ಉಪಯುಕ್ತ ಮಾಹಿತಿ

ನೀವು ಮದುವೆಯಾಗುವ ಹುಡುಗಿಯ ಕಾಲಿನ ಎರಡನೆಯ ಬೆರಳು ಉದ್ದವಿದ್ದರೆ ಏನಾಗುತ್ತದೆ ಗೊತ್ತಾ..!

793

ಈಗಿನ ಕಾಲದಲ್ಲಿ ಪುರುಷರು ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಸಾಕಷ್ಟು ನಿರೀಕ್ಷೆ ಮತ್ತು ಆಲೋಚನೆಗಳನ್ನ ಇಟ್ಟುಕೊಂಡಿರುತ್ತಾರೆ, ತಾನು ಮದುವೆಯಾಗುವ ಸುಂದರವಾಗಿರಬೇಕು, ಒಳ್ಳೆಯ ಗುಣವನ್ನ ಹೊಂದಿರಬೇಕು ಮತ್ತು ಸಂಪ್ರದಾಯಸ್ಥ ಮನೆಯಿಂದ ಬರಬೇಕು ಎಂದು ಬಹಳ ಪುರುಷರು ತಾನು ಮದುವೆಯಾಗುವ ಹುಡುಗಿಯ ಬಗ್ಗೆ ನಿರೀಕ್ಷೆಯನ್ನ ಹೊಂದಿರುತ್ತಾರೆ. ಇನ್ನು ಮುಖ್ಯವಾಗಿ ಕಾಲಿನ ಎರಡನೆಯ ಬೆರಳು ಉದ್ದವಾಗಿರುವ ಹುಡುಗಿಯರನ್ನ ಮದುವೆಯಾದರೆ ಅವರ ಜೀವನ ಹೇಗಿರುತ್ತದೆ ಮತ್ತು ಕಾಲಿನ ಬೆರಳಿನ ಬಗ್ಗೆ ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ ಅನ್ನುವುದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ಮುಂದೆ ಮದುವೆಯಾಗಲಿರುವ ಎಲ್ಲಾ ಪುರುಷರಿಗೆ ತಲುಪಿಸಿ.

ಕಾಲಿನ ಹೆಬ್ಬೆರಳುಗಳು ಒಂದಕ್ಕಿಂತ ಒಂದು ಬೇರೆ ಬೇರೆಯಾಗಿರುವುದು ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ, ಇನ್ನು ಕಾಲಿನ ಎರಡನೆಯ ಎರಡು ಮದ್ಯ ಬೆರಳಿಗಿಂದ ಉದ್ದವಾಗಿದ್ದರೆ ಅಥವಾ ಹೆಬ್ಬೆಟ್ಟು ಉದ್ದವಾಗಿದ್ದರೆ ಏನೆಲ್ಲಾ ಆಗುತ್ತದೆ ಅನ್ನುವ ಸಂಶಯ ಎಲ್ಲರಿಗೂ ಇದ್ದೆ ಇರುತ್ತದೆ. ಯಾರ ಹೆಬ್ಬೆರಳು ಬಹಳಷ್ಟು ಉದ್ದವಾಗಿರುತ್ತದೆಯೋ ಅವರು ಬಹಳ ಬುದ್ಧಿವಂತರಾಗಿರುತ್ತಾರೆ ಮತ್ತು ಅವರಲ್ಲಿ ಸೃಜನಾತ್ಮಕತೆ ಹೆಚ್ಚಾಗಿ ಇರುತ್ತದೆ. ಇನ್ನು ಎಲ್ಲಾ ಬೆರಳುಗಳಿಗಿಂತ ಹೆಬ್ಬೆಟ್ಟು ದೊಡ್ಡದಾಗಿದ್ದರೆ ಅವರ ಬಳಿ ನಾಯಕತ್ವದ ಗುಣ ಹೆಚ್ಚಾಗಿ ಇರುತ್ತದೆ ಎಂದು ಹೇಳುತ್ತಿದೆ ಜ್ಯೋತಿಷ್ಯ ಶಾಸ್ತ್ರ ಮತ್ತು ಹೆಬ್ಬೆಟ್ಟಿನ ಪಕ್ಕದ ಬೆರಳು ಉದ್ದವಾಗಿದ್ದರೆ ಅವರು ಬಹಳ ಬುದ್ಧಿವಂತರಾಗಿರುತ್ತಾರೆ ಅಷ್ಟೇ ಅಲ್ಲದೆ ಇವರು ಕೂಡ ನಾಯಕತ್ವದ ಗುಣವನ್ನ ಹೊಂದಿರುತ್ತಾರೆ.

ಇನ್ನು ಈ ಹುಡುಗಿಯರು ತಾನು ಮದುವೆಯಾದ ಹುಡುಗನನ್ನ ತುಂಬಾ ಕಾಳಜಿಯಿಂದ ನೋಡಿಕೊಳ್ಳುತ್ತಾರೆ ಮತ್ತು ಅವನ ಕಷ್ಟಕ್ಕೆ ಹೆಗಲು ಕೊಟ್ಟು ನಿಲ್ಲುತ್ತಾರೆ. ಇನ್ನು ಹೆಬ್ಬೆಟ್ಟಿನ ಪಕ್ಕದ ಬೆರಳು ಚಿಕ್ಕದಾಗಿದ್ದರೆ ಆ ಹುಡುಗಿಯರು ಬಹಳ ಹೊಂದಾಣಿಕೆಯ ಸ್ವಭಾವನ್ನ ಹೊಂದಿರುತ್ತಾರೆ ಮತ್ತು ತುಂಬಾ ಮೃದು ಸ್ವಭಾವದ ಮನಸ್ಸಿನವರಾಗಿರುತ್ತಾರೆ, ಇನ್ನು ಗುಣಲಕ್ಷಣವನ್ನ ಹೊಂದಿರುವ ಹುಡುಗಿಯರು ತನ್ನ ಅತ್ತೆ ಮತ್ತು ಮಾವನನ್ನ ತನ್ನ ತಂದೆ ತಾಯಿಗಿಂತ ಹೆಚ್ಚಾಗಿ ನೋಡಿಕೊಳ್ಳುತ್ತಾರೆ.

ಇನ್ನು ಇಂತಹ ಮಹಿಳೆಯರು ಜೀವನದಲ್ಲಿ ಗಂಡನ ಜೊತೆ ಸೇರಿ ಏನಾದರು ಸಾಧನೆಯನ್ನ ಮಾಡುತ್ತಾರೆ ಮತ್ತು ತನ್ನ ಪತಿಯ ಸುಖ ಮತ್ತು ದುಃಖದಲ್ಲಿ ಸಮನಾದ ಪಾಲನ್ನ ತೆಗೆದುಕೊಳ್ಳುತ್ತಾರೆ, ಈ ಹುಡುಗಿಯರಿಗೆ ಸರ್ವಸ್ವವೇ ತನ್ನ ಪತಿಯಾಗಿರುತ್ತಾನೆ ಮತ್ತು ತನ್ನ ಪತಿಗಾಗಿ ಜೀವವನ್ನೆ ಕೊಡಲು ಕೂಡ ತಯಾರಿರುತ್ತಾರೆ ಈ ಗುಣಲಕ್ಷಣವನ್ನ ಹೊಂದಿರುವ ಮಹಿಳೆಯರು.

ಇನ್ನು ಈ ಗುಣಲಕ್ಷಣವನ್ನ ಹೊಂದಿರುವ ಹುಡುಗಿಯರನ್ನ ಮದುವೆ ಯಾದರೆ ಅವರು ಜೀವನದಲ್ಲಿ ಏನೇ ಕಷ್ಟ ಬಂದರು ಅದನ್ನ ನಿಭಾಯಿಸಿಕೊಂಡು ಹೋಗುತ್ತಾರೆ ಮತ್ತು ತುಂಬಾ ದೃಢತೆಯಿಂದ ಇರುತ್ತಾರೆ. ಇನ್ನು ಈ ಗುಣಲಕ್ಷಣವನ್ನ ಹೊಂದಿರುವ ಹುಡುಗಿಯರಲ್ಲಿ ಯಾರು ಊಹಿಸಲಾಗದ ಶಕ್ತಿ ಇರುತ್ತದೆ ಎಂದು ಹೇಳುತ್ತಿದೆ ಜ್ಯೋತಿಷ್ಯ ಶಾಸ್ತ್ರ ಮತ್ತು ಇಂತಹ ಹುಡುಗಿಯರು ತಾನು ಮದುವೆಯಾಗಿ ಹೋದ ಕುಟುಂಬಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನ ಕೊಡುತ್ತಾರೆ ಮತ್ತು ಅವರ ಕುಟುಂಬವನ್ನ ತನ್ನ ಕುಟುಂಬಕ್ಕಿಂತ ಹೆಚ್ಚಾಗಿ ನೋಡಿಕೊಳ್ಳುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸಿನಿಮಾಗೆ ಎಂಟ್ರಿ ಕೊಟ್ಟ ಐ.ಪಿ.ಎಸ್. ಅಣ್ಣಾಮಲೈ. ಮೊದಲ ಚಿತ್ರಕ್ಕೆ ಅಣ್ಣಾಮಲೈ ಪಡೆದ ಸಂಭಾವನೆ ಕೇಳಿದ್ರೆ ಶಾಕ್ ಆಗೋದು ಗ್ಯಾರಂಟಿ.

    ಅಣ್ಣಾಮಲೈ ಅವರು ಅರಬ್ಬಿ ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದ್ದು, ಈ ಸಿನಿಮಾ ಕೆನಡಾ ಮತ್ತು ಜರ್ಮನಿಯಲ್ಲಿ ನಡೆದ ಪ್ಯಾರಾ ಈಜು ಸ್ಪರ್ಧೆಯಲ್ಲಿ ಚಿನ್ನ ಹಾಗೂ ಕಂಚು ಗೆದ್ದು ಭಾರತಕ್ಕೆ ಕೀರ್ತಿಯನ್ನು ತಂದು ಕೊಟ್ಟಂತಹ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ, ಭಾರತದ ಹೆಮ್ಮೆ ಎನಿಸಿರುವ ಪ್ಯಾರಾ ಈಜುಪಟು ಕೆ.ಎಸ್.ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ ಆಗಿದೆ. ಸಣ್ಣ ವಯಸ್ಸಿನಲ್ಲೇ ವಿದ್ಯುತ್ ಅವಘಡದಿಂದ ತನ್ನ ಕೈಗಳನ್ನು ಕಳೆದುಕೊಂಡರೂ, ಗುರಿ ಸಾಧನೆಯ ಛಲ ಬಿಡದೆ ಸಾಧಕೆನಾಗಿ ಮೆರದ ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ…

  • inspirational

    ಮಾರಕ ಕರೋನಾ ಬಗ್ಗೆ ನಾವೆಷ್ಟು ತಿಳಿದಿದ್ದೇವೆ ಮತ್ತು ನಾವು ಏನೆಲ್ಲಾ ತಿಳಿಯಬೇಕು

    ಸಾಮಾಜಿಕ ತಾಣಗಳಾದ ವಾಟ್ಸ್ ಅಪ್ ಮತ್ತು ಅಂತರ್ಜಾಲದಲ್ಲಿ ಕೊರೋನಾ ವೈರಸ್ ಕುರಿತಂತೆ ಹಲವು ಸಂಗತಿಗಳು ಹರಡುತ್ತಿವೆ. ಇವುಗಳಲ್ಲಿ ಕೆಲವು ನಿಜವಾದರೆ, ಹಲವು ಮಾಹಿತಿಗಳು ಆಧಾರರಹಿತವಾಗಿವೆ. ಯಾವಾಗ ಕರೊನಾ ಮಹಾಮಾರಿ ವಿಶ್ವದಾದ್ಯಂತ ಹಬ್ಬಲು ಆರಂಭಿಸಿದೆಯೋ ಆ ಸಂದರ್ಭದಲ್ಲಿ ಈ ಮಾರಕ ವೈರಾಣುವಿಗೆ ಸಂಬಂಧಿಸಿದಂತಹ ವಿಚಾರ ತಿಳಿಯುವುದು ಅಷ್ಟೇ ಮಹತ್ವದ್ದಾಗಿದೆ. ವಿಜ್ಞಾನ ಪ್ರಸಾರದ ಹಿರಿಯ ವಿಜ್ಞಾನಿ ಡಾ. ಟಿ.ವಿ. ವೆಂಕಟೇಶ್ವರನ್ ಈ ವೈರಸ್ ಕುರಿತ ಸಂಶೋಧನೆಯ ಬಳಿಕ ನಮಗೆ ಹಲವು ಫಲಶ್ರುತಿಗಳನ್ನು ತಿಳಿಯಪಡಿಸಿದ್ದಾರೆ. ಸೋಂಕು: ಈ ವೈರಾಣು ಗಂಟಲು ಮತ್ತು ಶ್ವಾಸಕೋಶದಲ್ಲಿನ…

  • ಸುದ್ದಿ

    ಇಂದು ಚಂದನ್ ಶೆಟ್ಟಿ-ನಿವೇದಿತಾ ಗೌಡ ನಿಶ್ಚಿತಾರ್ಥ..ಎಲ್ಲಿ ಗೊತ್ತ ?

    ಗಾಯಕ ಚಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ಗೌಡ ನಿಶ್ಚಿತಾರ್ಥ ಇಂದು (ಸೋಮವಾರ) ನಡೆಯಲಿದೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಮಾತ್ರ ಭಾಗಿಯಾಗಲಿದ್ದಾರೆ. ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ನಿವೇದಿತಾ ಮತ್ತು ಚಂದನ್ ಪ್ರೇಮ ಜೋಡಿಗಳ ರೀತಿಯಲ್ಲಿಯೇ ಬಿಂಬಿತವಾಗಿದ್ದರು. ರಿಯಾಲಿಟಿ ಶೋ ಬಳಿಕ ನಾವಿಬ್ಬರು ಜಸ್ಟ್ ಫ್ರೆಂಡ್ಸ್ ಅಂತಾ ಹೇಳಿದ್ದರು. ಕಳೆದ ಎರಡು ವರ್ಷಗಳಿಂದ ಚಂದನ್ ಮತ್ತು ನಿವೇದಿತಾ ನಡುವೆ ಪ್ರೇಮಾಂಕುರವಾಗಿದೆ…

  • Top News

    ಈ ಹುಡುಗಿ ತಯಾರಿಸಿದ 1800 ರೂಪಾಯಿಯ AC ಗಾಗಿ ವಿದೇಶಿ ಕಂಪನಿಗಳು ಪೈಪೋಟಿ, ಈಕೆ ಮಾಡಿದ ಟೆಕ್ನಿಕ್ ಏನು ಗೊತ್ತಾ!

    ಓದು ಮುಗಿದ ನಂತರ ಜೀವನದಲ್ಲಿ ಏನಾದರು ಸಾಧನೆ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಲ್ಲೂ ಇರುವುದು ಸಾಮಾನ್ಯವಾಗಿದೆ, ಓದು ಮುಗಿದ ನಂತರ ಏನಾದರು ಸಾಧನೆ ಮಾಡುವ ಬದಲು ಓದುವಾಗಲೇ ಏನಾದರು ಸಾಧನೆ ಮಾಡೋಣ ಅನುವ ಛಲಕ್ಕೆ ಬಿದ್ದು ನಮ್ಮ ದೇಶ ಮಾತ್ರವಲ್ಲದೆ ಬೇರೆ ದೇಶದವರು ಮೆಚ್ಚುವ ಕೆಲಸವನ್ನ ಮಾಡಿದ 16 ವರ್ಷದ ಹುಡುಗಿಯ ಈ ಕಥೆಯನ್ನ ಕೇಳಿದರೆ ನೀವು ಕೂಡ ಹೆಮ್ಮೆ ಪಡುತ್ತೀರಿ. ಸಾಮಾನ್ಯವಾಗಿ ಒಂದು AC ಖರೀದಿ ಮಾಡಬೇಕು ಅಂದರೆ ಏನಿಲ್ಲ ಅಂದರೆ 25 ಸಾವಿರ ರೂಪಾಯಿ…

  • ಜ್ಯೋತಿಷ್ಯ

    ರಾಘವೇಂದ್ರ ಸ್ವಾಮಿಯ ಆಶೀರ್ವಾದದಿಂದ ಈ ರಾಶಿಗಳಿಗೆ ಶುಭಯೋಗ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ನಿಯಂತ್ರಣವನ್ನು ಮೀರಿ ಖರ್ಚು ವೆಚ್ಚಗಳು ಏರವ ಸಾಧ್ಯತೆಗಳಿವೆ. ಈ ಬಗ್ಗೆ ಎಚ್ಚರ ಇರಲಿ. ಅಂತೆಯೇ ನಿಮ್ಮ ಸುತ್ತಮುತ್ತ ಹೊಗಳು ಭಟ್ಟಂಗಿಗಳು ಇರುವರು. ಇವರ ಬಗ್ಗೆ ಹೆಚ್ಚಿನ ಜಾಗರೂಕತೆಯಿಂದ…