ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಂಜಿನಿಯರಿಂಗ್ ಪದವಿ ಕೋರ್ಸ್ ಸೇರುವ ಸಂದರ್ಭದಲ್ಲಿ ಪ್ರಾಂಶುಪಾಲರು ನನಗೆ ಮೂರು ಷರತ್ತುಗಳನ್ನು ವಿಧಿಸಿದ್ದರು ಎಂದು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಇದೇ ವೇಳೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ವಿಧಿಸುವ ಷರತ್ತುಗಳ ಕುರಿತು ವಿವರಿಸಿದ್ದಾರೆ. ಸುಧಾಮೂರ್ತಿಯವರು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದವರಾಗಿದ್ದು, ತಮ್ಮ ಎಂಜಿನಿಯರಿಂಗ್ ಪದವಿಯನ್ನು ಹಾವೇರಿಯ ಬಿವಿಬಿ (ಈಗಿನ ಕೆಎಲ್ಇ) ಕಾಲೇಜಿನಲ್ಲಿ ಓದಿದ್ದಾರೆ. ಈ ಕುರಿತು ಹಿಂದಿಯ ಖಾಸಗಿ ವಾಹಿನಿಯಲ್ಲಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಮನಬಿಚ್ಚಿ ಮಾತನಾಡಿದ್ದಾರೆ.

ಇದರ ಪ್ರೋಮೋ ಇದೀಗ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸುಧಾಮೂರ್ತಿಯವರು ಭಾಗವಹಿಸಿರುವ ಕಾರ್ಯಕ್ರಮ ನವೆಂಬರ್ 29ರಂದು ರಾತ್ರಿ 9ಕ್ಕೆ ಪ್ರಸಾರವಾಗಲಿದೆ. ಕಾರ್ಯಕ್ರಮದಲ್ಲಿ ಪ್ರಶ್ನೆಗಳಿಗೆ ಉತ್ತರಿಸುವುದರ ಜೊತೆಗೆ ಬಿಗ್ ಬಿ ಕೇಳುವ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೂ ಸುಧಾಮೂರ್ತಿಯವರು ಉತ್ತರಿಸಿದ್ದಾರೆ. ಚಿಕ್ಕವಯಸ್ಸಿನಲ್ಲೇ ಓದಿನಲ್ಲಿ ಮುಂದಿದ್ದ ನಾನು ಎಂಜಿನಿಯರಿಂಗ್ ಓದುವ ಬಯಕೆಯನ್ನು ಹೊಂದಿದ್ದೆ. 1968ರಲ್ಲಿ ಎಂಜಿನಿಯರಿಂಗ್ ಓದುವ ಹುಡುಗಿಯರೇ ಇರಲಿಲ್ಲ.

ಹೀಗಾಗಿ ಎಂಜಿನಿಯರಿಂಗ್ ಓದಿದರೆ ಯಾವ ಹುಡುಗನೂ ಸಿಗುವುದಿಲ್ಲ ಎಂಬ ಭಯ ನಮ್ಮ ಮನೆಯವರಲ್ಲಿತ್ತು. ಆದರೆ ಹೇಗೋ ಮನೆಯವರ ಮನವೊಲಿಸಿ ಹುಬ್ಬಳ್ಳಿಯ ಬಿವಿಬಿ ಎಂಜಿನಿಯರಿಂಗ್ ಕಾಲೇಜಿಗೆ ಸೇರಿಕೊಂಡೆ ಎಂದು ವಿಡಿಯೋದಲ್ಲಿ ತಿಳಿಸಿದ್ದಾರೆ. ಈ ಪ್ರೋಮೋದಲ್ಲಿ ಸುಧಾಮೂರ್ತಿಯವರು ಬಡವರಿಗೆ, ಹಳ್ಳಿಗಳಲ್ಲಿನ ಮಕ್ಕಳಿಗೆ, ನಿರ್ಗತಿಕರಿಗೆ ಮಾಡಿರುವ ಸಮಾಜಮುಖಿ ಕೆಲಸಗಳನ್ನು ಸಹ ತೋರಿಸಲಾಗಿದೆ. ಪ್ರೋಮೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದ್ದು, ವಿಡಿಯೋ ವೈರಲ್ ಆಗಿದೆ. ಹಲವರು ಸುಧಾಮೂರ್ತಿಯವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ಕೊನೆಯ ಹಂತ ತಲುಪುತ್ತಿದೆ. ಹೀಗಾಗಿ ಬಿಸ್ಬಾಸ್ ಮನೆಯಲ್ಲಿರುವ ಎಲ್ಲಾ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಅವಕಾಶವೊಂದನ್ನು ನೀಡಿದ್ದಾರೆ. ಸೋಮವಾರ ಬಿಗ್ಮನೆಯಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಸದಸ್ಯರ ಅನುಸಾರ ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಪ್ರಿಯಾಂಕಾ, ವಾಸುಕಿ ವೈಭವ್, ಶೈನ್ ಶೆಟ್ಟಿ, ಹರೀಶ್ ರಾಜ್, ದೀಪಿಕಾ ದಾಸ್, ಕುರಿ ಪ್ರತಾಪ್ ಮತ್ತು ಭೂಮಿ ಶೆಟ್ಟಿ ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್ಬಾಸ್…
