ಉಪಯುಕ್ತ ಮಾಹಿತಿ

ಉಪ್ಪನ್ನು ಹಾಕಿ ಮನೆ ಒರೆಸಿದ್ರೆ ನಿಮ್ಮ ಮನೆಯಲ್ಲಿ ಏನೇನಾಗುತ್ತೆ ಗೊತ್ತಾ! ಈ ಮಾಹಿತಿ ನೋಡಿ.

528

ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನು ತಿಳಿಸುತ್ತೇನೆ ನೋಡಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ ನೋಡಿ ನಮಗೆ ಏನಾದರೂ ದೃಷ್ಟಿಯಾದರೆ ದೃಷ್ಟಿ ತೆಗೆಯಲು ಇದನ್ನು ಬಳಸುತ್ತಾರೆ.

ಇಂದಿಗೂ ಕೂಡ ಹಳ್ಳಿಗಳಲ್ಲಿ ಸಂಜೆ ಆರು ಗಂಟೆಯ ನಂತರ ಕೆಲವು ಸ್ಥಳಗಳಿಗೆ ಹೋಗುವಾಗ ಹಿರಿಯರು ‘ಅಲ್ಲಿ ಹೋಗಬೇಡಿ, ಅದು ಒಳ್ಳೆಯ ಸ್ಥಳವಲ್ಲ’ ಎಂಬ ಎಚ್ಚರಿಕೆಯನ್ನು ನೀಡುತ್ತಾರೆ. ಒಳ್ಳೆಯ ಸ್ಥಳವಲ್ಲ ಎಂದರೆ ಅಲ್ಲಿ ಭೂತಪ್ರೇತಗಳಿವೆ, ಅದರಿಂದ ತೊಂದರೆಯಾಗಬಹುದು ಮನೆಯಲ್ಲಿ ಸುಖ ಹಾಗೂ ಸಮೃದ್ಧಿ ನೆಲೆಸಲೆಂದು ಅವರು ಮುನ್ನೆಚ್ಚರಿಕೆ ನೀಡುತ್ತಾರೆ. ಋಣಾತ್ಮಕ ಶಕ್ತಿಗಳ ಪ್ರಭಾವ ಇದರಿಂದಾಗಿ ಮನೆಯ ಒಳಗಡೆ ಬರಬಹುದು ಎನ್ನುವುದಾಗಿ ಹಿರಿಯರು ಮಾಡಿರುವ ಅನೇಕ ಪದ್ದತಿಗಳನ್ನು ಈಗಲೂ ಪಾಲಿಸಿಕೊಂಡು ಬರಲಾಗುತ್ತಿದೆ. ಹಾಗೆ ಋಣಾತ್ಮಕ ಶಕ್ತಿ ಮನೆಯನ್ನು ಆವರಿಸಿದಷ್ಟೂ ಹೆಚ್ಚು ಉದ್ವೇಗ, ಆತಂಕ, ದುಗುಡಗಳು ಆವರಿಸುತ್ತವೆ. ಈ ಋಣಾತ್ಮಕ ಶಕ್ತಿಗಳನ್ನು ಹೊರಹಾಕಲು ಮನೆಯಲ್ಲಿ ಈಗಲೂ ಆ ಪದ್ಧತಿಗಳು ಜಾರಿಯಲ್ಲಿವೆ. ಅಂತಹ ಮನೆಯಲ್ಲಿ ಸದಾ ಸುಖ- ಸಮೃದ್ಧಿ ನೆಲೆಸಿರುತ್ತದೆ.

