ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಕಾಲದಲ್ಲಿ ಪುರುಷರು ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಸಾಕಷ್ಟು ನಿರೀಕ್ಷೆ ಮತ್ತು ಆಲೋಚನೆಗಳನ್ನ ಇಟ್ಟುಕೊಂಡಿರುತ್ತಾರೆ, ತಾನು ಮದುವೆಯಾಗುವ ಸುಂದರವಾಗಿರಬೇಕು, ಒಳ್ಳೆಯ ಗುಣವನ್ನ ಹೊಂದಿರಬೇಕು ಮತ್ತು ಸಂಪ್ರದಾಯಸ್ಥ ಮನೆಯಿಂದ ಬರಬೇಕು ಎಂದು ಬಹಳ ಪುರುಷರು ತಾನು ಮದುವೆಯಾಗುವ ಹುಡುಗಿಯ ಬಗ್ಗೆ ನಿರೀಕ್ಷೆಯನ್ನ ಹೊಂದಿರುತ್ತಾರೆ. ಇನ್ನು ಮುಖ್ಯವಾಗಿ ಕಾಲಿನ ಎರಡನೆಯ ಬೆರಳು ಉದ್ದವಾಗಿರುವ ಹುಡುಗಿಯರನ್ನ ಮದುವೆಯಾದರೆ ಅವರ ಜೀವನ ಹೇಗಿರುತ್ತದೆ ಮತ್ತು ಕಾಲಿನ ಬೆರಳಿನ ಬಗ್ಗೆ ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ ಅನ್ನುವುದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ಮುಂದೆ ಮದುವೆಯಾಗಲಿರುವ ಎಲ್ಲಾ ಪುರುಷರಿಗೆ ತಲುಪಿಸಿ.

ಕಾಲಿನ ಹೆಬ್ಬೆರಳುಗಳು ಒಂದಕ್ಕಿಂತ ಒಂದು ಬೇರೆ ಬೇರೆಯಾಗಿರುವುದು ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ, ಇನ್ನು ಕಾಲಿನ ಎರಡನೆಯ ಎರಡು ಮದ್ಯ ಬೆರಳಿಗಿಂದ ಉದ್ದವಾಗಿದ್ದರೆ ಅಥವಾ ಹೆಬ್ಬೆಟ್ಟು ಉದ್ದವಾಗಿದ್ದರೆ ಏನೆಲ್ಲಾ ಆಗುತ್ತದೆ ಅನ್ನುವ ಸಂಶಯ ಎಲ್ಲರಿಗೂ ಇದ್ದೆ ಇರುತ್ತದೆ. ಯಾರ ಹೆಬ್ಬೆರಳು ಬಹಳಷ್ಟು ಉದ್ದವಾಗಿರುತ್ತದೆಯೋ ಅವರು ಬಹಳ ಬುದ್ಧಿವಂತರಾಗಿರುತ್ತಾರೆ ಮತ್ತು ಅವರಲ್ಲಿ ಸೃಜನಾತ್ಮಕತೆ ಹೆಚ್ಚಾಗಿ ಇರುತ್ತದೆ. ಇನ್ನು ಎಲ್ಲಾ ಬೆರಳುಗಳಿಗಿಂತ ಹೆಬ್ಬೆಟ್ಟು ದೊಡ್ಡದಾಗಿದ್ದರೆ ಅವರ ಬಳಿ ನಾಯಕತ್ವದ ಗುಣ ಹೆಚ್ಚಾಗಿ ಇರುತ್ತದೆ ಎಂದು ಹೇಳುತ್ತಿದೆ ಜ್ಯೋತಿಷ್ಯ ಶಾಸ್ತ್ರ ಮತ್ತು ಹೆಬ್ಬೆಟ್ಟಿನ ಪಕ್ಕದ ಬೆರಳು ಉದ್ದವಾಗಿದ್ದರೆ ಅವರು ಬಹಳ ಬುದ್ಧಿವಂತರಾಗಿರುತ್ತಾರೆ ಅಷ್ಟೇ ಅಲ್ಲದೆ ಇವರು ಕೂಡ ನಾಯಕತ್ವದ ಗುಣವನ್ನ ಹೊಂದಿರುತ್ತಾರೆ.
