ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಬರಲಿರುವ 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರು ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಅವರು ಅಮೆರಿಕದ ಮಾಧ್ಯಮವೊಂದಕ್ಕೆ ಅಧಿಕೃತವಾಗಿ ಹೇಳಿದ್ದಾರೆ.
ಇವರು ಅಮೇರಿಕದ ಕಾಂಗ್ರೆಸ್ ನಮಹ ಮೊದಲ ಮಹಿಳಾ ಹಿಂದೂ ಕಾರ್ಯಕರ್ತೆ ಯಾಗಿದ್ದಾರೆ. ಹೆಸರು ತುಳಸಿ ಗಬ್ಬಾರ್ಡ್. ಈಗ ಇವರು ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬೇಕೆಂಬ ನಿರ್ಧಾರ ಮಾಡಿದ್ದಾರೆ.
ತುಳಸಿ ಅವರು ಸದ್ಯ ಅಮೆರಿಕ ವಿದೇಶಾಂಗ ಇಲಾಖೆಯ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ಇವರ ನಿರ್ಧಾರವು ಎಲ್ಲರೂ ಆಶ್ಚರ್ಯಪಡುವಂತೆ ಮಾಡಿದೆ.
ಗಬ್ಬಾರ್ಡ್ ಇರಾಕ್ ವಾರ್ ಸಂದರ್ಭದಲ್ಲಿ ಅಮೆರಿಕವನ್ನ ಪ್ರತಿನಿಧಿಸಿ ಸೇವೆ ಸಲ್ಲಿಸಿದ್ದರು.
ಹವಾಯಿ ಕ್ಷೇತ್ರದಿಂದ ಅಮೆರಿಕದ ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್ನಲ್ಲಿ ನಾಲ್ಕು ಬಾರಿ ಡೆಮೊಕ್ರಾಟಿಕ್ ಸಂಸದೆಯಾಗಿರುವ ತುಳಸಿ ಅತ್ಯಂತ ಪ್ರಭಾವಿ ಮಹಿಳಾ ನಾಯಕಿಯಾಗಿ ಗುರುತಿಸಿಕೊಂಡಿದ್ದಾರೆ. ಒಂದು ವೇಳೆ ಇವರು 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಿದರೆ ಅದು ಒಂದು ಇತಿಹಾಸ ಸೃಷ್ಟಿದಂತೆ ಆಗುತ್ತದೆ.
ಇವರು ಭಾರತದ ಮೂಲದ ನಿವಾಸಿ ಯಾಗಿದ್ದು. ಅಲ್ಲಿಯ ಜನ ಇವರನ್ನು ಹೇಗೆ ಸ್ವೀಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.
ಭಾರತದ ಮೂಲದ ಮೊದಲ ಅಮೆರಿಕ ಅಧ್ಯಕ್ಷೀಯ ಚುನಾವಣಾ ಸ್ಪರ್ಧಿ ಎಂಬ ಹೆಗ್ಗಳಿಕೆಗೆ ಇವರು ಪಾತ್ರವಾಗಲಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಸದ್ಯದಲ್ಲೇ ಹಸೆಮಣೆ ಏರುತ್ತಿದ್ದಾರೆ.ಈ ವಿಚಾರವನ್ನು ಸ್ವತಃ ವೇದಾ ಅವರೇ ರಿವೀಲ್ ಮಾಡಿದ್ದಾರೆ. ಕನ್ನಡ ನಾಡಿನ ವೇದಾ ಮೂಲತಃ ಚಿಕ್ಕಮಗಳೂರು ಜಿಲ್ಲೆ ಕಡೂರಿನವರಾಗಿದ್ದು ತಾವು ವಿವಾಹವಾಗುತ್ತಿರುವ ಲಲಿತ್ ಚೌಧರಿ ಎಂಬ ಯುವಕನ ಫೋಟೋವನ್ನು ಪೋಸ್ಟ್ ಮಾಡಿದ್ದರು. ವೇದಾ ಅವ್ರ ಪೋಸ್ಟ್ ಅನುಸಾರ ಅವರು ಲಲಿತ್ ಚೌಧರಿ ಎಂಬ ಯುವಕನನ್ನು ವರಿಸಲಿದ್ದಾರೆ. ಆದರೆ ಆ ಯುವಕನ ಕುರಿತಂತೆಯಾಗಲಿ, ವಿವಾಹದ ದಿನಾಂಕ ಸ್ಥಳದ ಮಾಹಿತಿಯಾಗಲಿ ಇನ್ನೂ ಲಭ್ಯವಾಗಿಲ್ಲ. ಶೀಘ್ರವೇ ಈ…
ಗುರುವಾರದಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇವತ್ತು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ.
ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿರುವ ಎಸ್ಎಸ್ಎಲ್ಸಿ ಬೋರ್ಡ್ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ನಾಳೆ ಎಲ್ಲಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಾರ್ಚ್ 30 ರಿಂದ ಏಪ್ರಿಲ್ 12ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆದಿತ್ತು.
ಸ್ನೇಹಿತರೆ ನಾವು ತೋರಿಸುತ್ತಿರುವ ಈ ವ್ಯಕ್ತಿಯ ಹೆಸರು ಗುಮ್ಮಡಿ ನರಸಯ್ಯ, ಇವರು ತೆಲಂಗಾಣ ರಾಜ್ಯದ ಖಮ್ಮಮ್ ಜಿಲ್ಲೆಯ ಎಲ್ಲಂದು ಕ್ಷೇತ್ರದಲ್ಲಿ ಅಡಿಯೂ ಭಾರಿ MLA ಆಗಿ ಗೆದ್ದು ಜನರಿಗೆ ಸೇವೆಯನ್ನ ಸಲ್ಲಿಸಿರುವ ಮಹಾನ್ ವ್ಯಕ್ತಿ. ಇವರು MLA ಆಗಿದ್ದಾಗ ಕೋಟಿಗಟ್ಟಲೆ ಹಣವನ್ನ ಸಂಪಾದನೆ ಮಾಡುವ ಅವಕಾಶ ಇದ್ದರೂ ಕೂಡ MLA ನರಸಯ್ಯನವರು ನನಗೆ ಹಣ ಬೇಡ ಜನರ ಪ್ರೀತಿ ಬೇಕು ಎಂದು 25 ವರ್ಷ ಅಧಿಕಾರದಲ್ಲಿ ಇದ್ದರೂ ಕೂಡ ಒಂದೇ ಒಂದು ರೂಪಾಯಿಯನ್ನ ಕೆಟ್ಟ ದಾರಿಯಲ್ಲಿ ಸಂಪಾದನೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(23 ನವೆಂಬರ್, 2018) ಸಂಜೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳಿ. ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬ ಮತ್ತು ಸ್ನೇಹಿತರೊಂದಿಗೆ ಆಹ್ಲಾದಕರ…
ರಿಲಾಯನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಕೇವಲ ಡೇಟಾ-ಉಚಿತ ಕರೆಗಳ ಸೇವೆಯನ್ನು ನೀಡುವ ಮೂಲಕ ಗ್ರಾಹಕರನ್ನು ಸೆಳೆಯಲಿಲ್ಲ. ಇದರ ಬದಲಿಗೆ ಹೊಸ ಮಾದರಿಯ ಆಪ್ ಸೇವೆಗಳನ್ನು ನೀಡುವ ಮೂಲಕ ಹೊಸ ಹಾದಿಯನ್ನು ಟೆಲಿಕಾಂ ಕಂಪನಿಗಳಿಗೆ ತೋರಿಸಿಕೊಟ್ಟಿತ್ತು.
ಮಕ್ಕಳ ದಿನಾಚರಣೆ ಅಂಗವಾಗಿ ಹುಬ್ಬಳ್ಳಿಯ 12 ವರ್ಷದ ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೇವಲ 51 ಸೆಕೆಂಡ್ನಲ್ಲಿ 400 ಮೀಟರ್ ಸ್ಕೇಟಿಂಗ್ ಮಾಡುವ ಮೂಲಕ ಗಿನ್ನಿಸ್ ದಾಖಲೆ ಬರೆದಿದ್ದಾಳೆ. ಓಜಲ್ ಎಸ್ ನಲವಡಿ ಇಲ್ಲಿನ ಶಿರೂರು ಪಾರ್ಕ್ ಟೆಂಡರ್ ಶ್ಯೂರ್ ರಸ್ತೆಯಲ್ಲಿ ಈ ಸಾಧನೆ ಮಾಡಿದ್ದಾಳೆ. ಈ ಸಾಧನೆಯನ್ನು ನೋಡಿ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಅಧಿಕಾರಿ ವಿಕ್ಟರ್ ಫೆನೆಸ್ ದಾಖಲಿಸಿಕೊಂಡರು. ಬೆಳ್ಳಂಬೆಳಗ್ಗೆ ನಡೆದ ಈ ದಾಖಲೆಗೆ ನೂರಾರು ಮಂದಿ ಸಾಕ್ಷಿಯಾದರು. ವಿಆರ್ಎಲ್ ಕಂಪನಿಯ ಸಿಎಫ್ಒ…