ಉಪಯುಕ್ತ ಮಾಹಿತಿ

ನೀವು ಮದುವೆಯಾಗುವ ಹುಡುಗಿಯ ಕಾಲಿನ ಎರಡನೆಯ ಬೆರಳು ಉದ್ದವಿದ್ದರೆ ಏನಾಗುತ್ತದೆ ಗೊತ್ತಾ..!

772

ಈಗಿನ ಕಾಲದಲ್ಲಿ ಪುರುಷರು ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಸಾಕಷ್ಟು ನಿರೀಕ್ಷೆ ಮತ್ತು ಆಲೋಚನೆಗಳನ್ನ ಇಟ್ಟುಕೊಂಡಿರುತ್ತಾರೆ, ತಾನು ಮದುವೆಯಾಗುವ ಸುಂದರವಾಗಿರಬೇಕು, ಒಳ್ಳೆಯ ಗುಣವನ್ನ ಹೊಂದಿರಬೇಕು ಮತ್ತು ಸಂಪ್ರದಾಯಸ್ಥ ಮನೆಯಿಂದ ಬರಬೇಕು ಎಂದು ಬಹಳ ಪುರುಷರು ತಾನು ಮದುವೆಯಾಗುವ ಹುಡುಗಿಯ ಬಗ್ಗೆ ನಿರೀಕ್ಷೆಯನ್ನ ಹೊಂದಿರುತ್ತಾರೆ. ಇನ್ನು ಮುಖ್ಯವಾಗಿ ಕಾಲಿನ ಎರಡನೆಯ ಬೆರಳು ಉದ್ದವಾಗಿರುವ ಹುಡುಗಿಯರನ್ನ ಮದುವೆಯಾದರೆ ಅವರ ಜೀವನ ಹೇಗಿರುತ್ತದೆ ಮತ್ತು ಕಾಲಿನ ಬೆರಳಿನ ಬಗ್ಗೆ ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ ಅನ್ನುವುದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ಮುಂದೆ ಮದುವೆಯಾಗಲಿರುವ ಎಲ್ಲಾ ಪುರುಷರಿಗೆ ತಲುಪಿಸಿ.

ಕಾಲಿನ ಹೆಬ್ಬೆರಳುಗಳು ಒಂದಕ್ಕಿಂತ ಒಂದು ಬೇರೆ ಬೇರೆಯಾಗಿರುವುದು ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ, ಇನ್ನು ಕಾಲಿನ ಎರಡನೆಯ ಎರಡು ಮದ್ಯ ಬೆರಳಿಗಿಂದ ಉದ್ದವಾಗಿದ್ದರೆ ಅಥವಾ ಹೆಬ್ಬೆಟ್ಟು ಉದ್ದವಾಗಿದ್ದರೆ ಏನೆಲ್ಲಾ ಆಗುತ್ತದೆ ಅನ್ನುವ ಸಂಶಯ ಎಲ್ಲರಿಗೂ ಇದ್ದೆ ಇರುತ್ತದೆ. ಯಾರ ಹೆಬ್ಬೆರಳು ಬಹಳಷ್ಟು ಉದ್ದವಾಗಿರುತ್ತದೆಯೋ ಅವರು ಬಹಳ ಬುದ್ಧಿವಂತರಾಗಿರುತ್ತಾರೆ ಮತ್ತು ಅವರಲ್ಲಿ ಸೃಜನಾತ್ಮಕತೆ ಹೆಚ್ಚಾಗಿ ಇರುತ್ತದೆ. ಇನ್ನು ಎಲ್ಲಾ ಬೆರಳುಗಳಿಗಿಂತ ಹೆಬ್ಬೆಟ್ಟು ದೊಡ್ಡದಾಗಿದ್ದರೆ ಅವರ ಬಳಿ ನಾಯಕತ್ವದ ಗುಣ ಹೆಚ್ಚಾಗಿ ಇರುತ್ತದೆ ಎಂದು ಹೇಳುತ್ತಿದೆ ಜ್ಯೋತಿಷ್ಯ ಶಾಸ್ತ್ರ ಮತ್ತು ಹೆಬ್ಬೆಟ್ಟಿನ ಪಕ್ಕದ ಬೆರಳು ಉದ್ದವಾಗಿದ್ದರೆ ಅವರು ಬಹಳ ಬುದ್ಧಿವಂತರಾಗಿರುತ್ತಾರೆ ಅಷ್ಟೇ ಅಲ್ಲದೆ ಇವರು ಕೂಡ ನಾಯಕತ್ವದ ಗುಣವನ್ನ ಹೊಂದಿರುತ್ತಾರೆ.

ಇನ್ನು ಈ ಹುಡುಗಿಯರು ತಾನು ಮದುವೆಯಾದ ಹುಡುಗನನ್ನ ತುಂಬಾ ಕಾಳಜಿಯಿಂದ ನೋಡಿಕೊಳ್ಳುತ್ತಾರೆ ಮತ್ತು ಅವನ ಕಷ್ಟಕ್ಕೆ ಹೆಗಲು ಕೊಟ್ಟು ನಿಲ್ಲುತ್ತಾರೆ. ಇನ್ನು ಹೆಬ್ಬೆಟ್ಟಿನ ಪಕ್ಕದ ಬೆರಳು ಚಿಕ್ಕದಾಗಿದ್ದರೆ ಆ ಹುಡುಗಿಯರು ಬಹಳ ಹೊಂದಾಣಿಕೆಯ ಸ್ವಭಾವನ್ನ ಹೊಂದಿರುತ್ತಾರೆ ಮತ್ತು ತುಂಬಾ ಮೃದು ಸ್ವಭಾವದ ಮನಸ್ಸಿನವರಾಗಿರುತ್ತಾರೆ, ಇನ್ನು ಗುಣಲಕ್ಷಣವನ್ನ ಹೊಂದಿರುವ ಹುಡುಗಿಯರು ತನ್ನ ಅತ್ತೆ ಮತ್ತು ಮಾವನನ್ನ ತನ್ನ ತಂದೆ ತಾಯಿಗಿಂತ ಹೆಚ್ಚಾಗಿ ನೋಡಿಕೊಳ್ಳುತ್ತಾರೆ.

ಇನ್ನು ಇಂತಹ ಮಹಿಳೆಯರು ಜೀವನದಲ್ಲಿ ಗಂಡನ ಜೊತೆ ಸೇರಿ ಏನಾದರು ಸಾಧನೆಯನ್ನ ಮಾಡುತ್ತಾರೆ ಮತ್ತು ತನ್ನ ಪತಿಯ ಸುಖ ಮತ್ತು ದುಃಖದಲ್ಲಿ ಸಮನಾದ ಪಾಲನ್ನ ತೆಗೆದುಕೊಳ್ಳುತ್ತಾರೆ, ಈ ಹುಡುಗಿಯರಿಗೆ ಸರ್ವಸ್ವವೇ ತನ್ನ ಪತಿಯಾಗಿರುತ್ತಾನೆ ಮತ್ತು ತನ್ನ ಪತಿಗಾಗಿ ಜೀವವನ್ನೆ ಕೊಡಲು ಕೂಡ ತಯಾರಿರುತ್ತಾರೆ ಈ ಗುಣಲಕ್ಷಣವನ್ನ ಹೊಂದಿರುವ ಮಹಿಳೆಯರು.

ಇನ್ನು ಈ ಗುಣಲಕ್ಷಣವನ್ನ ಹೊಂದಿರುವ ಹುಡುಗಿಯರನ್ನ ಮದುವೆ ಯಾದರೆ ಅವರು ಜೀವನದಲ್ಲಿ ಏನೇ ಕಷ್ಟ ಬಂದರು ಅದನ್ನ ನಿಭಾಯಿಸಿಕೊಂಡು ಹೋಗುತ್ತಾರೆ ಮತ್ತು ತುಂಬಾ ದೃಢತೆಯಿಂದ ಇರುತ್ತಾರೆ. ಇನ್ನು ಈ ಗುಣಲಕ್ಷಣವನ್ನ ಹೊಂದಿರುವ ಹುಡುಗಿಯರಲ್ಲಿ ಯಾರು ಊಹಿಸಲಾಗದ ಶಕ್ತಿ ಇರುತ್ತದೆ ಎಂದು ಹೇಳುತ್ತಿದೆ ಜ್ಯೋತಿಷ್ಯ ಶಾಸ್ತ್ರ ಮತ್ತು ಇಂತಹ ಹುಡುಗಿಯರು ತಾನು ಮದುವೆಯಾಗಿ ಹೋದ ಕುಟುಂಬಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನ ಕೊಡುತ್ತಾರೆ ಮತ್ತು ಅವರ ಕುಟುಂಬವನ್ನ ತನ್ನ ಕುಟುಂಬಕ್ಕಿಂತ ಹೆಚ್ಚಾಗಿ ನೋಡಿಕೊಳ್ಳುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health

    ಮಂಡಿ ಮತ್ತು ಕೀಲು ನೋವು ಕಡಿಮೆ ಮಾಡುವ 9 ಆಹಾರಗಳು ಯಾವುದು ಗೊತ್ತಾ ,..!

    ಮಂಡಿನೋವು ಬಂದರೆ ಚಿಕಿತ್ಸೆ ಜತೆಗೆ ಆಹಾರಕ್ರಮದ ಬಗ್ಗೆ ಗಮನ ಹರಿಸಿದರೆ ಬೇಗನೆ ಗುಣಮುಖರಾಗಬಹುದು. ಇಲ್ಲಿ ಮಂಡಿ ನೋವು ಕಡಿಮೆ ಮಾಡುವ 9 ಆಹಾರಗಳ ಬಗ್ಗೆ ಹೇಳಿದ್ದೇವೆ, ಇವುಗಳನ್ನು ನಿಮ್ಮ ಡಯಟ್‌ನಲ್ಲಿ ಸೇರಿಸಿ ಆರೋಗ್ಯ ಮರಳಿ ಪಡೆಯಿರಿ.ಮಧ್ಯ ವಯಸ್ಸು ದಾಟುತ್ತಿದ್ದಂತೆ ಮಂಡಿ ನೋವು ಸಾಮಾನ್ಯವಾಗಿ ಕಂಡು ಬರುವ ಸಮಸ್ಯೆಯಾಗಿದೆ. ಡೆಂಗೆ, ಚಿಕನ್‌ಗುನ್ಯಾ ಈ ರೀತಿಯ ಕಾಯಿಲೆಗಳು ಬಂದಾಗ ಕೂಡ ಮಂಡಿ ನೋವಿನ ಸಮಸ್ಯೆ ಕಾಡುವುದು. ಮಂಡಿ ನೋವಿನ ಸಮಸ್ಯೆ ಬಂದಾಗ ಚಿಕಿತ್ಸೆ ಜತೆ ಡಯಟ್‌ ಕಡೆ ಗಮನ ನೀಡಿದರೆ…

  • ಸುದ್ದಿ

    ಕಬ್ಬು ಬೆಳೆಗಾರರಿಗೊಂದು ‘ಸಿಹಿ ಸುದ್ದಿ’…ಇದನೊಮ್ಮೆ ಓದಿ

    ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಮಳೆ, ನೆರೆ ಹಾನಿಯಿಂದಾಗಿ ಹಾಳಾದ ವಾಣಿಜ್ಯ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ನಿಯೋಗ ತೆರಳಿ ಕೇಂದ್ರಕ್ಕೆ ಮನವಿ ಮಾಡಲು ತೀರ್ಮಾನಿಸಲಾಗಿದೆ. ಹಾನಿಯಾದ, ವಿಮೆ ವ್ಯಾಪ್ತಿಗೆ ಬಾರದ ಕಬ್ಬು, ಕಾಫಿ ತೋಟಗಾರಿಕೆ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಒತ್ತಾಯಿಸಿ ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಸಚಿವ ಜೆಸಿ ಮಾಧುಸ್ವಾಮಿ ತಿಳಿಸಿದ್ದಾರೆ. ಅಲ್ಲದೆ, ಮುಂದಿನ ದಿನಗಳಲ್ಲಿ…

  • ರಾಜಕೀಯ

    ಚುನಾವಣಾ ಹತ್ತಿರವಾಗುತ್ತಿದ್ದಂತೆ ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಕಾಂಗ್ರೆಸ್..!?

    ಲೋಕಸಭಾ ಚುನಾವಣೆಗೆ ಕೌಂಟ್‍ ಡೌನ್‍ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ಗದಗ ರಾಜಕಾರಣದಲ್ಲಿ ಬಿಜೆಪಿಗೆ ಬಿಗ್ ಶಾಕ್‍ ಸಿಕ್ಕಿದೆ. ಗದಗದಲ್ಲಿ ರಾತ್ರೋ ರಾತ್ರಿ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತ ನಡೆಸಿದ್ದು, ಮಾಜಿ ಸಚಿವ ಹೆಚ್.ಕೆ. ಪಾಟೀಲ್‍, ಪ್ರಭಾವಿ ಲಿಂಗಾಯತ ಮುಖಂಡರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಮಾಜಿ ಶಾಸಕ ಮತ್ತು ಪ್ರಭಾವಿ ಲಿಂಗಾಯತ ಮುಖಂಡ ಶ್ರೀಶೈಲಪ್ಪ ಬಿದರೂರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್‍.ಕೆ. ಪಾಟೀಲ್ ಜೊತೆ ಶ್ರೀಶೈಲಪ್ಪ ಮಾತುಕತೆ ನಡೆಸಿರುವ…

  • ಸುದ್ದಿ, ಸ್ಪೂರ್ತಿ

    ಒಂದು ದಿನದ ಮಟ್ಟಿಗೆ DCPಯಾಗಿ, ತನ್ನ ತಂದೆಗೆ ಆದೇಶ ನೀಡಿದ ವಿಧ್ಯಾರ್ಥಿನಿ..!ಈಕೆ ಡಿಸಿಪಿ ಆಗಿದ್ದು ಹೇಗೆ ಗೊತ್ತಾ..?

    ಐಎಸ್​​ಸಿ ಪರೀಕ್ಷೆಯಲ್ಲಿ ದೇಶಕ್ಕೆ 4ನೇ ಸ್ಥಾನ ಪಡೆದ ವಿದ್ಯಾರ್ಥಿನಿ ಒಬ್ಬಳಿಗೆ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಡಿಸಿಪಿ ಆಗುವ ಯೋಗ ಒದಗಿ ಬಂದಿದೆ. ಈ ಸಾಧನೆ ಮಾಡಿರುವ ವಿಧ್ಯಾರ್ಥಿನಿಯ ಹೆಸರು ರೀಚಾ ಸಿಂಗ್ ಎಂದು. ಈ ಪ್ರತಿಭಾನ್ವಿತ ವಿಧ್ಯಾರ್ಥಿನಿಯ ಸಾಧನೆಯನ್ನು ಶ್ಲಾಘಿಸುವ ಸಲುವಾಗಿ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಉಪ ಪೊಲೀಸ್​ ಕಮಿಷನರ್​​ ಆಗುವ ಅವಕಾಶ ನೀಡಲಾಗಿತ್ತು.  ಕೊಲ್ಕತ್ತಾದ ಜಿ.ಡಿ. ಬಿರ್ಲಾ ಸೆಂಟರ್​ ಫಾರ್​ ಎಜುಕೇಷನ್​ನಲ್ಲಿ ವಿಧ್ಯಾಭ್ಯಾಸ ಮಾಡಿರೋ ರಿಚಾ, ಪ್ಲಸ್​​ 2 ಪರೀಕ್ಷೆಯಲ್ಲಿ ಶೇ. 99.25…

  • ಸುದ್ದಿ

    ಸ್ನೇಹಿತರೇ ಈ ಬೋಳಿಮಗ ಸಿಗೋವರೆಗೂ ತಪ್ಪದೆ ಶೇರ್ ಮಾಡಿ..ಏಕೆ ಗೊತ್ತಾ.? ಈ ವಿಡಿಯೋ ನೋಡಿ ನಿಮ್ಗೆ ಅಳು ಜೊತೆಗೆ ಕೋಪ ಬರ್ದೇ ಇರಲ್ಲ…

    ಈಗಂತೂ ಜನರು ತಮ್ಮ ಮನುಷ್ಯತ್ವವನ್ನೇ ಮರೆತುಬಿಟ್ಟಿದ್ದಾರೆ.ರಾಕ್ಷಸರು ಅಂದ್ರೆ ಹೀಗೆ ಇದ್ರ ಅಂತ ಅನ್ನಿಸೋದಕ್ಕೆ ಶುರುವಾಗಿದೆ.ಸಾಧು ಪ್ರಾಣಿಗಳನ್ನು ಹಿಡಿದು ಹಿಂಸಿಸುವುದು, ಅವಕ್ಕೆ ನರಕ ಯಾತನೆ ಕೊಟ್ಟು ಸಾಯಿಸುವುದು ಕೆಲವರಿಗೆ ಮಾಮೂಲಾಗಿದೆ.ಇದರಿಂದ ಅಂತಹ ಜನಗಳಿಗೆ ಏನು ಆನಂದ ಸಿಗುತ್ತೋ ಗೊತ್ತಿಲ್ಲಾ.. ಈತ್ತಿಚೆಗೆಷ್ಟೇ ಕೋತಿಯನ್ನು ಮರಕ್ಕೆ ನೇತು ಹಾಕಿ ಕರುಣೆ ಇಲ್ಲದೆ ಹಿಗ್ಗಾ ಮುಗ್ಗಾ ಹೊಡೆಯುತ್ತಿದ್ದ ರಾಕ್ಷಸನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಅವನಿಗೆ ತಕ್ಕ ಶಿಕ್ಷ್ಗೆ ಕೂಡ ಆಯಿತು. ಇಲ್ಲಿ ಓದಿ:-ಭಾರತದಲ್ಲಿ ಇದೇ ಮೊದಲ ಬಾರಿಗೆ ಕೋತಿಯನ್ನು ಹಿಂಸಿಸಿ…

  • ದೇಶ-ವಿದೇಶ

    ಸೋಶಿಯಲ್ ಮೀಡಿಯಾದಲ್ಲಿ ಎಸ್ಸಿ/ಎಸ್ಟಿ ವ್ಯಕ್ತಿಗಳಿಗೆ ನಿಂದಿಸಿದರೆ ಯಾವ ಶಿಕ್ಷೆ ಗೊತ್ತಾ?ಈ ಲೇಖನಿ ಓದಿ…

    ಪ್ರಸ್ತುತ ದಿನಗಳಲ್ಲಿ ಹೆಚ್ಚಿನ ಜನರು ಅವಲಂಬಿಸಿರುವ ಸೋಸಿಯಲ್ ಮೀಡಿಯಗಳಾದ ಪೇಸ್ಬುಕ್, ವಾಟ್ಸಪ್, ಟ್ವಿಟರ್ ಮುಂತಾದವುಗಳಲ್ಲಿ ಕೆಲವರು ಅವಹೇಳನಕಾರಿ ಬರಹಗಳನ್ನು ಪ್ರಕಟಿಸುವುದು ಸಾಮಾನ್ಯವಾಗಿದೆ.