ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಮೊಬೈಲ್ ಪ್ರಿಯರೇ? ಮೊಬೈಲ್ ಇಲ್ಲದೆ ನಿಮಗೆ ನಿದ್ದೆ ಬರುವುದಿಲ್ಲವೇ? ನೀವು ಹೋದಲ್ಲೆಲ್ಲ ಮೊಬೈಲ್ ಬೇಕೇ ಬೇಕೆನಿಸುತ್ತದೆಯೆ? ಹಾಗಿದ್ದರೇ ಇಲ್ಲಿ ಕೇಳಿ….ಯಾವುದೇ ಕಾರಣಕ್ಕೂ ಈ ಎಂಟು ಕಡೆ ನಿಮ್ಮ ಮೊಬೈಲನ್ನು ಬಳಸಲೇಬೇಡಿ. ನಿಮ್ಮ ಹತ್ತಿರಕ್ಕೂ ಇಟ್ಟುಕೊಳ್ಳಬೇಡಿ.
ನೀವು ಮಲಗುವ ಕೊಠಡಿ : ಸಾಮಾನ್ಯವಾಗಿ ಮಲಗುವ ಕೋಣೆಯಲ್ಲಿ ಮೊಬೈಲನ್ನು ಎಲ್ಲರೂ ಇಟ್ಟುಕೊಂಡೇ ಇರುತ್ತಾರೆ. ಕಾರಣ ಬರುವ ಮೆಸೇಜ್ ಗಳನ್ನು ಓದುವುದು, ರಾತ್ರಿ ಮೆಸೇಜುಗಳನ್ನು ಓದಿಯೇ ಮಲಗುವುದು. ಇದೆಲ್ಲದರ ಜೊತೆಗೆ ಅಲಾರಾಂ ಇಟ್ಟುಕೊಳ್ಳುವುದು ಅಭ್ಯಾಸ ಆಗಿ ಬಿಟ್ಟಿರುತ್ತದೆ. ಆದರೆ ನೆನಪಿಡಿ ಇದು ಒಳ್ಳೆಯ ಬೆಳವಣಿಗೆಯಲ್ಲ ನಿಮ್ಮ ಆರೋಗ್ಯಕ್ಕಿಂತ ಯಾವುದೂ ಮುಖ್ಯವಲ್ಲ. ಹಾಗಾಗಿ ಮೊಬೈಲ್ ಗಿಂತ ಆರೋಗ್ಯ ಮುಖ್ಯವೆಂದು ನೀವೇ ಮನಗಾಣಿ. ಮೊಬೈಲ್ ತರಂಗಗಳು ನಿಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತವೆ. ಇದು ಇಲ್ಲಿ ಮಾತ್ರವಲ್ಲ ಇನ್ನೂ ಏಳು ಕಡೆ ಬಗ್ಗೆ ವಿವರ ಕೊಡುತ್ತೇವೆ.
ಜೇಬುಗಳಲ್ಲಿ ಇಟ್ಟುಕೊಳ್ಳುವುದು ತುಂಬಾ ಅಪಾಯ
ನೀವು ಹಿಂದಿನ ಅಥವಾ ಮುಂದಿನ ಜೇಬುಗಳಲ್ಲಿ ಮೊಬೈಲ್ ಇಟ್ಟುಕೊಳ್ಳುವುದು ತುಂಬಾ ಅಪಾಯಕಾರಿ. ಇದು ನಿಮ್ಮ ಹೊಟ್ಟೆ ನೋವು ಅಥವಾ ಕಾಲು ನೋವಿಗೆ ಕಾರಣವಾದೀತು. ಮೊಬೈಲ್ ಸದಾ ಇಂಟರ್ನೆಟ್ ಸಂಪರ್ಕ ಹೊಂದಿರುವ ಕಾರಣ ಅದು ಸಾಕಷ್ಟು ತರಂಗಗಳನ್ನು ಉಂಟು ಮಾಡುತ್ತಿರುತ್ತದೆ. ಇದು ನಿಮ್ಮ ದೇಹದ ವಿವಿಧ ಭಾಗಗಳಿಗೆ ಸಮಸ್ಯೆಯನ್ನು ಉಂಟು ಮಾಡುತ್ತದೆ. ಅಲ್ಲದೆ ಕ್ಯಾನ್ಸರ್ ಗೆ ಕಾರಣವಾಗುವ ಸಂಭವ ಹೆಚ್ಚಿದೆ.
