ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಮೊಬೈಲ್ ಪ್ರಿಯರೇ? ಮೊಬೈಲ್ ಇಲ್ಲದೆ ನಿಮಗೆ ನಿದ್ದೆ ಬರುವುದಿಲ್ಲವೇ? ನೀವು ಹೋದಲ್ಲೆಲ್ಲ ಮೊಬೈಲ್ ಬೇಕೇ ಬೇಕೆನಿಸುತ್ತದೆಯೆ? ಹಾಗಿದ್ದರೇ ಇಲ್ಲಿ ಕೇಳಿ….ಯಾವುದೇ ಕಾರಣಕ್ಕೂ ಈ ಎಂಟು ಕಡೆ ನಿಮ್ಮ ಮೊಬೈಲನ್ನು ಬಳಸಲೇಬೇಡಿ. ನಿಮ್ಮ ಹತ್ತಿರಕ್ಕೂ ಇಟ್ಟುಕೊಳ್ಳಬೇಡಿ.
ನೀವು ಮಲಗುವ ಕೊಠಡಿ : ಸಾಮಾನ್ಯವಾಗಿ ಮಲಗುವ ಕೋಣೆಯಲ್ಲಿ ಮೊಬೈಲನ್ನು ಎಲ್ಲರೂ ಇಟ್ಟುಕೊಂಡೇ ಇರುತ್ತಾರೆ. ಕಾರಣ ಬರುವ ಮೆಸೇಜ್ ಗಳನ್ನು ಓದುವುದು, ರಾತ್ರಿ ಮೆಸೇಜುಗಳನ್ನು ಓದಿಯೇ ಮಲಗುವುದು. ಇದೆಲ್ಲದರ ಜೊತೆಗೆ ಅಲಾರಾಂ ಇಟ್ಟುಕೊಳ್ಳುವುದು ಅಭ್ಯಾಸ ಆಗಿ ಬಿಟ್ಟಿರುತ್ತದೆ. ಆದರೆ ನೆನಪಿಡಿ ಇದು ಒಳ್ಳೆಯ ಬೆಳವಣಿಗೆಯಲ್ಲ ನಿಮ್ಮ ಆರೋಗ್ಯಕ್ಕಿಂತ ಯಾವುದೂ ಮುಖ್ಯವಲ್ಲ. ಹಾಗಾಗಿ ಮೊಬೈಲ್ ಗಿಂತ ಆರೋಗ್ಯ ಮುಖ್ಯವೆಂದು ನೀವೇ ಮನಗಾಣಿ. ಮೊಬೈಲ್ ತರಂಗಗಳು ನಿಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತವೆ. ಇದು ಇಲ್ಲಿ ಮಾತ್ರವಲ್ಲ ಇನ್ನೂ ಏಳು ಕಡೆ ಬಗ್ಗೆ ವಿವರ ಕೊಡುತ್ತೇವೆ.

ಜೇಬುಗಳಲ್ಲಿ ಇಟ್ಟುಕೊಳ್ಳುವುದು ತುಂಬಾ ಅಪಾಯ
ನೀವು ಹಿಂದಿನ ಅಥವಾ ಮುಂದಿನ ಜೇಬುಗಳಲ್ಲಿ ಮೊಬೈಲ್ ಇಟ್ಟುಕೊಳ್ಳುವುದು ತುಂಬಾ ಅಪಾಯಕಾರಿ. ಇದು ನಿಮ್ಮ ಹೊಟ್ಟೆ ನೋವು ಅಥವಾ ಕಾಲು ನೋವಿಗೆ ಕಾರಣವಾದೀತು. ಮೊಬೈಲ್ ಸದಾ ಇಂಟರ್ನೆಟ್ ಸಂಪರ್ಕ ಹೊಂದಿರುವ ಕಾರಣ ಅದು ಸಾಕಷ್ಟು ತರಂಗಗಳನ್ನು ಉಂಟು ಮಾಡುತ್ತಿರುತ್ತದೆ. ಇದು ನಿಮ್ಮ ದೇಹದ ವಿವಿಧ ಭಾಗಗಳಿಗೆ ಸಮಸ್ಯೆಯನ್ನು ಉಂಟು ಮಾಡುತ್ತದೆ. ಅಲ್ಲದೆ ಕ್ಯಾನ್ಸರ್ ಗೆ ಕಾರಣವಾಗುವ ಸಂಭವ ಹೆಚ್ಚಿದೆ.

ದಿಂಬಿನ ಕೆಳಗೆ ಇಟ್ಟುಕೊಳ್ಳಬೇಡಿ : ದಿಂಬಿನ ಕೆಳಗೆ ಮೊಬೈಲನ್ನು ಇಟ್ಟುಕೊಳ್ಳುವುದರಿಂದ ನಿಮಗೆ ಸುಖ ನಿದ್ರೆಗೆ ಭಂಗ ಉಂಟಾಗುತ್ತದೆ. ಅಲ್ಲಿ ಬರುವ ನೀಲಿ ಬಣ್ಣದ ದ್ವೀಪವು ನಿಮ್ಮ ನಿದ್ದೆಗೆ ಅಡ್ಡಿ ಮಾಡುತ್ತದೆ. ಅಲ್ಲದೇ ಬೇಗ ಏಳಲು ಆಗದ ಪರಿಸ್ಥಿತಿ ನಿಮ್ಮದಾಗುತ್ತದೆ. ಇದರಿಂದ ಸೋಮಾರಿತನವೂ ಹೆಚ್ಚುತ್ತ ಹೋಗುತ್ತದೆ.
ನಿಮ್ಮ ಶರ್ಟಿನ ಇಲ್ಲವೇ ಬ್ರಾ ಒಳಗೆ ಇಟ್ಟುಕೊಳ್ಳಬೇಡಿ : ನೀವು ಹೀಗೆ ಮಾಡುವುದರಿಂದ ಸ್ತನ ಕ್ಯಾನ್ಸರ್ ಬರುವ ಸಾಧ್ಯತೆಗಳು ಹೆಚ್ಚಿರುತ್ತದೆ. ಅಲ್ಲದೆ ವೈಬ್ರೆಟ್ ಮೋಡ್ನಲ್ಲಿ ಇಟ್ಟುಕೊಂಡರೆ ಇನ್ನೂ ಅಪಾಯಕಾರಿ. ನಿಮ್ಮ ಚರ್ಮ ತುಂಬಾ ಸೂಕ್ಷ್ಮವಾಗಿರುವುದರಿಂದ ಅದಕ್ಕೆ ಹಾನಿ ಉಂಟಾಗುತ್ತವೆ.

ಮುಖಕ್ಕೆ ತಾಗಿಸಿ ಹಿಡಿದುಕೊಳ್ಳಬೇಡಿ : ನೀವು ಮೊಬೈಲ್ ಕರೆ ಸ್ವೀಕರಿಸುವಾಗ ಯಾವುದೇ ಕಾರಣಕ್ಕೂ ಮುಖಕ್ಕೆ ತಾಗುವಂತೆ ಇಟ್ಟುಕೊಳ್ಳಬೇಡಿ. ಯಾಕೆಂದರೆ ನಮ್ಮ ಫೋನಿನಲ್ಲಿ ಬ್ಯಾಕ್ಟೀರಿಯಾ ಬಹಳವಾಗಿ ಇರುತ್ತವೆ. ಇದು ನಿಮ್ಮ ಮುಖದ ತ್ವಚೆಯ ಮೇಲೆ ಪರಿಣಾಮ ಬೀರುತ್ತದೆ. ಚರ್ಮಕ್ಕೆ ಸೋಂಕು ತಾಗುವುದಲ್ಲದೇ ತುರಿಕೆಯೂ ಪ್ರಾರಂಭವಾಗುತ್ತದೆ. ಹೀಗಾಗಿ ಈ ತೊಂದರೆಯಿಂದ ಅಲ್ಪ ಪ್ರಮಾಣದಲ್ಲಿ ಆದರೂ ಪಾರಾಗಬೇಕೆಂದರೆ ಇಯರ್ ಫೋನನ್ನು ಬಳಸಿ.
