ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಬರಲಿರುವ 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರು ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಅವರು ಅಮೆರಿಕದ ಮಾಧ್ಯಮವೊಂದಕ್ಕೆ ಅಧಿಕೃತವಾಗಿ ಹೇಳಿದ್ದಾರೆ.
ಇವರು ಅಮೇರಿಕದ ಕಾಂಗ್ರೆಸ್ ನಮಹ ಮೊದಲ ಮಹಿಳಾ ಹಿಂದೂ ಕಾರ್ಯಕರ್ತೆ ಯಾಗಿದ್ದಾರೆ. ಹೆಸರು ತುಳಸಿ ಗಬ್ಬಾರ್ಡ್. ಈಗ ಇವರು ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬೇಕೆಂಬ ನಿರ್ಧಾರ ಮಾಡಿದ್ದಾರೆ.

ತುಳಸಿ ಅವರು ಸದ್ಯ ಅಮೆರಿಕ ವಿದೇಶಾಂಗ ಇಲಾಖೆಯ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ಇವರ ನಿರ್ಧಾರವು ಎಲ್ಲರೂ ಆಶ್ಚರ್ಯಪಡುವಂತೆ ಮಾಡಿದೆ.
ಗಬ್ಬಾರ್ಡ್ ಇರಾಕ್ ವಾರ್ ಸಂದರ್ಭದಲ್ಲಿ ಅಮೆರಿಕವನ್ನ ಪ್ರತಿನಿಧಿಸಿ ಸೇವೆ ಸಲ್ಲಿಸಿದ್ದರು.

ಹವಾಯಿ ಕ್ಷೇತ್ರದಿಂದ ಅಮೆರಿಕದ ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್ನಲ್ಲಿ ನಾಲ್ಕು ಬಾರಿ ಡೆಮೊಕ್ರಾಟಿಕ್ ಸಂಸದೆಯಾಗಿರುವ ತುಳಸಿ ಅತ್ಯಂತ ಪ್ರಭಾವಿ ಮಹಿಳಾ ನಾಯಕಿಯಾಗಿ ಗುರುತಿಸಿಕೊಂಡಿದ್ದಾರೆ. ಒಂದು ವೇಳೆ ಇವರು 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಿದರೆ ಅದು ಒಂದು ಇತಿಹಾಸ ಸೃಷ್ಟಿದಂತೆ ಆಗುತ್ತದೆ.