ದಿಂಬಿನ ಕೆಳಗೆ ಇಟ್ಟುಕೊಳ್ಳಬೇಡಿ : ದಿಂಬಿನ ಕೆಳಗೆ ಮೊಬೈಲನ್ನು ಇಟ್ಟುಕೊಳ್ಳುವುದರಿಂದ ನಿಮಗೆ ಸುಖ ನಿದ್ರೆಗೆ ಭಂಗ ಉಂಟಾಗುತ್ತದೆ. ಅಲ್ಲಿ ಬರುವ ನೀಲಿ ಬಣ್ಣದ ದ್ವೀಪವು ನಿಮ್ಮ ನಿದ್ದೆಗೆ ಅಡ್ಡಿ ಮಾಡುತ್ತದೆ. ಅಲ್ಲದೇ ಬೇಗ ಏಳಲು ಆಗದ ಪರಿಸ್ಥಿತಿ ನಿಮ್ಮದಾಗುತ್ತದೆ. ಇದರಿಂದ ಸೋಮಾರಿತನವೂ ಹೆಚ್ಚುತ್ತ ಹೋಗುತ್ತದೆ.
ನಿಮ್ಮ ಶರ್ಟಿನ ಇಲ್ಲವೇ ಬ್ರಾ ಒಳಗೆ ಇಟ್ಟುಕೊಳ್ಳಬೇಡಿ : ನೀವು ಹೀಗೆ ಮಾಡುವುದರಿಂದ ಸ್ತನ ಕ್ಯಾನ್ಸರ್ ಬರುವ ಸಾಧ್ಯತೆಗಳು ಹೆಚ್ಚಿರುತ್ತದೆ. ಅಲ್ಲದೆ ವೈಬ್ರೆಟ್ ಮೋಡ್ನಲ್ಲಿ ಇಟ್ಟುಕೊಂಡರೆ ಇನ್ನೂ ಅಪಾಯಕಾರಿ. ನಿಮ್ಮ ಚರ್ಮ ತುಂಬಾ ಸೂಕ್ಷ್ಮವಾಗಿರುವುದರಿಂದ ಅದಕ್ಕೆ ಹಾನಿ ಉಂಟಾಗುತ್ತವೆ.
ಮುಖಕ್ಕೆ ತಾಗಿಸಿ ಹಿಡಿದುಕೊಳ್ಳಬೇಡಿ : ನೀವು ಮೊಬೈಲ್ ಕರೆ ಸ್ವೀಕರಿಸುವಾಗ ಯಾವುದೇ ಕಾರಣಕ್ಕೂ ಮುಖಕ್ಕೆ ತಾಗುವಂತೆ ಇಟ್ಟುಕೊಳ್ಳಬೇಡಿ. ಯಾಕೆಂದರೆ ನಮ್ಮ ಫೋನಿನಲ್ಲಿ ಬ್ಯಾಕ್ಟೀರಿಯಾ ಬಹಳವಾಗಿ ಇರುತ್ತವೆ. ಇದು ನಿಮ್ಮ ಮುಖದ ತ್ವಚೆಯ ಮೇಲೆ ಪರಿಣಾಮ ಬೀರುತ್ತದೆ. ಚರ್ಮಕ್ಕೆ ಸೋಂಕು ತಾಗುವುದಲ್ಲದೇ ತುರಿಕೆಯೂ ಪ್ರಾರಂಭವಾಗುತ್ತದೆ. ಹೀಗಾಗಿ ಈ ತೊಂದರೆಯಿಂದ ಅಲ್ಪ ಪ್ರಮಾಣದಲ್ಲಿ ಆದರೂ ಪಾರಾಗಬೇಕೆಂದರೆ ಇಯರ್ ಫೋನನ್ನು ಬಳಸಿ.
ಇದು ಬಾತ್ ರೂಮ್ ರಹಸ್ಯ : ಬಾತ್ ರೂಮ್ ಗೆ ನಾವು ಹೋಗುವುದೇ ನಮ್ಮ ಮೈಯಲ್ಲಿರುವ ಕೊಳೆಯನ್ನು ಹೋಗಲಾಡಿಸುವ ಸಲುವಾಗಿ. ಹೀಗಿರುವಾಗ ನಿಮ್ಮ ಮೊಬೈಲನ್ನು ನೀವು ಅಲ್ಲಿಗೇ ಕೊಂಡೊಯ್ದರೆ ಅಲ್ಲಿರುವ ಬ್ಯಾಕ್ಟೀರಿಯಾ ನಿಮ್ಮ ಮೊಬೈಲ್ ಸೇರುವುದಿಲ್ಲವೆ? ಹೀಗಾಗಿ ಅಲ್ಲಿಗೆ ತೆಗೆದುಕೊಂಡು ಹೋಗುವ ಮುನ್ನ ಒಮ್ಮೆ ಯೋಚಿಸಿ.
ಕಾರಿನ ಗ್ಲೋ ಕಂಪಾರ್ಟ್ ಮೆಂಟ್ ನಲ್ಲಿ ಬೇಡ : ಕಾರಿನ ಗ್ಲೋ ಕಂಪಾರ್ಟ್ ಮೆಂಟ್ ನಲ್ಲಿ ಇಡುವುದರಿಂದ ಫೋನಿಗೆ ಸಾಕಷ್ಟು ಹಾನಿಯಾಗುವುದಲ್ಲದೆ, ತರಂಗಗಳಿಂದ ನಿಮ್ಮ ದೇಹಕ್ಕೆ ಭಾರೀ ಹಾನಿಯಾಗುತ್ತದೆ. ಅಲ್ಲದೇ ಕೆಲವೊಂದು ರಾಸಾಯನಿಕಗಳು ಉತ್ಪತ್ತಿಯಾಗುವ ಸಾಧ್ಯತೆ ಹೆಚ್ಚಿರುವುದರಿಂದ ಇಂತಹ ದುಸ್ಸಾಹಸಕ್ಕೆ ಕೈ ಹಾಕಬೇಡಿ.
ಸ್ಟ್ರಾಲರ್ ಗಳಲ್ಲಿ ಇಡುವುದು ಒಳ್ಳೆಯದಲ್ಲ : ಸ್ಟ್ರಾಲರ್ ಗಳು ಇರುವುದು ಮಕ್ಕಳನ್ನು ಹೊತ್ತೊಯ್ಯಲು. ಅಲ್ಲಿಗೆ ಅಪ್ಪಿತಪ್ಪಿ ನಿಮ್ಮ ಮೊಬೈಲನ್ನು ಇಡಲು ಹೋಗಲೇಬೇಡಿ. ಕಾರಣ ನಿಮ್ಮ ಮಗುವಿನ ಆರೋಗ್ಯ ಉತ್ತಮವಾಗಿ ಇದರಲ್ಲಿನ ಹಾನಿಕಾರಕ ತರಂಗಗಳು ಮಕ್ಕಳಿಗೆ ಹಾನಿ ಮಾಡುತ್ತವೆ. ಅವರ ಬೆಳವಣಿಗೆಗಳ ಮೇಲೆ ದುಷ್ಪರಿಣಾಮ ಬೀರುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದ ಬರಪೀಡಿತ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ 40 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ನಗರಾಭಿವೃದ್ಧಿ ಇಲಾಖೆ ಆದೇಶಿಸಿದೆ. ನಗರ ಸ್ಥಳೀಯ ಸಂಸ್ಥೆಗಳು, ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ರಚಿಸಲಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅವಶ್ಯವಿರುವ ಕಾಮಗಾರಿಗಳ ಕ್ರಿಯಾ ಯೋಜನೆಯನ್ನು ತಯಾರಿಸಿ, ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದು ತುರ್ತಾಗಿ ಅನುಷ್ಠಾನಗೊಳಿಸಬೇಕು. ಬಿಡುಗಡೆ ಮಾಡಿರುವ ಅನುದಾನದಡಿ ಕೊಳವೆ ಬಾವಿಗಳನ್ನು ಆಳಗೊಳಿಸುವ, ಸ್ವಚ್ಛಗೊಳಿಸುವುದು ಹಾಗೂ ಹೈಡ್ರೋಫ್ರಾಕ್ಚರಿಂಗ್ ಕೈಗೊಳ್ಳುವುದು. ನೀರು…
ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮಗೆ ಕಷ್ಟಕರವಾದುದು ಏನೂ ಇಲ್ಲ. ಇಚ್ಛಾಬಲ ತೋರಿಸಿ, ಜೀವನದಲ್ಲಿ ಗೆದ್ದು ಬರುವ ಶಕ್ತಿ ಲಭ್ಯವಾಗಲಿದೆ. ಇದಕ್ಕೆ ಹಿನ್ನೆಲೆಯಾಗಿ ನಿಮ್ಮ ಕುಟುಂಬದವರ ಸಹಕಾರ ಮತ್ತು ಆಶೀರ್ವಾದ ಇರುತ್ತದೆ ಎಂಬುದನ್ನು ಮರೆಯದಿರಿ. …
ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಡಿಸಿಎಂ ಜಿ.ಪರಮೇಶ್ವರ್ ಸೇರಿದಂತೆ ಮಾಜಿ ಸಿಎಂ ಆಪ್ತರೆಲ್ಲ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಪರಮೇಶ್ವರ್ ಅವರು ಕರೆದ ಉಪಹಾರ ಕೂಟಕ್ಕೆ ಆಗಮಿಸಿದ್ದ ಎಲ್ಲ ಸಚಿವರು ತಮ್ಮ ಶಾಸಕಾಂಗ ಸಭೆಯ ನಾಯಕ ಸಿದ್ದರಾಮಯ್ಯರಿಗೆ ರಾಜೀನಾಮೆ ನೀಡಿದ್ದಾರೆ. ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಕೃಷ್ಣೆಬೈರೇಗೌಡರು ಸೇರಿದಂತೆ ಎಲ್ಲ 22 ಸಚಿವರು ತಮ್ಮ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷರಿಗೆ ನೀಡಿದ್ದಾರೆ. ಇತ್ತ ರಾಜೀನಾಮೆ ನೀಡಿ ಹೊರ ಬಂದು ಮಾತನಾಡಿದ ಸಚಿವ ರಹೀಂಖಾನ್, ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ…
ಕೆಲವರಿಗೆ ವಯಸ್ಸಿನ ಬಗ್ಗೆ ಕೇಳಿದ್ರೆ ತುಂಬಾ ಕೋಪ ಬರುತ್ತೆ.ನಿಮ್ಗೆ ಎಷ್ಟು ವಯಸ್ಸು ಎಂದರೆ,ಎಷ್ಟೋ ಆಗಿದೆ ಬಿಡ್ರಿ ಎಂಬ ಉಡಾಫೆ ಉತ್ತರ ಕೊಡ್ತಾರೆ.ಯಾರನ್ನೇ ಕೇಳಿದ್ರೂ,ಸರಿಯಾದ ವಯಸ್ಸು ಹೇಳೋದಿಲ್ಲ.ಸ್ವಲ್ಪ ಹೆಚ್ಚು ಕಡಿಮೆ ಹೇಳ್ತಾರೆ.
ಪೂಜ್ಯಾಯ ರಾಘವೇಂದ್ರಾಯ ಸತ್ಯ ಧರ್ಮ ವ್ರತಾಯಚ ! ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನುವೆ !! ಗುರುರಾಯರು ಪ್ರತಿಯೊಬ್ಬ ಭಕ್ತರ ಮನದಲ್ಲಿ ಇಂದಿಗೂ ಬದುಕಿದ್ದಾರೆ. ಪ್ರಹ್ಲಾದರಾಗಿ – ವ್ಯಾಸರಾಜರಾಗಿ ನಂತರ ರಾಘವೇಂದ್ರ ಯತಿರಾಜರಾದ ಕಲಿಯುಗದ ಕಾಮಧೇನು ಶ್ರೀಗುರುರಾಯರು… ಗುರು ರಾಘವೇಂದ್ರರಾಯರ ಅವತಾರವಾಗಿದ್ದು ಹೇಗೆ..? ಮಂತ್ರಾಲಯದ ಗುರು ರಾಘವೇಂದ್ರರಾಯರೇ ನರಸಿಂಹಾವತಾರಕ್ಕೆ ಸಹಕಾರಿಯಾದ ಪ್ರಹ್ಲಾದರು.ಪೂರ್ವದಲ್ಲಿ ಸೃಷ್ಟಿಕರ್ತ ಬ್ರಹ್ಮದೇವನ ದೇವಗಣಗಳಲ್ಲಿ ಶಂಕು ಕರ್ಣರಾಗಿದ್ದ ರಾಯರು ಬ್ರಹ್ಮದೇವನ ಶಾಪದಿಂದ ಭಕ್ತ ಪ್ರಹ್ಲಾದರಾಗಿ ಭೂಲೋಕದಲ್ಲಿ ಹುಟ್ಟಿ, ಲೋಕಕಲ್ಯಾಣದ ಬಳಿಕ ತಮ್ಮ ಮುಂದಿನ ಜನ್ಮದಲ್ಲಿ ವ್ಯಾಸರಾಗಿ ಜನಿಸಿದರು. ವ್ಯಾಸರ…
ಗಡ್ಡ ಬಿಡುವುದು ಇಂದಿನ ಯುವಕರ ಫ್ಯಾಷನ್ ಆಗಿ ಹೋಗಿದೆ. ಹಿಗಂತೂ ಗಡ್ಡ ಬಿಡುವ ಸ್ಟೈಲ್ ಚೇಂಜ್ ಆಗಿದೆ.ವಿವಿದ ರೀತಿಯಲ್ಲಿ ಗಡ್ಡವನ್ನು ಬಿಡುತ್ತಾರೆ. ಅಂದ ಹಾಗೆ ಸಿನೆಮಾ ಸೆಲೆಬ್ರೆಟಿಗಳನ್ನು ಅನು ಕರಿಸುವುದು ಸಹ ಟ್ರೆಂಡ್ ಆಗಿದೆ.