News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

2020ರ ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ವಿರುದ್ದ ಕಣಕ್ಕಿಳಿಯಲಿರುವ ಪ್ರಥಮ ಹಿಂದು ಸಂಸದೆ ತುಳಸಿ..!

100

ಈಗ ಬರಲಿರುವ 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರು ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಅವರು ಅಮೆರಿಕದ ಮಾಧ್ಯಮವೊಂದಕ್ಕೆ ಅಧಿಕೃತವಾಗಿ ಹೇಳಿದ್ದಾರೆ.

ಇವರು ಅಮೇರಿಕದ ಕಾಂಗ್ರೆಸ್ ನಮಹ ಮೊದಲ ಮಹಿಳಾ ಹಿಂದೂ ಕಾರ್ಯಕರ್ತೆ ಯಾಗಿದ್ದಾರೆ. ಹೆಸರು ತುಳಸಿ ಗಬ್ಬಾರ್ಡ್. ಈಗ ಇವರು ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬೇಕೆಂಬ ನಿರ್ಧಾರ ಮಾಡಿದ್ದಾರೆ.

ತುಳಸಿ ಅವರು ಸದ್ಯ ಅಮೆರಿಕ ವಿದೇಶಾಂಗ ಇಲಾಖೆಯ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ಇವರ ನಿರ್ಧಾರವು ಎಲ್ಲರೂ ಆಶ್ಚರ್ಯಪಡುವಂತೆ ಮಾಡಿದೆ.

ಗಬ್ಬಾರ್ಡ್​ ಇರಾಕ್​ ವಾರ್​ ಸಂದರ್ಭದಲ್ಲಿ ಅಮೆರಿಕವನ್ನ ಪ್ರತಿನಿಧಿಸಿ ಸೇವೆ ಸಲ್ಲಿಸಿದ್ದರು.

ಹವಾಯಿ ಕ್ಷೇತ್ರದಿಂದ ಅಮೆರಿಕದ ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್‍ನಲ್ಲಿ ನಾಲ್ಕು ಬಾರಿ ಡೆಮೊಕ್ರಾಟಿಕ್ ಸಂಸದೆಯಾಗಿರುವ ತುಳಸಿ ಅತ್ಯಂತ ಪ್ರಭಾವಿ ಮಹಿಳಾ ನಾಯಕಿಯಾಗಿ ಗುರುತಿಸಿಕೊಂಡಿದ್ದಾರೆ. ಒಂದು ವೇಳೆ ಇವರು 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಿದರೆ ಅದು ಒಂದು ಇತಿಹಾಸ ಸೃಷ್ಟಿದಂತೆ ಆಗುತ್ತದೆ.

ಇವರು ಭಾರತದ ಮೂಲದ ನಿವಾಸಿ ಯಾಗಿದ್ದು. ಅಲ್ಲಿಯ ಜನ ಇವರನ್ನು ಹೇಗೆ ಸ್ವೀಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

ಭಾರತದ ಮೂಲದ ಮೊದಲ ಅಮೆರಿಕ ಅಧ್ಯಕ್ಷೀಯ ಚುನಾವಣಾ ಸ್ಪರ್ಧಿ ಎಂಬ ಹೆಗ್ಗಳಿಕೆಗೆ ಇವರು ಪಾತ್ರವಾಗಲಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೋದಿ ಸರಕಾರದಿಂದ ಕೊನೆಯ ಬಜೆಟ್..ಮಧ್ಯಮ ವರ್ಗಕ್ಕೆ ಬಂಪರ್ ಆಫರ್!ಈ ಬಜೆಟ್ ನಿಂದ ನಿಮಗೆಷ್ಟು ಲಾಭ..ಇಲ್ಲಿದೆ ಸಂಪೂರ್ಣ ಮಾಹಿತಿ…

    ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಸರ್ಕಾರದ ಕೊನೆ ಬಡ್ಜೆಟ್ ಮಂಡಿಸಿರುವ ಕೇಂದ್ರ ಹಣಕಾಸು ಸಚಿವರ ಪಿಯೂಶ್ ಗೋಯಲ್ ಮಧ್ಯಮ ವರ್ಗಕ್ಕೆ ಭರಪೂರ ಕೊಡುಗೆಗಳನ್ನು ನೀಡಿದ್ದಾರೆ. ಹೊಸ ಪಿಂಚಣಿ ಯೋಜನೆಯ ಅನುದಾನವನ್ನು ಸರ್ಕಾರ ಶೇ. 4ರಿಂದ 14ಕ್ಕೆ ಹೆಚ್ಚಳ ಮಾಡಿದೆ. ಹಾಲಿ ಇರುವ ಆದಾಯ ತೆರಿಗೆ ಮಿತಿಯನ್ನು 2.50 ಲಕ್ಷ ರೂ. ನಿಂದ 5 ಲಕ್ಷ ರೂ.ಗಳಿಗೆ ಏರಿಕೆ ಮಾಡಿದೆ. ಒಟ್ಟು 5 ಲಕ್ಷ ರೂ. ವರೆಗಿನ ಮಿತಿಯನ್ನು ಏರಿಸಿದೆ. ಇದರ ಜೊತೆಯಲ್ಲಿ ಹೂಡಿಕೆ ಮಾಡಿದರೆ 6.5 ಲಕ್ಷ…

  • ಜ್ಯೋತಿಷ್ಯ

    ಹನುಮಂತನ ಕೃಪೆಯಿಂದ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಮಾರ್ಚ್, 2019) ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ಪ್ರೇಮ ಜೀವನ…

  • ಆರೋಗ್ಯ

    ಆರೋಗ್ಯದ ಮೇಲೆ ಹುರುಳಿ ಟೀ, ಹುರುಳಿ ಟೀ ಇಂದ ಏನೆಲ್ಲಾ ಲಾಭವಿದೆ ಗೊತ್ತಾ.

    ಹುರುಳಿ ಟೀ ಮಾಡುವ ವಿಧಾನ! ಸಾಮಾನ್ಯವಾಗಿ ಹುರುಳಿ ಕಾಳಿನ ಸಾರು, ಪಲ್ಯಾ, ಚಟ್ನಿ ರುಚಿ ಹೇಗಿರುತ್ತೆ ಅಂತ ಸವಿದು ತಿಳಿದಿರುತ್ತೀರಾ. ಆದರೆ ಹುರುಳಿ ಕಾಳಿನಿಂದ ಟೀ ಕೂಡ ಮಾಡುವ ವಿಚಾರ ಕೆಲವರಿಗೆ ಗೊತ್ತಿರಲ್ಲ. ಅಷ್ಟೇ ಅಲ್ಲದೆ ಈ ವಿಶೇಷ ಹುರುಳಿ ಟೀ ಹರ್ಬಲ್ ಟೀ ರೀತಿಯೇ ಆರೋಗ್ಯಕರವಾಗಿದ್ದು, ಹುರುಳಿ ಕಾಳು ಅಥವಾ ಹುರುಳಿ ಎಲೆಯಿಂದಲೂ ಟೀ ತಯಾರಿಸಿ ಸವಿಯಬಹುದಾಗಿದೆ. ಹುರುಳಿ ಟೀ ಸೇವನೆ ಮಾಡುವುದರಿಂದ ಅನೇಕ ಆರೋಗ್ಯಕರ ಲಾಭವಿದೆ. ಇದು ಮದುಮೇಹ ನಿಯಂತ್ರಿಸುತ್ತದೆ, ತೂಕ ಇಳಿಸುತ್ತದೆ, ಕಿಡ್ನಿ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿಯಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಫೆಬ್ರವರಿ, 2019) ದಿನದಲ್ಲಿ ನಂತರ ಹಣಕಾಸುಪರಿಸ್ಥಿತಿಗಳು ಸುಧಾರಿಸುತ್ತವೆ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ….

  • ಸುದ್ದಿ

    ಹಿರಿಯ ಸಾಹಿತಿ ,ಜ್ಞಾನಪೀಠ ಪ್ರಶಸ್ತಿ ವಿಜೇತ ಶ್ರೀ ಗಿರೀಶ್ ಕಾರ್ನಡ್ ಇನ್ನಿಲ್ಲ….

    ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದಾರೆ. ನಟ ಹಾಗೂ ಸಾಹಿತಿ [81]ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.ಗಿರೀಶ್ ಕಾರ್ನಾಡ್ 1938 ಮೇ 19 ರಂದು ಮಹಾರಾಷ್ಟ್ರದ ಮಥೇರಾನ್ ನಲ್ಲಿ ಜನಿಸಿದ್ದರು. ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿ ಪರ ಮನೋಭಾವದ ಡಾ.ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು…