ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನು ತಿಳಿಸುತ್ತೇನೆ ನೋಡಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ ನೋಡಿ ನಮಗೆ ಏನಾದರೂ ದೃಷ್ಟಿಯಾದರೆ ದೃಷ್ಟಿ ತೆಗೆಯಲು ಇದನ್ನು ಬಳಸುತ್ತಾರೆ.
ಇಂದಿಗೂ ಕೂಡ ಹಳ್ಳಿಗಳಲ್ಲಿ ಸಂಜೆ ಆರು ಗಂಟೆಯ ನಂತರ ಕೆಲವು ಸ್ಥಳಗಳಿಗೆ ಹೋಗುವಾಗ ಹಿರಿಯರು ‘ಅಲ್ಲಿ ಹೋಗಬೇಡಿ, ಅದು ಒಳ್ಳೆಯ ಸ್ಥಳವಲ್ಲ’ ಎಂಬ ಎಚ್ಚರಿಕೆಯನ್ನು ನೀಡುತ್ತಾರೆ. ಒಳ್ಳೆಯ ಸ್ಥಳವಲ್ಲ ಎಂದರೆ ಅಲ್ಲಿ ಭೂತಪ್ರೇತಗಳಿವೆ, ಅದರಿಂದ ತೊಂದರೆಯಾಗಬಹುದು ಮನೆಯಲ್ಲಿ ಸುಖ ಹಾಗೂ ಸಮೃದ್ಧಿ ನೆಲೆಸಲೆಂದು ಅವರು ಮುನ್ನೆಚ್ಚರಿಕೆ ನೀಡುತ್ತಾರೆ. ಋಣಾತ್ಮಕ ಶಕ್ತಿಗಳ ಪ್ರಭಾವ ಇದರಿಂದಾಗಿ ಮನೆಯ ಒಳಗಡೆ ಬರಬಹುದು ಎನ್ನುವುದಾಗಿ ಹಿರಿಯರು ಮಾಡಿರುವ ಅನೇಕ ಪದ್ದತಿಗಳನ್ನು ಈಗಲೂ ಪಾಲಿಸಿಕೊಂಡು ಬರಲಾಗುತ್ತಿದೆ. ಹಾಗೆ ಋಣಾತ್ಮಕ ಶಕ್ತಿ ಮನೆಯನ್ನು ಆವರಿಸಿದಷ್ಟೂ ಹೆಚ್ಚು ಉದ್ವೇಗ, ಆತಂಕ, ದುಗುಡಗಳು ಆವರಿಸುತ್ತವೆ. ಈ ಋಣಾತ್ಮಕ ಶಕ್ತಿಗಳನ್ನು ಹೊರಹಾಕಲು ಮನೆಯಲ್ಲಿ ಈಗಲೂ ಆ ಪದ್ಧತಿಗಳು ಜಾರಿಯಲ್ಲಿವೆ. ಅಂತಹ ಮನೆಯಲ್ಲಿ ಸದಾ ಸುಖ- ಸಮೃದ್ಧಿ ನೆಲೆಸಿರುತ್ತದೆ.
ಆ ಮನೆ ಸುತ್ತಮುತ್ತ ಯಾವುದೇ ಕೆಟ್ಟ ಶಕ್ತಿಗಳು ಸುಳಿಯುವುದಿಲ್ಲ ಎಂಬ ನಂಬಿಕೆ ಇದೆ. ಸಾಮಾನ್ಯ ಉಪ್ಪನ್ನು ಬಳಸಿ ಈ ಋಣಾತ್ಮಕ ಶಕ್ತಿಗಳ ಪ್ರಭಾವವನ್ನು ಇಲ್ಲದಂತಾಗಿಸುವುದು ಮಾತ್ರವಲ್ಲ ಈ ಮೂಲಕ ಮನೆಯಿಂದ ದಾರಿದ್ರ್ಯವನ್ನೂ ಹೊರಹಾಕಲು ಸಾಧ್ಯ.ಇದು ನಿಜವೋ ಸುಳ್ಳೋ ಬೇರೆ ಪ್ರಶ್ನೆ, ಆದರೆ ಹಲವೆಡೆ ಜನರು ಅತೀಂದ್ರಿಯ ಶಕ್ತಿ (ಕೆಟ್ಟ ಶಕ್ತಿ), ಹಾಗೂ ಭೂತಗಳಿರುವಿಕೆಯನ್ನು ಗಮನಿಸಿದ್ದಾರೆ. ಇದಕ್ಕೆ ಸೂಕ್ತವಾದ ವಿವರಣೆ ಇದುವರೆಗೆ ಲಭ್ಯವಾಗಿಲ್ಲ. ಋಣಾತ್ಮಕ ಶಕ್ತಿಗಳಿಂದ ಮುಕ್ತಿ ಪಡೆಯಲು ಉಪ್ಪನ್ನು ಹಲವು ವಿಧಗಳಲ್ಲಿ ಬಳಸಲಾಗುತ್ತಿದೆ.
ಋಣಾತ್ಮಕ ಶಕ್ತಿಯಿಂದ ರಕ್ಷಣೆ : ಒಂದು ಚಿಕ್ಕ ಕೆಂಪು ಬಣ್ಣದ ಬಟ್ಟೆಯಲ್ಲಿ ಕೊಂಚ ಉಪ್ಪನ್ನು ಹಾಕಿ ಗಂಟುಕಟ್ಟಿ ಈ ಗಂಟನ್ನು ನಿಮ್ಮ ಮನೆಯ ಪ್ರಧಾನ ಬಾಗಿಲಿನ ಮೇಲೆ ನೇತುಹಾಕಿ. ಈ ಮೂಲಕ ನಿಮ್ಮ ಮನೆಗೆ ಪ್ರವೇಶಿಸುವ ಯಾವುದೇ ಋಣಾತ್ಮಕ ಶಕ್ತಿಯಿಂದ ರಕ್ಷಣೆ ಪಡೆದಂತಾಗುತ್ತದೆ ಹಾಗೂ ನಿಮ್ಮ ಮನೆಯೊಳಗೆ ಸಮೃದ್ಧಿ ಹಾಗೂ ಶುಭಶಕುನಗಳನ್ನು ಆಹ್ವಾನಿಸಲು ಸಾಧ್ಯವಾಗುತ್ತದೆ.
ಒಂದು ಲೋಟ ನೀರಿಗೆ ಚಿಟಿಕೆಯಷ್ಟು ಉಪ್ಪು :ಒಂದು ಗಾಜಿನ ಲೋಟದಲ್ಲಿ ನೀರಿನ ಜೊತೆಗೆ ಚಿಟಿಕೆಯಷ್ಟು ಕಲ್ಲುಪ್ಪು ಬೆರೆಸಿ ನಿಮ್ಮ ಮನೆಯ ಪ್ರತಿ ಮೂಲೆಯಲ್ಲಿ ಇರಿಸಿ. ಈ ಮೂಲಕ ಮನೆಯಲ್ಲಿದ್ದ ದಾರಿದ್ರ್ಯ ಹೊರಹೋಗಲು ಸಾಧ್ಯವಾಗುತ್ತದೆ. ಇದರೊಂದಿಗೆ ಈ ಲೋಟದಲ್ಲಿ ನೀರು ಒಣಗುತ್ತಿದ್ದಂತೆಯೇ ಮತ್ತೊಮ್ಮೆ ಉಪ್ಪು ಬೆರೆಸಿದ ನೀರನ್ನು ತುಂಬಿಸುತ್ತಾ ಇರಬೇಕು. ದಾರಿದ್ರ್ಯದಿಂದ ಪಡೆಯಲು ರಕ್ಷಣೆ ಬೋಗುಣಿಯಲ್ಲಿ ಒಂದು ಮುಷ್ಟಿಯಷ್ಟು ಕಲ್ಲುಪ್ಪು ನಿಮ್ಮ ಮನೆಯ ಸ್ನಾನಗೃಹದ ನೀರು ಬೀಳದ ಮೂಲೆಯಲ್ಲಿ ಒಂದು ಬೋಗುಣಿಯಲ್ಲಿ ಒಂದು ಮುಷ್ಟಿಯಷ್ಟು ಕಲ್ಲುಪ್ಪನ್ನು ಹಾಕಿ ಇರಿಸಬೇಕು. ಈ ಉಪ್ಪನ್ನು ನಿಯಮಿತವಾಗಿ ಬದಲಿಸುತ್ತಲೂ ಇರಬೇಕು.
ಊಟದ ಮೇಜಿನ ಮೇಲೆ ಸದಾ ಉಪ್ಪಿನ ಇಟ್ಟಿರಿ :ನಿಮ್ಮ ಮನೆಯ ಊಟದ ಮೇಜಿನ ಮೇಲೆ ಸದಾ ಉಪ್ಪಿನ ಭರಣಿಯನ್ನು ಇರಿಸಿರುವ ಮೂಲಕ ಮನೆಯಲ್ಲಿ ಸಮೃದ್ಧಿ ಹೆಚ್ಚುತ್ತದೆ ಹಾಗೂ ಮನೆಯಲ್ಲಿ ಎಂದಿಗೂ ಹಣಕಾಸಿನ ಕೊರತೆಯಾಗದಂತೆ ನೋಡಿಕೊಳ್ಳುತ್ತದೆ. ಸ್ನಾನ ಮಾಡುವ ಮುನ್ನ ಸ್ನಾನ ಮಾಡುವ ಮುನ್ನ ಬಾತ್ ಟಬ್ ನಲ್ಲಿರುವ ನೀರಿಗೆ ಒಂದು ಕಪ್ ಅಥವಾ ಎರಡು ಕಪ್ ಕಲ್ಲುಪ್ಪನ್ನು ಸೇರಿಸಿ ಕಲಕಿ ಈ ನೀರಿನಿಂದ ಸ್ನಾನ ಮಾಡುವ ಮೂಲಕ ದೇಹದಿಂದ ವಿಷಕಾರಿ ವಸ್ತುಗಳು ನಿವಾರಣೆಯಾಗುತ್ತದೆ. ಅಷ್ಟೆಯಾಕೆ ಚರ್ಮ ವ್ಯಾಧಿಗಳು ನಿವಾರಣೆಯಾಗುವುದಲ್ಲದೆ ದೇಹಕಾಂತಿಯು ಕೂಡ ಹೆಚ್ಚುತ್ತದೆ. ಮತ್ತು ಇದರಿಂದ ದೇಹವನ್ನು ಆವರಿಸಿದ್ದ ಋಣಾತ್ಮಕ ಶಕ್ತಿಗಳೆಲ್ಲ ನೀರಿನಲ್ಲಿ ಕರಗಿ ಹೊರಹೋಗುತ್ತವೆ. ಮನೆಯಲ್ಲಿ ಸುಖ, ಶಾಂತಿ ನೆಮ್ಮದಿ ನೆಲೆಸುತ್ತದೆ.
ಕಲ್ಲುಪ್ಪು ಬೆರೆಸಿದ ನೀರಿನಿಂದ ನೆಲ ಒರೆಸಿ : ‘ವಾಸ್ತು ಶಾಸ್ತ್ರದ’ ಪ್ರಕಾರ ಪ್ರದಿಯೊಂದು ಮನೆಯ ಕೋಣೆಯನ್ನು ಕಲ್ಲುಪ್ಪು ಬೆರೆಸಿದ ನೀರಿನಿಂದ ಒರೆಸಬೇಕು. ಮೊದಲು ಮನೆಯ ಹಿಂಭಾಗದಿಂದ ಪ್ರಾರಂಭಿಸಿ ಮನೆಯ ಒಳಗಣ ಪ್ರತಿ ಕೋಣೆಯ ನೆಲದ ಒಂದಿಂಚನ್ನೂ ಬಿಡದಂತೆ ಒರೆಸುತ್ತಾ ಮನೆಯ ಹೊಸ್ತಿಲಿನಲ್ಲಿ ಕೊನೆಯಾಗುವಂತೆ ಒರೆಸುವ ಮೂಲಕ ಋಣಾತ್ಮಕ ಶಕ್ತಿಯನ್ನು ಹೊರಹಾಕುವ ಮೂಲಕ ದಾರಿದ್ರ್ಯದ ಲಕ್ಷಣಗಳನ್ನೂ ನಿವಾರಿಸಬಹುದು. ಈ ವಿಧಾನವನ್ನು ಭಾನುವಾರದ ಹೊರತು ಇತರ ದಿನಗಳಲ್ಲಿ ಆಚರಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರ ನಟ ಸೂಪರ್ಸ್ಟಾರ್ ಉಪೇಂದ್ರರವರು ಇತ್ತೀಚೆಗಷ್ಟೇ ಪ್ರಜಾಕೀಯ ಎಂಬ ಹೊಸ ಪಕ್ಷವನ್ನು ಘೋಷಿಸಿದ್ದರು. ಹಾಗಾಗಿ ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಹಾಗೂ ಸ್ವತಃ ಉಪೇಂದ್ರರವರ ಅಭಿಮಾನಿಯಾಗಿರುವರೊಬ್ಬರು, ಉಪೇಂದ್ರರವರ ರಾಜಕೀಯ ಮತ್ತು ಅವರ ಹೊಸ ಪಕ್ಷದ ಕುರಿತು ಪತ್ರವೊಂದನ್ನು ಬರೆದಿದ್ದಾರೆ.
ಶೀತಾಘಾತ ಎಂದರೆ ಹೊರಗಿನ ಶೀತಲ ಗಾಳಿಯ ಪ್ರಭಾವ ಹೆಚ್ಚು ಹೊತ್ತು ನಮ್ಮ ಚರ್ಮದ ಮೇಲೆ ಬಿದ್ದಾಗ ಎದುರಾಗುವ ಪರಿಣಾಮಗಳಾಗಿವೆ. ಸಾಮಾನ್ಯವಾಗಿ ಬಿಸಿಲಿನ ಹೊಡೆತಕ್ಕೆ ಚರ್ಮ ಸುಡುತ್ತದೆ ಎಂದೇ ನಾವು ಭಾವಿಸಿದ್ದೇವೆ. ಆದರೆ ಶೀತದಿಂದಲೂ ಚರ್ಮದ ಮೇಲೆ ಆಘಾತ ಎದುರಾಗುತ್ತದೆ. ಎರಡೂ ಬಗೆಯ ಆಘಾತಗಳೂ ತ್ವಚೆಗೆ ಹಾನಿಕಾರಕವಾಗಿವೆ. ಎಷ್ಟೋ ಸಲ ಗಾಳಿ ತಣ್ಣಗಿದ್ದು, ಮೋಡ ಕವಿದಿದ್ದರೂ ಶೀತಾಘಾತ ಎದುರಾಗಬಹುದು. ಬನ್ನಿ, ಈ ಸ್ಥಿತಿ ಎದುರಾದರೆ ಯಾವ ಪರಿಹಾರ ಪಡೆಯಬಹುದು ಹಾಗೂ ಇದರಿಂದ ತಪ್ಪಿಸಿಕೊಳ್ಳಲು ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು…
ಕ್ರೀಡಾ ಮತ್ತು ಕ್ರೀಡಾಕೂಟದಲ್ಲಿ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಎಂದು ಅಧಿಕೃತವಾಗಿ ಕರೆಯಲ್ಪಡುವ ರಾಜೀವ್ ಗಾಂಧಿ ಖೇಲ್ ರತ್ನ, ಇದು ಭಾರತದ ಗಣರಾಜ್ಯದ ಅತ್ಯುನ್ನತ ಕ್ರೀಡಾ ಗೌರವವಾಗಿದೆ. 1984 ರಿಂದ 1989 ರವರೆಗೆ ಕಚೇರಿಯಲ್ಲಿ ಸೇವೆ ಸಲ್ಲಿಸಿದ ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹೆಸರನ್ನು ಈ ಪ್ರಶಸ್ತಿಗೆ ಇಡಲಾಗಿದೆ. ಇದನ್ನು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವು ವಾರ್ಷಿಕವಾಗಿ ನೀಡಲಾಗುತ್ತದೆ. ಸ್ವೀಕರಿಸುವವರನ್ನು (ಗಳು) ಸಚಿವಾಲಯವು ರಚಿಸಿದ ಸಮಿತಿಯಿಂದ ಆಯ್ಕೆಮಾಡಲಾಗುತ್ತದೆ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ…
ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…
ತೆಲುಗು ಚಿತ್ರರಂಗದ ವಿವಾಧಾತ್ಮಕ ನಟಿ ಶ್ರೀರೆಡ್ಡಿ ಕಲಾವಿದರ ಸಂಘದ ಕಟ್ಟಡದ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದಾರೆ. ಯಾರು ಈ ಶ್ರೀರೆಡ್ಡಿ..? ಕೆಲವು ದಿನಗಳ ಹಿಂದಯೇ ಈ ನಟಿ ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದು ಏಕೆ..? ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ…
ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಸ್ಟೋರ್ಗಳ ಮೇಲೆ ಬೆಳ್ಳಂಬೆಳಗ್ಗೆ ಜಿಲ್ಲಾಧಿಕಾರಿ ಗಿರೀಶ್ ಅವರು ದಾಳಿಮಾಡಿ ನಕಲಿ ವೈದ್ಯರನ್ನು ತರಾಟೆಗೆತೆಗೆದುಕೊಂಡಿದ್ದಾರೆ ಅರಕಲಗೂಡುಪಟ್ಟಣದಲ್ಲಿ ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಶಾಪ್ಗಳನ್ನು ತೆರೆಯಲಾಗಿದೆ ಎಂಬ ಮಾಹಿತಿ ಮೇರೆಗೆ ಇಂದು ಬೆಳ್ಳಂಬೆಳಗ್ಗೆ ಗಿರೀಶ್ ಅವರು ದಾಳಿಮಾಡಿದರು. ಆಯುರ್ವೇದ ಕ್ಲಿನಿಕ್ನಲ್ಲಿ ಇಂಗ್ಲೀಷ್ ಮೆಡಿಸೆನ್ಸ್ ಮಾರುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಇವುಗಳಮೇಲೆಯೂ ದಾಳಿ ಮಾಡಿದರು. ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಈ ಮೆಡಿಕಲ್ಗಳಲ್ಲಿ ಔಷಧಿ ಪಡೆದುಕೊಂಡ ಹಲವರ ಪೈಕಿ ಐದಾರುಮಂದಿ ರೋಗಿಗಳು ಮೃತಪಟ್ಟಿದ್ದಾರೆ ಎಂಬ ಆರೋಪ ಸಹ ಕೇಳಿ…