ಇನ್ನು ಈ ಹುಡುಗಿಯರು ತಾನು ಮದುವೆಯಾದ ಹುಡುಗನನ್ನ ತುಂಬಾ ಕಾಳಜಿಯಿಂದ ನೋಡಿಕೊಳ್ಳುತ್ತಾರೆ ಮತ್ತು ಅವನ ಕಷ್ಟಕ್ಕೆ ಹೆಗಲು ಕೊಟ್ಟು ನಿಲ್ಲುತ್ತಾರೆ. ಇನ್ನು ಹೆಬ್ಬೆಟ್ಟಿನ ಪಕ್ಕದ ಬೆರಳು ಚಿಕ್ಕದಾಗಿದ್ದರೆ ಆ ಹುಡುಗಿಯರು ಬಹಳ ಹೊಂದಾಣಿಕೆಯ ಸ್ವಭಾವನ್ನ ಹೊಂದಿರುತ್ತಾರೆ ಮತ್ತು ತುಂಬಾ ಮೃದು ಸ್ವಭಾವದ ಮನಸ್ಸಿನವರಾಗಿರುತ್ತಾರೆ, ಇನ್ನು ಗುಣಲಕ್ಷಣವನ್ನ ಹೊಂದಿರುವ ಹುಡುಗಿಯರು ತನ್ನ ಅತ್ತೆ ಮತ್ತು ಮಾವನನ್ನ ತನ್ನ ತಂದೆ ತಾಯಿಗಿಂತ ಹೆಚ್ಚಾಗಿ ನೋಡಿಕೊಳ್ಳುತ್ತಾರೆ.

ಇನ್ನು ಇಂತಹ ಮಹಿಳೆಯರು ಜೀವನದಲ್ಲಿ ಗಂಡನ ಜೊತೆ ಸೇರಿ ಏನಾದರು ಸಾಧನೆಯನ್ನ ಮಾಡುತ್ತಾರೆ ಮತ್ತು ತನ್ನ ಪತಿಯ ಸುಖ ಮತ್ತು ದುಃಖದಲ್ಲಿ ಸಮನಾದ ಪಾಲನ್ನ ತೆಗೆದುಕೊಳ್ಳುತ್ತಾರೆ, ಈ ಹುಡುಗಿಯರಿಗೆ ಸರ್ವಸ್ವವೇ ತನ್ನ ಪತಿಯಾಗಿರುತ್ತಾನೆ ಮತ್ತು ತನ್ನ ಪತಿಗಾಗಿ ಜೀವವನ್ನೆ ಕೊಡಲು ಕೂಡ ತಯಾರಿರುತ್ತಾರೆ ಈ ಗುಣಲಕ್ಷಣವನ್ನ ಹೊಂದಿರುವ ಮಹಿಳೆಯರು.
ಇನ್ನು ಈ ಗುಣಲಕ್ಷಣವನ್ನ ಹೊಂದಿರುವ ಹುಡುಗಿಯರನ್ನ ಮದುವೆ ಯಾದರೆ ಅವರು ಜೀವನದಲ್ಲಿ ಏನೇ ಕಷ್ಟ ಬಂದರು ಅದನ್ನ ನಿಭಾಯಿಸಿಕೊಂಡು ಹೋಗುತ್ತಾರೆ ಮತ್ತು ತುಂಬಾ ದೃಢತೆಯಿಂದ ಇರುತ್ತಾರೆ. ಇನ್ನು ಈ ಗುಣಲಕ್ಷಣವನ್ನ ಹೊಂದಿರುವ ಹುಡುಗಿಯರಲ್ಲಿ ಯಾರು ಊಹಿಸಲಾಗದ ಶಕ್ತಿ ಇರುತ್ತದೆ ಎಂದು ಹೇಳುತ್ತಿದೆ ಜ್ಯೋತಿಷ್ಯ ಶಾಸ್ತ್ರ ಮತ್ತು ಇಂತಹ ಹುಡುಗಿಯರು ತಾನು ಮದುವೆಯಾಗಿ ಹೋದ ಕುಟುಂಬಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನ ಕೊಡುತ್ತಾರೆ ಮತ್ತು ಅವರ ಕುಟುಂಬವನ್ನ ತನ್ನ ಕುಟುಂಬಕ್ಕಿಂತ ಹೆಚ್ಚಾಗಿ ನೋಡಿಕೊಳ್ಳುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರ ಸರ್ಕಾರ ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ‘ಸುಕನ್ಯಾ ಸಮೃದ್ಧಿ’ ಹೆಸರಿನ ಉಳಿತಾಯ ಖಾತೆಯನ್ನು ಜಾರಿಗೆ ತಂದಿದೆ. ಹೆಣ್ಣು ಮಕ್ಕಳ ಆರ್ಥಿಕ ಸ್ವಾವಲಂಬನೆಗಾಗಿ ಒಂದು ಕುಟುಂಬ ಈ ಖಾತೆಯನ್ನು ತೆರೆಯಬಹುದಾಗಿದೆ. ಸುಕನ್ಯಾ ಸಮೃದ್ಧಿ ಖಾತೆಯನ್ನು ಅಂಚೆ ಕಚೇರಿಗಳಲ್ಲಿ ತೆರೆಯಬೇಕು.
