ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮ್ಮ ಪ್ರಜಾಕೀಯ ಪಕ್ಷದ ಮೂಲಕ ಲೋಕಸಭಾ ಚುನಾವಣಾ ಸಮರಕ್ಕೆ ಸಿದ್ಧರಾಗಿರುವ ನಟ ರಿಯಲ್ ಸ್ಟಾರ್ ಉಪೇಂದ್ರ ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ಬಹು ನಿರೀಕ್ಷಿತ ಚಿತ್ರದ ಆಫರ್ ಗೆ ನೋ ಎಂದು ಹೇಳಿದ್ದಾರೆ.
ಹೌದು.. ಪ್ರಸ್ತುತ ಪ್ರಜಾಕೀಯದಲ್ಲಿ ಬಿಸಿಯಾಗಿರುವ ನಟ ಉಪೇಂದ್ರ ಚಿತ್ರೀಕರಣಕ್ಕೆ ತಾತ್ಕಾಲಿಕ ವಿರಾಮ ಹಾಕಿದ್ದು, ಇದೇ ಕಾರಣಕ್ಕೆ ತಮ್ಮದೇ ಚಿತ್ರಗಳನ್ನು ಮುಂದೂಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಪ್ರಜಾಕೀಯದತ್ತ ಗಮನ ಕೇಂದ್ರೀಕರಿಸುವ ನಟ ಉಪೇಂದ್ರ ತೆಲುಗಿನ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ನೂತನ ಚಿತ್ರದ ಆಫರ್ ಅನ್ನೂ ಕೂಡ ನಯವಾಗಿ ತಿರಸ್ಕರಿಸಿದ್ದಾರೆ.
ನಿರ್ದೇಶಕ ಅನಿಲ್ ರವಿಪುಡಿ ನಿರ್ದೇಶನ ಈ ಬಹು ನಿರೀಕ್ಷಿತ ಚಿತ್ರದಲ್ಲಿ ನಟ ಮಹೇಶ್ ಬಾಬು ಎದುರಿಗೆ ಖಡಕ್ ಪಾತ್ರದ ಆಫರ್ ನೀಡಲಾಗಿದೆಯಾದರೂ ಇದಕ್ಕೆ ಉಪೇಂದ್ರ ನೋ ಎಂದಿದ್ದಾರೆ. ಅಲ್ಲದೇ ಲೋಕಸಭಾ ಚುನಾನಣೆ ಮುಗಿಯುವವರೆಗೂ ತಾವು ಯಾವುದೇ ಹೊಸ ಚಿತ್ರಗಳಿಗೆ ಸಹಿ ಹಾಕುವುದಿಲ್ಲ ಎಂದು ಉಪೇಂದ್ರ ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಇನ್ನು ಅನಿಲ್ ರವಿ ಪುಡಿ ನಿರ್ದೇಶನದ ಈ ಚಿತ್ರದಲ್ಲಿ ಮಹೇಶ್ ಬಾಬು ಖಡಕ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಇದೇ ಚಿತ್ರದ ನಾಯಕ ನಟಿಯ ಪಾತ್ರಕ್ಕಾಗಿ ಈ ಹಿಂದೆ ಚಿತ್ರದ ನಿರ್ಮಾಪಕರು ನಟಿ ಸಾಯಿ ಪಲ್ಲವಿ ಅವರನ್ನು ಸಂಪರ್ಕಿಸಿದ್ದರು. ಆದರೆ ಚಿತ್ರದ ಪಾತ್ರವಿಷ್ಟವಾದರೂ ಚಿತ್ರದಲ್ಲಿ ಪಾತ್ರ ಕಾಲಾವಧಿ ಕೊಂಚವೇ ಇದೆ ಎಂದು ನಟಿ ಸಾಯಿಪಲ್ಲವಿ ಈ ಚಿತ್ರ ಬೇಡ ಎಂದು ಹೇಳಿದ್ದರು.
ಇದೀಗ ಇದೇ ಪಾತ್ರಕ್ಕಾಗಿ ಚಿತ್ರತಂಡ ಕಿರಿಕ್ ನಟಿ ರಶ್ಮಿಕಾ ಮಂದಣ್ಣರನ್ನು ಸಂಪರ್ಕಿಸುತ್ತಿದೆ.ಇನ್ನು ಇದೇ ಚಿತ್ರದ ಮತ್ತೊಂದು ಮಹಿಳಾ ಪೊಲೀಸ್ ಅಧಿಕಾರಿಯ ಪಾತ್ರಕ್ಕಾಗಿ ಚಿತ್ರತಂಡ ಖ್ಯಾತ ನಟೆ ವಿಜಯ ಶಾಂತಿ ಅವರನ್ನು ಸಂಪರ್ಕಿಸಿದ್ದು, ಅವರಿಂದ ಒಪ್ಪಿಗೆ ದೊರೆತ ಬಳಿಕ ಅವರ ಪಾತ್ರದ ಚಿತ್ರೀಕರಣ ಆರಂಭವಾಗಲಿದೆ ಎಂದು ಚಿತ್ರತಂಡ ಹೇಳಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರ ಸರ್ಕಾರ ಜಾರಿ ಮಾಡಿರುವ ನೂತನ ಟ್ರಾಫಿಕ್ ನಿಯಮ ಹಾಗೂ ದಂಡ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲೂ ಜಾರಿಯಾಗಿದೆ. ಈ ಕುರಿತು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ನಿಯಮ ಉಲ್ಲಂಘನೆ, ದಂಡ ಹಾಗೂ ನೂತನ ನಿಯಮದ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ. ಬೆಂಗಳೂರು, ನೂತನ ಟ್ರಾಫಿಕ್ ನಿಯಮ ಇದೀಗ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಜಾರಿಯಾಗಿದೆ. ಸರ್ಕಾರದಿಂದ ಯಾವುದೇ ನೊಟಿಫಿಕೇಶನ್ ಬಾರದ ಹಿನ್ನಲೆಯಲ್ಲಿ ಆರಂಭಿಕ 4 ದಿನ ಹಳೆ ನಿಯಮ ಮುಂದುವರಿದಿತ್ತು. ಇದೀಗ…
ನವದೆಹಲಿ: ಪ್ರತಿ ದಿನ ಬೈಯುತ್ತಿದ್ದಾರೆ ಎಂದು ಕೋಪದಲ್ಲಿ ಮಗನೊಬ್ಬ ತನ್ನ ತಂದೆಯನ್ನು ಕೊಲೆಗೈದು ದೇಹವನ್ನು 25 ಪೀಸ್ ಮಾಡಿ ಬ್ಯಾಗಿನಲ್ಲಿ ತುಂಬಿಸಿದ ಘಟನೆ ನವದೆಹಲಿಯಲ್ಲಿ ನಡೆದಿದೆ. ಅಮನ್(22) ತಂದೆಯನ್ನೇ ಕೊಲೆ ಮಾಡಿದ ಮಗ. ಕೆಫೆ ಮಾಲೀಕನಾಗಿರುವ ಅಮನ್ ತಂದೆ ಸಂದೇಶ್ ಅಗರ್ ವಾಲ್(48) ದಿನ ಬೈಯುತ್ತಿದ್ದರು ಎಂದು ಕೊಲೆ ಮಾಡಿದ್ದಾನೆ. ಅಮನ್ ತನ್ನ ತಂದೆ ಸಂದೇಶ್ರನ್ನು ಕೊಲೆ ಮಾಡಿದ ನಂತರ ಅವರ ದೇಹವನ್ನು 25 ಪೀಸ್ ಮಾಡಿ ನಾಲ್ಕು ಬ್ಯಾಗ್ನಲ್ಲಿ ತುಂಬಿಸಿದ್ದಾನೆ. ಈ ವಿಷಯ ತಿಳಿದ ಪೊಲೀಸರು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಹಿಂದೆ ಮುಂದೆ ಯೋಚಿಸದೆ ಯಾವುದೇ ವಾಗ್ದಾನ ಕೊಡಬೇಡಿ. ಸದ್ಯದ ಗ್ರಹಸ್ಥಿತಿಗಳು ಉತ್ತಮವಾಗಿಲ್ಲ. ತಣ್ಣೀರನ್ನು ಆರಿಸಿ ಕುಡಿಯುವ ಕಾಲವಿದು. ಆದಷ್ಟು ನಿಮ್ಮ ಎಚ್ಚರಿಕೆಯಲ್ಲಿ ನೀವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಕೋಲಾರ:- ರಾಮನ ಪೂಜೆ ಎಲ್ಲಾ ಕಡೆ ನಡೆಯುತ್ತದೆ ಅದರಲ್ಲಿ ವಿಶಿಷ್ಟತೆ ಏನೂ ಇಲ್ಲ ಆದರೆ, ತಾಲ್ಲೂಕಿನ ಸುಗಟೂರು ಮತ್ತು ವಕ್ಕಲೇರಿ ಗ್ರಾಮಗಳಲ್ಲಿ ನಂತರ ಶಿವ ಭಕ್ತನಾದ ರಾವಣನಿಗೂ ಪ್ರಾಧಾನ್ಯತೆ ನೀಡಿ ಪೂಜಿಸುವ ವಿಶಿಷ್ಟ ಪದ್ದತಿ ರೂಢಿಯಲ್ಲಿದೆ. ವಕ್ಕಲೇರಿ ಗ್ರಾಮದಲ್ಲಿ ಮಾರ್ಕಂಡೇಶ್ವರ ಸ್ವಾಮಿ ರಥೋತ್ಸವ ಮುಗಿದಿದ್ದು, ಫೆ.7ರ ಮಂಗಳವಾರ ರಾತ್ರಿ 10 ತಲೆಗಳನ್ನೊತ್ತ ರಾವಣನ ಮೂರ್ತಿ ಮತ್ತು ಮೇಲೆ ಮಾರ್ಕಂಡೇಶ್ವರ ಸ್ವಾಮಿಯ ಮೂರ್ತಿಗಳನ್ನಿಟ್ಟು ವೈಭವದಿಂದ ರಾವಣೋತ್ಸವ ನಡೆಸಲಾಯಿತು. ಅದೇ ರೀತಿ ತಾಲ್ಲೂಕಿನ ಸುಗಟೂರು ಗ್ರಾಮದಲ್ಲೂ ಕೋದಂಡರಾಮಸ್ವಾಮಿ ಬ್ರಹ್ಮರಥೋತ್ಸವ ನಡೆದ…
ಚಿಕ್ಕಬಳ್ಳಾಪುರ: ಕಾಮುಕ ತಂದೆಯೊಬ್ಬ ಮದ್ಯದ ಅಮಲಿನಲ್ಲಿ ಸ್ವಂತ ಮಗಳ ಮೇಲೆಯೇ ಅತ್ಯಚಾರ ಎಸಗಿದ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಿಡ್ಲಘಟ್ಟ ತಾಲೂಕಿನ ತಾಲೂಕಿನಲ್ಲಿ ಗುರುವಾರ ಘಟನೆ ನಡೆದಿದೆ. ತಂದೆಯ ಹೇಯ ಕೃತ್ಯದಿಂದ ಬಾಲಕಿ ತೀವ್ರ ಅಸ್ವಸ್ಥಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತನ್ನ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಗ್ರಾಮದಿಂದ ಪರಾರಿಯಾಗಿದ್ದ. ಘಟನಾ ಸ್ಥಳಕ್ಕೆ ದಿಬ್ಬೂರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಆರೋಪಿ ತಂದೆಗಾಗಿ ಬಲೆ ಬೀಸಿದ್ದರು. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು…
ರಾಜ್ಯ ರಾಜಧಾನಿಯ ಮೆಜೆಸ್ಟಿಕ್ ರೈಲ್ವೇ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಕರೆ ಬಂದಿದ್ದು, ನಿಲ್ದಾಣದಲ್ಲಿದ್ದ ರೈಲಿನಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದೆ.ಇಂದು ಮೆಜೆಸ್ಟಿಕ್ ರೈಲ್ವೇ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆಯನ್ನು ಮಾಡಿದ್ದರು. ಇದೇ ವೇಳೆ ನಿಲ್ದಾಣದಲ್ಲಿದ್ದ ಪಾಟ್ನಾ ಎಕ್ಸ್ ಪ್ರೆಸ್ ರೈಲಿನ ಬೋಗಿಯೊಂದಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆ ಪ್ರಯಾಣಿಕರು ಭಯಭೀತರಾಗಿದ್ದು, ಸ್ಥಳಕ್ಕೆ ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ಬಂದು ಬ್ಯಾಗ್ ಪರಿಶೀಲನೆ ಮಾಡಿದ್ದಾರೆ. ಬಾಂಬ್ ಬೆದರಿಕೆ ಕರೆ…