News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

2020ರ ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ವಿರುದ್ದ ಕಣಕ್ಕಿಳಿಯಲಿರುವ ಪ್ರಥಮ ಹಿಂದು ಸಂಸದೆ ತುಳಸಿ..!

99

ಈಗ ಬರಲಿರುವ 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರು ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಅವರು ಅಮೆರಿಕದ ಮಾಧ್ಯಮವೊಂದಕ್ಕೆ ಅಧಿಕೃತವಾಗಿ ಹೇಳಿದ್ದಾರೆ.

ಇವರು ಅಮೇರಿಕದ ಕಾಂಗ್ರೆಸ್ ನಮಹ ಮೊದಲ ಮಹಿಳಾ ಹಿಂದೂ ಕಾರ್ಯಕರ್ತೆ ಯಾಗಿದ್ದಾರೆ. ಹೆಸರು ತುಳಸಿ ಗಬ್ಬಾರ್ಡ್. ಈಗ ಇವರು ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬೇಕೆಂಬ ನಿರ್ಧಾರ ಮಾಡಿದ್ದಾರೆ.

ತುಳಸಿ ಅವರು ಸದ್ಯ ಅಮೆರಿಕ ವಿದೇಶಾಂಗ ಇಲಾಖೆಯ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ಇವರ ನಿರ್ಧಾರವು ಎಲ್ಲರೂ ಆಶ್ಚರ್ಯಪಡುವಂತೆ ಮಾಡಿದೆ.

ಗಬ್ಬಾರ್ಡ್​ ಇರಾಕ್​ ವಾರ್​ ಸಂದರ್ಭದಲ್ಲಿ ಅಮೆರಿಕವನ್ನ ಪ್ರತಿನಿಧಿಸಿ ಸೇವೆ ಸಲ್ಲಿಸಿದ್ದರು.

ಹವಾಯಿ ಕ್ಷೇತ್ರದಿಂದ ಅಮೆರಿಕದ ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್‍ನಲ್ಲಿ ನಾಲ್ಕು ಬಾರಿ ಡೆಮೊಕ್ರಾಟಿಕ್ ಸಂಸದೆಯಾಗಿರುವ ತುಳಸಿ ಅತ್ಯಂತ ಪ್ರಭಾವಿ ಮಹಿಳಾ ನಾಯಕಿಯಾಗಿ ಗುರುತಿಸಿಕೊಂಡಿದ್ದಾರೆ. ಒಂದು ವೇಳೆ ಇವರು 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಿದರೆ ಅದು ಒಂದು ಇತಿಹಾಸ ಸೃಷ್ಟಿದಂತೆ ಆಗುತ್ತದೆ.

ಇವರು ಭಾರತದ ಮೂಲದ ನಿವಾಸಿ ಯಾಗಿದ್ದು. ಅಲ್ಲಿಯ ಜನ ಇವರನ್ನು ಹೇಗೆ ಸ್ವೀಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

ಭಾರತದ ಮೂಲದ ಮೊದಲ ಅಮೆರಿಕ ಅಧ್ಯಕ್ಷೀಯ ಚುನಾವಣಾ ಸ್ಪರ್ಧಿ ಎಂಬ ಹೆಗ್ಗಳಿಕೆಗೆ ಇವರು ಪಾತ್ರವಾಗಲಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಈ ಸೊಪ್ಪು ತಿನ್ನೋದರಿಂದ ಆಗೋ ಪ್ರಯೋಜನಗಳನ್ನು ತಿಳಿದ್ರೆ, ನೀವ್ ತಿನ್ನದೇ ಸುಮ್ಮನೆ ಇರಲ್ಲ..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಯುರ್ವೇದ ಪದ್ದತಿಯು ನಮ್ಮ ಹಿರಿಯರು ನಮಗೆ ನೀಡಿರುವ ಒಂದು ವರದಾನ. ವಿಶ್ವದಾದ್ಯಂತ ಈಗ ಆಯುರ್ವೇದಕ್ಕೆ ಅತ್ಯುತ್ತಮ ಹೆಸರಿದೆ ಅದಕ್ಕೆಕಾರಣ ಇಂಗ್ಲೀಷ್ ಔಷದೀಯ ಪದ್ದತಿಯಿಂದ ಹಲವಾರು ಅಡ್ಡಪರಿಣಾಮಗಳು ಉಂಟಾಗುವವು ಮತ್ತು ದೀರ್ಘಕಾಲಿಕ ಕಾಯಿಲೆಗಳು ಬರುವುದು. ಆಯುರ್ವೇದದ ಪ್ರಕಾರ ನಾವು ಅಡುಗೆಯಲ್ಲಿ ಬಳಸುವ ಪದಾರ್ಥಗಳು ಸೊಪ್ಪು, ತರಕಾರಿಗಳಲ್ಲಿರುವ ಪೋಷಕಾಂಶಗಳೇ ತುಂಬಾ ಕಾಯಿಲೆಗಳನ್ನು ವಾಸಿಮಾಡುತ್ತವೆ. ಅಂತಹ ಪೋಷಕ ಮೌಲ್ಯಗಳಿರುವ ಗಿಡ “ನುಗ್ಗೆಗಿಡ” ನುಗ್ಗೆ ಗಿಡಗಳ ಎಲೆಗಳಲ್ಲಿ, ಕಾಯಿಗಳಲ್ಲಿ, ಕಾಂಡದಲ್ಲಿ ಬಹಳ ಪೋಷಕಾಂಶಗಳಿರುತ್ತವೆ. ಬಹಳ ಜನರು ನುಗ್ಗೆಕಾಯಿಯ…

  • ಸಿನಿಮಾ

    ಮಂಡ್ಯದ ಗಂಡು ತಮ್ಮ ಹುಟ್ಟುಹಬ್ಬದಲ್ಲಿ ಅಭಿಮಾನಿಗಳಿಗೆ ಹೇಳಿದ್ದಾದರೂ ಏನು ???

    ಹಿರಿಯ ನಟ ಕಮ್ ಶಾಸಕ ರೆಬೆಲ್ ಸ್ಟಾರ್ ಅಂಬರೀಶ್‍ರವರಿಗಿಂದು ಹುಟ್ಟುಹಬ್ಬದ ಸಂಭ್ರಮ. 65 ನೇ ವರ್ಷಕ್ಕೆ ಕಾಲಿಟ್ಟಿರೋ ಅಂಬರೀಶ್ ಇತ್ತೀಚೆಗೆ ಸಿನಿಮಾಗಳಲ್ಲಿ ಅಭಿನಯಿಸುತ್ತಿಲ್ಲವಾದ್ರೂ ರಾಜಕೀಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

  • ಸುದ್ದಿ

    ರೈಲಿನ ಪ್ರಯಾಣದ ಮಧ್ಯೆ ಹೆರಿಗೆ ಮಾಡಿಸಿದ ಧರಣಿಗೆ ಹೊರಟಿದ್ದ ಅಂಗನವಾಡಿ ಕಾರ್ಯಕರ್ತೆಯರು.!

    ಅನಿರ್ಧಿಷ್ಟಾವಧಿ ಧರಣಿಗಾಗಿ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು ಮಹಿಳೆಯೊಬ್ಬರಿಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಯಾದಗಿರಿ ಜಿಲ್ಲೆಯ ಸೈದಾಪುರ ನಿವಾಸಿ ಗೀತಾ ಎಂಬುವರು ಉದ್ಯಾನ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಮಗುವಿಗೆ ಜನ್ಮ ನೀಡಿದವರು.  ಬೆಂಗಳೂರಿಗೆ ಪತಿ ಜೊತೆ ಹೊರಟಿದ್ದ ಗೀತಾ ಅವರಿಗೆ ಪ್ರಯಾಣದ ಮಧ್ಯೆ ಹೆರಿಗೆ ನೋವು ಕಾಣಿಸಿತ್ತು.‌ ಚಿತ್ತಾಪುರ ತಾಲೂಕು ನಾಲವಾರದ ಅಂಗನವಾಡಿ ಕಾರ್ಯಕರ್ತೆಯರಾದ ಮಲ್ಲಿಕಾ, ಹಾಲಾಬಾಯಿ ಮತ್ತಿತರರು ಸುಲಭ ಹೆರಿಗೆ ಮಾಡಿಸಿದ್ದಾರೆ. ವಿಷಯ ತಿಳಿದ ಕಾರ್ಯಕರ್ತೆಯರು ಗೀತಾ ಅವರಿಗೆ ಸುಲಭ ಹೆರಿಗೆ ಮಾಡಿಸಿದರು.  ರಾಯಚೂರು…

  • ಸುದ್ದಿ

    ಜಗತ್ತಿನ ಅತ್ಯಂತ ಹಿರಿಯ ವ್ಯಕ್ತಿ ಯಾರಿರಬಹುದು?..ಮಾನವನ ಆಯಸ್ಸು ಎಷ್ಟು ಗೊತ್ತಾ….?

    ಮನುಷ್ಯ ಎಷ್ಟು ವರ್ಷ ಬದುಕಿರಬಲ್ಲ…? ಜಗತ್ತಿನ ಅತ್ಯಂತ ಹಿರಿಯ ವ್ಯಕ್ತಿ ಯಾರಿರಬಹುದು….? ಮನುಷ್ಯನ ವಯಸ್ಸಿಗೆ ಮಿತಿ ಇದ್ಯಾ….? ಇಂತಹ ಹತ್ತಾರು ಪ್ರಶ್ನೆಗಳು ನಮ್ಮ ಮನಸ್ಸಿನಲ್ಲಿ ಆಗಾಗ ಗಿರಕಿ ಹೊಡೆಯುತ್ತಲೇ ಇರುತ್ತವೆ. ಅಮೆರಿಕದ ವಿಜ್ಞಾನಿಗಳು ಈ ಬಗ್ಗೆ ಸಂಶೋಧನೆ ನಡೆಸಿದ್ದಾರೆ. 5 ತಂಡಗಳಾಗಿ ಪ್ರತ್ಯೇಕ ಸಂಶೋಧನೆ ನಡೆಸಿದ್ದು, ಮನುಷ್ಯನ ಆಯಸ್ಸು ಗರಿಷ್ಠ 114.9 ವರ್ಷ ಅಥವಾ ಅದನ್ನು ಮೀರಲೂಬಹುದು ಅನ್ನೋ ತೀರ್ಮಾನಕ್ಕೆ ಬಂದಿದ್ದಾರೆ. ಆದ್ರೆ ಈ ಸಂಶೋಧನೆಯಲ್ಲಿ ನಿಖರತೆ ಇಲ್ಲ ಅನ್ನೋದು ಇನ್ನು ಕೆಲವರ ವಾದ. ಮನುಷ್ಯ 120…

  • ಸುದ್ದಿ

    ಮದುವೆಗೂ ಮುನ್ನ ಯುವತಿಯರು ಮೊಬೈಲ್​​​​ ಬಳಕೆ ಮಾಡಿದರೆ ಪಾಲಕರಿಗೆ ದಂಡ ವಿಧಿಸಲಾಗುವುದು…!

    ಗುಜರಾತ್​ನ ಬನಸ್ಕಾಂತ ಜಿಲ್ಲೆಯ ಠಾಕೂರ್​​ ಸಮುದಾಯದಲ್ಲಿ ಯುವತಿಯರು ಮೊಬೈಲ್​​ ಪೋನ್​​ ಬಳಕೆ ಮಾಡದಂತೆ ನಿಷೇಧವೇರಿದೆ. ಇನ್ನು ಬೇರೆ ಜಾತಿ ಯುವಕರನ್ನು ಮದುವೆಯಾದರೇ ಭಾರಿ ಮೊತ್ತದ ದಂಡವನ್ನು ಪಾಲಕರಿಗೆ ವಿಧಿಸಲಾಗುವುದು ಜಿಲ್ಲೆಯ 12 ಗ್ರಾಮಗಳಲ್ಲಿ ಈ ಕಾನೂನು ಜಾರಿಗೆ ಬರಲಿದೆ ಎಂದು ಸಮುದಾಯದ ನಾಯಕರು ಹಾಗೂ ಸ್ಥಳೀಯ ಶಾಸಕರು ತಿಳಿಸಿದ್ದಾರೆ. ಮದುವೆಗೂ ಮುನ್ನ ಯುವತಿಯರು ಮೊಬೈಲ್​​​​ ಬಳಸಬಾರದು. ಒಂದೆ ವೇಳೆ ಬಳಸಿದರೆ, ಅದಕ್ಕೆ ಹೆತ್ತವರೇ ಜವಾಬ್ದಾರಿಯಾಗಲಿದ್ದಾರೆ. ಇನ್ನು ಸಮುದಾಯದ ಯುವತಿ ಹಾಗೂ ಯುವಕರು ಬೇರೆ ಜಾತಿಯವರನ್ನು ಪ್ರೀತಿಸಿ ಮದುವೆಯಾದರೆ,…

  • ಸಿನಿಮಾ

    ರಾಜಕಾರಣದ ಕುರಿತು ಪತ್ರ ಬರೆದ ಅಪ್ಪು.! ಆ ಪತ್ರದಲ್ಲಿ ಏನಿದೆ ಗೊತ್ತಾ..?

    ನಾನು ಒಬ್ಬ ನಟನಾಗಿ ಕಲೆಯ ಜೊತೆ ಗುರುತಿಸಿಕೊಳುತ್ತೇನೆ ಹೊರತು ರಾಜಕಾರಣದ ಜೊತೆಗಲ್ಲ. ದೇವೇಗೌಡರ ಕುಟುಂಬ ಹಾಗೂ ಅಂಬಿ ಕುಟುಂಬ ನಮ್ಮ ಕುಟುಂಬ ಹಾಗೆ. ಇಬ್ಬರೂ ನಮ್ಮ ಹಿತೈಷಿಗಳೇ ಆಗಿದ್ದು, ಇಬ್ಬರಿಗೂ ಒಳ್ಳೆಯದಾಗಲಿ ಎಂದು ನಟ ಪುನೀತ್ ರಾಜ್‍ಕುಮಾರ್ ಹೇಳಿದ್ದಾರೆ. ಮಾಜಿ ಸಚಿವ ಅಂಬರೀಶ್ ಪತ್ನಿ ಸುಮಲತಾ ಅವರು ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇವರ ಜೊತೆಯಾಗಿ ದರ್ಶನ್ ಮತ್ತು ಯಶ್ ನಿಂತಿದ್ದಾರೆ. ಕನ್ನಡ ಚಿತ್ರರಂಗ ಸುಮಲತಾಗೆ ಬೆಂಬಲ ಕೊಡುತ್ತಿದೆ ಎಂಬ ಸುದ್ದಿ…