ಆ ಮನೆ ಸುತ್ತಮುತ್ತ ಯಾವುದೇ ಕೆಟ್ಟ ಶಕ್ತಿಗಳು ಸುಳಿಯುವುದಿಲ್ಲ ಎಂಬ ನಂಬಿಕೆ ಇದೆ. ಸಾಮಾನ್ಯ ಉಪ್ಪನ್ನು ಬಳಸಿ ಈ ಋಣಾತ್ಮಕ ಶಕ್ತಿಗಳ ಪ್ರಭಾವವನ್ನು ಇಲ್ಲದಂತಾಗಿಸುವುದು ಮಾತ್ರವಲ್ಲ ಈ ಮೂಲಕ ಮನೆಯಿಂದ ದಾರಿದ್ರ್ಯವನ್ನೂ ಹೊರಹಾಕಲು ಸಾಧ್ಯ.ಇದು ನಿಜವೋ ಸುಳ್ಳೋ ಬೇರೆ ಪ್ರಶ್ನೆ, ಆದರೆ ಹಲವೆಡೆ ಜನರು ಅತೀಂದ್ರಿಯ ಶಕ್ತಿ (ಕೆಟ್ಟ ಶಕ್ತಿ), ಹಾಗೂ ಭೂತಗಳಿರುವಿಕೆಯನ್ನು ಗಮನಿಸಿದ್ದಾರೆ. ಇದಕ್ಕೆ ಸೂಕ್ತವಾದ ವಿವರಣೆ ಇದುವರೆಗೆ ಲಭ್ಯವಾಗಿಲ್ಲ. ಋಣಾತ್ಮಕ ಶಕ್ತಿಗಳಿಂದ ಮುಕ್ತಿ ಪಡೆಯಲು ಉಪ್ಪನ್ನು ಹಲವು ವಿಧಗಳಲ್ಲಿ ಬಳಸಲಾಗುತ್ತಿದೆ.

ಋಣಾತ್ಮಕ ಶಕ್ತಿಯಿಂದ ರಕ್ಷಣೆ : ಒಂದು ಚಿಕ್ಕ ಕೆಂಪು ಬಣ್ಣದ ಬಟ್ಟೆಯಲ್ಲಿ ಕೊಂಚ ಉಪ್ಪನ್ನು ಹಾಕಿ ಗಂಟುಕಟ್ಟಿ ಈ ಗಂಟನ್ನು ನಿಮ್ಮ ಮನೆಯ ಪ್ರಧಾನ ಬಾಗಿಲಿನ ಮೇಲೆ ನೇತುಹಾಕಿ. ಈ ಮೂಲಕ ನಿಮ್ಮ ಮನೆಗೆ ಪ್ರವೇಶಿಸುವ ಯಾವುದೇ ಋಣಾತ್ಮಕ ಶಕ್ತಿಯಿಂದ ರಕ್ಷಣೆ ಪಡೆದಂತಾಗುತ್ತದೆ ಹಾಗೂ ನಿಮ್ಮ ಮನೆಯೊಳಗೆ ಸಮೃದ್ಧಿ ಹಾಗೂ ಶುಭಶಕುನಗಳನ್ನು ಆಹ್ವಾನಿಸಲು ಸಾಧ್ಯವಾಗುತ್ತದೆ.

ಒಂದು ಲೋಟ ನೀರಿಗೆ ಚಿಟಿಕೆಯಷ್ಟು ಉಪ್ಪು :ಒಂದು ಗಾಜಿನ ಲೋಟದಲ್ಲಿ ನೀರಿನ ಜೊತೆಗೆ ಚಿಟಿಕೆಯಷ್ಟು ಕಲ್ಲುಪ್ಪು ಬೆರೆಸಿ ನಿಮ್ಮ ಮನೆಯ ಪ್ರತಿ ಮೂಲೆಯಲ್ಲಿ ಇರಿಸಿ. ಈ ಮೂಲಕ ಮನೆಯಲ್ಲಿದ್ದ ದಾರಿದ್ರ್ಯ ಹೊರಹೋಗಲು ಸಾಧ್ಯವಾಗುತ್ತದೆ. ಇದರೊಂದಿಗೆ ಈ ಲೋಟದಲ್ಲಿ ನೀರು ಒಣಗುತ್ತಿದ್ದಂತೆಯೇ ಮತ್ತೊಮ್ಮೆ ಉಪ್ಪು ಬೆರೆಸಿದ ನೀರನ್ನು ತುಂಬಿಸುತ್ತಾ ಇರಬೇಕು. ದಾರಿದ್ರ್ಯದಿಂದ ಪಡೆಯಲು ರಕ್ಷಣೆ ಬೋಗುಣಿಯಲ್ಲಿ ಒಂದು ಮುಷ್ಟಿಯಷ್ಟು ಕಲ್ಲುಪ್ಪು ನಿಮ್ಮ ಮನೆಯ ಸ್ನಾನಗೃಹದ ನೀರು ಬೀಳದ ಮೂಲೆಯಲ್ಲಿ ಒಂದು ಬೋಗುಣಿಯಲ್ಲಿ ಒಂದು ಮುಷ್ಟಿಯಷ್ಟು ಕಲ್ಲುಪ್ಪನ್ನು ಹಾಕಿ ಇರಿಸಬೇಕು. ಈ ಉಪ್ಪನ್ನು ನಿಯಮಿತವಾಗಿ ಬದಲಿಸುತ್ತಲೂ ಇರಬೇಕು.

ಊಟದ ಮೇಜಿನ ಮೇಲೆ ಸದಾ ಉಪ್ಪಿನ ಇಟ್ಟಿರಿ :ನಿಮ್ಮ ಮನೆಯ ಊಟದ ಮೇಜಿನ ಮೇಲೆ ಸದಾ ಉಪ್ಪಿನ ಭರಣಿಯನ್ನು ಇರಿಸಿರುವ ಮೂಲಕ ಮನೆಯಲ್ಲಿ ಸಮೃದ್ಧಿ ಹೆಚ್ಚುತ್ತದೆ ಹಾಗೂ ಮನೆಯಲ್ಲಿ ಎಂದಿಗೂ ಹಣಕಾಸಿನ ಕೊರತೆಯಾಗದಂತೆ ನೋಡಿಕೊಳ್ಳುತ್ತದೆ. ಸ್ನಾನ ಮಾಡುವ ಮುನ್ನ ಸ್ನಾನ ಮಾಡುವ ಮುನ್ನ ಬಾತ್ ಟಬ್ ನಲ್ಲಿರುವ ನೀರಿಗೆ ಒಂದು ಕಪ್ ಅಥವಾ ಎರಡು ಕಪ್ ಕಲ್ಲುಪ್ಪನ್ನು ಸೇರಿಸಿ ಕಲಕಿ ಈ ನೀರಿನಿಂದ ಸ್ನಾನ ಮಾಡುವ ಮೂಲಕ ದೇಹದಿಂದ ವಿಷಕಾರಿ ವಸ್ತುಗಳು ನಿವಾರಣೆಯಾಗುತ್ತದೆ. ಅಷ್ಟೆಯಾಕೆ ಚರ್ಮ ವ್ಯಾಧಿಗಳು ನಿವಾರಣೆಯಾಗುವುದಲ್ಲದೆ ದೇಹಕಾಂತಿಯು ಕೂಡ ಹೆಚ್ಚುತ್ತದೆ. ಮತ್ತು ಇದರಿಂದ ದೇಹವನ್ನು ಆವರಿಸಿದ್ದ ಋಣಾತ್ಮಕ ಶಕ್ತಿಗಳೆಲ್ಲ ನೀರಿನಲ್ಲಿ ಕರಗಿ ಹೊರಹೋಗುತ್ತವೆ. ಮನೆಯಲ್ಲಿ ಸುಖ, ಶಾಂತಿ ನೆಮ್ಮದಿ ನೆಲೆಸುತ್ತದೆ.

ಕಲ್ಲುಪ್ಪು ಬೆರೆಸಿದ ನೀರಿನಿಂದ ನೆಲ ಒರೆಸಿ : ‘ವಾಸ್ತು ಶಾಸ್ತ್ರದ’ ಪ್ರಕಾರ ಪ್ರದಿಯೊಂದು ಮನೆಯ ಕೋಣೆಯನ್ನು ಕಲ್ಲುಪ್ಪು ಬೆರೆಸಿದ ನೀರಿನಿಂದ ಒರೆಸಬೇಕು. ಮೊದಲು ಮನೆಯ ಹಿಂಭಾಗದಿಂದ ಪ್ರಾರಂಭಿಸಿ ಮನೆಯ ಒಳಗಣ ಪ್ರತಿ ಕೋಣೆಯ ನೆಲದ ಒಂದಿಂಚನ್ನೂ ಬಿಡದಂತೆ ಒರೆಸುತ್ತಾ ಮನೆಯ ಹೊಸ್ತಿಲಿನಲ್ಲಿ ಕೊನೆಯಾಗುವಂತೆ ಒರೆಸುವ ಮೂಲಕ ಋಣಾತ್ಮಕ ಶಕ್ತಿಯನ್ನು ಹೊರಹಾಕುವ ಮೂಲಕ ದಾರಿದ್ರ್ಯದ ಲಕ್ಷಣಗಳನ್ನೂ ನಿವಾರಿಸಬಹುದು. ಈ ವಿಧಾನವನ್ನು ಭಾನುವಾರದ ಹೊರತು ಇತರ ದಿನಗಳಲ್ಲಿ ಆಚರಿಸಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ರಾಕಿಂಗ್ ಸ್ಟಾರ್ ಮತ್ತು ಆಕ್ಷನ್ ಪ್ರಿನ್ಸ್ ಗೇ ಖಡಕ್ ವಾರ್ನಿಂಗ್ ಕೊಟ್ಟಿದ್ದ ರೆಬೆಲ್ ಸ್ಟಾರ್!ಏನು ಗೊತ್ತಾ?

