ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಕಾಲದಲ್ಲಿ ಪುರುಷರು ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಸಾಕಷ್ಟು ನಿರೀಕ್ಷೆ ಮತ್ತು ಆಲೋಚನೆಗಳನ್ನ ಇಟ್ಟುಕೊಂಡಿರುತ್ತಾರೆ, ತಾನು ಮದುವೆಯಾಗುವ ಸುಂದರವಾಗಿರಬೇಕು, ಒಳ್ಳೆಯ ಗುಣವನ್ನ ಹೊಂದಿರಬೇಕು ಮತ್ತು ಸಂಪ್ರದಾಯಸ್ಥ ಮನೆಯಿಂದ ಬರಬೇಕು ಎಂದು ಬಹಳ ಪುರುಷರು ತಾನು ಮದುವೆಯಾಗುವ ಹುಡುಗಿಯ ಬಗ್ಗೆ ನಿರೀಕ್ಷೆಯನ್ನ ಹೊಂದಿರುತ್ತಾರೆ. ಇನ್ನು ಮುಖ್ಯವಾಗಿ ಕಾಲಿನ ಎರಡನೆಯ ಬೆರಳು ಉದ್ದವಾಗಿರುವ ಹುಡುಗಿಯರನ್ನ ಮದುವೆಯಾದರೆ ಅವರ ಜೀವನ ಹೇಗಿರುತ್ತದೆ ಮತ್ತು ಕಾಲಿನ ಬೆರಳಿನ ಬಗ್ಗೆ ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ ಅನ್ನುವುದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ಮುಂದೆ ಮದುವೆಯಾಗಲಿರುವ ಎಲ್ಲಾ ಪುರುಷರಿಗೆ ತಲುಪಿಸಿ.

ಕಾಲಿನ ಹೆಬ್ಬೆರಳುಗಳು ಒಂದಕ್ಕಿಂತ ಒಂದು ಬೇರೆ ಬೇರೆಯಾಗಿರುವುದು ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ, ಇನ್ನು ಕಾಲಿನ ಎರಡನೆಯ ಎರಡು ಮದ್ಯ ಬೆರಳಿಗಿಂದ ಉದ್ದವಾಗಿದ್ದರೆ ಅಥವಾ ಹೆಬ್ಬೆಟ್ಟು ಉದ್ದವಾಗಿದ್ದರೆ ಏನೆಲ್ಲಾ ಆಗುತ್ತದೆ ಅನ್ನುವ ಸಂಶಯ ಎಲ್ಲರಿಗೂ ಇದ್ದೆ ಇರುತ್ತದೆ. ಯಾರ ಹೆಬ್ಬೆರಳು ಬಹಳಷ್ಟು ಉದ್ದವಾಗಿರುತ್ತದೆಯೋ ಅವರು ಬಹಳ ಬುದ್ಧಿವಂತರಾಗಿರುತ್ತಾರೆ ಮತ್ತು ಅವರಲ್ಲಿ ಸೃಜನಾತ್ಮಕತೆ ಹೆಚ್ಚಾಗಿ ಇರುತ್ತದೆ. ಇನ್ನು ಎಲ್ಲಾ ಬೆರಳುಗಳಿಗಿಂತ ಹೆಬ್ಬೆಟ್ಟು ದೊಡ್ಡದಾಗಿದ್ದರೆ ಅವರ ಬಳಿ ನಾಯಕತ್ವದ ಗುಣ ಹೆಚ್ಚಾಗಿ ಇರುತ್ತದೆ ಎಂದು ಹೇಳುತ್ತಿದೆ ಜ್ಯೋತಿಷ್ಯ ಶಾಸ್ತ್ರ ಮತ್ತು ಹೆಬ್ಬೆಟ್ಟಿನ ಪಕ್ಕದ ಬೆರಳು ಉದ್ದವಾಗಿದ್ದರೆ ಅವರು ಬಹಳ ಬುದ್ಧಿವಂತರಾಗಿರುತ್ತಾರೆ ಅಷ್ಟೇ ಅಲ್ಲದೆ ಇವರು ಕೂಡ ನಾಯಕತ್ವದ ಗುಣವನ್ನ ಹೊಂದಿರುತ್ತಾರೆ.
ಇನ್ನು ಈ ಹುಡುಗಿಯರು ತಾನು ಮದುವೆಯಾದ ಹುಡುಗನನ್ನ ತುಂಬಾ ಕಾಳಜಿಯಿಂದ ನೋಡಿಕೊಳ್ಳುತ್ತಾರೆ ಮತ್ತು ಅವನ ಕಷ್ಟಕ್ಕೆ ಹೆಗಲು ಕೊಟ್ಟು ನಿಲ್ಲುತ್ತಾರೆ. ಇನ್ನು ಹೆಬ್ಬೆಟ್ಟಿನ ಪಕ್ಕದ ಬೆರಳು ಚಿಕ್ಕದಾಗಿದ್ದರೆ ಆ ಹುಡುಗಿಯರು ಬಹಳ ಹೊಂದಾಣಿಕೆಯ ಸ್ವಭಾವನ್ನ ಹೊಂದಿರುತ್ತಾರೆ ಮತ್ತು ತುಂಬಾ ಮೃದು ಸ್ವಭಾವದ ಮನಸ್ಸಿನವರಾಗಿರುತ್ತಾರೆ, ಇನ್ನು ಗುಣಲಕ್ಷಣವನ್ನ ಹೊಂದಿರುವ ಹುಡುಗಿಯರು ತನ್ನ ಅತ್ತೆ ಮತ್ತು ಮಾವನನ್ನ ತನ್ನ ತಂದೆ ತಾಯಿಗಿಂತ ಹೆಚ್ಚಾಗಿ ನೋಡಿಕೊಳ್ಳುತ್ತಾರೆ.

ಇನ್ನು ಇಂತಹ ಮಹಿಳೆಯರು ಜೀವನದಲ್ಲಿ ಗಂಡನ ಜೊತೆ ಸೇರಿ ಏನಾದರು ಸಾಧನೆಯನ್ನ ಮಾಡುತ್ತಾರೆ ಮತ್ತು ತನ್ನ ಪತಿಯ ಸುಖ ಮತ್ತು ದುಃಖದಲ್ಲಿ ಸಮನಾದ ಪಾಲನ್ನ ತೆಗೆದುಕೊಳ್ಳುತ್ತಾರೆ, ಈ ಹುಡುಗಿಯರಿಗೆ ಸರ್ವಸ್ವವೇ ತನ್ನ ಪತಿಯಾಗಿರುತ್ತಾನೆ ಮತ್ತು ತನ್ನ ಪತಿಗಾಗಿ ಜೀವವನ್ನೆ ಕೊಡಲು ಕೂಡ ತಯಾರಿರುತ್ತಾರೆ ಈ ಗುಣಲಕ್ಷಣವನ್ನ ಹೊಂದಿರುವ ಮಹಿಳೆಯರು.
ಇನ್ನು ಈ ಗುಣಲಕ್ಷಣವನ್ನ ಹೊಂದಿರುವ ಹುಡುಗಿಯರನ್ನ ಮದುವೆ ಯಾದರೆ ಅವರು ಜೀವನದಲ್ಲಿ ಏನೇ ಕಷ್ಟ ಬಂದರು ಅದನ್ನ ನಿಭಾಯಿಸಿಕೊಂಡು ಹೋಗುತ್ತಾರೆ ಮತ್ತು ತುಂಬಾ ದೃಢತೆಯಿಂದ ಇರುತ್ತಾರೆ. ಇನ್ನು ಈ ಗುಣಲಕ್ಷಣವನ್ನ ಹೊಂದಿರುವ ಹುಡುಗಿಯರಲ್ಲಿ ಯಾರು ಊಹಿಸಲಾಗದ ಶಕ್ತಿ ಇರುತ್ತದೆ ಎಂದು ಹೇಳುತ್ತಿದೆ ಜ್ಯೋತಿಷ್ಯ ಶಾಸ್ತ್ರ ಮತ್ತು ಇಂತಹ ಹುಡುಗಿಯರು ತಾನು ಮದುವೆಯಾಗಿ ಹೋದ ಕುಟುಂಬಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನ ಕೊಡುತ್ತಾರೆ ಮತ್ತು ಅವರ ಕುಟುಂಬವನ್ನ ತನ್ನ ಕುಟುಂಬಕ್ಕಿಂತ ಹೆಚ್ಚಾಗಿ ನೋಡಿಕೊಳ್ಳುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಯಲ್ಲಿ ನೀರೂರಿಸುವ ಖಾದ್ಯವೆಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ಅದರಲ್ಲೂ ಫಟಾಫಟ್ ಎಂದು ತಯಾರಿಸಲಾಗುವ ಖಾದ್ಯಗಳು ನಮ್ಮ ಜಂಜಾಟಗಳಿಂದ ಕೂಡಿದ ಜೀವನ ಶೈಲಿಗೆ ಅತ್ಯಂತ ಸಹಕಾರಿ.ಅದರಲ್ಲೂ ಎಗ್ ಪಲಾವ್ ಎಂದರೆ ಯಾರಿಗೆ ತಾನೇ ಇಷ್ಟ ಇಲ್ಲ. ಕೇವಲ 15 ನಿಮಿಷಗಳಲ್ಲಿ ಎಗ್ ಪಲಾವ್ ಮಾಡಿ…
ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ. 1) ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ. 2) ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ. 3) ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು. 4) ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು…
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ಕೊನೆಯ ಹಂತ ತಲುಪುತ್ತಿದೆ. ಹೀಗಾಗಿ ಬಿಸ್ಬಾಸ್ ಮನೆಯಲ್ಲಿರುವ ಎಲ್ಲಾ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಅವಕಾಶವೊಂದನ್ನು ನೀಡಿದ್ದಾರೆ. ಸೋಮವಾರ ಬಿಗ್ಮನೆಯಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಸದಸ್ಯರ ಅನುಸಾರ ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಪ್ರಿಯಾಂಕಾ, ವಾಸುಕಿ ವೈಭವ್, ಶೈನ್ ಶೆಟ್ಟಿ, ಹರೀಶ್ ರಾಜ್, ದೀಪಿಕಾ ದಾಸ್, ಕುರಿ ಪ್ರತಾಪ್ ಮತ್ತು ಭೂಮಿ ಶೆಟ್ಟಿ ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್ಬಾಸ್…
ತನ್ನ ಹೆಂಡತಿಗಾಗಿ ರಸ್ತೆಯನ್ನೇ ನಿರ್ಮಿಸಿದ್ದ ಮಾಂಜಿಯ ಕಥೆ ನಮಗೆಲ್ಲಾ ಗೊತ್ತಿದೆ. ಇದೀಗ ಕೀನ್ಯಾದಲ್ಲೂ ಒಬ್ಬ ಮಾಂಜಿ ಇದ್ದಾರೆ. ಆದ್ರೆ, ಈತ ತನ್ನ ಹೆಂಡತಿಗಾಗಿ ಅಲ್ಲ, ಇಡೀ ಊರಿನ ಜನರಿಗೆ ನೆರವಾಗಲಿ ಅಂತ ತಾನೇ ರಸ್ತೆ ನಿರ್ಮಿಸಿ ಈಗ ಎಲ್ಲರ ದೃಷ್ಟಿಯಲ್ಲೂ ಹೀರೋ ಆಗಿದ್ದಾರೆ. ಕೀನ್ಯಾದ ಕಗಂಡಾ ಗ್ರಾಮದ ಬಳಿ ದಟ್ಟ ಅರಣ್ಯ ಪ್ರದೇಶವಿದೆ. ಅದರ ಬಳಿ ವಾಸಿಸುವ ಜನರಿಗೆ ಊರಿನ ಸಂಪರ್ಕ ಮಾಡೋಕೆ ಸರಿಯಾದ ರಸ್ತೆಯೇ ಇರಲಿಲ್ಲ. ಈ ಬಗ್ಗೆ ಗ್ರಾಮದ ನಿಕೋಲಸ್ ಮುಚಾಮಿ ಹಲವು ಬಾರಿ…
ಯಾರ್ಯಾರಿಗೋ ಏನೋ ಆಸೆಯಾದರೆ, ಈ ವೃದ್ಧನದ್ದು ಬಲು ವಿಚಿತ್ರ ಹಾಗೂ ವಿಲಕ್ಷಣ ಆಸೆ…! ತಮಿಳುನಾಡಿನ ರಾಮನಾಥಪುರ ಜಿಲ್ಲೆಯ ಮಲೈಸ್ವಾಮಿ ಎಂಬ 70 ವರ್ಷದ ಈ ವೃದ್ಧನಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ 24 ವರ್ಷದ ಪಿ.ವಿ. ಸಿಂಧುವನ್ನು ಮದುವೆಯಾಗಬೇಕಂತೆ..! ಒಂದು ವೇಳೆ ಸಿಂಧು ಮದುವೆಯಾಗಲು ಒಪ್ಪದಿದ್ದರೆ ಆಕೆಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿ ಮದುವೆಯಾಗುತ್ತಾನಂತೆ. ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆಂದು ಜಿಲ್ಲಾಧಿಕಾರಿಗಳು ನಡೆಸುವ ವಾರದ ಜನತಾದರ್ಶನದಲ್ಲಿ ಸಿಂಧು ಫೋಟೋ ಸಹಿತ ಪತ್ರವೊಂದನ್ನು ಜಿಲ್ಲಾಧಿಕಾರಿಗಳ ಕೈಗಿತ್ತು, ನನ್ನನ್ನು ಮದುವೆಯಾಗುವಂತೆ ಸಿಂಧು ಅವರಿಗೆ ಸೂಚಿಸಬೇಕೆಂದು…
ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….