ಲೆಜೆಂಡ್ಸ್ ಲೀಗ್ ಕ್ರಿಕೆಟ್ (LLC) ನ ಉದ್ಘಾಟನಾ ಆವೃತ್ತಿಯು ಜನವರಿ 20 ರಂದು ಪ್ರಾರಂಭವಾಗಲಿದೆ ಮತ್ತು ಪಂದ್ಯಾವಳಿಯ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಪಂದ್ಯಗಳು ಓಮನ್ನ ಮಸ್ಕತ್ನಲ್ಲಿರುವ ಅಲ್ ಅಮರತ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿವೆ. LLC ಎರಡು ಸುತ್ತುಗಳು ಮತ್ತು ಫೈನಲ್ಗಳನ್ನು ಹೊಂದಲಿದ್ದರೆ, ಆಟಗಳ ಸಮಯದಲ್ಲಿ ಮೂರು ವಿಶ್ರಾಂತಿ ದಿನಗಳು ಸಹ ಇರುತ್ತವೆ. ಮೂರನೇ ಮತ್ತು ಅಂತಿಮ ವಿಶ್ರಾಂತಿ ದಿನವು ಗ್ರ್ಯಾಂಡ್ ಫಿನಾಲೆಗೆ ಒಂದು ದಿನ ಮೊದಲು ಇರುತ್ತದೆ. ಪ್ರತಿ ಎರಡು…
![]()
ಕೋಲಾರ:-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಕೋಲಾರದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ.ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಮತ ಹಾಗೂ ಗುಂಪುಗಾರಿಕೆ ಶಮನಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಬುಧವಾರ ರಾತ್ರಿ ಕೆ.ಹೆಚ್.ಮುನಿಯಪ್ಪನವರು ಬೆಂಬಲಿಗರ ಜೊತೆ ಸಿದ್ದರಾಮಯ್ಯ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ಬಳಿಕ ಕೆ.ಹೆಚ್ ಮುನಿಯಪ್ಪ ನವರು ಸಿದ್ದರಾಮಯ್ಯ ನವರಿಗೆ ಕೋಲಾರಕ್ಕೆ ಸ್ವಾಗತ ಕೋರಿದೆ. ಜನವರಿ 9 ರಂದು ಸಿದ್ದರಾಮಯ್ಯ ಅವರು ಕೋಲಾರ ಪ್ರವಾಸ ಕೈಗೊಂಡಿದ್ದು, ಅಂದೇ ಕೋಲಾರದಲ್ಲಿ ಸ್ಪರ್ಧೆ ಬಗ್ಗೆ ಘೋಷಣೆ ಮಾಡಲಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಯಾವ…
ಕರ್ನಾಟಕ ರಾಜ್ಯಾದ್ಯಂತ ಒಂದೇ ಹಂತದಲ್ಲಿ ಮೇ.೧೦ ಬುಧವಾರ ಚುನಾವಣೆ ನಡೆಯಲಿದ್ದು, ಮೇ.೧೩ ಶನಿವಾರ ಮತಗಳ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಚುನಾವಣಾ ಆಯೋಗವು ಬುಧವಾರ ಈ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ್ದು, ಚುನಾವಣಾ ವೇಳಾಪಟ್ಟಿ ಘೋಷಣೆಯಾದ ಇಂದಿನಿಂದಲೇ ತಕ್ಷಣ ಜಾರಿಗೆ ಬರುವಂತೆ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುತ್ತಿದೆ. ಚುನಾವಣಾ ವೇಳಾಪಟ್ಟಿಯು ಏಪ್ರಿಲ್ ೧೩ ರಂದು ಚುನಾವಣಾ ಅಧಿಸೂಚನೆ ಅಧಿಕೃತವಾಗಿ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆ ಕಾರ್ಯವು ಅಂದಿನಿಂದಲೂ ಆರಂಭವಾಗುತ್ತದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ ೨೦ ಕೊನೆಯ ದಿನವಾಗಿದ್ದು,…
ಒಂದೇ ಸ್ಟ್ರೆಚರ್ನಲ್ಲಿ ಪುರುಷ ರೋಗಿ ಜೊತೆ ಎಕ್ಸ್ ರೇ ರೂಮಿಗೆ ಹೋಗುವಂತೆ ಮಹಿಳೆಗೆ ಒತ್ತಾಯಿಸಿದ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ಇರುವ ಮಹಾರಾಜ ಯಶವಂತರಾವ್ ಆಸ್ಪತ್ರೆಯಲ್ಲಿ ನಡೆದಿದೆ.ಸಂಗೀತಾ ಪುರುಷ ರೋಗಿ ಜೊತೆ ಸ್ಟ್ರೆಚರ್ ಹಂಚಿಕೊಂಡ ಮಹಿಳೆ. ಸಂಗೀತಾ ಕಳೆದ 12 ದಿನಗಳ ಹಿಂದೆ ಬಲಗಾಲು ಫ್ರ್ಯಾಕ್ಚರ್ ಆಗಿದೆ ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಎಕ್ಸ್ ರೇ ರೂಮಿಗೆ ಕರೆದುಕೊಂಡು ಹೋಗಬೇಕಾದರೆ ಸ್ಟ್ರೆಚರ್ ಇಲ್ಲವೆಂದು ಪುರುಷ ರೋಗಿಯಿದ್ದ ಸ್ಟ್ರೆಚರ್ನಲ್ಲಿ ಹೋಗುವಂತೆ ಸಿಬ್ಬಂದಿ ಒತ್ತಾಯ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ….
ಇದು ಸೆಲ್ಫಿ ಯುಗ. ಒಂದು ಸ್ಮಾರ್ಟ್ ಫೋನ್ ಕೈ ನಲ್ಲಿದ್ದರೆ ಸಾಕು ಎಲ್ಲೆಂದ ರಲ್ಲೇ ಸೆಲ್ಫಿ ತೆಗೆದುಕೊಳ್ಳುವವರೇ ಜಾಸ್ತಿ. ಒಂದು ರೀತಿ ಸೆಲ್ಫಿ ಹುಚ್ಚರ ಸಂತೆಯಾಗಿಬಿಟ್ಟಿದೆ ಈ ದುನಿಯಾ. ಸಿಕ್ಕಿದ ಕಡೆಯೆಲ್ಲಾ ಸೆಲ್ಫಿ ಫೋಟೋ ತೆಗೆದುಕೊಳ್ಳುವುದು ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಾ ತಾ ಮುಂದು ಫೋಟೋಗಳನ್ನು ಪೋಸ್ಟ್ ಮಾಡುವ ಗೀಳು ಯುವಕ ಯುವತಿಯರು ಸೇರಿದಂತೆ ವಯಸ್ಸಿನ ಅಂತರವಿಲ್ಲದಂತೆ ಎಲ್ಲಾರಲ್ಲೂ ಈ ಗೀಳು ಹೆಚ್ಚಾಗಿಬಿಟ್ಟಿದೆ. ಆದರೆ ಸೆಲ್ಫಿ ಗೀಳು ಅಂಟಿಸಿಕೊಂದವರಿಗೆ ಇಲ್ಲೊಂದು ಕಹಿ ಸುದ್ದಿ ಇದೆ… ಹೌದು,…