ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಬರಲಿರುವ 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರು ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಅವರು ಅಮೆರಿಕದ ಮಾಧ್ಯಮವೊಂದಕ್ಕೆ ಅಧಿಕೃತವಾಗಿ ಹೇಳಿದ್ದಾರೆ.
ಇವರು ಅಮೇರಿಕದ ಕಾಂಗ್ರೆಸ್ ನಮಹ ಮೊದಲ ಮಹಿಳಾ ಹಿಂದೂ ಕಾರ್ಯಕರ್ತೆ ಯಾಗಿದ್ದಾರೆ. ಹೆಸರು ತುಳಸಿ ಗಬ್ಬಾರ್ಡ್. ಈಗ ಇವರು ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬೇಕೆಂಬ ನಿರ್ಧಾರ ಮಾಡಿದ್ದಾರೆ.

ತುಳಸಿ ಅವರು ಸದ್ಯ ಅಮೆರಿಕ ವಿದೇಶಾಂಗ ಇಲಾಖೆಯ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ಇವರ ನಿರ್ಧಾರವು ಎಲ್ಲರೂ ಆಶ್ಚರ್ಯಪಡುವಂತೆ ಮಾಡಿದೆ.
ಗಬ್ಬಾರ್ಡ್ ಇರಾಕ್ ವಾರ್ ಸಂದರ್ಭದಲ್ಲಿ ಅಮೆರಿಕವನ್ನ ಪ್ರತಿನಿಧಿಸಿ ಸೇವೆ ಸಲ್ಲಿಸಿದ್ದರು.

ಹವಾಯಿ ಕ್ಷೇತ್ರದಿಂದ ಅಮೆರಿಕದ ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್ನಲ್ಲಿ ನಾಲ್ಕು ಬಾರಿ ಡೆಮೊಕ್ರಾಟಿಕ್ ಸಂಸದೆಯಾಗಿರುವ ತುಳಸಿ ಅತ್ಯಂತ ಪ್ರಭಾವಿ ಮಹಿಳಾ ನಾಯಕಿಯಾಗಿ ಗುರುತಿಸಿಕೊಂಡಿದ್ದಾರೆ. ಒಂದು ವೇಳೆ ಇವರು 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಿದರೆ ಅದು ಒಂದು ಇತಿಹಾಸ ಸೃಷ್ಟಿದಂತೆ ಆಗುತ್ತದೆ.

ಇವರು ಭಾರತದ ಮೂಲದ ನಿವಾಸಿ ಯಾಗಿದ್ದು. ಅಲ್ಲಿಯ ಜನ ಇವರನ್ನು ಹೇಗೆ ಸ್ವೀಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.
ಭಾರತದ ಮೂಲದ ಮೊದಲ ಅಮೆರಿಕ ಅಧ್ಯಕ್ಷೀಯ ಚುನಾವಣಾ ಸ್ಪರ್ಧಿ ಎಂಬ ಹೆಗ್ಗಳಿಕೆಗೆ ಇವರು ಪಾತ್ರವಾಗಲಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಚ್ಚಿನ ವಿಜ್ಞಾನಿಗಳು ಹೇಳುವಂತೆ ಶೌಚಾಲಯವು ರೋಗ ರುಜಿನಗಳ ತವರಾಗಿದೆ ಎಂದಾಗಿದೆ. ಆದ್ದರಿಂದ ನೀವು ಸ್ಥಳಕ್ಕೆ ಹೆಚ್ಚು ಆದ್ಯತೆ ನೀಡಿ ಸ್ವಚ್ಛಗೊಳಿಸಿದಂತೆ ನಿಮ್ಮ ಮನೆಯನ್ನು ರಕ್ಷಿಸಿಕೊಳ್ಳಬಹುದಾಗಿದೆ.
ಪೇಟಿಮ್ ಬಂದ ಮೇಲೆ ಬೇರೆ ಬೇರೆ ಡಿಜಿಟಲ್ ಪೇಮೆಂಟ್ ಆಪ್ ಗಳು ಪ್ರಾರಂಭಿಸಿದವು. ಸಾಮಾಜಿಕ ಜಾಲತಾಣದ ದೈತ್ಯ ವಾಟ್ಸಪ್ ಸದ್ಯದಲ್ಲೇ ಡಿಜಿಟಲ್ ಪೇಮೆಂಟ್ ಶುರು ಮಾಡಲು ಹೊರಟಿದೆ. ಪ್ರಪಂಚದಲ್ಲಿ ಭಾರತದಲ್ಲೇ ಈ ರೀತಿಯ ಮೊದಲ ಹೆಜ್ಜೆ ಇಡುತ್ತಿರುವುದು.
ಈಗಿನ ಕಾಲದಲ್ಲಿ ಮೊಬೈಲ್ ಬಳಕೆ ಮಾಡದೆ ಇರುವವರು ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಹಿಂದಿನ ಕಾಲದಲಿ ಮೊಬೈಲ್ ಫೋನ್ ಗಳು ಇರಲಿಲ್ಲ ಮತ್ತು ಜನರು ಯಾರ ಬಳಿ ಆದರೂ ಮಾತನಾಡಬೇಕು ಅಂದರೆ ಲ್ಯಾಂಡ್ ಲೈನ್ ಅಥವಾ ಅಂಚೆ ಕಚೇರಿಯ ಮೊರೆ ಹೋಗುತ್ತಿದ್ದರು, ಆದರೆ ಈಗ ಒಬ್ಬ ವ್ಯಕ್ತಿ ಎಷ್ಟೇ ದೂರ ಇದ್ದರು ಆತನ ಜೊತೆ ಮೊಬೈಲ್ ಮೂಲಕ ಮಾತನಾಡಬಹುದಾಗಿದೆ. ಇನ್ನು ಕೆಲವು ಮೊಬೈಲ್…
ಚಂದನವನದ ಈ ಕ್ಯೂಟ್ ಜೋಡಿ ಬಗ್ಗೆ ಹಲವಾರು ಸುದ್ದಿಗಳು ಬರುತ್ತಲೇ ಇದ್ದವು. ಇವರಿಬ್ಬರು ಲವ್ ಮಾಡ್ತಿದ್ದಾರೆ, ಮದುವೆ ಆಗ್ತಾರೆ ಎಂಬ ಸುದ್ದಿಗಳು ಆಗಾಗ ಬರ್ತಾ ಇತ್ತು. ಆ ಕ್ಯೂಟ್ ಜೋಡಿಗಳೇ ದುದ್ ಪೇಡಾ ದಿಗಂತ್ ಮತ್ತು ಐಂದ್ರಿತಾ ರೈ. ಈಗ ಜೋಡಿ ಮದುವೆಯಾಗಿ ನವಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ಬೆಂಗಳೂರು ನಗರದ ರಾಜರಾಜೇಶ್ವರಿ ನಗರದ ಸುಭಾಷ್ ಭವನದಲ್ಲಿ ಈ ನವ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ದಾವಾಗಿದ್ದು, ಸಿಂಪಲ್ ಆಗಿ ಮಾಡುವೆ ಆಗಲಿದ್ದಾರಂತೆ.ಈಗಾಗಲೇ ಕುಟುಂಬದವರು ಇವರ ಮದುವೆಗೆ ಬಂಬಂಧು…
ನಾನು ವಿಶ್ವ ಸುಂದರಿ , ಬಾಲಿವುಡ್ ತಾರೆ ಐಶ್ವರ್ಯ ರೈ ಅವರ ಮಗ ಪ್ಲೀಸ್ ಇದನ್ನು ನಂಬಿ ಎಂದು ಹೇಳಿಕೊಂಡು ಯುವಕನೋರ್ವ ಸಂಚಲನ ಮೂಡಿಸಿದ್ದಾನೆ .27 ವರ್ಷದ ಯುವಕನೊಬ್ಬ ತಾನು ಮಾಜಿ ವಿಶ್ವ ಸುಂದರಿ ಐಶ್ವರ್ಯ ರೈ ಬಚ್ಚನ್ ಮಗನೆಂದು ಹೇಳಿಕೊಂಡು ಮಂಗಳೂರಿನಲ್ಲಿ ಪ್ರತ್ಯಕ್ಷನಾಗಿದ್ದಾನೆ.
ಇನ್ಮುಂದೆ ವಾಹನಗಳ ಮೇಲೆ ಜಾತಿ ಸೂಚಕ ನಮ್ಮದೇ ಶ್ರೇಷ್ಠ ಜಾತಿ ಎಂದು ಬಿಂಬಿಸುವ ಘೋಷ ವಾಕ್ಯಗಳಿದ್ದ 250 ವಾಹನಗಳ ಮಾಲೀಕರಿಗೆ ಪೊಲೀಸರು ದಂಡ ವಿಧಿಸಿದ್ದಾರೆ ಸುಲಲಿತ ಸಂಚಾರ ಮತ್ತು ಆಂದೋಲನದ ಭಾಗವಾಗಿ ಶುಕ್ರವಾರ ‘ಆಪರೇಷನ್ ಕ್ಲೀನ್ ‘ ಕಾರ್ಯಾಚರಣೆ ನಡೆಸಿರುವ ಪೊಲೀಸರು ಜನರಲ್ಲಿ ಭೀತಿ ಹುಟ್ಟಿಸುವಂತ ಘೋಷ ವಾಕ್ಯಗಳಿರುವ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದರು. ವಾಹನಗಳಮೇಲೆ ‘ಗೌಡ್ರ ಗೂಳಿ’, ‘ಕುಂತರೆ ಕುರುಬ, ನಿಂತರೆ ಕಿರುಬ’, ‘ತಿಗಳರ ಹುಡ್ಗ’ ಇನ್ನೂ ಹಲವು ರೀತಿಯಜಾತಿ ಸೂಚಕ ಸ್ಟಿಟಕರ್ಗಳನ್ನು ಅಂಟಿಸಿಕೊಂಡಿರುವುದು ಸಾಮಾನ್ಯವಾಗಿ ಕಾಣುತ್ತದೆ…