News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಹೆಚ್ಚು ಸಮಯ ಕಲಸಿಟ್ಟ ಹಿಟ್ಟನ್ನು ಬಳಸುವುದರಿಂದ ಏನಾಗುತ್ತೆ ಗೊತ್ತಾ? ನೋಡಿ.

265

ಬೆಳಗ್ಗೆ ಸಮಯದ ಅಭಾವವಿರುವುದರಿಂದ ರಾತ್ರಿಯೇ ಚಪಾತಿ ಹಿಟ್ಟು ಕಲಸಿಟ್ಟುಕೊಳ್ಳುವುದು ಈಗ ಎಲ್ಲರ ಮನೆಯಲ್ಲೂ ಸಾಮಾನ್ಯವಾಗಿದೆ. ಕೆಲವರು ಚಪಾತಿ ಹಿಟ್ಟು ಕಲಸಿದರೆ, ಇನ್ನು ಕೆಲವರು ಅಕ್ಕಿ, ಗೋಧಿ, ಜೋಳದ ಹಿಟ್ಟನ್ನು ಕಲಸಿಡುತ್ತಾರೆ. ಆದರೆ ಹೀಗೆ ಕಲಸಿಟ್ಟ ಹಿಟ್ಟನ್ನು ಉಪಯೋಗಿಸುವುದರಿಂದ ನಮ್ಮ ಆರೋಗ್ಯದ ಮೇಲೆ ಕೆಲವು ಅಡ್ಡಪರಿಣಾಮಗಳು ಬೀರುತ್ತವೆ, ಅದೇನೆಂದು ನೀವೇ ಓದಿ ನೋಡಿ… ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು  ಮೃದುವಾದ, ಹಸಿ ಹಿಟ್ಟಿನಲ್ಲಿ ಹುದುಗುವಿಕೆ ಪ್ರಕ್ರಿಯೆಯು ಸಾಮಾನ್ಯ ಹಿಟ್ಟಿಗಿಂತ ಬೇಗನೆ ಪ್ರಾರಂಭವಾಗುತ್ತದೆ. ಇದರಿಂದಾಗಿ ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು ಬೆಳೆಯಲು ಪ್ರಾರಂಭಿಸುತ್ತವೆ.

ಈ ಹಿಟ್ಟು ಮಾನವ ದೇಹಕ್ಕೆ ವಿಷಕಾರಿಯಾಗಿದ್ದು, ನೀವು ಇದನ್ನು ಪ್ರತಿದಿನ ಬಳಸಿದರೆ ಅದು ನಿಮ್ಮ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಮಲಬದ್ಧತೆ, ಹೊಟ್ಟೆನೋವು  ಗೋಧಿ ಗಟ್ಟಿ ಧಾನ್ಯವಾಗಿದ್ದು, ಇದರ ಹಿಟ್ಟಿನಿಂದ ಮಾಡಿದ ಪದಾರ್ಥಗಳನ್ನು ಸೇವಿಸಿದಾಗ, ಅದು ಹೊಟ್ಟೆಯಲ್ಲಿ ನಿಧಾನವಾಗಿ ಜೀರ್ಣಿಸಿಕೊಳ್ಳಲು ಶುರು ಮಾಡುತ್ತದೆ. ಮಲಬದ್ಧತೆ ಇರುವವರಿಗಂತೂ ಇದನ್ನು ಜೀರ್ಣಿಸಿಕೊಳ್ಳವುದು ಇನ್ನು ಕಷ್ಟವಾಗುತ್ತದೆ. ಉಳಿಸಿಕೊಂಡ ಹಸಿ ಹಿಟ್ಟಿನಿಂದ ರೊಟ್ಟಿಗಳನ್ನು ಮಾಡಿಕೊಂಡು ತಿನ್ನುವುದರಿಂದ ಹೊಟ್ಟೆ ನೋವು, ಮಲಬದ್ಧತೆ ಮತ್ತು ಹೊಟ್ಟೆಯ ತೊಂದರೆ ಉಂಟಾಗುತ್ತದೆ.

ರೋಗ ನಿರೋಧಕ ಶಕ್ತಿ ದುರ್ಬಲವಾಗುತ್ತದೆ ವಿಜ್ಞಾನಿಗಳ ಪ್ರಕಾರ, ಉಳಿದ ಹಸಿ ಹಿಟ್ಟಿನಲ್ಲಿ ರೊಟ್ಟಿಗಳನ್ನು ಮಾಡಬಾರದು. ಅವರ ಪ್ರಕಾರ, ಹಿಟ್ಟನ್ನು ಕಲಸಿದ ನಂತರ, ಆದಷ್ಟು ಬೇಗ ಬಳಸಬೇಕು. ಏಕೆಂದರೆ ಒಂದು ಗಂಟೆಯ ನಂತರ ಅದರಲ್ಲಿ ರಾಸಾಯನಿಕ ಬದಲಾವಣೆಗಳು ಪ್ರಾರಂಭವಾಗುತ್ತವೆ. ಇದು ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಈ ಹಿಟ್ಟಿನಲ್ಲಿ ಚಪಾತಿಗಳು ಅಥವಾ ಪರೋಟಗಳನ್ನು ಹಲವಾರು ದಿನಗಳವರೆಗೆ ನಿರಂತರವಾಗಿ ಸೇವಿಸಿದರೆ, ವ್ಯಕ್ತಿಯು ಅನಾರೋಗ್ಯಕ್ಕೆ ಒಳಗಾಗುವುದು ಸಹಜ. ನೀವು ನಿಯಮಿತವಾಗಿ ಹಳೆಯ ಹಿಟ್ಟನ್ನು ಬಳಸಿದರೆ ಜೀರ್ಣಾಂಗ ವ್ಯವಸ್ಥೆಯಲ್ಲಿ ಅಸಮತೋಲನ ಉಂಟಾಗುತ್ತದೆ. ರೋಗ ನಿರೋಧಕ ಶಕ್ತಿ ಕೂಡ ದುರ್ಬಲವಾಗುತ್ತಾ ಹೋಗುತ್ತದೆ.

ಹಿಟ್ಟನ್ನು ಹೇಗೆ ಬಳಸಬೇಕು?  ಕೆಲವರಿಗೆ ಮಾರುಕಟ್ಟೆಗಳು ದೂರವಾಗುವುದರಿಂದ ಹಿಟ್ಟನ್ನು ಸಂಗ್ರಹಿಸುವುದು ಸಹಜ. ಹೀಗೆ ಹಿಟ್ಟನ್ನು ಸಂಗ್ರಹ ಮಾಡುವಾಗ ಜಾಗರೂಕರಾಗಿ ಉಪಯೋಗಿಸಬೇಕು. ಈ ಹಿಟ್ಟನ್ನು ಸುಮಾರು 6 ತಿಂಗಳ ನಂತರ ಬಳಸಬಾರದು. ಸ್ವಚ್ಛವಾಗಿರುವ ಡಬ್ಬಿಯಲ್ಲಿ ಎತ್ತಿಡಬೇಕು. ನೀರಿನ ಕೈಯ್ಯಲ್ಲಿ ಬಳಸದೆ, ಒಣ ಕೈ ಉಪಯೋಗಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಈ ನಟಿ ಸಿಡಿಸಿದ ಬಾಂಬ್’ಗೆ ಇಡೀ ಟಾಲಿವುಡ್ ಶೇಕ್..!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ,  ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಈಗ ಮತ್ತೊಂದು ಹೆಜ್ಜೆ ಮುಂದೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಏಪ್ರಿಲ್, 2019) ಇಂದು ನೀವು ನಿಮ್ಮ ಆರೋಗ್ಯ ಮತ್ತು ನೋಟವನ್ನು ಸುಧಾರಿಸಲು ಕೆಲಸ ಮಾಡಲು ಸಾಕಷ್ಟು ಸಮಯ…

  • ಸುದ್ದಿ

    ರಾಜೀನಾಮೆ ನೀಡಿರುವ ಎಲ್ಲ ಶಾಸಕರಿಗೆ ಕೊನೆ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ….

    ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಲ್ಲರಿಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊನೆಯ ಅವಕಾಶವನ್ನು ನೀಡಿದರು. ಮುಂಬೈನಿಂದ ಬಂದು ರಾಜೀನಾಮೆ ವಾಪಸ್ ಪಡೆಯಿರಿ ಇಲ್ಲವೆ ಅನರ್ಹತೆಗೆ ದೂರು ನೀಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸಭೆಯಲ್ಲಿ ಪಾಲ್ಗೊಂಡಿದ್ದರು. ಶಾಸಕಾಂಗ ಪಕ್ಷದ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ ಅವರು…

  • ಸುದ್ದಿ

    ರಕ್ಷಿತ್ ಶೆಟ್ಟಿ ಅಭಿನಯದ ‘ಅವನೇ ಶ್ರೀಮನ್ನಾರಾಯಣ’ ಟ್ರೈಲರ್ ಗೆ ಸ್ಟಾರ್ ನಟರ ಅಭಿಪ್ರಾಯವೇನು ಗೊತ್ತಾ,.!

    ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷೆಯ ಅವನೇ ಶ್ರೀಮನ್ನಾರಾಯಣ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅವನೇ ಶ್ರೀಮನ್ನಾರಾಯಣ ಐದು ಭಾಷೆಯಲ್ಲಿ ರಿಲೀಸ್ ಆಗಿದ್ದು ಎಲ್ಲಾ ಭಾಷೆಯ ಚಿತ್ರಾಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ರಕ್ಷಿತ್ ಮತ್ತು ತಂಡ ಸುಮಾರು ಮೂರು ವರ್ಷಗಳಿಂದ ಪಟ್ಟ ಶ್ರಮ ಈ ಟ್ರೈಲರ್ ನಲ್ಲಿ ಎದ್ದು ಕಾಣುತ್ತಿದೆ. ಒಂದು ವಿಭಿನ್ನ ರೀತಿಯ ಸಿನಿಮಾ ಇದಾಗಿದ್ದು ಚಿತ್ರಾಭಿಮಾನಿಗಳ ಜೊತೆಗೆ ಸ್ಯಾಂಡಲ್ ವುಡ್ ಸ್ಟಾರ್ಸ್ ಕೂಡ ಮೆಚ್ಚಿಕೊಂಡಿದ್ದಾರೆ….

  • ಸುದ್ದಿ

    ಎಲೆಕ್ಷನ್ ಹತ್ತಿರ ಬರುತ್ತಿದ್ದಂತೆ ಮತ್ತೊಂದು ಮಹತ್ವದ ಘೋಷಣೆ ಮಾಡಿದ ರಾಹುಲ್ ಗಾಂಧಿ..?ತಿಳಿಯಲು ಈ ಸುದ್ದಿ ನೋಡಿ…

    ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ರಾಜಕೀಯ ನಾಯಕರಿಂದ ಭರವಸೆ ಮಹಾಪೂರವೇ ಹರಿದು ಬರ್ತಿದೆ. ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿಗಳನ್ನು ಸೆಳೆಯುವ ಪ್ರಯತ್ನವನ್ನು ರಾಹುಲ್ ಗಾಂಧಿ ಮಾಡಿದ್ದಾರೆ. 2019ನೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಸರ್ಕಾರಿ ಪರೀಕ್ಷೆ ಹಾಗೂ ಸರ್ಕಾರಿ ಹುದ್ದೆಗಳ ಪರೀಕ್ಷೆಗೆ ವಿಧಿಸುವ ಅರ್ಜಿ ಶುಲ್ಕವನ್ನು ರದ್ದು ಮಾಡುವುದಾಗಿ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಯಾವುದೇ ಅಭ್ಯರ್ಥಿಯಿಂದ ಸರ್ಕಾರಿ ಪರೀಕ್ಷೆಗೆ ಅರ್ಜಿ…

  • ಜ್ಯೋತಿಷ್ಯ

    ದಿನ‌ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ ಅನೇಕ ತೊಂದರೆಗಳು ಉಂಟಾಗುವವು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ…