ಸುದ್ದಿ

2020ರ ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ವಿರುದ್ದ ಕಣಕ್ಕಿಳಿಯಲಿರುವ ಪ್ರಥಮ ಹಿಂದು ಸಂಸದೆ ತುಳಸಿ..!

97

ಈಗ ಬರಲಿರುವ 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರು ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಅವರು ಅಮೆರಿಕದ ಮಾಧ್ಯಮವೊಂದಕ್ಕೆ ಅಧಿಕೃತವಾಗಿ ಹೇಳಿದ್ದಾರೆ.

ಇವರು ಅಮೇರಿಕದ ಕಾಂಗ್ರೆಸ್ ನಮಹ ಮೊದಲ ಮಹಿಳಾ ಹಿಂದೂ ಕಾರ್ಯಕರ್ತೆ ಯಾಗಿದ್ದಾರೆ. ಹೆಸರು ತುಳಸಿ ಗಬ್ಬಾರ್ಡ್. ಈಗ ಇವರು ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬೇಕೆಂಬ ನಿರ್ಧಾರ ಮಾಡಿದ್ದಾರೆ.

ತುಳಸಿ ಅವರು ಸದ್ಯ ಅಮೆರಿಕ ವಿದೇಶಾಂಗ ಇಲಾಖೆಯ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ಇವರ ನಿರ್ಧಾರವು ಎಲ್ಲರೂ ಆಶ್ಚರ್ಯಪಡುವಂತೆ ಮಾಡಿದೆ.

ಗಬ್ಬಾರ್ಡ್​ ಇರಾಕ್​ ವಾರ್​ ಸಂದರ್ಭದಲ್ಲಿ ಅಮೆರಿಕವನ್ನ ಪ್ರತಿನಿಧಿಸಿ ಸೇವೆ ಸಲ್ಲಿಸಿದ್ದರು.

ಹವಾಯಿ ಕ್ಷೇತ್ರದಿಂದ ಅಮೆರಿಕದ ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್‍ನಲ್ಲಿ ನಾಲ್ಕು ಬಾರಿ ಡೆಮೊಕ್ರಾಟಿಕ್ ಸಂಸದೆಯಾಗಿರುವ ತುಳಸಿ ಅತ್ಯಂತ ಪ್ರಭಾವಿ ಮಹಿಳಾ ನಾಯಕಿಯಾಗಿ ಗುರುತಿಸಿಕೊಂಡಿದ್ದಾರೆ. ಒಂದು ವೇಳೆ ಇವರು 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಿದರೆ ಅದು ಒಂದು ಇತಿಹಾಸ ಸೃಷ್ಟಿದಂತೆ ಆಗುತ್ತದೆ.

ಇವರು ಭಾರತದ ಮೂಲದ ನಿವಾಸಿ ಯಾಗಿದ್ದು. ಅಲ್ಲಿಯ ಜನ ಇವರನ್ನು ಹೇಗೆ ಸ್ವೀಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

ಭಾರತದ ಮೂಲದ ಮೊದಲ ಅಮೆರಿಕ ಅಧ್ಯಕ್ಷೀಯ ಚುನಾವಣಾ ಸ್ಪರ್ಧಿ ಎಂಬ ಹೆಗ್ಗಳಿಕೆಗೆ ಇವರು ಪಾತ್ರವಾಗಲಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತನ್ನ ಸ್ವಂತ ಮನೆಯವರೇ ‘ಮತ’ ಹಾಕಿಲ್ಲವೆಂದು ಕಣ್ಣೀರಿಟ್ಟ ಅಭ್ಯರ್ಥಿ…!

