ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಿರ್ದೇಶಕ ಆರ್. ಚಂದ್ರು ಕಾಂಬಿನೇಷನ್ ನಲ್ಲಿ ಮೂಡಿಬಂದಿದ್ದ ‘ಐ ಲವ್ ಯು’ ಭರ್ಜರಿ ಯಶಸ್ಸು ಕಂಡಿದೆ.

ಈ ಕಾಂಬಿನೇಷನ್ ನಲ್ಲಿ ಮತ್ತೊಂದು ಚಿತ್ರ ಮೂಡಿಬರಲಿದೆ. ಈ ಹಿಂದೆ ಉಪೇಂದ್ರ ಅಭಿನಯದ ಆರ್. ಚಂದ್ರು ನಿರ್ದೇಶನದ ಬ್ರಹ್ಮ, ನಂತರ ‘ಐ ಲವ್ ಯು’ ಯಶಸ್ಸು ಕಂಡಿದ್ದು, ಮುಂದಿನ ಚಿತ್ರ ಭಾರಿ ನಿರೀಕ್ಷೆ ಮೂಡಿಸಿದೆ.

ಅಂದ ಹಾಗೆ, ಈ ಹೊಸ ಚಿತ್ರ ಭೂಗತ ಜಗತ್ತಿನ ಕಥಾಹಂದರವನ್ನು ಹೊಂದಿದ್ದು, ಘಟಾನುಘಟಿ ಕಲಾವಿದರು ಅಭಿನಯಿಸಲಿದ್ದಾರೆ. ಹೈಬಜೆಟ್ ನಲ್ಲಿ ನಿರ್ಮಾಣವಾಗಲಿರುವ ಚಿತ್ರವನ್ನು ಬರೋಬ್ಬರಿ 7 ಭಾಷೆಗಳಲ್ಲಿ ಬಿಡುಗಡೆಗೆ ಪ್ಲಾನ್ ಮಾಡಿಕೊಳ್ಳಲಾಗಿದೆ.

ಉಪೇಂದ್ರ ಈ ಚಿತ್ರದಲ್ಲಿ ಎರಡು ವಿಭಿನ್ನ ಗೆಟಪ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸೆಪ್ಟೆಂಬರ್ 18 ರಂದು ಉಪೇಂದ್ರ ಹುಟ್ಟುಹಬ್ಬದ ದಿನ ಚಿತ್ರದ ಕುರಿತಾದ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹದಿಹರೆಯದಲ್ಲಿ ಮೊಡವೆ ಏಳುವುದು ಸಾಮಾನ್ಯ. ಆದ್ರೆ ಪಾರ್ಟಿಗೆ ಹೋಗಬೇಕೆಂದಾಗ, ಯಾವುದೋ ಬಹುಮುಖ್ಯ ಸಮಾರಂಭವಿದ್ದಾಗಲೇ ಮುಖದ ಮೇಲೆ ಮೊಡವೆ ಎದ್ದು ಬಿಡುತ್ತದೆ. ಇದು ನಮ್ಮ ಸಂತೋಷಕ್ಕೆ ಕಪ್ಪು ಚುಕ್ಕಿಯಾಗ್ಬಿಡುತ್ತದೆ. ಮೊಡವೆ ಹೋಗಲಾಡಿಸಲು ಕೆಲವೊಂದು ಮನೆ ಮದ್ದುಗಳಿವೆ. 24 ಗಂಟೆಯೊಳಗೆ ನಿಮ್ಮ ಮುಖದ ಮೇಲಿದ್ದ ಮೊಡವೆಗಳು ಮಾಯವಾಗ್ಬಿಡ್ತವೆ. ಅಂತ ಔಷಧಿಗಳನ್ನು ನಾವು ಹೇಳ್ತೇವೆ ಕೇಳಿ. ಜೇನು ತುಪ್ಪ : ಸಾಕಷ್ಟು ಸೌಂದರ್ಯದ ಗುಣಹೊಂದಿರುವ ಜೇನು ತುಪ್ಪ ಮೊಡವೆ ಹೋಗಲಾಡಿಸಲು ಸಹಕಾರಿ. ಇದರಲ್ಲಿ ಆ್ಯಂಟಿ ಬ್ಯಾಕ್ಟೀರಿಯಾ ಗುಣವಿರುತ್ತದೆ. ರಾತ್ರಿ ಮೊಡವೆಯಾದ ಜಾಗಕ್ಕೆ ಸ್ವಲ್ಪ…
ದೇಶವನ್ನು ನಡೆಸಕ್ಕೆ ಒಂದಿಷ್ಟು ಜನ ತುಂಬಾನೆ ಮುಖ್ಯ, ಈ ಗಣ್ಯ ವ್ಯಕ್ತಿಗಳ ಸಂಬಳ ಎಷ್ಟು ಅಂತ ನಿಮಗೆ ಗೊತ್ತಾ? ಪ್ರಧಾನಿ, ರಾಷ್ಟ್ರಪತಿ ಹೀಗೆ ಎಲ್ಲರಿಗೂ ಇಂತಿಷ್ಟು ಅಂತ ತಿಂಗಳಿಗೆ ಸಂಬಳ ಇರತ್ತೆ ಜೊತೆಗೆ ಆಯಾ ಹುದ್ದೆಗೆ ತಕ್ಕಂತೆ ರಿಯಾಯತಿ ಸಹ ಇರತ್ತೆ.
karnataka ಎಲ್ಲಾ ಜಿಲ್ಲೆಯ ಎಲ್ಲಾ ತಾಲೂಕಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತದಾರರ ಲಿಸ್ಟ್ ಅನ್ನು ನೋಡಬಹುದು ಇದು ಎಲ್ಲರಿಗೂ ತುಂಬಾ ಅನುಕೂಲವಾಗುತ್ತದೆ. ನಿಮ್ಮ ನಿಮ್ಮ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಿ. 2023 ರ ಅಂತಿಮ ಮತದಾರರ ಪಟ್ಟಿ – ವಿಧಾನಸಭೆ ಕ್ಷೇತ್ರಗಳ ಹೆಸರುಗಳ ಪಟ್ಟಿಯನ್ನು ವೀಕ್ಷಿಸಲು ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ https://ceo.karnataka.gov.in/FinalRoll_2023/
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಚಕ್ರವರ್ತಿ’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಚಿತ್ರಮಂದಿರಕ್ಕೆ ಅಪ್ಪಳಿಸಲು ತಯಾರಾಗಿದೆ. ಈಗಾಗಲೇ ರಿಲೀಸ್ ಡೇಟ್ ಅನೌನ್ಸ್ ಮಾಡಿರುವ ‘ಚಕ್ರವರ್ತಿ’ ಅಭಿಮಾನಿಗಳಲ್ಲಿ ಈಗೊಂದು ಗೊಂದಲ ಕಾಡುತ್ತಿದೆ.[‘ಬಾಹುಬಲಿ’ ಮೀರಿಸಿದ ದರ್ಶನ್ ‘ಚಕ್ರವರ್ತಿ’] ಗಾಂಧಿನಗರದಲ್ಲಿ ‘ಚಕ್ರವರ್ತಿ’ ಚಿತ್ರಕ್ಕೆ ಯಾವುದು ಪ್ರಮುಖ ಚಿತ್ರಮಂದಿರವೆಂಬುದು ಈಗ ಪ್ರಶ್ನೆಯಾಗಿದೆ. ಸದ್ಯ, ದರ್ಶನ್ ಸಿನಿಮಾಗಳ ನೆಚ್ಚಿನ ಚಿತ್ರಮಂದಿರಗಳಲ್ಲಿ ಸುದೀಪ್ ಅಭಿನಯದ ‘ಹೆಬ್ಬುಲಿ’ ಮತ್ತು ಪುನೀತ್ ರಾಜ್ ಕುಮಾರ್ ಅಭಿನಯದ ‘ರಾಜಕುಮಾರ’ ಪ್ರದರ್ಶನವಾಗುತ್ತಿದೆ. ಹೀಗಿರುವಾಗ ‘ಚಕ್ರವರ್ತಿ’ಯ ಎಂಟ್ರಿ ಎಲ್ಲಿ ಎಂಬುದು ಕುತೂಹಲ…
ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಅಯೋಧ್ಯೆಯಲ್ಲಿ ಶ್ರೀರಾಮನನ್ನು ಆರಾಧಿಸಲಾಗುತ್ತಿದೆ. ಇದಕ್ಕೆ ಅಯೋಧ್ಯೆಯ ಮುಸ್ಲಿಂ ಕುಟುಂಬವೊಂದು ಸಾಕ್ಷಿಯಾಗಿದೆ. ತಮ್ಮ ಮಗ, ಮಗಳ ಮದುವೆ ಆಮಂತ್ರಣ ಪ್ರತಿಕೆಯಲ್ಲಿ ರಾಮನ ಭಂಟ ಹನುಮನ ಚಿತ್ರವನ್ನು ಮುದ್ರಿಸಿ ಕುಟುಂಬ ಭಕ್ತಿ ಮೆರೆದಿದೆ. ಹೌದು. ಉತ್ತರ ಪ್ರದೇಶ ಚಾರೇರ ಗ್ರಾಮದ ಮುಸ್ಲಿಂ ಕುಟುಂಬ ಶ್ರೀರಾಮನ ಬಂಟ ಹನುಮನ ಚಿತ್ರವುಳ್ಳ ಕ್ಯಾಲೆಂಡರ್ ಒಂದನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದೆ. ಅಷ್ಟೇ ಅಲ್ಲದೆ ಈ ಪತ್ರಿಕೆಯಲ್ಲಿ ಬ್ರಹ್ಮ, ವಿಷ್ಣು, ಶಿವ ಹಾಗೂ ನಾರದರ ಚಿತ್ರವನ್ನೂ ಕೂಡ ಕುಟುಂಬ…
ಬಿಗ್ ಬಾಸ್ ರಿಯಾಲಿಟಿ ಶೋ ಫಿನಾಲೆಗೆ ಒಂದೇ ವಾರ ಉಳಿದಿದೆ. ಈ ವಾರ ಪ್ರಿಯಾಂಕಾ ಬಿಗ್ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಪ್ರಿಯಾಂಕಾ ಬಿಗ್ಬಾಸ್ ಮನೆಗೆ ಎಂಟ್ರಿ ಪಡೆದ ದಿನ ಮತ್ತು ಹೊರ ಬಂದ ದಿನಕ್ಕಿರುವ ಸಾಮ್ಯತೆಯನ್ನು ಹೇಳಿ ಅವರ ತಾಯಿ ಕಣ್ಣೀರು ಹಾಕಿದ್ದಾರೆ. ಪ್ರಿಯಾಂಕಾ ಮನೆಯಿಂದ ಹೊರ ಬಂದು ನಟ ಸುದೀಪ್ ಅವರ ಜೊತೆ ವೇದಿಕೆ ಹಂಚಿಕೊಂಡರು. ಮಗಳು ವೇದಿಕೆಯತ್ತ ಬರುತ್ತಿದ್ದಂತೆ ಪ್ರಿಯಾಂಕಾರ ತಾಯಿ ಕಣ್ಣೀರು ಹಾಕಲಾರಂಭಿಸಿದರು. ಈ ವೇಳೆ ಸುದೀಪ್, ಮಗಳು ಮನೆಯಿಂದ ಹೊರ ಬಂದಿದ್ದಕ್ಕೆ…