ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಂಜಿನಿಯರಿಂಗ್ ಪದವಿ ಕೋರ್ಸ್ ಸೇರುವ ಸಂದರ್ಭದಲ್ಲಿ ಪ್ರಾಂಶುಪಾಲರು ನನಗೆ ಮೂರು ಷರತ್ತುಗಳನ್ನು ವಿಧಿಸಿದ್ದರು ಎಂದು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಇದೇ ವೇಳೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ವಿಧಿಸುವ ಷರತ್ತುಗಳ ಕುರಿತು ವಿವರಿಸಿದ್ದಾರೆ. ಸುಧಾಮೂರ್ತಿಯವರು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದವರಾಗಿದ್ದು, ತಮ್ಮ ಎಂಜಿನಿಯರಿಂಗ್ ಪದವಿಯನ್ನು ಹಾವೇರಿಯ ಬಿವಿಬಿ (ಈಗಿನ ಕೆಎಲ್ಇ) ಕಾಲೇಜಿನಲ್ಲಿ ಓದಿದ್ದಾರೆ. ಈ ಕುರಿತು ಹಿಂದಿಯ ಖಾಸಗಿ ವಾಹಿನಿಯಲ್ಲಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಮನಬಿಚ್ಚಿ ಮಾತನಾಡಿದ್ದಾರೆ.
ಇದರ ಪ್ರೋಮೋ ಇದೀಗ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸುಧಾಮೂರ್ತಿಯವರು ಭಾಗವಹಿಸಿರುವ ಕಾರ್ಯಕ್ರಮ ನವೆಂಬರ್ 29ರಂದು ರಾತ್ರಿ 9ಕ್ಕೆ ಪ್ರಸಾರವಾಗಲಿದೆ. ಕಾರ್ಯಕ್ರಮದಲ್ಲಿ ಪ್ರಶ್ನೆಗಳಿಗೆ ಉತ್ತರಿಸುವುದರ ಜೊತೆಗೆ ಬಿಗ್ ಬಿ ಕೇಳುವ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೂ ಸುಧಾಮೂರ್ತಿಯವರು ಉತ್ತರಿಸಿದ್ದಾರೆ. ಚಿಕ್ಕವಯಸ್ಸಿನಲ್ಲೇ ಓದಿನಲ್ಲಿ ಮುಂದಿದ್ದ ನಾನು ಎಂಜಿನಿಯರಿಂಗ್ ಓದುವ ಬಯಕೆಯನ್ನು ಹೊಂದಿದ್ದೆ. 1968ರಲ್ಲಿ ಎಂಜಿನಿಯರಿಂಗ್ ಓದುವ ಹುಡುಗಿಯರೇ ಇರಲಿಲ್ಲ.
ಹೀಗಾಗಿ ಎಂಜಿನಿಯರಿಂಗ್ ಓದಿದರೆ ಯಾವ ಹುಡುಗನೂ ಸಿಗುವುದಿಲ್ಲ ಎಂಬ ಭಯ ನಮ್ಮ ಮನೆಯವರಲ್ಲಿತ್ತು. ಆದರೆ ಹೇಗೋ ಮನೆಯವರ ಮನವೊಲಿಸಿ ಹುಬ್ಬಳ್ಳಿಯ ಬಿವಿಬಿ ಎಂಜಿನಿಯರಿಂಗ್ ಕಾಲೇಜಿಗೆ ಸೇರಿಕೊಂಡೆ ಎಂದು ವಿಡಿಯೋದಲ್ಲಿ ತಿಳಿಸಿದ್ದಾರೆ. ಈ ಪ್ರೋಮೋದಲ್ಲಿ ಸುಧಾಮೂರ್ತಿಯವರು ಬಡವರಿಗೆ, ಹಳ್ಳಿಗಳಲ್ಲಿನ ಮಕ್ಕಳಿಗೆ, ನಿರ್ಗತಿಕರಿಗೆ ಮಾಡಿರುವ ಸಮಾಜಮುಖಿ ಕೆಲಸಗಳನ್ನು ಸಹ ತೋರಿಸಲಾಗಿದೆ. ಪ್ರೋಮೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದ್ದು, ವಿಡಿಯೋ ವೈರಲ್ ಆಗಿದೆ. ಹಲವರು ಸುಧಾಮೂರ್ತಿಯವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ, ಚೈತ್ರ ಮಾಸ ನಡೆಯುತ್ತಿದೆ. ಈ ಸಮಯದಲ್ಲಿ, ಬೇವಿನ ಸೇವನೆಯನ್ನು ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆಯುರ್ವೇದದಲ್ಲೂ ಚೈತ್ರ ಮಾಸದಲ್ಲಿ ಬೇವಿನ ಎಲೆಗಳನ್ನು ತಿನ್ನುವುದು ಪ್ರಯೋಜನಕಾರಿ, ಚೈತ್ರ ಮಾಸದಲ್ಲಿ ಬೇವಿನ ಎಲೆ ಸೇವಿಸುವುದರಿಂದ ಅವರು ವರ್ಷಪೂರ್ತಿ ರೋಗಗಳಿಂದ ದೂರವಿರುತ್ತಾರೆ ಎಂದು ಹೇಳಲಾಗುತ್ತದೆ. ಬೇವಿನ ಎಲೆಗಳು ಮಾತ್ರವಲ್ಲ, ಅದರ ಕಾಂಡ, ತೊಗಟೆ, ಬೇರು ಮತ್ತು ಹಸಿ ಹಣ್ಣುಗಳೆಲ್ಲವೂ ಔ’ಷಧೀಯ ಗುಣಗಳಿಂದ ತುಂಬಿವೆ. ಅಂತಹ ಪರಿಸ್ಥಿತಿಯಲ್ಲಿ, ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ 4 ಬೇವಿನ ಎಲೆಗಳನ್ನು ತಿನ್ನುವ ಮೂಲಕ, ಯಾವ…
ಶನಿವಾರ ಆರಂಭವಾದ ರಾಜೀನಾಮೆ ಪರ್ವ ತಾತ್ಕಾಲಿಕ ಬ್ರೇಕ್ ಪಡೆದುಕೊಂಡಿದ್ದರೂ ಸೋಮವಾರ ಮತ್ತೆ ಮುಂದುವರಿಯುವ ಸಾಧ್ಯತೆ ಹೆಚ್ಚಾಗಿದೆ. ಅಮೆರಿಕ ಪ್ರವಾಸದಲ್ಲಿದ್ದ ಸಿಎಂ ಕುಮಾರಸ್ವಾಮಿ ಆಗಮಿಸಿದ್ದು ಡ್ಯಾಮೇಜ್ ಕಂಟ್ರೋಲ್ ಗೆ ಇರುವ ತಂತ್ರಗಳನ್ನು ಮೊದಲು ಹುಡುಕುತ್ತಿದ್ದಾರೆ. ಕುಮಾರಸ್ವಾಮಿ ವಿಮಾನ ನಿಲ್ದಾಣದಿಂದ ಬಂದವರೆ ತಕ್ಷಣ ಸಭೆ ಮೇಲೆ ಸಭೆ ಆರಂಭಿಸಿದರು. ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಕುಮಾರಸ್ವಾಮಿ, ಪರಮೇಶ್ವರ ಸೇರಿದಂತೆ ಎಲ್ಲ ಪ್ರಮುಖರು ಅತೃಪ್ತರ ಸವಾಲು ಮೆಟ್ಟಿ ನಿಲ್ಲಲು ಏನು ಮಾಡಬೇಕು ಎಂದು ಚರ್ಚೆ ನಡೆಸಿದರು. ಆದರೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬುಧವಾರ, 18/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹಣಕಾಸಿನ ಹರಿವಿಗೆ ಇದ್ದ ತೊಂದರೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ವಾಕ್ ಚಾತುರ್ಯದಿಂದ ನಿಮ್ಮ…
ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…
ಕಿತ್ತಳೆ ಹಣ್ಣು ನೋಡಿದ್ರೆ ಬಾಯಲ್ಲಿ ನೀರು ಬರುತ್ತೆ. ಇಂಥ ಸಿಹಿ ಕಿತ್ತಳೆ ಹಣ್ಣಿನಿಂದ ದೇಹಕ್ಕೆ ಹಲವು ಉಪಯೋಗಗಳಿವೆ. ಕಿತ್ತಳೆ ಹಣ್ಣಿನಲ್ಲಿ ಸಿಟ್ರಸ್ ಅಂಶ ಹೆಚ್ಚು ಇರುತ್ತೆ. ಇದನ್ನು ಪ್ರತಿದಿನ ಮಕ್ಕಳು ಹಾಗೂ ವಯಸ್ಸಾದವರು ಸೇವಿಸಿದ್ರೆ ಹೆಚ್ಚು ಉಪಯುಕ್ತ.
ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು . ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು…