ರಾಜಕೀಯ

ಗಣಿ ಧಣಿಗಳ ಬಳ್ಳಾರಿ ನೆಲದಲ್ಲಿ, ಕಾಂಗ್ರೆಸ್ ನ ಉಗ್ರಪ್ಪಗೆ ಗೆಲವು..!ಗೆದ್ದಿದ್ದು ಎಷ್ಟು ಮತಗಳಿಂದ ಗೊತ್ತಾ..?

1183

ಬಳ್ಳಾರಿ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಭಾರೀ ಅಂತರದಲ್ಲಿ ಜಯ ಸಾಧಿಸಿದ್ದಾರೆ.ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಭಾರಿ ಅಂತರದ ಗೆಲುವು ಸಾಧಿಸಿದ್ದಾರೆ.

ಉಗ್ರಪ್ಪ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಶಾಂತಾ ಅವರಿಗಿಂತ ಒಂದೂವರೆ ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯ ಸಾಧಿಸಿದ್ದು, ಹೊಸ ದಾಖಲೆ ಬರೆದಿದ್ದಾರೆ.

ಬಳ್ಳಾರಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಚುನಾವಣಾ ಆಯೋಗ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಬೇಕಿದೆ.ಇದೇ ಸಮಯದಲ್ಲಿ ಬಳ್ಳಾರಿ ಜನತೆಗೆ ಧನ್ಯವಾದ ತಿಳಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಜನಾರ್ದನ ರೆಡ್ಡಿಯವರ ಅಮಾನವೀಯ ನಡೆ-ನುಡಿಗೆ ಬಳ್ಳಾರಿ ಜನರೇ ಶಾಪ ನೀಡಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ಸುದ್ದಿ

    ಸಿಗರೇಟ್ ಸೇದಿ ಬಿಸಾಕಿದ ಪೀಸ್ ಗಳಿಂದ ಕೋಟಿ ಕೋಟಿ ಗಳಿಸಿದ ಯುವಕರು, ನೀವು ಕೂಡ ಮಾಡಬಹುದು.

    ದೇಶದಲ್ಲಿ ಸಿಗರೇಟ್ ಸೇದುವವರ ಸಂಖ್ಯೆ ಕಮ್ಮಿ ಇಲ್ಲ, ಕೇವಲ ಹುಡುಗರು ಮಾತ್ರವಲ್ಲದೆ ಹುಡುಗಿಯರು ಕೂಡ ಸಿಗರೇಟ್ ಸೇದುತ್ತಾರೆ, ಇನ್ನು ಹಿಂದಿನ ಕಾಲದಲ್ಲಿ ಕೇವಲ ವಯಸ್ಸಾದವರು ಮಾತ್ರ ಸಿಗರ್ಟ್ ಸೇದುತ್ತಿದ್ದರು ಆದರೆ ಈಗ ಶಾಲೆಗೆ ಹೋಗುವ ಮಕ್ಕಳು ಕೂಡ ಸಿಗರೇಟ್ ಗಳನ್ನ ಸೇದುತ್ತಿದ್ದಾರೆ ಮತ್ತು ಅದನ್ನ ಚಟವನ್ನಾಗಿ ಮಾಡಿಕೊಂಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ದಿನಕ್ಕೆ ಸುಮಾರು 31 ಲಕ್ಷ ಸಿಗರೇಟ್ ಸೇದುತ್ತಿದ್ದಾರೆ ಜನರು, ಇನ್ನು ಜನರು ಸಿಗರೇಟ್ ಸೇದಿದ ಮೇಲೆ ಅದರ ತುದಿಯನ್ನ ಎಸೆಯುತ್ತಾರೆ ಮತ್ತು ಇನ್ನು ಕೆಲವರು ಅದನ್ನ…

  • ಉಪಯುಕ್ತ ಮಾಹಿತಿ

    ಮನೆಯಲ್ಲಿ ನೀವು ಇಡಬೇಕಾದ ವಾಸ್ತು ಗಿಡಗಳು ಮತ್ತು ಅದರ ಪರಿಣಾಮಗಳು; ನೀವು ತಪ್ಪದೇ ತಿಳಿಯಬೇಕಾದ ಸಂಗತಿಗಳು….

    ವಾಸ್ತುಶಾಸ್ತ್ರವೆನ್ನುವುದು ಶತಮಾನಕ್ಕಿಂತಲೂ ಹಿಂದಿನಿಂದಲೂ ಇತ್ತು. ಆಗಿನ ಕಾಲದಲ್ಲಿ ಕಟ್ಟಡ, ಮನೆ ಹಾಗೂ ಯಾವುದೇ ರೀತಿಯ ನಿರ್ಮಾಣ ಮಾಡಬೇಕಿದ್ದರೂ ವಾಸ್ತು ಪ್ರಕಾರವೇ ಅದನ್ನು ಮಾಡಿಕೊಂಡು ಬರಲಾಗುತ್ತಿತ್ತು. ಇಂದಿನ ದಿನಗಳಲ್ಲಿ ಪ್ರತಿಯೊಂದು ವಿಚಾರವೂ ವಾಣಿಜ್ಯೀಕರಣವಾಗಿರುವ ಹಿನ್ನೆಲೆಯಲ್ಲಿ ವಾಸ್ತು ಶಾಸ್ತ್ರವು ಹಾಗೆ ಆಗಿದೆ. ವಾಸ್ತುಶಾಸ್ತ್ರವು ಅತಿಯಾಗಿ ಜನಪ್ರಿಯತೆ ಪಡೆದುಕೊಂಡಿದೆ. ಇದರಿಂದ ಇಂದು ಯಾವುದೇ ಮನೆ ಅಥವಾ ವಾಣಿಜ್ಯ ಕಟ್ಟಡವನ್ನು ನಿರ್ಮಾಣ ಮಾಡಬೇಕಿದ್ದರೂ ಅಲಂಕಾರ ಅಥವಾ ಯಾವುದೇ ಪೀಠೋಪಕರಣ ಇಡಬೇಕಿದ್ದರೂ ಅದನ್ನು ವಾಸ್ತುಶಾಸ್ತ್ರದ ಪ್ರಕಾರ ಮಾಡಲಾಗುತ್ತದೆ. ಮನೆ ಅಥವಾ ಕಟ್ಟಡದಲ್ಲಿ ಸುಖ, ಸಮೃದ್ಧಿ ನೆಲೆಸಬೇಕಿದ್ದರೆ…

  • inspirational

    ಭವಿಷ್ಯವನ್ನು ಮುನ್ನಡೆಸಲು ಶಿಕ್ಷಣ ಅತ್ಯಗತ್ಯ

    ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶ ಕೋವಿಡ್ – 19 ನ ಭೀತಿಯಿಂದ ಸಮಗ್ರ ಶಿಕ್ಷಣವು ಕುಂಠಿತಗೊಂಡಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಮಂದಗತಿಯಲ್ಲಿ ಮುಂದುವರೆಯುತ್ತಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು DRM Career Build ಮತ್ತು SSN Academy ಸಂಸ್ಥೆಯು ಅಲವಾರು ಯೋಜನೆಗಳನ್ನು ರೂಪಿಸಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರೆಸಲು ಅತಿ ಕಡಿಮೆ ವೆಚ್ಚದಲ್ಲಿ ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶವನ್ನು ಒದಗಿಸುತ್ತಿದೆ. 10ನೇ / SSLC ತರಗತಿ CBSC / NCRT ವಿದ್ಯಾರ್ಥಿಗಳಿಗೆ Offline video ತರಗತಿಗಳನ್ನು ನಡೆಸಲಾಗುತ್ತಿದೆ. 12ನೇ…

  • ಸುದ್ದಿ

    ದೇವಸ್ತಾನದಲ್ಲಿ ಪ್ರಸಾದ ಸೇವಿಸಿ ಬಾಲಕ ಸಾವು, 20ಕ್ಕೂ ಹೆಚ್ಚು ಮಂದಿ ಅನಾರೋಗ್ಯ…!

    ತುಮಕೂರು: ಸುಳ್ವಾಡಿ ವಿಷ ಪ್ರಸಾದ ದುರಂತ ಮರೆಮಾಚುವ ಮುನ್ನವೇ ತುಮಕೂರು ಜಿಲ್ಲೆ ಅಂತಹದ್ದೇ ಘಟನೆ ಮರುಕಳಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಶಿರಾ ತಾಲೂಕಿನ ವೀರಭದ್ರ (16) ಮೃತ ಬಾಲಕ. ಗಂಗಾಧರ್, ತಿಪ್ಪೇಸ್ವಾಮಿ, ರುದ್ರೇಶ್, ನಾಗರತ್ನ, ಪವನ್, ಅರ್ಪಿತಾ, ವಿರೂಪಾಕ್ಷ ಸೇರಿದಂತೆ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಶಿರಾ ವ್ಯಾಪ್ತಿಯ ಜನರಿಗೆ ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರಿನಿಂದ ಬಂದಿದ್ದ ಭಕ್ತರಿಗೆ ಬೆಂಗಳೂರಿನಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.ಆಗಿದ್ದೇನು?: ಪಾವಗಡ ತಾಲೂಕಿನ ನಿಡಗಲ್ಲು ಗ್ರಾಮದ ವೀರಭಧ್ರಸ್ವಾಮಿ ದೇವಾಲಯದಲ್ಲಿ ಸೋಮವಾರ ವಿಶೇಷ…

  • ಉಪಯುಕ್ತ ಮಾಹಿತಿ

    ಮನೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಬಳಸುತ್ತೀರಾ.? ಹಾಗಾದರೆ ಇದನೊಮ್ಮೆ ಇಗಲೇ ತಿಳಿದುಕೊಳ್ಳಿ.!

    ನಿಮ್ಮ ಕುಟುಂಬದ ಸದಸ್ಯರ ಸುರಕ್ಷತೆಯ ಬಗ್ಗೆ ಯೋಚಿಸಿದ್ದೀರಾ ? ನಿಮ್ಮ ಮನೆಯಲ್ಲಿ , ನಿಮ್ಮ ಅಮ್ಮ , ಅಕ್ಕ, ಹೆಂಡತಿ ಅಡುಗೆಮನೆಯಲ್ಲಿ ವರ್ಷದ 365 ದಿನಗಳು ಬಿಡುವಿಲ್ಲದೆ ಕೆಲಸ ಮಾಡುತ್ತಾರೆ. ಅಡುಗೆಮನೆಯಲ್ಲಿ ಗ್ಯಾಸ್ ಸಿಲಿಂಡರ ಲೀಕ್ ನಿಂದ ಆಗುವ ಭಾರಿ ದುರಂತವನ್ನು ನಾವುಗಳು ಪೇಪರಿನಲ್ಲಿ, ನ್ಯೂಸ್ ಚಾನೆಲ್ಸ್ ಗಳಲ್ಲಿ ನೋಡ್ತಾ ಇರುತೇವೆ , ಆದರೆ ಗ್ಯಾಸ್ ಲೀಕ್ , ಅಥವಾ ಸ್ಪೋಟದಿಂದ ಆಗುವ ಅನಾಹುತ ಭಾರಿ ದೊಡ್ಡದು, ಅದರಿಂದ ನಮ್ಮ ಕುಟುಂಭದ ರಕ್ಷಣೆ ಕೊಡ ನಮ್ಮ ದೊಡ್ಡ…

  • ಸುದ್ದಿ

    ಮಳೆರಾಯನ ಅಬ್ಬರಕ್ಕೆ ತುಂಬಿದ ನದಿಗಳು,ವಾಹನ ಸವಾರರು ಭೋರ್ಗರೆದು ಹರಿಯುತ್ತಿರುವ ನೀರಿನ ಮಧ್ಯೆಯೇ ದುಸ್ಸಾಹಸ ಮಾಡುತ್ತಿದ್ದಾರೆ…!

    ಬೆಳಗಾವಿ, ಚಿಕ್ಕೋಡಿ, ರಾಯಚೂರಿನಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು ಕೃಷ್ಣಾ ನದಿ ವ್ಯಾಪ್ತಿಯಲ್ಲಿರುವ ಬರುವ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ರಸ್ತೆಗಳು ಜಲಾವೃತವಾಗಿದ್ದು, ಕಾರು ಬೈಕ್‍ಗಳು ಆಟಿಕೆಯಂತಾಗಿವೆ, ಆದರೂ ಕೂಡ ವಾಹನ ಸವಾರರು ಮಾತ್ರ ಭೋರ್ಗರೆದು ಹರಿಯುತ್ತಿರುವ ನೀರಿನ ಮಧ್ಯೆಯೇ ದುಸ್ಸಾಹಸ ಮಾಡುತ್ತಿದ್ದಾರೆ. ಬೆಳಗಾವಿಯ ದೆಸೂರು-ಖಾನಾಪೂರ ಮಧ್ಯೆ ಇರುವ ಕೊಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನೀರು ತುಂಬಿ ಹರಿಯುತ್ತಿದ್ದರೂ ಕೂಡ ವಾಹನ ಸವಾರರು ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ವೇಗದಿಂದ ಹರಿಯುತ್ತಿರುವ ನೀರನ್ನೇ ಲೆಕ್ಕಿಸದೇ ವಾಹನ ಸವಾರರು ಕೊಳ್ಳ ದಾಟುತ್ತಿದ್ದಾರೆ. ಸ್ಥಳದಲ್ಲಿ…