ಇದು ಬಾತ್ ರೂಮ್ ರಹಸ್ಯ : ಬಾತ್ ರೂಮ್ ಗೆ ನಾವು ಹೋಗುವುದೇ ನಮ್ಮ ಮೈಯಲ್ಲಿರುವ ಕೊಳೆಯನ್ನು ಹೋಗಲಾಡಿಸುವ ಸಲುವಾಗಿ. ಹೀಗಿರುವಾಗ ನಿಮ್ಮ ಮೊಬೈಲನ್ನು ನೀವು ಅಲ್ಲಿಗೇ ಕೊಂಡೊಯ್ದರೆ ಅಲ್ಲಿರುವ ಬ್ಯಾಕ್ಟೀರಿಯಾ ನಿಮ್ಮ ಮೊಬೈಲ್ ಸೇರುವುದಿಲ್ಲವೆ? ಹೀಗಾಗಿ ಅಲ್ಲಿಗೆ ತೆಗೆದುಕೊಂಡು ಹೋಗುವ ಮುನ್ನ ಒಮ್ಮೆ ಯೋಚಿಸಿ.

ಕಾರಿನ ಗ್ಲೋ ಕಂಪಾರ್ಟ್ ಮೆಂಟ್ ನಲ್ಲಿ ಬೇಡ : ಕಾರಿನ ಗ್ಲೋ ಕಂಪಾರ್ಟ್ ಮೆಂಟ್ ನಲ್ಲಿ ಇಡುವುದರಿಂದ ಫೋನಿಗೆ ಸಾಕಷ್ಟು ಹಾನಿಯಾಗುವುದಲ್ಲದೆ, ತರಂಗಗಳಿಂದ ನಿಮ್ಮ ದೇಹಕ್ಕೆ ಭಾರೀ ಹಾನಿಯಾಗುತ್ತದೆ. ಅಲ್ಲದೇ ಕೆಲವೊಂದು ರಾಸಾಯನಿಕಗಳು ಉತ್ಪತ್ತಿಯಾಗುವ ಸಾಧ್ಯತೆ ಹೆಚ್ಚಿರುವುದರಿಂದ ಇಂತಹ ದುಸ್ಸಾಹಸಕ್ಕೆ ಕೈ ಹಾಕಬೇಡಿ.

ಸ್ಟ್ರಾಲರ್ ಗಳಲ್ಲಿ ಇಡುವುದು ಒಳ್ಳೆಯದಲ್ಲ : ಸ್ಟ್ರಾಲರ್ ಗಳು ಇರುವುದು ಮಕ್ಕಳನ್ನು ಹೊತ್ತೊಯ್ಯಲು. ಅಲ್ಲಿಗೆ ಅಪ್ಪಿತಪ್ಪಿ ನಿಮ್ಮ ಮೊಬೈಲನ್ನು ಇಡಲು ಹೋಗಲೇಬೇಡಿ. ಕಾರಣ ನಿಮ್ಮ ಮಗುವಿನ ಆರೋಗ್ಯ ಉತ್ತಮವಾಗಿ ಇದರಲ್ಲಿನ ಹಾನಿಕಾರಕ ತರಂಗಗಳು ಮಕ್ಕಳಿಗೆ ಹಾನಿ ಮಾಡುತ್ತವೆ. ಅವರ ಬೆಳವಣಿಗೆಗಳ ಮೇಲೆ ದುಷ್ಪರಿಣಾಮ ಬೀರುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಡಿಮೆ ಹಣ ಹೂಡಿಕೆ ಮಾಡಿ ಹೆಚ್ಚಿನ ಹಣ ವಾಪಸ್ ಪಡೆಯಲು ಯಾರು ಬಯಸುವುದಿಲ್ಲ ಹೇಳಿ. ಪ್ರತಿಯೊಬ್ಬರೂ ಕೈತುಂಬ ಸಂಪಾದನೆ ಮಾಡುವ ಬಗ್ಗೆ ಆಲೋಚನೆ ಮಾಡ್ತಾರೆ. ಕಡಿಮೆ ಹಣ ಹೂಡಿ ಹೆಚ್ಚು ಲಾಭ ಪಡೆಯಲು ಬಯಸುವವರಿಗೆ ಎಲ್ಐಸಿ ಹೊಸ ಪಾಲಿಸಿಯೊಂದನ್ನು ಶುರು ಮಾಡಿದೆ. ಎಲ್ಐಸಿ ಈ ಪ್ಲಾನ್ ನಲ್ಲಿ ಪ್ರತಿ ದಿನ 121 ರೂಪಾಯಿ ಹಣ ಹೂಡಿದ್ರೆ 25 ವರ್ಷಗಳ ನಂತ್ರ 27 ಲಕ್ಷ ರೂಪಾಯಿ ನಿಮ್ಮ ಕೈ ಸೇರುತ್ತದೆ. ಮಗಳ ಮದುವೆಗೆ ಸಹಾಯವಾಗಲಿ ಎನ್ನುವ ಕಾರಣಕ್ಕೆ ಎಲ್ಐಸಿ…
ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಹಾನಿ ತಪ್ಪಿಸುವ ದೃಷ್ಟಿಯಿಂದ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತವಾಗಿರುವ ವಿನೂತನ ಶೈಲಿಯ ಸಿಲಿಂಡರ್ಗಳನ್ನು ‘ಗೋ ಗ್ಯಾಸ್’ ಮಾರುಕಟ್ಟೆಗೆ ಪರಿಚಯಿಸಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ.
ಇಫ್ಕೊ ನೇಮಕಾತಿ 2020 ಅಧಿಸೂಚನೆ ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ iffco.in ಇಫ್ಕೊ ನೇಮಕಾತಿ 2020: ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ. ಭಾರತೀಯ ರೈತ ರಸಗೊಬ್ಬರ ಸಹಕಾರಿ (ಇಫ್ಕೊ) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಇಫ್ಕೊ ಅಧಿಕೃತ ಅಧಿಸೂಚನೆ ಸೆಪ್ಟೆಂಬರ್ -2020 ಮೂಲಕ ಆಹ್ವಾನಿಸಿದೆ….
ಜಗತ್ತಿನಲ್ಲಿ ಎಂತಹ ವಿಚಿತ್ರ ಜನಗಳಿರುತ್ತಾರೆ ಎಂದ್ರೆ ಯಾವಾಗ ಏನ್ ಮಾಡ್ತಾರೆ ಅಂತ ಸ್ವತಃ ಅವರಿಗೆ ಗೊತ್ತಿರುವುದಿಲ್ಲ. ಯಾಕೆಂದ್ರೆ ನಮ್ಮ ದೇಶದಲ್ಲಿ ಈಗಾಗಲೇ ಕ್ಯಾಶ್ ಲೆಸ್ ವ್ಯವಹಾರ ನಡೆಯುತ್ತಿದೆ. ಆದರೆ ಚೀನಾದಲ್ಲಿ ಮಹಿಳೆಯೊಬ್ಬರು ಕಾರೊಂದೊನ್ನು ಖರೀದಿಸಲು ಚೀಲದ ತುಂಬಾ ಹಣ ತುಂಬಿಕೊಂಡು ಹೋಗಿದ್ದಾರೆ.