    ರೆಬೆಲ್ ಸ್ಟಾರ್ ಅಂಬರೀಶ್ ಸ್ಯಾಂಡಲ್‍ವುಡ್ ನಟರಾದ ರಾಕಿಂಗ್ ಸ್ಟಾರ್ ಯಶ್ ಹಾಗೂ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೆ ಖಡಕ್ ವಾರ್ನಿಂಗ್ ನೀಡಿದ್ದರು.ಯಶ್ ‘ಕೆಜಿಎಫ್’ ಚಿತ್ರಕ್ಕಾಗಿ ಗಡ್ಡ ಬಿಟ್ಟಿದ್ದರು. ಆಗ ಅಂಬರೀಶ್ ಯಶ್‍ಗೆ ಗಡ್ಡ ತೆಗೆಯುವಂತೆ ಅಂಬರೀಶ್ ವಾರ್ನ್ ಮಾಡಿದ್ದರು. ಯಶ್ ಸದಾ ಕ್ಲೀನ್ ಶೇವ್ ಲುಕ್‍ನಲ್ಲಿ ಇರುತ್ತಿದ್ದರು. ಆದರೆ ಕೆಜಿಎಫ್ ಸಿನಿಮಾಗಾಗಿ ಸ್ಟೈಲಿಶ್ ಆಗಿ ಗಡ್ಡ ಮೀಸೆ ಬಿಟ್ಟು ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದರು. ಯಶ್ ಅವರನ್ನು ಗಡ್ಡದಲ್ಲಿ ನೋಡಿ ಅಂಬರೀಶ್‍ಗೆ ಬೇಜಾರಾಗಿ ಹೋದಲ್ಲಿ ಬಂದಲ್ಲಿ ಯಶ್‍ಗೆ…

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನ ನಿಮ್ಮ ರಾಶಿ ಫಲಗಳು ಹೇಗಿವೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(1 ಮಾರ್ಚ್, 2019) ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಬಾಕಿಯಿರುವ ಮನೆಕೆಲಸಗಳು ನಿಮ್ಮ ಸ್ವಲ್ಪ ಸಮಯ ತೆಗೆದುಕೊಳ್ಳುತ್ತವೆ….

  • ಜ್ಯೋತಿಷ್ಯ

    ಯಶ್-ರಾಧಿಕಾ ಮುದ್ದು ಮಗಳಿಗೆ ನಾಮಕರಣ ಸಮಾರಂಬ….

    ಸ್ಯಾಂಡಲ್ ವುಡ್ ನ ರಾಕಿಂಗ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಮುದ್ದು ಮಗಳ ಹೆಸರಿನ ಬಗ್ಗೆ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಇತ್ತು. ಬೇಬಿ ವೈಆರ್ ಎಂದೇ ಎಲ್ಲರು ಕರೆಯುತ್ತಿದ್ದರು. ಅಭಿಮಾನಿಗಳು ಸಹ ಸಾಕಷ್ಟು ಹೆಸರುಗಿಳಿಂದ್ದ ಯಶ್-ರಾಧಿಕಾ ಮುದ್ದು ಮಗಳನ್ನು ಕರೆಯುತ್ತಿದ್ದರು. ಆದ್ರೀಗ ಬೇಬಿ ವೈಆರ್ ಗೆ ನಾಮಕರಣ ಮಾಡಲಾಗಿದೆ. ನಿನ್ನೆ(ಜೂನ್ 23) ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಯಶ್ ಮುದ್ದು ಮಗಳ ನಾಮಕರಣವನ್ನು ಸರಳವಾಗಿ ಮಾಡಲಾಗಿದೆ. ಈ ಸಮಾರಂಭಕ್ಕೆ ಕುಟುಂಬದವರು, ಆಪ್ತರಿಗೆ ಮಾತ್ರ…

  • ಕ್ರೀಡೆ

    ಧೋನಿಯಂತೆ ರಾಹುಲ್‍ಗೆ ಹೆಚ್ಚು ಅವಕಾಶ ಸಿಗಲಿ, ಕನ್ನಡಿಗನ ಬೆಂಬಲಕ್ಕೆ ನಿಂತ ವೀರೇಂದ್ರ ಸೆಹ್ವಾಗ್.

