ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಲೋಕದಲ್ಲಿ ಕಷ್ಟವಿಲ್ಲದೇ ಬದುಕುವ ಮನುಷ್ಯನನ್ನ ಎಲ್ಲಿಯೂ ಸಹ ಕಾಣಲು ಸಾಧ್ಯವಾಗುವುದಿಲ್ಲ ಯಾಕೆಂದರೆ ಪ್ರತಿಯೊಬ್ಬರಿಗೂ ಕೂಡ ಜೀವನದಲ್ಲಿ ತಮ್ಮದೇ ಆದ ನೂರಾರು ಕಷ್ಟ ಇದ್ದೆ ಇರುತ್ತದೆ. ಹಾಗೆಯೇ ಸ್ನೇಹಿತರೆ ನಮಗೆ ಕಷ್ಟಗಳು ಬಂದಾಗ ಯಾವುದೇ ಕಾರಣಕ್ಕೂ ತಲೆ ಮೇಲೆ ಕೈಹಾಕಿ ಕುಳಿತುಕೊಳ್ಳಬಾರದು ಅದಕ್ಕೊಂದು ಪರಿಹಾರ ಇದ್ದೇ ಇರುತ್ತದೆ ನಾವು ಪರಿಹಾರವನ್ನು ಉಡುಕಬೇಕು ಆಗ ನಮ್ಮ ಕಷ್ಟಕ್ಕೆ ಪರಿಹಾರ ಸಿಗುತ್ತದೆ. ಹಾಗೆಯೇ ನಾನೊಂದು ಸಲಹೆ ಕೊಡಲು ಇಷ್ಟ ಪಡುತ್ತೇನೆ ಕಷ್ಟದ ದಿನಗಳು ಬಂದಾಗ ನಮ್ಮ ಮನಸ್ಸು ದೃಢವಾಗಿರಬೇಕು ಮತ್ತು ಕಷ್ಟವೇ ನಮ್ಮನ್ನ ನೋಡಿ ಹೆದರಿ ಹೋಗುವಷ್ಟು ಧೈರ್ಯ ನಮ್ಮಲ್ಲಿ ಇದ್ದರೆ ಮಾತ್ರ ಎಲ್ಲಾ ಕಷ್ಟಗಳನ್ನ ಮೆಟ್ಟಿ ನಿಲ್ಲಲು ಸಾಧ್ಯ.
ಮನೆಯಲ್ಲಿ ನಾವು ಕೆಲವು ವಸ್ತು ನಿಯಮಗಳನ್ನ ಪಾಲನೆ ಮಾಡದೆ ಇದ್ದರೆ ನಮ್ಮ ಮನೆಯಲ್ಲಿ ಹಣದ ಸಮಸ್ಯೆ ಹೆಚ್ಚಾಗುತ್ತದೆ ಮತ್ತು ನಮ್ಮ ಕೈ ಹಣ ಇಲ್ಲುವುದಿಲ್ಲ, ಹಾಗೆ ಐದು ತುಳಸಿ ಎಲೆಯನ್ನ ಯಾರಿಗೂ ತಿಳಿಯದ ಹಾಗೆ ಮನೆಯ ಈ ರಹಸ್ಯ ಜಾಗದಲ್ಲಿ ಇಟ್ಟರೆ ಮನೆಯಲ್ಲಿ ಇರುವ ಹಣದ ಸಮಸ್ಯೆ ನಿವಾರಣೆ ಆಗುತ್ತದೆ ಮತ್ತು ನಿಮಗೆ ಒಳ್ಳೆಯ ಆದಾಯ ಬರುತ್ತದೆ. ಹಾಗಾದರೆ ಐದು ತುಳಸಿ ಎಲೆಯನ್ನ ಇಡಬೇಕಾದ ಆ ರಹಸ್ಯ ಸ್ಥಳ ಯಾವುದು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಸಾಮಾನ್ಯವಾಗಿ ಎಲ್ಲಾ ಹಿಂದೂಗಳು ಮನೆಯಲ್ಲಿ ತುಳಸಿ ಗಿಡವನ್ನ ನೆಟ್ಟು ಅದನ್ನ ಪೂಜೆ ಮಾಡುತ್ತಾರೆ, ಇನ್ನು ಪೂಜೆ ಮಾಡುವ ಸಮಯದಲ್ಲಿ ಮನೆಯಲ್ಲಿ ನೆಟ್ಟ ತುಳಸಿ ಗಿಡದಿಂದ ತುಳಸಿ ಎಲೆಗಳನ್ನ ತಂದು ಅದನ್ನ ದೇವರ ಪೂಜೆಗೆ ಅರ್ಪಿಸುತ್ತಾರೆ, ಆದರೆ ಇದು ತಪ್ಪು. ಹೌದು ಸ್ನೇಹಿತರೆ ಯಾವುದೇ ಕಾರಣಕ್ಕೂ ಪೂಜೆ ಮಾಡುವ ತುಳಸಿ ಗಿಡದಿಂದ ಎಲೆಗಳನ್ನ ತಂದು ದೇವರಿಗೆ ಪೂಜೆ ಮಾಡಬಾರದು ಮತ್ತು ದೇವರಿಗೆ ಪೂಜೆ ಮಾಡದ ತುಳಸಿ ಗಿಡದಿಂದ ಎಲೆಗಳನ್ನ ತಂದು ಪೂಜೆ ಮಾಡಬೇಕು ಮತ್ತು ಹೀಗೆ ಮಾಡುವುದರಿಂದ ನಿಮ್ಮ ಮನೆಗೆ ಒಳ್ಳೆಯದಾಗುತ್ತದೆ.
ಇನ್ನು ತುಳಸಿ ಎಲೆಯನ್ನ ತಂದು ಕೆಂಪು ಬಟ್ಟೆಯಲ್ಲಿ ಕಟ್ಟಿ ಅದನ್ನ ದೇವರ ಮುಂದೆ ಇಡಬೇಕು ಮತ್ತು ಅದನ್ನ ದೇವರ ಮುಂದೆ ಇಟ್ಟ ನಂತರ ನಿಮ್ಮ ಮನದಲ್ಲಿ ಇರುವ ಬೇಡಿಕೆಗಳನ್ನ ಕೇಳಿಕೊಳ್ಳಬೇಕು ಮತ್ತು ಅದನ್ನ ದೇವರ ಮುಂದೇನೆ 15 ದಿನಗಳ ಕಾಲ ಇಡಬೇಕು, ಹೀಗೆ ಮಾಡುವುದರಿಂದ ನಿವು ಕೇಳಿಕೊಂಡ ಕೋರಿಕೆ ಈಡೇರುತ್ತದೆ ಮತ್ತು ನಿಮ್ಮ ಕೋರಿಕೆ ಈಡೇರಿದ ನಂತರ ಅದನ್ನ ಯಾವುದಾದರೂ ಗಿಡಕ್ಕೆ ಹಾಕಬೇಕು. ಇನ್ನು ಐದು ತಳಸಿ ಎಲೆಗಳನ್ನ ಒಂದು ಬಿಳಿ ಬಟ್ಟೆಯಲ್ಲಿ ಕಟ್ಟಿ ನೀವು ಮಲಗುವ ದಿಂಬಿನ ಕೆಳಗೆ ಇಟ್ಟರೆ ನಿಮ್ಮ ಮೇಲೆ ಇರುವ ಎಲ್ಲ ಕೆಟ್ಟ ದೃಷ್ಟಿಗಳು ನಿವಾರಣೆ ಆಗುತ್ತದೆ ಮತ್ತು ನಿಮಗೆ ಒಳ್ಳೆಯ ನಿದ್ರೆ ಬರುತ್ತದೆ ಹಾಗೆ ನಿಮ್ಮ ಆರೋಗ್ಯ ಕೂಡ ಚನ್ನಾಗಿರುತ್ತದೆ ಅಷ್ಟೇ ಅಲ್ಲದೆ ಅಲ್ಲದೆ ನಿಮಗೆ ಒಳ್ಳೆಯ ಧನಲಾಭವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಖೇಶ್ ಅಂಬಾನಿ ಅವರ ನೇತೃತ್ವದ ರಿಲಾಯನ್ಸ್ ಜಿಯೋ, ತನ್ನ ಗ್ರಾಹಕರಿಗೆ ಹಲವಾರು ಆಫರ್’ಗಳನ್ನು ಕೊಟ್ಟು ಇತಿಹಾಸ ಸೃಷ್ಟಿಸುತ್ತಿದ್ದಲ್ಲದೆ, ಬೇರೆ ಟೆಲಿಕಾಂ ಕಂಪನಿ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಇದರ ಪ್ರಭಾವ ಏರ್ಟೆಲ್, ವೊಡಾಫೋನ್ ಮುಂತಾದ ಟೆಲಿಕಾಂ ಕಂಪನಿಗಳು ತಮ್ಮ ಗ್ರಾಹಕರನ್ನು ಕಳೆದುಕೊಳ್ಳುವ ಭಯದಲ್ಲಿದ್ದು, ಈಗ ಈ ಕಂಪನಿಗಳು ಕೂಡ ತಮ್ಮ ಗ್ರಾಹಕರನ್ನು ಉಳಿಸಿಕೊಳ್ಳಲು ಮತ್ತು ಜಿಯೋ ಕಾಪನಿಗೆ ಟಾಂಗ್ ಕೊಡಲು ಹಲವು ರೀತಿಯ ಇತಿಹಾಸ ಸೃಷ್ಟಿಸುವಂತ ಆಫರ್’ಗಳನ್ನು ತನ್ನ ಗ್ರಾಹಕರಿಗೆ ಕೊಡುವಲ್ಲಿ ಹಟಕ್ಕೆ ಬಿದ್ದಿವೆ.
ಹಣ್ಣುಗಳ ಬೀಜಗಳಲ್ಲಿ ಪೋಷಕಗಳಿರುತ್ತವೆ ಎಂದು ಎಲ್ಲಾ ಹಣ್ಣಿನ ಬೀಜಗಳನ್ನು ತಿನ್ನುವುದು ಸರಿಯಲ್ಲ. ಏಕೆಂದರೆ ಕೆಲ ಹಣ್ಣಿನ ಬೀಜಗಳು ಪ್ರಯೋಜನಕ್ಕೆ ಬರುವುದಿಲ್ಲ. ಅದರಲ್ಲೂ ಸೇಬು ಹಣ್ಣಿನ ಬೀಜಗಳನ್ನು ಮರೆತೂ ತಿನ್ನಬಾರದು. ಒಂದು ವೇಳೆ ಹಲ್ಲಿಗೆ ಸಿಕ್ಕಿಹಾಕಿಕೊಂಡರೆ ಗಾಬರಿ ಪಡದೆ ತಕ್ಷಣವೇ ಬಿಸಾಡಬೇಕು. ಏಕೆಂದರೆ ಈ ಬೀಜಗಳಲ್ಲಿ ಅಮೈಡಾಲಿನ್ ಎಂಬ ಪದಾರ್ಥ ಇರುತ್ತದೆ. ಇದು ದೇಹಕ್ಕೆ ಒಳ್ಳೆಯದಲ್ಲ. ಹೀಗಾಗಿ ಈ ಬೀಜಗಳನ್ನು ತಿಂದರೆ ಉಸಿರಾಟದ ತೊಂದರೆ ಎದುರಿಸಬೇಕಾಗುತ್ತದೆ. ಅಷ್ಟೇ ಅಲ್ಲ ತಲೆನೋವು, ವಾಂತಿ, ಬಲಹೀನತೆ, ತಲೆಸುತ್ತು ಇತ್ಯಾದಿ ಲಕ್ಷಣಗಳು ಉಂಟಾಗಬಹುದು….
ಅಭಿನಯ ಚಕ್ರವರ್ತಿ ಬಾದ್ಷಾ ಕಿಚ್ಚ ಸುದೀಪ್. ಬಹುಭಾಷೆಯಲ್ಲಿ ಬೇಡಿಕೆ ಇರುವ ಬಹುಮುಖ ಪ್ರತಿಭೆ. ಪೈಲ್ವಾನ್ ಸಕ್ಸಸ್ ಸಂಭ್ರಮ , ಪೈರಸಿ ಸಂಗ್ರಾಮವನ್ನು ಮುಗಿಸಿಕೊಂಡು ಈಗ ಪೋಲೆಂಡ್ ದೇಶಕ್ಕೆ ಹಾರಿದ್ದಾರೆ. ಕಾರಣ ಕೋಟಿಗೋಬ್ಬ -3 ಸಿನಿಮಾದ ಶೂಟಿಂಗ್. ಕಳೆದ ಎರಡು ವರ್ಷದಿಂದ ‘ಕೋಟಿಗೊಬ್ಬ-3’ ಚಿತ್ರದ ಕಾರ್ಯಗಳು ಪ್ರಗತಿಯಲ್ಲಿವೆ. ನಾಲ್ಕೈದು ಶೆಡ್ಯೂಲ್ ಶೂಟಿಂಗ್ ಅನ್ನು ಕೂಡ ಚಿತ್ರತಂಡ ಮುಗಿಸಿಕೊಂಡಿದೆ. ಈಗ ಸೂರಪ್ಪ ಬಾಬು ನಿರ್ಮಾಣದ ಈ ‘ಕೋಟಿಗೊಬ್ಬ-3’ ಚಿತ್ರದ ಶೂಟಿಂಗ್ ದೂರದ ಪೋಲೆಂಡ್ ದೇಶದಲ್ಲಿ ಭರ್ಜರಿಯಾಗಿ ಸಾಗುತ್ತಿದೆ. ‘ಕೋಟಿಗೊಬ್ಬ-3’ ಸಿನಿಮಾದ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಉತ್ತಮ…
ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.ಆದರೂ ರನ್ನರ್ ಆಪ್ ಸ್ಥಾನವನ್ನು ಉಳಿಸಿಕೊಂಡಿತ್ತು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(30 ಡಿಸೆಂಬರ್, 2018) ಹಣಕಾಸು ಸ್ಥಿತಿ ಊಹಾಪೋಹಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ….