News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ರಿಯಲ್ ಸ್ಟಾರ್ ಉಪ್ಪಿ ಅಭಿಮಾನಿಗಳಿಗೊಂದು ಸಂತಸದ ಸುದ್ದಿ…!

76

ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಿರ್ದೇಶಕ ಆರ್. ಚಂದ್ರು ಕಾಂಬಿನೇಷನ್ ನಲ್ಲಿ ಮೂಡಿಬಂದಿದ್ದ ‘ಐ ಲವ್ ಯು’ ಭರ್ಜರಿ ಯಶಸ್ಸು ಕಂಡಿದೆ.

ಈ ಕಾಂಬಿನೇಷನ್ ನಲ್ಲಿ ಮತ್ತೊಂದು ಚಿತ್ರ ಮೂಡಿಬರಲಿದೆ. ಈ ಹಿಂದೆ ಉಪೇಂದ್ರ ಅಭಿನಯದ ಆರ್. ಚಂದ್ರು ನಿರ್ದೇಶನದ ಬ್ರಹ್ಮ, ನಂತರ ‘ಐ ಲವ್ ಯು’ ಯಶಸ್ಸು ಕಂಡಿದ್ದು, ಮುಂದಿನ ಚಿತ್ರ ಭಾರಿ ನಿರೀಕ್ಷೆ ಮೂಡಿಸಿದೆ.

ಅಂದ ಹಾಗೆ, ಈ ಹೊಸ ಚಿತ್ರ ಭೂಗತ ಜಗತ್ತಿನ ಕಥಾಹಂದರವನ್ನು ಹೊಂದಿದ್ದು, ಘಟಾನುಘಟಿ ಕಲಾವಿದರು ಅಭಿನಯಿಸಲಿದ್ದಾರೆ. ಹೈಬಜೆಟ್ ನಲ್ಲಿ ನಿರ್ಮಾಣವಾಗಲಿರುವ ಚಿತ್ರವನ್ನು ಬರೋಬ್ಬರಿ 7 ಭಾಷೆಗಳಲ್ಲಿ ಬಿಡುಗಡೆಗೆ ಪ್ಲಾನ್ ಮಾಡಿಕೊಳ್ಳಲಾಗಿದೆ.

ಉಪೇಂದ್ರ ಈ ಚಿತ್ರದಲ್ಲಿ ಎರಡು ವಿಭಿನ್ನ ಗೆಟಪ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸೆಪ್ಟೆಂಬರ್ 18 ರಂದು ಉಪೇಂದ್ರ ಹುಟ್ಟುಹಬ್ಬದ ದಿನ ಚಿತ್ರದ ಕುರಿತಾದ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕಾನೂನು

    ಪೋಕ್ಸೊ ಕಾಯಿದೆ ಅಡಿ 4 ಆರೋಪಿಗೆ ಜೀವಿತಾವಧಿವರೆಗೂ ಸಜೆ

    ಕೋಲಾರ ಜಿಲ್ಲೆಯ ಕಾಮಸಮುದ್ರಂ ಪೊಲೀಸ್ ಠಾಣೆ, ಬಂಗಾರಪೇಟೆ ತಾಲ್ಲೂಕು, ಕೆ.ಜಿ.ಎಫ್. ಉಪ-ವಿಭಾಗದ ಸರಹದ್ದಿನ ಬಂಗಾರಪೇಟೆ ತಾಲ್ಲೂಕು, ಹೊಸಕೋಟೆ ಗ್ರಾಮದ ವಾಸಿ ಆನಂದ್ ಬಿನ್ ಮುನಿವೆಂಕಟಪ್ಪ ಮತ್ತು ಕೆ.ಜಿ.ಎಫ್. ತಾಲ್ಲೂಕು, ಕ್ಯಾಸಂಬಳ್ಳಿ ಹೋಬಳಿ, ತಿಮ್ಮಾಪುರ ಗ್ರಾಮದ ವಾಸಿ ಕಾಂತ್‌ರಾಜ್ ಬಿನ್ ವೆಂಕಟೇಶಪ್ಪ ಮತ್ತು ಎ.ಕೆ. ಕಾಲೋನಿ, ಕಾಮಸಮದ್ರಂ, ಬಂಗಾರಪೇಟೆ ತಾಲ್ಲೂಕಿನ ವಾಸಿ ಪ್ರವೀಣ್ ಕೆ. ಬಿನ್ ಕೋದಂಡಪ್ಪ, ಮತ್ತು ಬೆಂಗನೂರು ಗ್ರಾಮ, ಬಂಗಾರಪೇಟೆ ತಾಲ್ಲೂಕಿನ ವಾಸಿ ವೇಣು ಬಿನ್ ಗೋವಿಂದಪ್ಪರವರುಗಳು ದಿನಾಂಕ 18-02-2022 ರಂದು ಆಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು…

  • inspirational

    ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು

    ಬೀದರ್ ಜಿಲ್ಲೆಯ ಧರ್ಮ ಪ್ರಕಾಶ್ ಕಾಲೋನಿಯ ಜನರು “ಸ್ಲಂ ಬೋರ್ಡ್ ಮನೆ” ಕನಸನ್ನು ನಂಬಿ ಇಂದು ನಿರಾಶ್ರಿತರಾಗಿರುವ ದುಸ್ಥಿತಿ ಎದುರಿಸುತ್ತಿದ್ದಾರೆ. ಹಲವು ವರ್ಷಗಳಿಂದ ಮನೆ ನಿರ್ಮಾಣದ ಭರವಸೆ ನೀಡಿದ್ದ ಯೋಜನೆ ಅರ್ಧದಲ್ಲೇ ನಿಂತುಹೋಗಿದ್ದು, ಜನರು ಹಣ ಕಳೆದುಕೊಂಡು ಮನೆಗಳನ್ನೂ ಕಳೆದುಕೊಂಡಿದ್ದಾರೆ. ಏನಿದು ಪ್ರಕರಣ? ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿಯ ಯೋಜನೆಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡಲಾಗುತ್ತದೆ ಎಂದು ಭರವಸೆ ನೀಡಲಾಗಿತ್ತು. ಧರ್ಮ ಪ್ರಕಾಶ್ ಕಾಲೋನಿಯ ಅನೇಕ ಕುಟುಂಬಗಳು ತಮ್ಮ ಹಳೆಯ ಮನೆಗಳನ್ನು ತೆರವುಗೊಳಿಸಿ, ಕೆಲವರು ಸಾಲ…

  • ಸಿನಿಮಾ

    ನಟಿ ಶ್ರುತಿ ಹರಿಹರನ್ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಮೀಟೂ ಪ್ರಕರಣ ಏನಾಗಿದೆ ಗೊತ್ತಾ..?

    ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಹಳ್ಳ ಹಿಡಿಯುವ ಎಲ್ಲಾ ಲಕ್ಷಣಗಳು ಕಾಣಿಸ್ತಿವೆ. ಯಾಕಂದ್ರೆ ಬಿರುಸಿನ ತನಿಖೆಗೆ ಇಳಿದಿದ್ದ ಪೊಲೀಸರು ಕೂಡ ಸಾಕ್ಷಿಗಳ ಕೊರೆತೆಯಿಂದಾಗಿ ಅವಧಿಗೂ ಮುನ್ನವೇ ಬಿ ರಿಪೋರ್ಟ್ ಸಲ್ಲಿಸೋಕೆ ಮುಂದಾಗಿದ್ದಾರೆ. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಇಡೀ ಕನ್ನಡ ಚಿತ್ರರಂಗವನ್ನೇ ತಲ್ಲಣಗೊಳಿಸುವಂತೆ ಮಾಡಿತ್ತು. ಅವರು ದಕ್ಷಿಣ ಭಾರತದ ಬಹುಭಾಷಾ ನಟ ಅರ್ಜುನ್…

  • ಸುದ್ದಿ

    ಮಳೆಯಿಂದಾಗಿ ಈರುಳ್ಳಿ ಪೂರೈಕೆ ಕುಸಿತವಾದ ಕಾರಣ; ಗಗನಕ್ಕೇರಿದ ಈರುಳ್ಳಿ ದರ,.! ಇಲ್ಲಿದೆ ಮಾಹಿತಿ,…

    ನವದೆಹಲಿ, ದೇಶಾದ್ಯಂತ ಮುಂಗಾರು ಮಳೆ ಆರ್ಭಟದಿಂದಾಗಿ ಪೂರೈಕೆ ಕುಸಿತವಾದ ಬೆನ್ನಲ್ಲೇ, ಈರುಳ್ಳಿ ದರದಲ್ಲಿ ಭಾರೀ ಹೆಚ್ಚಳವಾಗಿದ್ದು, 20-30 ರು.ಗೆ ಬಿಕರಿಯಾಗುತ್ತಿದ್ದ ಈರುಳ್ಳಿ ದರ ಒಂದೇ ವಾರದಲ್ಲಿ 70-80ರು.ಗೆ ಏರಿಕೆಯಾಗಿದೆ. ಈರುಳ್ಳಿ ಬೆಳೆಯವ ರಾಜ್ಯಗಳಲ್ಲಿ ವಿಪರೀತ ಮಳೆ ಹಾಗೂ ಪೂರೈಕೆ ಕೊರತೆಯಿಂದಾಗಿ ಬೆಲೆ ಹೆಚ್ಚಾಗಿದೆ. ಅತೀ ಹೆಚ್ಚು ಈರುಳ್ಳಿ ಬೆಳೆಯುವ ಮಹಾರಾಷ್ಟ್ರ, ಕರ್ನಾಟಕ, ಆಂಧ್ರ ಪ್ರದೇಶ, ಗುಜರಾತ್‌, ಪೂರ್ವ ರಾಜಸ್ತಾನ ಹಾಗೂ ಪಶ್ಚಿಮ ಮಧ್ಯಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಬೆಳೆ ನಾಶ ಹಾಗೂ ಸಾಗಣೆ ಸ್ಥಗಿತದಿಂದಾಗಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ…ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶನಿವಾರ, 21/4/2018,  ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:– ಎಲ್ಲಾ ವಿಚಾರಕ್ಕೂ ಪರರ ಸಲಹೆಯನ್ನು ಕೇಳುತ್ತಾ ಕೂತರೆ ಉತ್ತಮ ಅವಕಾಶ ತಪ್ಪಿ ಹೋಗುವುದು ಸಾಧ್ಯತೆ. ಅಂಜಿಕೆ, ಅಧೈರ್ಯ ಬದಿಗಿಟ್ಟು?   ಕಾರ್ಯವನ್ನು ಮುನ್ನುಗ್ಗಿ ಮಾಡಿ. ದೈವಬಲವಿದೆ. ನೀವು ಯಶಸ್ಸನ್ನು ಹೊಂದುವಿರಿ….

  • ಜ್ಯೋತಿಷ್ಯ

    ಲಕ್ಷ್ಮೀದೇವಿಯನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ನೋಡಿರಿ

      ಮೇಷ ರಾಶಿ ಭವಿಷ್ಯ (Friday, December 3, 2021) ನೀವು ಪ್ರಯಾಣಿಸಲು ತುಂಬಾ ದುರ್ಬಲರಾಗಿದ್ದರಿಂದ ದೀರ್ಘ ಪ್ರಯಾಣವನ್ನು ತಪ್ಪಿಸಲು ಪ್ರಯತ್ನಿಸಿ. ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ ಮೇಲೆ ಮಿತಿ ಹೇರಿ. ನೀವು ಕೆಲಸದ ಜಾಗದಲ್ಲಿ ಅತಿಯಾಗಿ ಶ್ರಮಪಡುವುದರಿಂದ ಕೌಟುಂಬಿಕ ಅಗತ್ಯಗಳು ಮತ್ತು ಅವಶ್ಯಕತೆಗಳು ನಿರ್ಲಕ್ಷಿಸಲ್ಪಡುತ್ತವೆ ನೀವು ನಿಜವಾದ ಪ್ರೀತಿ ಕಾಣಲು ಸಾಧ್ಯವಾಗದಿರುವುದರಿಂದ ಪ್ರಣಯಕ್ಕೆ ಉತ್ತಮ ದಿನವಲ್ಲ. ನಿಮ್ಮ ಯೋಜನೆಗಳ ಬಗ್ಗೆ ತುಂಬಾ ಮುಕ್ತತೆ ಹೊಂದಿದ್ದಲ್ಲಿ ನೀವು…