    ಕನ್ನಡಿಗ ಕೆ.ಎಲ್.ರಾಹುಲ್ ಟೀಂ ಇಂಡಿಯಾ ಪರ ಬ್ಯಾಟಿಂಗ್ ಮಾತ್ರವಲ್ಲದೆ, ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ವಿಕೆಟ್ ಕೀಪರ್ ಆಗಿ ಉತ್ತಮ ಪ್ರದರ್ಶನ ನೀಡಿದರು. ಇದರಿಂದ ಆಕರ್ಷಿತರಾದ ಭಾರತದ ಮಾಜಿ ಕ್ರಿಕೆಟರ್ ವೀರೇಂದ್ರ ಸೆಹ್ವಾಗ್ ಸೋಮವಾರ ರಾಹುಲ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಕೆ.ಎಲ್.ರಾಹುಲ್ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್.ಧೋನಿ ಅವರಂತೆ ಹೆಚ್ಚಿನ ಅವಕಾಶಗಳನ್ನು ಪಡೆಯಬೇಕು. 5ನೇ ಕ್ರಮಾಂಕದಲ್ಲಿ ರಾಹುಲ್ ಬ್ಯಾಟಿಂಗ್ ಮಾಡಿ ತಂಡಕ್ಕೆ ಅತ್ಯುತ್ತಮ ಫಿನಿಶರ್ ಪಾತ್ರವನ್ನು ವಹಿಸಬಹುದು. ಅಷ್ಟೇ ಅಲ್ಲದೆ ತಂಡಕ್ಕೆ ಉತ್ತಮ ವಿಕೆಟ್ ಕೀಪರ್…

  • ಸುದ್ದಿ

    ತಮ್ಮ ನಾಯಕ ಚುನಾವಣೆಯಲ್ಲಿ ಗೆಲ್ಲಲೆಂದು ತನ್ನ ನಾಲಿಗೆ ಸೀಳಿ ದೇವಸ್ಥಾನದ ಹುಂಡಿಗೆ ಹಾಕಿದ ಹುಚ್ಚು ಅಭಿಮಾನಿ..!

    ಯಾವುದೇ ರಾಜ್ಯದಲ್ಲಿ ಚುನಾವಣೆ ಬಂದಾಗ ತಮ್ಮ ನಾಯಕರು ಗೆಲ್ಲಲೆಂದು ಅಭಿಮಾನಿಗಳು ಎನೆಲ್ಲಾ ಕಸರತ್ತುಗಳನ್ನು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವೇ. ತೆಲಂಗಾಣ ವಿಧಾನಸಭಾ ಚುನಾವಣಾ ಕಣ ಚಿತ್ರ, ವಿಚಿತ್ರ ಸಂಗತಿಗಳಿಂದ ಗಮನ ಸೆಳೆಯುತ್ತಿದೆ. ಚುನಾವಣೆಯಲ್ಲಿ ತಮ್ಮ ನಾಯಕರು ಗೆಲಲ್ಲಿ ಎಂದು ಜನರು ಹೋಮ, ಯಜ್ಞ ಮತ್ತಿತರ ಪೂಜೆ ಮಾಡುತ್ತಿದ್ದರೆ, ಕೆಲವರು ದೇವಾಲಯಗಳಿಗೆ ಲಕ್ಷ ಗಟ್ಟಲೇ ಹಣದ ಆಮಿಷವೊಡ್ಡುತ್ತಿದ್ದಾರೆ. ಮತ್ತೆ ಕೆಲವರು ಮೂಢನಂಬಿಕೆಗಳಿಗೆ ಜೋತು ಬಿದಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಪಶ್ಚಿಮ ಗೋಧಾವರಿ ಜಿಲ್ಲೆಯ ಮಹೇಶ್ ಎಂಬಾತ ಇನ್ನೂ…