ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಬರಲಿರುವ 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರು ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಅವರು ಅಮೆರಿಕದ ಮಾಧ್ಯಮವೊಂದಕ್ಕೆ ಅಧಿಕೃತವಾಗಿ ಹೇಳಿದ್ದಾರೆ.
ಇವರು ಅಮೇರಿಕದ ಕಾಂಗ್ರೆಸ್ ನಮಹ ಮೊದಲ ಮಹಿಳಾ ಹಿಂದೂ ಕಾರ್ಯಕರ್ತೆ ಯಾಗಿದ್ದಾರೆ. ಹೆಸರು ತುಳಸಿ ಗಬ್ಬಾರ್ಡ್. ಈಗ ಇವರು ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬೇಕೆಂಬ ನಿರ್ಧಾರ ಮಾಡಿದ್ದಾರೆ.

ತುಳಸಿ ಅವರು ಸದ್ಯ ಅಮೆರಿಕ ವಿದೇಶಾಂಗ ಇಲಾಖೆಯ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ಇವರ ನಿರ್ಧಾರವು ಎಲ್ಲರೂ ಆಶ್ಚರ್ಯಪಡುವಂತೆ ಮಾಡಿದೆ.
ಗಬ್ಬಾರ್ಡ್ ಇರಾಕ್ ವಾರ್ ಸಂದರ್ಭದಲ್ಲಿ ಅಮೆರಿಕವನ್ನ ಪ್ರತಿನಿಧಿಸಿ ಸೇವೆ ಸಲ್ಲಿಸಿದ್ದರು.

ಹವಾಯಿ ಕ್ಷೇತ್ರದಿಂದ ಅಮೆರಿಕದ ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್ನಲ್ಲಿ ನಾಲ್ಕು ಬಾರಿ ಡೆಮೊಕ್ರಾಟಿಕ್ ಸಂಸದೆಯಾಗಿರುವ ತುಳಸಿ ಅತ್ಯಂತ ಪ್ರಭಾವಿ ಮಹಿಳಾ ನಾಯಕಿಯಾಗಿ ಗುರುತಿಸಿಕೊಂಡಿದ್ದಾರೆ. ಒಂದು ವೇಳೆ ಇವರು 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಿದರೆ ಅದು ಒಂದು ಇತಿಹಾಸ ಸೃಷ್ಟಿದಂತೆ ಆಗುತ್ತದೆ.

ಇವರು ಭಾರತದ ಮೂಲದ ನಿವಾಸಿ ಯಾಗಿದ್ದು. ಅಲ್ಲಿಯ ಜನ ಇವರನ್ನು ಹೇಗೆ ಸ್ವೀಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.
ಭಾರತದ ಮೂಲದ ಮೊದಲ ಅಮೆರಿಕ ಅಧ್ಯಕ್ಷೀಯ ಚುನಾವಣಾ ಸ್ಪರ್ಧಿ ಎಂಬ ಹೆಗ್ಗಳಿಕೆಗೆ ಇವರು ಪಾತ್ರವಾಗಲಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ . ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು…
ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.
ಎಳ್ಳು ಬೆಲ್ಲ ತಿಂದು, ಒಳ್ಳೆಯ ಮಾತನಾಡಿ’ ಎಂಬ ಗಾದೆ ಇದೆ. ಅದರಂತೆಯೇ ಸಂಕ್ರಾಂತಿ ಹಬ್ಬದಂದು ಎಲ್ಲರೂ ಎಳ್ಳು ಬೆಲ್ಲ ತಿಂದು ಹೊಸ ವರ್ಷದ ಮೊದಲ ಹಬ್ಬವನ್ನು ಸಿಹಿಯಾಗಿ ಬರಮಾಡಿಕೊಳ್ಳುತ್ತಾರೆ. ಆದ್ದರಿಂದ ಹಬ್ಬಕ್ಕಾಗಿ ಅಂಗಡಿಯಿಂದ ತಂದು ಮಾಡುವ ಬದಲು ಮನೆಯಲ್ಲಿಯೇ ಸುಲಭವಾಗಿ ತಯಾರು ಮಾಡಿ. ನಿಮಗಾಗಿ ಎಳ್ಳು-ಬೆಲ್ಲ ತಯಾರು ಮಾಡುವ ವಿಧಾನ ಇಲ್ಲಿದೆ. ಮಾಡುವ ವಿಧಾನಕಡ್ಲೆಕಾಯಿ ಬೀಜವನ್ನು ಚೆನ್ನಾಗಿ ಹುರಿದು ಸಿಪ್ಪೆ ತೆಗೆದು ಬಿಡಿ ಬಿಡಿ ಮಾಡಿಕೊಳ್ಳಿ.ಎಳ್ಳನ್ನು ಸ್ವಲ್ಪ ಹುರಿದುಕೊಳ್ಳಿ.ಅಚ್ಚು ಬೆಲ್ಲವನ್ನು ಚಾಕುವಿನಿಂದ ಸಣ್ಣ ಸಣ್ಣದಾಗಿ ಕಟ್ ಮಾಡಿ.ಕೊಬ್ಬರಿ ಕಪ್ಪು ಭಾಗವನ್ನು…
ಒಂದು ಕಾಲದಲ್ಲಿ ನೃತ್ಯ ಅಂದ್ರೆ ಏನು ಅಂತ ಸ್ಯಾಂಡಲ್ ವುಡ್ ಗೆ ತೋರಿಸಿಕೊಟ್ಟವರು ಅಂದ್ರೆ ನಟ ವಿನೋದ್ ರಾಜ್. ಹೌದು. ತಮ್ಮ ನೃತ್ಯದ ಮೂಲಕ ಇಡೀ ಕರ್ನಾಟಕವನ್ನೇ ಗೆದ್ದಿದ್ದರು. ಇನ್ನು ಅವರು ಕೆಲವು ಸಿನಿಮಾಗಳಲ್ಲಿ ನಟನಾಗಿ ನಟಿಸಿದ್ದು, ಎಲ್ಲರೂ ಅವರ ನಟನೆ ಹಾಗು ನೃತ್ಯಕ್ಕೆ ಫಿದಾ ಆಗಿದ್ದರು. ಆದರೆ ಕಾಲ ಕಳೆದಂತೆ ಅವರಿಗೆ ಚಿತ್ರಗಳ ಅವಕಾಶ ಕಡಿಮೆಯಾಗಿದ್ದರಿಂದ ಅವರು ಚಿತ್ರರಂಗದಿಂದ ದೂರ ಉಳಿಯಬೇಕಾಯಿತು. ಇನ್ನು ಅವರ ಕೊನೆ ಸಿನಿಮಾ 2009ರಲ್ಲಿ ತೆರೆ ಕಂಡ ‘ಯಾರದು’ ಆಗಿದ್ದು, ನಂತರ…
ಎಲ್ಲ ಪ್ರಮುಖ ರೈಲ್ವೆ ನಿಲ್ದಾಣಗಳು, ಬಸ್ ಡಿಪೋಗಳು, ಏರ್ಪೋರ್ಟ್ಗಳು ಮತ್ತು ಮಾಲ್ಗಳಲ್ಲಿ ನೀವು ‘ಟೀ’ಯನ್ನು ಮಣ್ಣಿನ ಲೋಟಗಳಲ್ಲಿ(ಕುಲ್ಹಾದ್) ಕುಡಿಯುವ ಅವಕಾಶ ಸದ್ಯದಲ್ಲೇ ಸಿಗಲಿದೆ. ಇಂಥದ್ದೊಂದು ವ್ಯವಸ್ಥೆ ಜಾರಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಒಲವು ತೋರಿಸಿದ್ದಾರೆ. ಇದೇ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ಬೇಡಿಕೆಗೆ ಅನುಗುಣವಾಗಿ ಮಣ್ಣಿನ ಲೋಟಗಳ ಉತ್ಪಾದನೆಯನ್ನು ದೊಡ್ಡ ಪ್ರಮಾಣದಲ್ಲಿ ಮಾಡುವಂತೆ ಖಾದಿ ಮತ್ತು ಗ್ರಾಮೋದ್ಯಮ ಆಯೋಗಕ್ಕೂ ನಿರ್ದೇಶನ ನೀಡಿದ್ದಾರೆ ಮಣ್ಣಿನ ಲೋಟಗಳನ್ನು ಬಳಸುವ ಪರಿಸರಸ್ನೇಹಿ ವ್ಯವಸ್ಥೆಯನ್ನು ದೇಶದ ಪ್ರಮುಖ100 ರೈಲ್ವೆ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…