News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಹೆಚ್ಚು ಸಮಯ ಕಲಸಿಟ್ಟ ಹಿಟ್ಟನ್ನು ಬಳಸುವುದರಿಂದ ಏನಾಗುತ್ತೆ ಗೊತ್ತಾ? ನೋಡಿ.

268

ಬೆಳಗ್ಗೆ ಸಮಯದ ಅಭಾವವಿರುವುದರಿಂದ ರಾತ್ರಿಯೇ ಚಪಾತಿ ಹಿಟ್ಟು ಕಲಸಿಟ್ಟುಕೊಳ್ಳುವುದು ಈಗ ಎಲ್ಲರ ಮನೆಯಲ್ಲೂ ಸಾಮಾನ್ಯವಾಗಿದೆ. ಕೆಲವರು ಚಪಾತಿ ಹಿಟ್ಟು ಕಲಸಿದರೆ, ಇನ್ನು ಕೆಲವರು ಅಕ್ಕಿ, ಗೋಧಿ, ಜೋಳದ ಹಿಟ್ಟನ್ನು ಕಲಸಿಡುತ್ತಾರೆ. ಆದರೆ ಹೀಗೆ ಕಲಸಿಟ್ಟ ಹಿಟ್ಟನ್ನು ಉಪಯೋಗಿಸುವುದರಿಂದ ನಮ್ಮ ಆರೋಗ್ಯದ ಮೇಲೆ ಕೆಲವು ಅಡ್ಡಪರಿಣಾಮಗಳು ಬೀರುತ್ತವೆ, ಅದೇನೆಂದು ನೀವೇ ಓದಿ ನೋಡಿ… ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು  ಮೃದುವಾದ, ಹಸಿ ಹಿಟ್ಟಿನಲ್ಲಿ ಹುದುಗುವಿಕೆ ಪ್ರಕ್ರಿಯೆಯು ಸಾಮಾನ್ಯ ಹಿಟ್ಟಿಗಿಂತ ಬೇಗನೆ ಪ್ರಾರಂಭವಾಗುತ್ತದೆ. ಇದರಿಂದಾಗಿ ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು ಬೆಳೆಯಲು ಪ್ರಾರಂಭಿಸುತ್ತವೆ.

ಈ ಹಿಟ್ಟು ಮಾನವ ದೇಹಕ್ಕೆ ವಿಷಕಾರಿಯಾಗಿದ್ದು, ನೀವು ಇದನ್ನು ಪ್ರತಿದಿನ ಬಳಸಿದರೆ ಅದು ನಿಮ್ಮ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಮಲಬದ್ಧತೆ, ಹೊಟ್ಟೆನೋವು  ಗೋಧಿ ಗಟ್ಟಿ ಧಾನ್ಯವಾಗಿದ್ದು, ಇದರ ಹಿಟ್ಟಿನಿಂದ ಮಾಡಿದ ಪದಾರ್ಥಗಳನ್ನು ಸೇವಿಸಿದಾಗ, ಅದು ಹೊಟ್ಟೆಯಲ್ಲಿ ನಿಧಾನವಾಗಿ ಜೀರ್ಣಿಸಿಕೊಳ್ಳಲು ಶುರು ಮಾಡುತ್ತದೆ. ಮಲಬದ್ಧತೆ ಇರುವವರಿಗಂತೂ ಇದನ್ನು ಜೀರ್ಣಿಸಿಕೊಳ್ಳವುದು ಇನ್ನು ಕಷ್ಟವಾಗುತ್ತದೆ. ಉಳಿಸಿಕೊಂಡ ಹಸಿ ಹಿಟ್ಟಿನಿಂದ ರೊಟ್ಟಿಗಳನ್ನು ಮಾಡಿಕೊಂಡು ತಿನ್ನುವುದರಿಂದ ಹೊಟ್ಟೆ ನೋವು, ಮಲಬದ್ಧತೆ ಮತ್ತು ಹೊಟ್ಟೆಯ ತೊಂದರೆ ಉಂಟಾಗುತ್ತದೆ.

ರೋಗ ನಿರೋಧಕ ಶಕ್ತಿ ದುರ್ಬಲವಾಗುತ್ತದೆ ವಿಜ್ಞಾನಿಗಳ ಪ್ರಕಾರ, ಉಳಿದ ಹಸಿ ಹಿಟ್ಟಿನಲ್ಲಿ ರೊಟ್ಟಿಗಳನ್ನು ಮಾಡಬಾರದು. ಅವರ ಪ್ರಕಾರ, ಹಿಟ್ಟನ್ನು ಕಲಸಿದ ನಂತರ, ಆದಷ್ಟು ಬೇಗ ಬಳಸಬೇಕು. ಏಕೆಂದರೆ ಒಂದು ಗಂಟೆಯ ನಂತರ ಅದರಲ್ಲಿ ರಾಸಾಯನಿಕ ಬದಲಾವಣೆಗಳು ಪ್ರಾರಂಭವಾಗುತ್ತವೆ. ಇದು ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಈ ಹಿಟ್ಟಿನಲ್ಲಿ ಚಪಾತಿಗಳು ಅಥವಾ ಪರೋಟಗಳನ್ನು ಹಲವಾರು ದಿನಗಳವರೆಗೆ ನಿರಂತರವಾಗಿ ಸೇವಿಸಿದರೆ, ವ್ಯಕ್ತಿಯು ಅನಾರೋಗ್ಯಕ್ಕೆ ಒಳಗಾಗುವುದು ಸಹಜ. ನೀವು ನಿಯಮಿತವಾಗಿ ಹಳೆಯ ಹಿಟ್ಟನ್ನು ಬಳಸಿದರೆ ಜೀರ್ಣಾಂಗ ವ್ಯವಸ್ಥೆಯಲ್ಲಿ ಅಸಮತೋಲನ ಉಂಟಾಗುತ್ತದೆ. ರೋಗ ನಿರೋಧಕ ಶಕ್ತಿ ಕೂಡ ದುರ್ಬಲವಾಗುತ್ತಾ ಹೋಗುತ್ತದೆ.

ಹಿಟ್ಟನ್ನು ಹೇಗೆ ಬಳಸಬೇಕು?  ಕೆಲವರಿಗೆ ಮಾರುಕಟ್ಟೆಗಳು ದೂರವಾಗುವುದರಿಂದ ಹಿಟ್ಟನ್ನು ಸಂಗ್ರಹಿಸುವುದು ಸಹಜ. ಹೀಗೆ ಹಿಟ್ಟನ್ನು ಸಂಗ್ರಹ ಮಾಡುವಾಗ ಜಾಗರೂಕರಾಗಿ ಉಪಯೋಗಿಸಬೇಕು. ಈ ಹಿಟ್ಟನ್ನು ಸುಮಾರು 6 ತಿಂಗಳ ನಂತರ ಬಳಸಬಾರದು. ಸ್ವಚ್ಛವಾಗಿರುವ ಡಬ್ಬಿಯಲ್ಲಿ ಎತ್ತಿಡಬೇಕು. ನೀರಿನ ಕೈಯ್ಯಲ್ಲಿ ಬಳಸದೆ, ಒಣ ಕೈ ಉಪಯೋಗಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಿಮ್ಮ ಅದೃಷ್ಟವನ್ನು ಬದಲಾಯಿಸಿಕೊಳ್ಳಬೇಕೇ; ಹಾಗಾದರೆ ಅಮಾವಾಸ್ಯೆಯಂದು ಹೀಗೆ ಮಾಡಿದರೆ ಸಾಕು,..

    ಹಿಂದಿನ ಕಾಲದಲ್ಲಿ ಹಿಂದೂ ಸಮಾಜದಲ್ಲಿ ಅಮಾವಾಸ್ಯೆಯಂದು ತಿಂಗಳ ರಜೆಯನ್ನಾಗಿ ನೀಡಲಾಗುತ್ತಿತ್ತು. ಪ್ರತಿತಿಂಗಳೂ ಅವಮಾಸ್ಯೆಯಂದು ರಜೆ ಇತ್ತು. ಅಮಾವಾಸ್ಯೆಯು ಶುಭವಲ್ಲವೆಂದು ಯಾರೂ ಕೆಲಸ ಮಾಡುತ್ತಿರಲಿಲ್ಲ. ಪ್ರಯಾಣವನ್ನೂ ಕೂಡಾ ಅಮವಾಸ್ಯೆಯಂದು ಮಾಡುತ್ತಿರಲಿಲ್ಲ.ಚಂದ್ರನ ಚಕ್ರವು ಜಲಮೂಲಗಳ ಮೇಲೆಯೂಪ್ರಭಾವ ಬೀರುತ್ತದೆ ಇದರಿಂದಾಗಿ ಸಮುದ್ರದಲ್ಲೂ ಉಬ್ಬರವಿಳಿತಗಳೂ ಕಂಡು ಬರುತ್ತದೆ. ಮನುಷ್ಯನನಡವಳಿಕೆಯ ಮೇಲೂ ಚಂದ್ರನು ಪ್ರಭಾವಬೀರುವುದರಿಂದ ವ್ಯಕ್ತಿಯು ಪ್ರಕ್ಷುಬ್ಧನಾಗಬಹುದು, ಇತರರಿಗೆ ಕಿರಿಕಿರಿಯುಂಟು ಮಾಡಬಹುದುಅಥವಾ ಇತರರಿಗೆ ಕೆಟ್ಟವನಾಗಬಹುದು. ಆದ್ದರಿಂದ ಅಮಾವಾಸ್ಯೆ ಹಾಗೂ ಹುಣ್ಣಿಯ ಕುರಿತುಹಲವಾರು ಆಚರಣೆಗಳು, ನಂಬಿಕೆಗಳು ಇವೆ. ಅಮಾವಾಸ್ಯೆ ಒಳ್ಳೆಯದೇ? : ಅನೇಕರಲ್ಲಿ ಅಮಾವಾಸ್ಯೆಯ ದಿನ ಒಳ್ಳೆಯದಲ್ಲ ಎಂಬ…

  • ಜ್ಯೋತಿಷ್ಯ

    ಆಂಜನೇಯನ ಸ್ವಾಮಿಯನ್ನು ನೆನೆಯುತ್ತಾ ನಿಮ್ಮ ರಾಶಿಯಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಮಾರ್ಚ್, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ನಿಮ್ಮ ಜ್ಞಾನದಾಹ ನಿಮಗೆ ಹೊಸ ಸ್ನೇಹಿತರನ್ನು…

  • ಸುದ್ದಿ

    ಜಾರಿಯಾಯ್ತು ಕೇಂದ್ರ ಸರ್ಕಾರದ ಹೊಸ ರೂಲ್ಸ್ ಮನೆ ಮುಂದೆ ಕಾರು, ಶಾಲಾ ಹೊರಗಡೆ ಬಸ್ಸು ನಿಲ್ಸಿದ್ರೆ ದಂಡ, ಇಲ್ಲಿದೆ ನೋಡಿ ಮಾಹಿತಿ,.!

    ಕೇಂದ್ರ ಸರ್ಕಾರ ಜಾರಿ ಮಾಡಿರುವ ನೂತನ ಟ್ರಾಫಿಕ್ ನಿಯಮ ಹಾಗೂ ದಂಡ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲೂ ಜಾರಿಯಾಗಿದೆ. ಈ ಕುರಿತು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ನಿಯಮ ಉಲ್ಲಂಘನೆ, ದಂಡ ಹಾಗೂ ನೂತನ ನಿಯಮದ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ. ಬೆಂಗಳೂರು, ನೂತನ ಟ್ರಾಫಿಕ್ ನಿಯಮ ಇದೀಗ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಜಾರಿಯಾಗಿದೆ. ಸರ್ಕಾರದಿಂದ ಯಾವುದೇ ನೊಟಿಫಿಕೇಶನ್ ಬಾರದ ಹಿನ್ನಲೆಯಲ್ಲಿ ಆರಂಭಿಕ 4 ದಿನ ಹಳೆ ನಿಯಮ ಮುಂದುವರಿದಿತ್ತು. ಇದೀಗ…

