News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಒಳ ಉಡುಪಿಗೆ ಕೈ ಹಾಕಿ ಲೈಂಗಿಕ ದೌರ್ಜನ್ಯ: ಮಹಿಳೆ ಒಬ್ಬಳು ಟ್ರಂಪ್ ವಿರುದ್ಧ ಆರೋಪ ಮಾಡಿದ್ದಾಳೆ…

252

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ನ್ಯೂಯಾರ್ಕ್ ನಿಯತಕಾಲಿಕೆಯ ಲೇಖಕಿ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ.ಮ್ಯಾನ್‍ಹಟನ್ ರಿಯಲ್ ಎಸ್ಟೇಟ್ ಕಂಪನಿಯಲ್ಲಿ ತನ್ನ ಮೇಲೆ ಟ್ರಂಪ್ ಲೈಂಗಿಕ ದೌರ್ಜನ್ಯವೆಸಗಿರುವುದಾಗಿ ಮಹಿಳೆ ಹೇಳಿಕೊಂಡಿದ್ದಾರೆ. 75 ವರ್ಷದ ಇ ಜೀನ್ ಕ್ಯಾರೋಲ್ 1995-96 ರಲ್ಲಿ ಮ್ಯಾನ್‍ಹಟನ್‍ನ ಬರ್ಗ್‍ಡ್ರಾಫ್ ಅಂಗಡಿಯಲ್ಲಿ ನಡೆದಿರುವ ಘಟನೆಯನ್ನು ಮೆಲುಕು ಹಾಕಿದ್ದಾರೆ.

ಆಗ ಟ್ರಂಪ್‍ಗೆ 40-50 ವರ್ಷ ಆಗಿರಬಹುದು. 49-50 ವಯಸ್ಸಿನ ನನ್ನನ್ನು, ತನ್ನ ಸ್ನೇಹಿತೆಗೆ ಯಾವ ಉಡುಗೊರೆ ನೀಡಬಹುದು ಎಂದು ಕೇಳಿದ್ದರು. ಅದಕ್ಕೆ ನಾನು ಬೂದು ಬಣ್ಣದ ಲೇಸಿ ಸೀ-ಬಾಡಿಸೋಟ್‍ನ್ನು ಅಯ್ಕೆ ಮಾಡಿದ್ದೆ. ತದನಂತರ ಅದನ್ನು ನನಗೆ ಕೊಟ್ಟು, ಹೇಗೆ ಕಾಣಿಸುತ್ತದೆಂದು ತೋರಿಸಲು ಆ ಬಟ್ಟೆ ಧರಿಸುವಂತೆ ಒತ್ತಾಯಿಸಿದರು. ಹೀಗಾಗಿ ನಾನು ಆ ಬಟ್ಟೆ ತೆಗೆದುಕೊಂಡು ಟ್ರಯಲ್ ರೂಂ ಗೆ ತೆರಳಿದೆ. ಅಲ್ಲಿಗೆ ಬಂದ ಟ್ರಂಪ್ ನನ್ನ ಮೇಲೆ ಸುಮಾರು 3 ನಿಮಿಷಗಳ ಕಾಲ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿದ್ದಾರೆ.

ನನ್ನ ಎರಡು ತೋಳುಗಳನ್ನು ಬಿಗಿಯಾಗಿ ಹಿಡಿದು ಗೋಡೆ ಕಡೆಗೆ ನನ್ನನ್ನು ತಳ್ಳಿದರು. ನನ್ನ ಒಳ ಉಡುಪಿಗೆ ಕೈ ಹಾಕಿ ಅದನ್ನು ಎಳೆದು ಲೈಂಗಿಕವಾಗಿ ಬಳಸಿಕೊಂಡರು. ನಾನು ಅವರನ್ನು ಬಲವಾಗಿ ತಳ್ಳಿ ಅಲ್ಲಿಂದ ಪರಾರಿಯಾದೆನು ಎಂದು ಆರೋಪಿಸಿ ತಮ್ಮ ನಿಯತಕಾಲಿಯಲ್ಲಿ ಬರೆದಿದ್ದಾರೆ.ಇದು ನಡೆದ 25 ವರ್ಷಗಳ ನಂತರ ಹೊರಬಂದಿರುವ ಕಾರಣ ಇದು ಶುದ್ಧ ಸುಳ್ಳು. ಅಧ್ಯಕ್ಷರನ್ನು ಕೆಟ್ಟವರೆಂದು ಬಿಂಬಿಸಲು ಈ ರೀತಿ ಮಾಡಿದ್ದಾರೆ ಶ್ವೇತಭವನದ ವಕ್ತಾರರೊಬ್ಬರು ಮಹಿಳೆಯ ಆರೋಪವನ್ನು ತಳ್ಳಿ ಹಾಕಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಟ್ರಂಪ್, ನಾನು ಈ ಮಹಿಳೆಯನ್ನೂ ಎಂದಿಗೂ ಭೇಟಿಯೇ ಮಾಡಿಲ್ಲ. ಅದಲ್ಲದೆ ಆಕೆ ತಮ್ಮ ನಿಯತಕಾಲಿಕೆಯಲ್ಲಿ ಇದೆಲ್ಲವನ್ನೂ ಬರೆದಿರುವುದು ಪುಸ್ತಕದ ಮಾರಾಟವನ್ನು ಹೆಚ್ಚಿಸಲು ಅಷ್ಟೇ. ಏಕೆ ಅವರ ಬಳಿ ಚಿತ್ರಗಳಿಲ್ಲವೇ, ಸಾಕ್ಷಿಗಳಿಲ್ಲವೆ ಏಕೆ ಅದೆಲ್ಲವನ್ನು ಬರವಣಿಗೆಯಲ್ಲಿ ಗುರುತಿಸಿಲ್ಲ. ಏಕೆಂದರೆ ಈ ಘಟನೆ ಸಂಭವಿಸಿಲ್ಲವೆಂಬುದು ಖಚಿತವಾಗಿದೆ. ನಮ್ಮ ಡೆಮಾಕ್ರಟಿಕ್ ಪಕ್ಷ ನಿಯತಕಾಲಿಕೆಯೊಂದಿಗೆ ಕಾರ್ಯನಿರ್ವಹಿಸುತ್ತಿದೆ ಎಂಬ ಮಾಹಿತಿ ಹೊಂದಿರುವವರು ಆದಷ್ಟು ಬೇಗ ತಿಳಿಸಿ ಎಂದರು.

ಈ ಹಿಂದೆಯೂ ಸುಮಾರು 15ಕ್ಕೂ ಹೆಚ್ಚು ಮಹಿಳೆಯರು ಟ್ರಂಪ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಶಿಕ್ಷಣ ಕೊಡುವದಷ್ಟೇ ಅಲ್ಲ, ಹುಡುಗಿಯರಿಗೆ ಮದ್ವೆ ಕೂಡ ಮಾಡಿಸುತ್ತೆ ಈ ಶಾಲೆ..!

    ವಿಶ್ವದಲ್ಲಿ ಅನೇಕ ಶಾಲೆಗಳು ತನ್ನದೇ ವೈಶಿಷ್ಟ್ಯತೆಯನ್ನು ಹೊಂದಿವೆ. ವಿದ್ಯಾಭ್ಯಾಸ ಹೇಳುವ ವಿಧಾನ ಅಥವಾ ಸಾಂಸ್ಕೃತಿಕ ಚಟುವಟಿಕೆಗಳಿಂದ ಶಾಲೆ ಹೆಸರು ಮಾಡಿರುತ್ತದೆ. ಆದ್ರೆ ಈ ಶಾಲೆ ಎಲ್ಲಕ್ಕಿಂತ ಭಿನ್ನವಾಗಿದೆ. ಇಲ್ಲಿ ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸ ಹೇಳುವ ಜೊತೆಗೆ ಅವ್ರ ಮದುವೆ ಜವಾಬ್ದಾರಿಯನ್ನೂ ಶಾಲೆಯೇ ಹೊರುತ್ತದೆ. ಹೌದು, ಭಿನ್ನವಾಗಿರುವ ಈ ಶಾಲೆ ಗುಜರಾತಿನ ಅಹಮದಾಬಾದ್ ನಲ್ಲಿದೆ. ಈ ಶಾಲೆ ಹೆಸರು ‘ಬ್ಲೈಂಡ್ ಕನ್ಯಾ ಪ್ರಕಾಶ್ ಘರ್’. ನಾಲ್ಕು ಮಕ್ಕಳೊಂದಿಗೆ ಶಾಲೆ ತೆರೆಯಲಾಗಿತ್ತು. ಆದ್ರೀಗ ಶಾಲೆ ಹೆಸ್ರು ವಿಶ್ವದಾದ್ಯಂತ ಪ್ರಸಿದ್ಧಿ ಪಡೆದಿದೆ. ದಿವ್ಯಾಂಗ…

  • ಸುದ್ದಿ

    ರೈಲಿನಲ್ಲಿ ಮೃತ ಆತ್ಮಗಳಿಗೂ ಆಗುತ್ತದೆ ಟಿಕೆಟ್ ಬುಕ್ಕಿಂಗ್ …!

    ಸದ್ಯ ಪಿತೃಪಕ್ಷ ನಡೆಯುತ್ತಿದೆ. ಹಿಂದೂ ಧರ್ಮದಲ್ಲಿ ಇದಕ್ಕೆ ಮಹತ್ವದ ಸ್ಥಾನವಿದೆ. ಪೂರ್ವಜರ ಆತ್ಮಕ್ಕೆ ಶಾಂತಿ ನೀಡಲು ಪಿತೃ ಪಕ್ಷದಲ್ಲಿ ಶ್ರಾದ್ಧ ಮಾಡಲಾಗುತ್ತದೆ. ದೇಶದ ಮೂಲೆ ಮೂಲೆಗಳಿಂದ ಜನರು ಗಯಾಕ್ಕೆ ಬಂದು ಪಿಂಡದಾನ ಮಾಡ್ತಾರೆ. ಒಡಿಸಾದ ಕಠ್ಮಂಡುವಿನಿಂದ ಬಂದ ಪಿಂಡದಾನಿಗಳ ತಂಡವೊಂದು ಗಮನ ಸೆಳೆದಿದೆ. ಅವ್ರು ರೈಲಿನಲ್ಲಿ ಪೂರ್ವಜರಿಗೂ ಟಿಕೆಟ್ ಬುಕ್ ಮಾಡಿದ್ದಾರೆ. ಪೂರ್ವಜರ ಬಗ್ಗೆ ಇವರಿಗೆ ನಂಬಿಕೆಯಿಂದೆಯಂತೆ. ಪಿಂಡದಾನಕ್ಕೆ ಬರುವ ಏಳು ದಿನಗಳ ಮೊದಲು ಭಗವದ್ಗೀತೆ ಪಠಣ ಮಾಡ್ತಾರಂತೆ. ನಂತ್ರ ಪೂರ್ವಜರ ವಸ್ತುಗಳನ್ನು ಕಟ್ಟಿ ಪಿತೃದಂಡ ಸಿದ್ಧಪಡಿಸುತ್ತಾರಂತೆ….

  • ಆರೋಗ್ಯ, ಉಪಯುಕ್ತ ಮಾಹಿತಿ

    ಕೆಮ್ಮನ್ನು ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ತಯಾರಿಸುವುದು ಹೇಗೆ.?ಎಲ್ಲರಿಗೂ ಶೇರ್ ಮಾಡಿ ಉಪಯೋಗವಾಗಲಿ…

    ಕೆಮ್ಮು ವಾಸ್ತವವಾಗಿ ಒಂದು ಕಾಯಿಲೆಯಲ್ಲ, ಒಂದು ರೋಗ ನಿರೋಧಕ ವ್ಯವಸ್ಥೆ. ಗಂಟಲಿನ ತೇವದಲ್ಲಿ ವೈರಸ್ಸುಗಳು ಮನೆ ಮಾಡಿದಾಗ ಇದನ್ನು ಕೆರೆದು ಹೊರ ಹಾಕುವ ಕ್ರಿಯೆಯೇ ಕೆಮ್ಮು. ಈ ಕೆಮ್ಮನ್ನು ಎರಡೇ ದಿನದಲ್ಲಿ  ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ನೀವೆ ಸುಲಭವಾಗಿ ಮನೆಯಲ್ಲಿಯೇ ಸಿಗುವ ಸುಲಭ ಸಾಮಾಗ್ರಿಗಳಿಂದ ತಯಾರಿಸಬಹುದು. ಕೆಮ್ಮು ಮತ್ತು ಸಾವು ಯಾರನ್ನೂ ಕೇಳಿ ಬರುವುದಿಲ್ಲ ವಂತೆ. ಯಾವುದೋ ಮುಖ್ಯ ಕಾರ್ಯದಲ್ಲಿದ್ದಾಗ ಕೆಮ್ಮು ಕಾಡಿದರೆ ಆಗ ಎದು ರಾಗುವ ತಾಪತ್ರಯ ಒಂದೆರ ಡಲ್ಲ. ಅದರಲ್ಲೂ ಕೆಮ್ಮು ಸತತವಾದರೆ ಮುಖ್ಯ…

  • ಸುದ್ದಿ

    ಮಹಾಮಳೆಯ ಆರ್ಭಟಕ್ಕೆ ಉತ್ತರ ತತ್ತರ ..!

