳಸಿಕೊಳ್ಳುತ್ತಿದ್ದು, ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿದೆ. ಇದರ ಮಧ್ಯೆ ಪ್ರಧಾನಿ ಮೋದಿ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಮಾತನಾಡುವ ವೇಳೆ, ಪಕ್ಷದಲ್ಲಿ ತಮ್ಮನ್ನು ಎಚ್ಚರಿಸುವ, ಬುದ್ಧಿವಾದ ಹೇಳುವ ಹಾಗೂ ಪ್ರಶ್ನಿಸುವವರು ಯಾರೆಂಬ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ನರೇಂದ್ರ ಮೋದಿಯವರು ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಜೊತೆ ಈ ಹಿಂದೆ ತಾವು ಪಕ್ಷದ ಕೆಲಸ ಮಾಡಿದ್ದು,…
ಈ ರಾಜ್ಯದ ಮುಖ್ಯಮಂತ್ರಿ ಇದುವರೆಗೂ ಅಧಿಕಾರ ಕಳೆದುಕೊಂಡಿಲ್ಲ , ತಿಂಗಳಿಗೆ 5 ಸಾವಿರ ಪಡಿಯುವ ಭಾರತದ ಅತ್ಯಂತ ಭರವಸೆ ಮೂಡಿಸಿದ ಮುಖ್ಯಮಂತ್ರಿ ಇವರೇ ಮಾಣಿಕ್ ಸರ್ಕಾರ್.
ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಸದ್ಯದಲ್ಲೇ ಹಸೆಮಣೆ ಏರುತ್ತಿದ್ದಾರೆ.ಈ ವಿಚಾರವನ್ನು ಸ್ವತಃ ವೇದಾ ಅವರೇ ರಿವೀಲ್ ಮಾಡಿದ್ದಾರೆ. ಕನ್ನಡ ನಾಡಿನ ವೇದಾ ಮೂಲತಃ ಚಿಕ್ಕಮಗಳೂರು ಜಿಲ್ಲೆ ಕಡೂರಿನವರಾಗಿದ್ದು ತಾವು ವಿವಾಹವಾಗುತ್ತಿರುವ ಲಲಿತ್ ಚೌಧರಿ ಎಂಬ ಯುವಕನ ಫೋಟೋವನ್ನು ಪೋಸ್ಟ್ ಮಾಡಿದ್ದರು. ವೇದಾ ಅವ್ರ ಪೋಸ್ಟ್ ಅನುಸಾರ ಅವರು ಲಲಿತ್ ಚೌಧರಿ ಎಂಬ ಯುವಕನನ್ನು ವರಿಸಲಿದ್ದಾರೆ. ಆದರೆ ಆ ಯುವಕನ ಕುರಿತಂತೆಯಾಗಲಿ, ವಿವಾಹದ ದಿನಾಂಕ ಸ್ಥಳದ ಮಾಹಿತಿಯಾಗಲಿ ಇನ್ನೂ ಲಭ್ಯವಾಗಿಲ್ಲ. ಶೀಘ್ರವೇ ಈ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನೀವು ಹಲವು ರೀತಿಯ ಸಾಮಾಜಿಕ ಕಾರ್ಯ ಮಾಡುವವರನ್ನು ನೋಡಿರುತ್ತೀರ ಹಾಗು ಅವರ ಬಗ್ಗೆ ಕೇಳಿರುತ್ತೀರ. ಅದೇ ರೀತಿಯಲ್ಲಿ ನಾವು ನಿಮ್ಮನ್ನು ಒಬ್ಬ ಉದ್ಯಮಿ ಬಡ ಹೆಣ್ಣು ಮಕ್ಕಳಿಗಾಗಿ ತಾನು ಮಾಡಿರುವಂತ ಸಾಮಾಜಿಕ ಕಾರ್ಯದ ಬಗ್ಗೆ ತಿಳಿಸಿ ಕೊಡುತ್ತೇವೆ ನೋಡಿ. ಹೆಸರು ಮಹೇಶ್ ಸಾವನಿ ಇವರು ಮೂಲತಃ ಗುಜರಾತ್ ನವರು ಇವರು ಒಬ್ಬ ವಜ್ರದ ವ್ಯಾಪಾರೀ ಕೂಡ. ಸಾವನಿ ಅವರ ತ೦ದೆ ವಲ್ಲಭಭಾಯಿ ಅವರು ಸುಮಾರು 40 ವಷ೯ಗಳ ಹಿ೦ದೆ…
ಭಾರತದ ಹೆಮ್ಮೆಯ ಪಿವಿ ಸಿಂಧೂ, ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ಶಿಪ್ ಗೆದ್ದು ನೂತನ ಇತಿಹಾಸ ಬರೆದಿದ್ದಾರೆ. ಮಹಿಳಾ ಸಿಂಗಲ್ಸ್ ಫೈನಲ್ ಮುಖಾಮುಖಿಯಲ್ಲಿ ಜಪಾನ್ನ ನಜೊಮಿ ಮಣಿಸಿ ವಿಶ್ವ ಚಾಂಪಿಯನ್ಶಿಪ್ಗೆ ಮುತ್ತಿಕ್ಕಿದರು, ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ, ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಶಿಪ್ ಗೆದ್ದು ಇತಿಹಾಸ ರಚಿಸಿದ್ದಾರೆ. ಅಲ್ಲದೆ ಬ್ಯಾಡ್ಮಿಂಟನ್ ವಿಶ್ವ ಸಾಮ್ರಾಜ್ಞಿಯಾದ ಭಾರತದ ಮೊದಲ ಆಟಗಾರ್ತಿಯೆನ್ನುವ ಚಾರಿತ್ರಿಕ ದಾಖಲೆಯನ್ನು ಬರೆದಿದ್ದಾರೆ. ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ತಮ್ಮ ಬದ್ದ ವೈರಿ ಜಪಾನ್ನ ಜಪಾನ್ನ ನಜೊಮಿ ಒಕುಹರಾ ವಿರುದ್ಧ21-7, 21-7ರ…