  • ರಾಜಕೀಯ

    ಕೋಲಾರದಿಂದ ಸ್ಪರ್ಧೆ ಮಾಡಲು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ

    ಕೋಲಾರ: ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಕೋಲಾರದ ಜೂನಿಯರ್ ಕಾಲೇಜು ಮೈದಾನದಲ್ಲಿ ಇಂದು ನಡೆದ ಕೋಲಾರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನನಗೆ ಸ್ಪರ್ಧಿಸಲು ಸರಿಯಾದ ಕ್ಷೇತ್ರವೇ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ವರುಣಾದಿಂದ ಮತ್ತೆ ಸ್ಪರ್ಧೆ ಮಾಡಿ ಎಂದು ಹೇಳುತ್ತಿದ್ದಾರೆ, ಬಾದಾಮಿ ದೂರ ಆಯ್ತು ಎಂಬ ಕಾರಣಕ್ಕೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎಂದಿದ್ದಕ್ಕೆ…

  • ಉಪಯುಕ್ತ ಮಾಹಿತಿ

    ಈ ಹೊಸ ವರದಿ ಪ್ರಕಾರ ಖಾಸಗಿ ಆಸ್ಪತ್ರೆಗಳು ಜನರಿಂದ 1700% ಅಧಿಕವಾಗಿ ಹಣ ಸ್ವೀಕರಿಸುತ್ತಿದ್ದಾರೆ ಎನುತ್ತೆ..!

    ಜನ ಸೇವೆಗೆಂದು ತೆರೆಯುವ ಆಸ್ಪತ್ರೆಗಳು ಈಗ ತೀರಾ ವಿರಳ. ಯಾವುದಾದರು ಕಾಯಿಲೆ ಎಂದು ಖಾಸಗಿ ಆಸ್ಪತ್ರೆಗೆ ಸೇರಿದರೆ ರೋಗಿಯು, ರೋಗದಿಂದಲ್ಲ, ಆಸ್ಪತೆರ್ಗಳು ನೀಡುವ ಬಿಲ್ಲಿನಿಂದ ಸಾಯುತ್ತಾನೆ. ಇನ್ನು ಆಸ್ಪತ್ರೆ ಯಾವ ರೀತಿ ವ್ಯವಹಾರ ಮಾಡುತ್ತಿವೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

  • ಆಧ್ಯಾತ್ಮ, ಜ್ಯೋತಿಷ್ಯ

    ದೇವಸ್ಥಾನದಲ್ಲಿ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಇಟ್ಟುಕೊಳ್ಳಬೇಕಾ?ಬಿಸಾಡಬೇಕಾ?

    ದೇವಸ್ಥಾನಗಳಿಗೆ ಹೋದಾಗ ದೇವರಿಗೆ ಪೂಜೆ ಆದ ನಂತರ ಸಾಮಾನ್ಯವಾಗಿ ಪ್ರಸಾದವನ್ನು ಕೊಡುತ್ತಾರೆ. ಜೊತೆಗೆ ಹೂ ಅಥವಾ ಹೂವಿನ ಮಾಲೆಯನ್ನು ಸಹ ಕೊಡುತ್ತಾರೆ. ಪೂಜಾರಿಗಳು ಪ್ರಸಾದದ ರೂಪದಲ್ಲಿ ಕೊಟ್ಟ ಹೂವನ್ನು ಭಕ್ತರು ಸ್ವಿಕಾರ ಮಾಡುತ್ತಾರೆ. ಆದರೆ ಹೀಗೆ ಕೊಟ್ಟ ಹೂವನ್ನು ಏನು ಮಾಡಬೇಕೆಂದು ಎಷ್ಟೋ ಮಂದಿಗೆ ಗೊತ್ತಿಲ್ಲ. ಹಾಗಾದ್ರೆ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಏನು ಮಾಡಬೇಕು..? ದೂರದ ಊರುಗಳಿಗೆ ಹೋಗಿದ್ದರೆ, ಅಲ್ಲಿನ ದೇವಸ್ಥಾನದಲ್ಲಿ ಸಿಕ್ಕ ಹೂಗಳು ಮನೆಗೆ ಬರುವ ಮೊದಲೇ ಬಾಡಿರುತ್ತದೆ. ಸಾಮಾನ್ಯವಾಗಿ ಬಾಡಿದ ಹೂಗಳನ್ನು ಮನೆಯಲ್ಲಿ…