ಇವರು ಭಾರತದ ಮೂಲದ ನಿವಾಸಿ ಯಾಗಿದ್ದು. ಅಲ್ಲಿಯ ಜನ ಇವರನ್ನು ಹೇಗೆ ಸ್ವೀಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.
ಭಾರತದ ಮೂಲದ ಮೊದಲ ಅಮೆರಿಕ ಅಧ್ಯಕ್ಷೀಯ ಚುನಾವಣಾ ಸ್ಪರ್ಧಿ ಎಂಬ ಹೆಗ್ಗಳಿಕೆಗೆ ಇವರು ಪಾತ್ರವಾಗಲಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈ ನವಿರೇಳಿಸುವ ಅತ್ಯದ್ಭುತ ಆಲ್ಬಂ ಒಂದನ್ನು ರೋರಿಂಗ್ ಸ್ಟಾರ್ ಶ್ರೀ ಮುರುಳಿ ರವರು ಬಿಡುಗಡೆ ಮಾಡಿದ್ದಾರೆ.. ಅದೇ “ತಾಯಿ ಕನ್ನಡ”.. ಹೆಣ್ಣನ್ನು ಪ್ರಧಾನವಾಗಿಟ್ಟುಕೊಂಡು ಮಾಡಿರುವ ಈ ಕನ್ನಡದ ಆಲ್ಬಂಗೆ ಬಿಡುಗಡೆಯಾದ ಕೆಲವೇ ಘಂಟೆಗಳಲ್ಲಿ ಎಲ್ಲಾ ಕಡೆಯಿಂದ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ..
ಜಿಲ್ಲೆಯಲ್ಲಿ ಜನವರಿ 15 ರಂದು ಬೆಳಿಗ್ಗೆ 6.00 ಗಂಟೆಗೆ ಕೋಲಾರ ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಯೋಗಥಾನ್ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ಹಾಗೂ ಯೋಗ ತಾಲೀಮು ಪರಿಶೀಲಿಸಿ ಎಲ್ಲಾ ವ್ಯವಸ್ಥೆಗಳು ಸರಿಯಾಗಿವೆಯೇ ಎಂದು ಖುದ್ದು ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಅವರು ಇಂದು ಪರಿಶೀಲನೆ ನಡೆಸಿದರು. 15ನೇ ಜನವರಿಯಂದು ಜಿಲ್ಲಾ ಮಟ್ಟದಲ್ಲಿ ನಡೆಯುವ ಯೋಗಥಾನ್ ಕಾರ್ಯಕ್ರಮದಲ್ಲಿ ಜಿಲ್ಲೆಯ ಆಯ್ದ ಶಾಲಾ ವಿದ್ಯಾರ್ಥಿಗಳು, ದೈಹಿಕ ಶಿಕ್ಷಕರು, ಯೋಗಪಟುಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ…
ಇಷ್ಟು ದಿನ ಬಿಜೆಪಿ ಸಮ್ಮಿಶ್ರ ಸರ್ಕಾರ ಈಗ ಬೀಳುತ್ತದೆ ಆಗ ಬೀಳುತ್ತದೆ ಎಂದು ಹೇಳಿಕೊಂಡೆ ಬರುತ್ತಿದೆ ಆದರೆ ಅದು ಸಾಧ್ಯವಾಗಿಲ್ಲ. ಆಪರೇಷನ್ ಕಮಲ ಮಾಡಲು ಬಿಜೆಪಿ ಏನೆಲ್ಲ ಹರಸಾಹಸ ಮಾಡಿ ಕಡೆಗೆ ಮುಖಭಂಗ ಅನುಭವಿಸಿದೆ. ಈಗಲೂ ಸಹ ಕಾಂಗ್ರೆಸ್ನ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಗೆ ಹೋಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ. ಅವರು ಮಾತ್ರ ಅಲ್ಲ ಅವರ ಜೊತೆ ಅವರ ಬೆಂಬಲಿಗರು ಮೈತ್ರಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅವರಿಗೆ ಸಚಿವ…
ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆಗೆ ಪ್ರಸ್ತಾವಿತ ತಿದ್ದುಪಡಿಯಲ್ಲಿನ ಕೆಲ ಅಂಶ ಕೈಬಿಡುವಂತೆ ಒತ್ತಾಯಿಸಿ ಖಾಸಗಿ ಆಸ್ಪತ್ರೆಗಳು ಶುಕ್ರವಾರ ಬೆಳಗ್ಗೆ 8 ಗಂಟೆಯಿಂದ ಶನಿವಾರ ಬೆಳಗ್ಗೆ 8ರ
ವರೆಗೆ 24 ತಾಸು ಹೊರರೋಗಿ ವಿಭಾಗದ ಸೇವೆ ಸ್ಥಗಿತಗೊಳಿಸಿ ಹೋರಾಟಕ್ಕಿಳಿದಿವೆ.
ಇಂದಿನ ದಿನಗಳಲ್ಲಿ ಪ್ರಾಮಾಣಿಕತೆ ಎಂಬುದು ಎಲ್ಲಿದೆ. ಬಹುತೇಕ ಮಂದಿ ಪ್ರಾಮಾಣಿಕವಾಗಿ ಇರುವುದಿಲ್ಲ. ಆ ರೀತಿ ಇರುವವರು ನೂರಕ್ಕೋ, ಕೋಟಿಗೋ ಒಬ್ಬರಿರುತ್ತಾರೆ. ಅಂತಹವರಲ್ಲಿ ಈಗ ನಾವು ಹೇಳಲಿರುವ ಈತನೂ ಇದ್ದಾನೆ. ಆತನೊಬ್ಬ ಆಟೋಡ್ರೈವರ್. ಆದರೆ ಪ್ರಾಮಾಣಿಕತೆಗೆ ಹೆಸರುವಾಸಿ. ಮಹಿಳೆಯೊಬ್ಬರು ತನ್ನ ಆಟೋದಲ್ಲಿ ತನ್ನ ಬ್ಯಾಗ್ ಮರೆತಿದ್ದರೆ ಅದನ್ನು ಅವರಿಗೆ ಹಿಂತಿರುಗಿಸಿದ. ಆತನಿಗೆ ಆ ಮಹಿಳೆ ಊಹಿಸದಂತಹ ಬಹುಮಾನ ನೀಡಿದರು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಫೆಬ್ರವರಿ, 2019) ಯಾವುದೇ ಪ್ರಮಾಣ ಮಾಡುವ ಮೊದಲು ತಜ್ಞರನ್ನು ಸಂಪರ್ಕಿಸಿ. ಕಲ್ಪನೆಗಳ ಹಿಂದೆ ಓಡಬೇಡಿ ಹಾಗೂ…