    ಈ ಬಾರಿಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅಲೆಯ ಎದುರು ಪ್ರತಿಪಕ್ಷಗಳು ಕೊಚ್ಚಿ ಹೋಗಿವೆ. ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಕೆಲ ರಾಜ್ಯಗಳಲ್ಲಿ ಖಾತೆಯನ್ನೇ ತೆರೆಯಲು ವಿಫಲವಾಗಿದೆ. ಇದರ ಮಧ್ಯೆ ಬಹು ನಿರೀಕ್ಷೆಯಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿಯೊಬ್ಬರು ಕೇವಲ ಐದು ಮತಗಳನ್ನು ಪಡೆದಿದ್ದಾರೆ. ಆ ಬಳಿಕ ಎಲ್ಲರ ಮನ ಕರಗುವಂತೆ ಅವರು ಕಣ್ಣೀರಿಟ್ಟಿದ್ದು, ಇದರ ನೈಜ ಕಾರಣ ತಿಳಿದ ಸಾರ್ವಜನಿಕರು ದಂಗಾಗಿದ್ದಾರೆ. ಪಂಜಾಬ್ ನ ಜಲಂಧರ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿ ಈ…

  • ಸುದ್ದಿ

    ‘ಮಿಸೈಲ್ ಮ್ಯಾನ್’,ಡಾ. ಎ.ಪಿ.ಜೆ. ಅಬ್ದುಲ್ ಕಲಾಂರ 88ನೇ ಹುಟ್ಟುಹಬ್ಬದಂದು ಅವರಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ…!

    ಇಂದು ಭಾರತ ಕಂಡ ಅದ್ಭುತ ವಿಜ್ಞಾನಿ, ಪೀಪಲ್ಸ್ ಪ್ರೆಸಿಡೆಂಟ್, ಮಿಸೈಲ್ ಮ್ಯಾನ್ ಎಪಿಜೆ ಅಬ್ದುಲ್ ಕಲಾಂ ಅವರ 88 ವರ್ಷದ ಹುಟ್ಟುಹಬ್ಬ. ಈ ದಿನವನ್ನು ವಿಶ್ವ ವಿದ್ಯಾರ್ಥಿಗಳ ದಿನವೆಂದು ಆಚರಿಸಲಾಗುತ್ತದೆ.ದೇಶ ಕಂಡ ಪ್ರೀತಿಯ ಮಾಜಿ ರಾಷ್ಟ್ರಪತಿಗಳಿಗೆ ಪ್ರಧಾನಿ ಮೋದಿ ನಮಿಸಿದ್ದಾರೆ. ಕಲಾಂರನ್ನು ನೆನೆದು ವಿಡಿಯೋ ಶೇರ್ ಮಾಡಿ, ನೀವು ಎಂದಿಗೂ ನಮಗೆ ಪ್ರೇರಣೆ ಎಂದು ಗೌರವ ಸಲ್ಲಿಸಿದ್ದಾರೆ. ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮದಿನದಂದು ಅವರಿಗೆ ವಿನಮ್ರ ಶೃದ್ಧಾಂಜಲಿ ಮಾಡಿದದ್ದರೆ. ಅವರು  ಸಮರ್ಥ ಮತ್ತು ಸಮೃದ್ಧ ಭಾರತದ…

  • ಉಪಯುಕ್ತ ಮಾಹಿತಿ

    ರೈಲಿನ ಪ್ರತಿ ಕಂಪಾರ್ಟ್‌ಮೆಂಟ್‌ ಮೇಲಿರುವ ಈ ಐದು ಡಿಜಿಟ್‌ ನಂಬರ್‌’ನ ಹಿಂದಿರುವ ರಹಸ್ಯ ಏನ್ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ನೀವು ಕೂಡ ಒಂದಲ್ಲ ಒಂದು ಬಾರಿ ರೈಲಿನಲ್ಲಿ ಪ್ರಯಾಣ ಮಾಡಿರುತ್ತೀರಿ. ಆಗ ಟ್ರೈನ್‌ನ ಪ್ರತಿ ಕಂಪಾರ್ಟ್‌ಮೆಂಟ್‌ನ ಮೇಲೆ ಐದು ಡಿಜಿಟ್‌ ಹೊಂದಿರುವ ಒಂದು ನಂಬರ್‌ ಬರೆದಿರುವುದನ್ನು ನೀವು ಗಮನಿಸಿರುತ್ತೀರಿ.ಈ ಐದು ಡಿಜಿಟ್‌ ನಂಬರ್‌ನ ಹಿಂದಿರುವ ರಹಸ್ಯ ಏನ್ ಗೊತ್ತಾ. ಆದರೆ ಯಾವತ್ತಾದರೂ ಈ ನಂಬರ್‌ ಏನು..? ಯಾಕೆ ಈ ನಂಬರ್‌ ಬರೆಯುತ್ತಾರೆ ಅನ್ನೋದನ್ನು ಯೋಚನೆ ಮಾಡಿದ್ದೀರಾ…? ರೈಲಿನ ಪ್ರತಿ ಕಂಪಾರ್ಟ್‌ಮೆಂಟ್‌ ಮೇಲೆಯೂ ಐದು ಡಿಜಿಟ್‌ನ ಈ ನಂಬರ್‌ ಇರುವುದು ಏಕೆ ಗೊತ್ತಾ..? ರೈಲಿನ ಪ್ರತಿ ಕಂಪಾರ್ಟ್‌ಮೆಂಟ್‌ ಮೇಲೆಯೂ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಇಂದಿನ ನಿಮ್ಮ ಭವಿಷ್ಯ ಶುಭವೋ ಅಶುಭವೋ, ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಭಾನುವಾರ, 8/4/2018, ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು : 9663542672 ಸೂರ್ಯೋದಯ : 06:14 ಸೂರ್ಯಾಸ್ತ : 18:43 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ಸಪ್ತಮಿ ನಕ್ಷತ್ರ : ಪೂರ್ವಷಾಡ…

