News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ದೇವರು-ಧರ್ಮ

ಈ ದಿನದಂದು ತುಳಸಿ ಎಲೆ ಕಿತ್ತರೆ ಕಷ್ಟ ಬರುವುದು ಪಕ್ಕ…! ಯಾಕೆ ಹಾಗು ಯಾವ ದಿನ ಗೊತ್ತಾ?

293

ಹಿಂದೂ ದೇವಾಲಯಗಳ ಸುತ್ತ, ಮನೆಯ ಮುಂಭಾಗದಲ್ಲಿ ತುಳಸಿ ಗಿಡಗಳು ಇರುವುದನ್ನು ಕಾಣಬಹುದು. ಇದು ಪುಟ್ಟ ಸಸ್ಯವಾದರೂ ಇದರ ಎಲೆಗಳು ಅಥವಾ ದಳಗಳು ಭಗವಾನ್ ವಿಷ್ಣುವಿಗೆ ಅತ್ಯಂತ ಶ್ರೇಷ್ಠವಾದದ್ದು. ಹಾಗಾಗಿ ದೇವತೆಗಳ ಆರಾಧನೆಯ ಸಂದರ್ಭದಲ್ಲಿ ತುಳಸಿ ಎಲೆಯನ್ನು ಕಡ್ಡಾಯವಾಗಿ ಬಳಸುತ್ತಾರೆ. ಇದು ಧಾರ್ಮಿಕವಾಗಿ ಪವಿತ್ರ ಸ್ಥಾನವನ್ನು ಪಡೆದುಕೊಂಡಂತೆಯೇ ವೈಜ್ಞಾನಿಕ ವಾಗಿಯು ಅತ್ಯುತ್ತಮ ಗಿಡ ಮೂಲಿಕೆಯ ಸಸ್ಯ.

ತುಳಸಿ ಗಿಡವನ್ನು ಸೂಕ್ತ ಸ್ಥಳದಲ್ಲಿ ಇಟ್ಟು ಆರಾಧನೆ ಮಾಡಿದಾಗ ಮಾತ್ರ ಮನೆಯಲ್ಲಿ ಸಕಲ ದೇವತೆಗಳು ಆಗಮಿಸುತ್ತಾರೆ. ದುಷ್ಟ ಶಕ್ತಿಗಳು ಮನೆಯಿಂದ ದೂರ ನಿಲ್ಲುತ್ತವೆ. ಮನೆಯಲ್ಲಿ ಇರುವ ವ್ಯಕ್ತಿಗಳು ಉತ್ತಮ ಆರೋಗ್ಯದಿಂದ ಸಕಲ ಸಮೃದ್ಧಿಯನ್ನು ಪಡೆದುಕೊಳ್ಳುತ್ತಾರೆ ಎಂದು ಹೇಳಲಾಗುವುದು. ಅಂತೆಯೇ ತುಳಸಿ ಗಿಡವನ್ನು ಗೌರವಿಸದೇ ಇರುವುದು, ಮನೆಯಲ್ಲಿ ತುಳಸಿಯ ಗಿಡವನ್ನು ನೆಟ್ಟು, ಅದಕ್ಕೆ ಸರಿಯಾಗಿ ನೀರು ಮತ್ತು ಮಣ್ಣನ್ನು ನೀಡದೆ ಇರುವುದು ಅತ್ಯಂತ ಪಾಪಕೃತ್ಯ ಎಂದು ಪರಿಗಣಿಸಲಾಗುತ್ತದೆ.

ತುಳಸಿ ಗಿಡಕ್ಕೆ ಅವಮಾನ ಮಾಡುವುದು ಅಥವಾ ಅನುಪಯುಕ್ತ ಕೆಲಸಗಳಿಗೆ ತುಳಸಿಯನ್ನು ಬಳಸಿಕೊಳ್ಳುವುದು ಮಾಡಿದರೆ ಜೀವನದಲ್ಲಿ ಸಾಕಷ್ಟು ತೊಂದರೆಯನ್ನು ಅನುಭವಿಸಬೇಕಾಗುವುದು. ಹಿಂದೂ ಧರ್ಮ ಹಾಗೂ ಪವಿತ್ರ ಗ್ರಂಥಗಳಲ್ಲಿ ಉಲ್ಲೇಖಿಸಿರುವ ಪ್ರಕಾರ ಪವಿತ್ರ ತುಳಸಿ ಎಲೆಯೊಂದಿಗೆ ಕೆಲವು ಅಸಂಬದ್ಧ ಕೆಲಸವನ್ನು ಮಾಡಬಾರದು. ಅವು ನಿಮಗೆ ತೊಂದರೆಯನ್ನುಂಟುಮಾಡುತ್ತವೆ. ಹಾಗಾದರೆ ಆ ಪಾಪ ಕೃತ್ಯಗಳು ಯಾವುವು? ಎನ್ನುವುದನ್ನು ತಿಳಿಯೋಣ.

ಹಿಂದೂ ಪಂಚಾಂಗದ ಪ್ರಕಾರ ಏಕಾದಶಿ, ಭಾನುವಾರ, ಸೂರ್ಯ ಗ್ರಹಣ ಮತ್ತು ಚಂದ್ರಗ್ರಹಣದ ಸಮಯದಲ್ಲಿ ತುಳಸಿ ಎಲೆಯನ್ನು ಕೀಳುವುದು, ಗಿಡವನ್ನು ಕತ್ತರಿಸುವುದು ಅಥವಾ ಬಿಸಾಡುವ ಕೆಲಸವನ್ನುಮಾಡಬಾರದು. ಅದು ಅತ್ಯಂತ ಪಾಪಕೃತ್ಯ. ಅದರಿಂದ ಶಾಪ ಪ್ರಾಪ್ತಿಯಾಗುತ್ತದೆ ಎನ್ನುವ ನಂಬಿಕೆಯಿದೆ. ವಿಶೇಷ ದಿನಗಳಲ್ಲಿ ತುಳಸಿಎಲೆಯನ್ನು ಕೀಳುವುದು ಪರಿಶುದ್ಧತೆಯನ್ನು ಮುರಿದಂತಾಗುವುದು. ತುಳಸಿಯನ್ನು ನಾಶ ಮಾಡಿದರೆ ಜೀವನದಲ್ಲಿ ಶಾಪವನ್ನು ಪಡೆಯುವುದಲ್ಲದೆ ಶೀಘ್ರದಲ್ಲಿಯೇ ಅಪಘಾತ ಅಥವಾ ಸಾವನ್ನು ಎದುರಿಸಬೇಕಾಗುತ್ತದೆ.

ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ 

ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್

ನೀವು  ಸಮಸ್ಯೆಗಳಿಗೆ ಪರಿಹಾರ ಹುಡುಕುತ್ತಿದ್ದೀರಾ…?

ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ 

ಹಣಕಾಸಿನ ತೊಂದರೆ ಭೂಮಿ ವಿಚಾರ ಕೋರ್ಟ್ ಕೇಸ್ ಅನಾರೋಗ್ಯ

ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ 1 ದಿನದಲ್ಲಿ ಪರಿಹಾರ ಶತಸಿದ್ಧ

ನಂಬಿ ಕರೆ ಮಾಡಿ 9900116427

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