ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಿರ್ದೇಶಕ ಆರ್. ಚಂದ್ರು ಕಾಂಬಿನೇಷನ್ ನಲ್ಲಿ ಮೂಡಿಬಂದಿದ್ದ ‘ಐ ಲವ್ ಯು’ ಭರ್ಜರಿ ಯಶಸ್ಸು ಕಂಡಿದೆ.

ಈ ಕಾಂಬಿನೇಷನ್ ನಲ್ಲಿ ಮತ್ತೊಂದು ಚಿತ್ರ ಮೂಡಿಬರಲಿದೆ. ಈ ಹಿಂದೆ ಉಪೇಂದ್ರ ಅಭಿನಯದ ಆರ್. ಚಂದ್ರು ನಿರ್ದೇಶನದ ಬ್ರಹ್ಮ, ನಂತರ ‘ಐ ಲವ್ ಯು’ ಯಶಸ್ಸು ಕಂಡಿದ್ದು, ಮುಂದಿನ ಚಿತ್ರ ಭಾರಿ ನಿರೀಕ್ಷೆ ಮೂಡಿಸಿದೆ.

ಅಂದ ಹಾಗೆ, ಈ ಹೊಸ ಚಿತ್ರ ಭೂಗತ ಜಗತ್ತಿನ ಕಥಾಹಂದರವನ್ನು ಹೊಂದಿದ್ದು, ಘಟಾನುಘಟಿ ಕಲಾವಿದರು ಅಭಿನಯಿಸಲಿದ್ದಾರೆ. ಹೈಬಜೆಟ್ ನಲ್ಲಿ ನಿರ್ಮಾಣವಾಗಲಿರುವ ಚಿತ್ರವನ್ನು ಬರೋಬ್ಬರಿ 7 ಭಾಷೆಗಳಲ್ಲಿ ಬಿಡುಗಡೆಗೆ ಪ್ಲಾನ್ ಮಾಡಿಕೊಳ್ಳಲಾಗಿದೆ.