ಭಾರೀ ಮಳೆ ಪ್ರವಾಹ ಮತ್ತು ಭೂ ಕುಸಿತಗಳಿಂದ ನಲುಗಿರುವ ಕೇರಳಾದಲ್ಲಿ ಕರುಣಾಜನಕ ದೃಶ್ಯಗಳು ಕಂಡು ಬರುತ್ತಿದ್ದು, ಜನರು ಮಮ್ಮಲ ಮರಗುತ್ತಿದ್ದಾರೆ. ಮಲ್ಲಪುರಂ ಜಿಲ್ಲೆಯ ಕೊಟ್ಟುಕುಣ್ನು ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಿಂದ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ತಾಯಿ ಮತ್ತು ಮಗುವಿನ ಶವ ಬಿಗಿದಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹೃದಯವಿದ್ರಾವಕ ದೃಶ್ಯ ಕಂಡು ರಕ್ಷಣಾ ಕಾರ್ಯಕರ್ತರು ಮತ್ತು ಸ್ಥಳೀಯರು ಕಣ್ಣುಗಳು ಒದ್ದೆಯಾದವು. ಗೀತು(21) ಮತ್ತು ಆಕೆಯ ಒಂದೂವರೆ ವರ್ಷದ ಮಗು (ದೃವ)ವಿನ ಶವ ಭೂ…
ಆತ್ಮೀಯ ಸ್ನೇಹಿತರೆ ನಮ್ಮದೊಂದು ಕೋರಿಕೆ, ನಿಮಗೆ ಪರಿಚಯವಿರುವ ಬಡ ವಿದ್ಯಾರ್ಥಿಗಳಿಗೆ ಈ ಕೆಳಗಿನ ವಿದ್ಯಾರ್ಥಿ ವೇತನಗಳ ಬಗ್ಗೆ ದಯವಿಟ್ಟು ಮಾಹಿತಿ ನೀಡಿ ಮತ್ತು ನಿಮ್ಮ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ…
ಇಂದು ಬುಧವಾರ, 28/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವೊಂದು ದೇಶಗಳ ಕಾನೂನುಗಳೇ ತುಂಬಾ ವಿಚಿತ್ರ ನೋಡಿ.ಯಾಕಂದ್ರೆ ಈ ದೇಶದಲ್ಲಿ ಮದುವೆ ಆಗದೆ ಇರೋ ಹುಡುಗ ಹುಡುಗಿ ಜೊತೆಯಲ್ಲಿ ಒಂದೇ ಬೈಕಿನಲ್ಲಿ ಕುಳಿತು ಓಡಾಡುವ ಹಾಗಿಲ್ಲವಂತೆ.ಒಂದು ವೇಳೆ ಓಡಾಡಿದ್ರೆ ಕಾನೂನಿನ ಪ್ರಕಾರ ಅಪರಾಧವಂತೆ. ಇದಕ್ಕೆ ಕಾರಣ ಇದೆ. ಅವಿವಾಹಿತ ಯುವಕ ಯುವತಿಯರು ಒಂದೇ ಬೈಕಿನಲ್ಲಿ ಪ್ರಯಾಣಿಸಿದರೆ ಯೌವ್ವನ ಸಹಜವಾದ ತಪ್ಪುಗಳು ನಡೆಯಬಹುದೆಂಬ ಕಾರಣಕ್ಕೆ ಈ ದೇಶದಲ್ಲಿ ನಿಷೇಧವನ್ನು ಹೇರಲಾಗಿದೆಯಂತೆ. ಈ ಕಾನೂನು ಮಾಡಿರುವುದು ಎಲ್ಲಿ..? ಈ ಕಾನೂನನ್ನು ಇಂಡೋನೇಷ್ಯಾದಲ್ಲಿ…
ಈ ಬಾರಿಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅಲೆಯ ಎದುರು ಪ್ರತಿಪಕ್ಷಗಳು ಕೊಚ್ಚಿ ಹೋಗಿವೆ. ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಕೆಲ ರಾಜ್ಯಗಳಲ್ಲಿ ಖಾತೆಯನ್ನೇ ತೆರೆಯಲು ವಿಫಲವಾಗಿದೆ. ಇದರ ಮಧ್ಯೆ ಬಹು ನಿರೀಕ್ಷೆಯಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿಯೊಬ್ಬರು ಕೇವಲ ಐದು ಮತಗಳನ್ನು ಪಡೆದಿದ್ದಾರೆ. ಆ ಬಳಿಕ ಎಲ್ಲರ ಮನ ಕರಗುವಂತೆ ಅವರು ಕಣ್ಣೀರಿಟ್ಟಿದ್ದು, ಇದರ ನೈಜ ಕಾರಣ ತಿಳಿದ ಸಾರ್ವಜನಿಕರು ದಂಗಾಗಿದ್ದಾರೆ. ಪಂಜಾಬ್ ನ ಜಲಂಧರ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿ ಈ…