ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಲೋಕದಲ್ಲಿ ಕಷ್ಟವಿಲ್ಲದೇ ಬದುಕುವ ಮನುಷ್ಯನನ್ನ ಎಲ್ಲಿಯೂ ಸಹ ಕಾಣಲು ಸಾಧ್ಯವಾಗುವುದಿಲ್ಲ ಯಾಕೆಂದರೆ ಪ್ರತಿಯೊಬ್ಬರಿಗೂ ಕೂಡ ಜೀವನದಲ್ಲಿ ತಮ್ಮದೇ ಆದ ನೂರಾರು ಕಷ್ಟ ಇದ್ದೆ ಇರುತ್ತದೆ. ಹಾಗೆಯೇ ಸ್ನೇಹಿತರೆ ನಮಗೆ ಕಷ್ಟಗಳು ಬಂದಾಗ ಯಾವುದೇ ಕಾರಣಕ್ಕೂ ತಲೆ ಮೇಲೆ ಕೈಹಾಕಿ ಕುಳಿತುಕೊಳ್ಳಬಾರದು ಅದಕ್ಕೊಂದು ಪರಿಹಾರ ಇದ್ದೇ ಇರುತ್ತದೆ ನಾವು ಪರಿಹಾರವನ್ನು ಉಡುಕಬೇಕು ಆಗ ನಮ್ಮ ಕಷ್ಟಕ್ಕೆ ಪರಿಹಾರ ಸಿಗುತ್ತದೆ. ಹಾಗೆಯೇ ನಾನೊಂದು ಸಲಹೆ ಕೊಡಲು ಇಷ್ಟ ಪಡುತ್ತೇನೆ ಕಷ್ಟದ ದಿನಗಳು ಬಂದಾಗ ನಮ್ಮ ಮನಸ್ಸು ದೃಢವಾಗಿರಬೇಕು ಮತ್ತು ಕಷ್ಟವೇ ನಮ್ಮನ್ನ ನೋಡಿ ಹೆದರಿ ಹೋಗುವಷ್ಟು ಧೈರ್ಯ ನಮ್ಮಲ್ಲಿ ಇದ್ದರೆ ಮಾತ್ರ ಎಲ್ಲಾ ಕಷ್ಟಗಳನ್ನ ಮೆಟ್ಟಿ ನಿಲ್ಲಲು ಸಾಧ್ಯ.

ಮನೆಯಲ್ಲಿ ನಾವು ಕೆಲವು ವಸ್ತು ನಿಯಮಗಳನ್ನ ಪಾಲನೆ ಮಾಡದೆ ಇದ್ದರೆ ನಮ್ಮ ಮನೆಯಲ್ಲಿ ಹಣದ ಸಮಸ್ಯೆ ಹೆಚ್ಚಾಗುತ್ತದೆ ಮತ್ತು ನಮ್ಮ ಕೈ ಹಣ ಇಲ್ಲುವುದಿಲ್ಲ, ಹಾಗೆ ಐದು ತುಳಸಿ ಎಲೆಯನ್ನ ಯಾರಿಗೂ ತಿಳಿಯದ ಹಾಗೆ ಮನೆಯ ಈ ರಹಸ್ಯ ಜಾಗದಲ್ಲಿ ಇಟ್ಟರೆ ಮನೆಯಲ್ಲಿ ಇರುವ ಹಣದ ಸಮಸ್ಯೆ ನಿವಾರಣೆ ಆಗುತ್ತದೆ ಮತ್ತು ನಿಮಗೆ ಒಳ್ಳೆಯ ಆದಾಯ ಬರುತ್ತದೆ. ಹಾಗಾದರೆ ಐದು ತುಳಸಿ ಎಲೆಯನ್ನ ಇಡಬೇಕಾದ ಆ ರಹಸ್ಯ ಸ್ಥಳ ಯಾವುದು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಸಾಮಾನ್ಯವಾಗಿ ಎಲ್ಲಾ ಹಿಂದೂಗಳು ಮನೆಯಲ್ಲಿ ತುಳಸಿ ಗಿಡವನ್ನ ನೆಟ್ಟು ಅದನ್ನ ಪೂಜೆ ಮಾಡುತ್ತಾರೆ, ಇನ್ನು ಪೂಜೆ ಮಾಡುವ ಸಮಯದಲ್ಲಿ ಮನೆಯಲ್ಲಿ ನೆಟ್ಟ ತುಳಸಿ ಗಿಡದಿಂದ ತುಳಸಿ ಎಲೆಗಳನ್ನ ತಂದು ಅದನ್ನ ದೇವರ ಪೂಜೆಗೆ ಅರ್ಪಿಸುತ್ತಾರೆ, ಆದರೆ ಇದು ತಪ್ಪು. ಹೌದು ಸ್ನೇಹಿತರೆ ಯಾವುದೇ ಕಾರಣಕ್ಕೂ ಪೂಜೆ ಮಾಡುವ ತುಳಸಿ ಗಿಡದಿಂದ ಎಲೆಗಳನ್ನ ತಂದು ದೇವರಿಗೆ ಪೂಜೆ ಮಾಡಬಾರದು ಮತ್ತು ದೇವರಿಗೆ ಪೂಜೆ ಮಾಡದ ತುಳಸಿ ಗಿಡದಿಂದ ಎಲೆಗಳನ್ನ ತಂದು ಪೂಜೆ ಮಾಡಬೇಕು ಮತ್ತು ಹೀಗೆ ಮಾಡುವುದರಿಂದ ನಿಮ್ಮ ಮನೆಗೆ ಒಳ್ಳೆಯದಾಗುತ್ತದೆ.

ಇನ್ನು ತುಳಸಿ ಎಲೆಯನ್ನ ತಂದು ಕೆಂಪು ಬಟ್ಟೆಯಲ್ಲಿ ಕಟ್ಟಿ ಅದನ್ನ ದೇವರ ಮುಂದೆ ಇಡಬೇಕು ಮತ್ತು ಅದನ್ನ ದೇವರ ಮುಂದೆ ಇಟ್ಟ ನಂತರ ನಿಮ್ಮ ಮನದಲ್ಲಿ ಇರುವ ಬೇಡಿಕೆಗಳನ್ನ ಕೇಳಿಕೊಳ್ಳಬೇಕು ಮತ್ತು ಅದನ್ನ ದೇವರ ಮುಂದೇನೆ 15 ದಿನಗಳ ಕಾಲ ಇಡಬೇಕು, ಹೀಗೆ ಮಾಡುವುದರಿಂದ ನಿವು ಕೇಳಿಕೊಂಡ ಕೋರಿಕೆ ಈಡೇರುತ್ತದೆ ಮತ್ತು ನಿಮ್ಮ ಕೋರಿಕೆ ಈಡೇರಿದ ನಂತರ ಅದನ್ನ ಯಾವುದಾದರೂ ಗಿಡಕ್ಕೆ ಹಾಕಬೇಕು. ಇನ್ನು ಐದು ತಳಸಿ ಎಲೆಗಳನ್ನ ಒಂದು ಬಿಳಿ ಬಟ್ಟೆಯಲ್ಲಿ ಕಟ್ಟಿ ನೀವು ಮಲಗುವ ದಿಂಬಿನ ಕೆಳಗೆ ಇಟ್ಟರೆ ನಿಮ್ಮ ಮೇಲೆ ಇರುವ ಎಲ್ಲ ಕೆಟ್ಟ ದೃಷ್ಟಿಗಳು ನಿವಾರಣೆ ಆಗುತ್ತದೆ ಮತ್ತು ನಿಮಗೆ ಒಳ್ಳೆಯ ನಿದ್ರೆ ಬರುತ್ತದೆ ಹಾಗೆ ನಿಮ್ಮ ಆರೋಗ್ಯ ಕೂಡ ಚನ್ನಾಗಿರುತ್ತದೆ ಅಷ್ಟೇ ಅಲ್ಲದೆ ಅಲ್ಲದೆ ನಿಮಗೆ ಒಳ್ಳೆಯ ಧನಲಾಭವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದಿನ ಕಾಲದ ದಿನಗಳಲ್ಲಿ ವಯಸ್ಸಾಗುತ್ತಿದ್ದಂತೆ ಕೂದಲು ಉದುರುತ್ತಿತ್ತು. ಆದರೆ ಈಗಿನ ಕಾಲದ ಜೀವನ ಪದ್ಧತಿ, ಆಹಾರ ಪದ್ಧತಿ ಇಂದಾಗಿ, ಹದಿಹರೆಯದವರಲ್ಲಿ ಕೂಡ ಕೂದಲು ಉದುರುವ ಸಮಸ್ಯೆ ದಿನೇ ದಿನೇ ಹೆಚ್ಚಾಗಿ ಕಾಡುತ್ತಿದೆ.
ಉಡುಪಿ: ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೆ ತಂದೆ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ದಿನೇಶ್ ಆತ್ಮಹತ್ಯೆಗೆ ಶರಣಾದ ತಂದೆ. ಇವರು ಮಣಿಪಾಲದಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಅಲ್ಲದೆ ದಿನೇಶ್ ಇತ್ತೀಚೆಗಷ್ಟೇ ಸಾಲ ಮಾಡಿ, ಮಗಳ ಮದುವೆ ಮಾಡಿಸಿದ್ದರು. ಈ ಮದುವೆ ಸಾಲದ ಜೊತೆಗೆ ಟ್ಯಾಕ್ಸಿ ಕೂಡಾ ಅಪಘಾತಕ್ಕೀಡಾಗಿತ್ತು. ಇದರಿಂದ ಚಿಂತೆಗೀಡಾಗಿದ್ದ ದಿನೇಶ್, ಉಡುಪಿಯ ಇಂದ್ರಾಳಿ ಬಳಿಯ ರೈಲ್ವೆ ಟ್ರ್ಯಾಕ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟ್ಯಾಕ್ಸಿಯಲ್ಲಿ ದುಡಿದು ಮನೆ ನಿಭಾಯಿಸುವ ಜೊತೆಗೆ ಮದುವೆಗೆ ಮಾಡಿದ್ದ ಸಾಲ…
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ದೆಹಲಿಯಿಂದ ರಾಜಕೀಯ ಘಟಾನುಘಟಿಗಳು ನ ಮುಂದು ತಾ ಮುಂದು ಎಂಬಂತೆ ಆಗಮಿಸುತ್ತಿದ್ದಾರೆ. ಇನ್ನು ಈ ಬಾರಿಯ ಚುನಾವಣೆಯನ್ನು ತಮ್ಮ ಸ್ವ ಪ್ರತಿಷ್ಠೆಯೆಂದು ತೆಗೆದುಕೊಂಡಿರುವ ಪ್ರದಾನ ಮಂತ್ರಿ ನರೇಂದ್ರ ಮೋದಿ ಹಾಗು ಬಿಜೆಪಿ ಪಕ್ಷದ ಮಾಸ್ಟರ್ ಮೈಂಡ್ ಕರ್ನಾಟಕ ರಾಜ್ಯದ ಚುನಾವಣೆಯ ಬಗ್ಗೆ ಸಕತ್ ಪ್ಲಾನ್ ಮಾಡುತಿದ್ದರೆ. ಇನ್ನು ಈ ಹಿನ್ನೆಲೆಯಲ್ಲಿ ಅಮಿತ್ ಶಾ ರವರು ಸಿ ಎಂ ಸಿದ್ದರಾಮಯ್ಯ ರವರಿಗೆ ಠಕ್ಕರ್ ನೀಡಲು ಸಕತ್ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿಕೊಂಡಿದ್ದಾರೆ….
ತ್ರಿವಳಿ ತಲಾಖ್ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್ ಅನ್ನು ರದ್ದು ಪಡಿಸಿದೆ.
ಋತುಸ್ರಾವದ ಸಂದರ್ಭದಲ್ಲಿ ಮಹಿಳೆಯರು ಬಹಳಷ್ಟು ನೋವನ್ನ ಅನುಭವಿಸುತ್ತಾರೆ, ಈ ನೋವನ್ನ ಹೇಗೆ ಕಾಪಾಡಿ ಕೊಳ್ಳ ಬಹುದು ಎಂಬುದು ಹಲವರಲ್ಲಿ ಕಾಡುವ ಪ್ರಶ್ನೆ. ಇಂತಹ ಸಂದರ್ಭದಲ್ಲಿ ನಾವು ಸೇವಿಸುವ ಆಹಾರದಲ್ಲಿಯೂ ನಾವು ಬದಲಾವಣೆಯನ್ನ ಮಾಡಿಕೊಳ್ಳ ಬೇಕು, ಹಾಗೂ ದಿನದ ಆಗು ಹೋಗುಗಳನ್ನ ಬದಲಾವಣೆ ಮಾಡಿಕೊಳ್ಳ ಬೇಕು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(1 ಜನವರಿ 2019) ನಿಮ್ಮ ಪ್ರೀತಿ ಒಂದು ಹೊಸ ಎತ್ತರವನ್ನು…