  • ಉಪಯುಕ್ತ ಮಾಹಿತಿ

    ಫ್ರೈಡ್ ರೈಸ್, ನೂಡಲ್ಸ್ ಮತ್ತು ಗೋಬಿ ತಿನ್ನುತ್ತೀರಾ. ಎಚ್ಚರ ತಪ್ಪಿದರೆ ನಿಮ್ಮ ಜೀವಕ್ಕೆ ಆಪತ್ತು.!

    ಈಗಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ವಯಸ್ಸಾದವರ ವರೆಗೂ ಫಾಸ್ಟ್ ಫುಡ್ ಗೆ ದಾಸರಾಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಹೋಟೆಲ್ ಮತ್ತು ರಸ್ತೆಯ ಬದಿಗಳಲ್ಲಿ ಸಿಗುವ ಫಾಸ್ಟ್ ಫುಡ್ ತಿನ್ನಲು ತುಂಬಾ ರುಚಿಯಾಗಿ ಇರುತ್ತದೆ ಮತ್ತು ಕಡಿಮೆ ತಿಂದರು ಹೊಟ್ಟೆ ತುಂಬುತ್ತದೆ ಅನ್ನುವ ಕಾರಣಕ್ಕೆ ಜನರು ಹೆಚ್ಚಾಗಿ ಈ ಫಾಸ್ಟ್ ಫುಡ್ ಗಳನ್ನ ತಿನ್ನುತ್ತಿದ್ದಾರೆ. ಇನ್ನು ಫಾಸ್ಟ್ ಫುಡ್ ತಿನ್ನುವುದರಿಂದ ನಮ್ಮ ದೇಹಕ್ಕೆ ಕೆಲವು ತೊಂದರೆಗಳು ಆಗುತ್ತದೆ ಎಂದು ಕೆಲವರಿಗೆ ಗೊತ್ತಿದ್ದರೂ ಕೂಡ ಫಾಸ್ಟ್ ಫುಡ್ ತಿನ್ನುವುದನ್ನ…

  • ಜ್ಯೋತಿಷ್ಯ

    ಆಂಜನೇಯಸ್ವಾಮಿ ಕೃಪೆಯಿಂದ ಈ ರಾಶಿಗಳಇಗೆ ವಿಪರೀತ ರಾಜಯೋಗ..ನಿಮ್ಮ ರಾಶಿ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಸ್ಥೆ ಉತ್ತಮವಾಗಿರುವುದರಿಂದ ಬಹು ಬಂಡವಾಳದ ಉದ್ಯಮವನ್ನು ಆರಂಭಿಸಲು ತೊಡಗುವಿರಿ. ಇದಕ್ಕೆ ನಿಮ್ಮ ಸಂಗಾತಿಯ ಮತ್ತು ಸ್ನೇಹಿತರ ಬೆಂಬಲ ದೊರೆಯುವುದು.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…