    ಅನೇಕ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಜೀವನ ಅಸ್ತವ್ಯಸ್ತವಾಗಿದೆ. ಇನ್ನೊಂದೆಡೆ ಪ್ರಳಯ ಮಳೆ, ಡ್ಯಾಂಗಳಿಂದ ಮುನ್ನುಗ್ಗಿ ಬರುತ್ತಿರುವ ಜಲರಾಶಿಯ ನಡುವೆ ತೇವಾಂಶದಿಂದ ಮಣ್ಣು ಸಡಿಲುಗೊಂಡು ಬಹುತೇಕ ಕಡೆಗಳಲ್ಲಿ ಭೂಕುಸಿತವಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಫೋಷಣೆ ಮಾಡಲಾಗಿದೆ. ಮನೆ, ಕಟ್ಟಡಗಳು ನೋಡನೋಡುತ್ತಿದ್ದಂತೆ ನೆಲಕ್ಕುರುಳುತ್ತಿವೆ. ರಸ್ತೆಗಳು ಬಿರುಕು ಬಿಡುತ್ತಿದ್ದು, ಗುಡ್ಡಗಳು ಹೊರಳಿ ಬೀಳುತ್ತಿವೆ. ಕಣ್ಣ ಮುಂದೆಯೇ ಎಲ್ಲವನ್ನೂ ಕಳೆದುಕೊಂಡು ಸಂತ್ರಸ್ತರಾಗಿರುವವರ ಕಣ್ಣೀರು, ಗೋಳಾಟ ಕೇಳಿದರೆ ಹೊಟ್ಟೆ ಉರಿಯುತ್ತದೆ. ಪ್ರವಾಹದ ಎದುರು ಈಜಲಾಗದು,…

  • ದೇಶ-ವಿದೇಶ

    ವೃದ್ಧ ತಂದೆ ತಾಯಿಗಳನ್ನು ವೃದ್ಧಾಶ್ರಮಗಳಲ್ಲಿ ಸೇರಿಸುವ ಮಕ್ಕಳಿಗೆ ಕಾದಿದೆ ಮಾರಿ ಹಬ್ಬ!ಮೋದಿ ಸರ್ಕಾರ ತರಲಿದೆ ಹೊಸ ಕಾನೂನು?

    ಈಗಿನ ಕಾಲದಲ್ಲಿ ಮಕ್ಕಳಿಗೆ ತಮ್ಮನ್ನು ಸಾಕಿ ಬೆಳೆಸಿದ ತಂದೆ ತಾಯಿಗಳನ್ನು ಸಾಕುವುದೇ ದೊಡ್ಡ ಕಷ್ಟವೆನಿಸಿದೆ.ಹಾಗಾಗಿ ತಮ್ಮ ವೃದ್ಧ ತಂದೆ ತಾಯಿಗಳನ್ನು ವೃದ್ಧಾಶ್ರಮಗಳಲ್ಲಿ ಸೇರಿಸುವುವರೇ ಹೆಚ್ಚು. ಆದರೆ ಇನ್ನು ಮುಂದೆ ಹಾಗೆ ಮಾಡುವ ಆಗಿಲ್ಲ.

  • ಜೀವನಶೈಲಿ

    ದಯವಿಟ್ಟು ಹೀಗೆ ಹಲ್ಲುಜ್ಜುವುದು ಬೇಡವೇ ಬೇಡ ??? ಏಕೇ ಗೊತ್ತಾ? ಮುಂದೆ ಓದಿ…..

    ಬಾಯಿ ನಮ್ಮ ದೇಹಾರೋಗ್ಯದ ಕನ್ನಡಿ ಎನ್ನುತ್ತಾರೆ,ಆದರೆ ಕೆಲವರು ಹಲ್ಲುಜ್ಜುವಾಗ ಸ್ನೇಹಿತರ ಜೊತೆ ಮಾತನಾಡಿಕೊಂಡೋ, ಟಿವಿ ನೋಡಿಕೊಂಡೋ, ಮತ್ತೆನ್ನಿನೋ ಮಾಡಿಕೊಂಡೋ ಗಂಟೆಗಟ್ಟಲೆ ಹಲ್ಲು ಉಜ್ಜುತ್ತಾರೆ….