ಉಪೇಂದ್ರ ಈ ಚಿತ್ರದಲ್ಲಿ ಎರಡು ವಿಭಿನ್ನ ಗೆಟಪ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸೆಪ್ಟೆಂಬರ್ 18 ರಂದು ಉಪೇಂದ್ರ ಹುಟ್ಟುಹಬ್ಬದ ದಿನ ಚಿತ್ರದ ಕುರಿತಾದ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿನ್ನೆ (ಏಪ್ರಿಲ್ 27, 2026) ನಡೆದ IPL ಪಂದ್ಯದಲ್ಲಿ Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಜಯ ಸಾಧಿಸಿತು. ಪಂದ್ಯ ಹೈಲೈಟ್ಸ್: RCB 9 ವಿಕೆಟ್ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ DC ತಂಡವನ್ನು ಕೇವಲ 75 ರನ್ಗೆ ಆಲೌಟ್ ಮಾಡಿದರು RCB ಟಾರ್ಗೆಟ್ ಅನ್ನು 6.3 ಓವರ್ಗಳಲ್ಲಿ ಸುಲಭವಾಗಿ ಚೇಸ್ ಮಾಡಿತು ಬೌಲಿಂಗ್ನಲ್ಲಿ Josh Hazlewood & Bhuvneshwar Kumar ಆರಂಭದಲ್ಲೇ ಪಂದ್ಯವನ್ನು RCB ಪರ ಮಾಡಿದರು ಇದು…
ಪಾಕಿಸ್ತಾನ ಮೂಲದ ಕ್ರಿಕೆಟ್ ಅಭಿಮಾನಿ ಮೊಹಮ್ಮದ್ ಬಶೀರ್ (ಚಾಚಾ ಶಿಕಾಗೋ) ಅವರಿಗೆ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್. ಧೋನಿ ಭಾನುವಾರ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ಪಂದ್ಯದ ಟಿಕೆಟ್ ಕೊಡಿಸಿದ್ದಾರೆ. ಧೋನಿ ಮತ್ತು ಬಶೀರ್ ಅವರದ್ದು 9 ವರ್ಷದ ಗೆಳತನ. ಜೂನ್ 16ರಂದು ಇಂಗ್ಲೆಂಡ್ನ ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ಧೋನಿ ಚಾಚಾ ಶಿಕಾಗೋ ಅವರಿಗೆ ಟಿಕೆಟ್ನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ. ಅಮೆರಿಕದ…
ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಅಂತರ್ಜಾಲ ಸಂಪರ್ಕವನ್ನು ಕಲ್ಪಿಸಲಾಗುತ್ತಿದ್ದು, ಅಂತರ್ಜಾಲದ ಮೂಲಕ ಪಡಿತರ ಚೀಟಿ ಪಡೆಯಬಹುದಾಗಿದೆ. ಜೊತೆಗೆ ರಾಜ್ಯದ ಯಾವುದೇ ಮೂಲೆಯಲ್ಲಿ ವಾಸವಾಗಿದ್ದರೂ, ಆ ಪ್ರದೇಶದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆದುಕೊಳ್ಳ ಬಹುದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ.
ತನ್ನ ತಂದೆ ಒಬ್ಬ ಸಾಮಾನ್ಯ ರೈತ ಹೊಲದ ದಾಖಲೆಗಳನ್ನು ಸಹಿ ಮಾಡಿಸಲು ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರತಿದಿನ ಅಲೆದಾಡುತ್ತಿದ್ದರು, ಬಿಸಿಲು ಗಾಳಿ ಮಳೆ ಎನ್ನದೆ ಪ್ರತಿದಿನ ತಮ್ಮ ಕೆಲಸ ಆಗಲಿ ಅನ್ನೋ ಕಾರಣಕ್ಕೆ ಓಡಾಡುತ್ತಿದ್ದರು, ಆದ್ರು ಕೆಲಸ ಆಗದೆ ಮರಳಿ ಮನೆಗೆ ಬರುತ್ತಿದ್ದರು ಇದೆಲ್ಲ ಗಮನಿಸಿದ ಈ ಬಾಲಕಿ ಅಂದ್ರೆ ಈಗ ಐಎಎಸ್ ಅಧಿಕಾರಿ ಆಗಿರುವಂತ ರೋಹಿಣಿಯವರು ಆಗ 9ನೇ ವಯಸ್ಸಿನ ಬಾಲಕಿಯಾಗಿದ್ದರು. ಒಂದು ದಿನ ಈ ಬಾಲಕಿ ತಮ್ಮ ತಂದೆಯನ್ನು ಕೇಳುತ್ತಾರೆ ಅಪ್ಪ ನೀವು ಪ್ರತಿದಿನ ಬಿಸಿಲು…
ತೂಕ ಜಾಸ್ತಿಯಾಗಿದೆ ಎನ್ನುವ ಚಿಂತೆ ಕಾಡ್ತಿದೆಯಾ. ತೆಳ್ಳಗಾಗಲು ಸಿಕ್ಕಾಪಟ್ಟೆ ಪ್ರಯತ್ನ ಪಟ್ಟು, ಕೈ ಖಾಲಿ ಮಾಡಿಕೊಂಡು ಕುಳಿತಿದ್ದೀರಾ? ಹಾಗಿದ್ರೆ ಖರ್ಚಿಲ್ಲದೆ ಮನೆಯಲ್ಲಿಯೇ ಆರಾಮವಾಗಿ ತೂಕ ಇಳಿಸಿಕೊಳ್ಳೋದು ಹೇಗೆ ಅಂತಾ ನಾವು ಹೇಳ್ತೇವೆ ಕೇಳಿ. ಕೇವಲ 10 ದಿನಗಳಲ್ಲಿ 5 ಕೆ.ಜಿ ತೂಕ ಇಳಿಸಿಕೊಳ್ಳುವ ಉಪಾಯ ಇಲ್ಲಿದೆ. ನೈಸರ್ಗಿಕ ಔಷಧಿ ವಾಟರ್ ಥೆರಪಿ ಮೂಲಕ ತೂಕ ಇಳಿಸಿಕೊಳ್ಳಬಹುದು. ಬ್ರಿಟನ್ ನ ಫಿಟ್ನೆಸ್ ಕೋಚ್ ಶೌನ್ ವಾಕರ್ ವಾಟರ್ ಥೆರಪಿಯ ಕೆಲವೊಂದು ಪ್ರಯೋಗಗಳನ್ನು ಮಾಡಿದ್ದಾರೆ. ವಾಕರ್ ಹೇಳುವಂತೆ ವಾಟರ್ ಥೆರಪಿ…
ಯಾವುದೇ ತರಹದ ಗುಂಪಿನ ದಾಖಲೆಗಳನ್ನು ಹೊಂದಿರದ ಅಕ್ರಮ ವಲಸಿಗರಿಗೆ ಬಾಡಿಗೆ ಮನೆ ಕೊಡಬಾರದು, ಕೊಟ್ಟರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ. ಮನೆ ಮಾಲೀಕರು ಬಾಡಿಗೆ ಮನೆಯನ್ನು ಕೊಡುವ ಮೊದಲು ಅವರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡ ಬಳಿಕ ಮನೆ ಬಾಡಿಗೆಗೆ ಕೊಡಿ ,ಬಾಡಿಗೆದಾರ ಅಕ್ರಮವಾಗಿ ನೆಲೆಸಿರುವುದು ಕಂಡುಬಂದರೆ ಸಂಬಂಧಪಟ್ಟ ಮನೆ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಮತ್ತು…