News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಈ ಜಾಗಗಳಲ್ಲಿ ಮೊಬೈಲ್ ಫೋನ್ ಗಳನ್ನು ಇಟ್ಟು ಕೊಳ್ಳಲೇಬೇಡಿ…

470

ನೀವು ಮೊಬೈಲ್ ಪ್ರಿಯರೇ? ಮೊಬೈಲ್ ಇಲ್ಲದೆ ನಿಮಗೆ ನಿದ್ದೆ ಬರುವುದಿಲ್ಲವೇ? ನೀವು ಹೋದಲ್ಲೆಲ್ಲ ಮೊಬೈಲ್ ಬೇಕೇ ಬೇಕೆನಿಸುತ್ತದೆಯೆ? ಹಾಗಿದ್ದರೇ ಇಲ್ಲಿ ಕೇಳಿ….ಯಾವುದೇ ಕಾರಣಕ್ಕೂ ಈ ಎಂಟು ಕಡೆ ನಿಮ್ಮ ಮೊಬೈಲನ್ನು ಬಳಸಲೇಬೇಡಿ. ನಿಮ್ಮ ಹತ್ತಿರಕ್ಕೂ ಇಟ್ಟುಕೊಳ್ಳಬೇಡಿ.

ನೀವು ಮಲಗುವ ಕೊಠಡಿ : ಸಾಮಾನ್ಯವಾಗಿ ಮಲಗುವ ಕೋಣೆಯಲ್ಲಿ ಮೊಬೈಲನ್ನು ಎಲ್ಲರೂ ಇಟ್ಟುಕೊಂಡೇ ಇರುತ್ತಾರೆ. ಕಾರಣ ಬರುವ ಮೆಸೇಜ್ ಗಳನ್ನು ಓದುವುದು, ರಾತ್ರಿ ಮೆಸೇಜುಗಳನ್ನು ಓದಿಯೇ ಮಲಗುವುದು. ಇದೆಲ್ಲದರ ಜೊತೆಗೆ ಅಲಾರಾಂ ಇಟ್ಟುಕೊಳ್ಳುವುದು ಅಭ್ಯಾಸ ಆಗಿ ಬಿಟ್ಟಿರುತ್ತದೆ. ಆದರೆ ನೆನಪಿಡಿ ಇದು ಒಳ್ಳೆಯ ಬೆಳವಣಿಗೆಯಲ್ಲ ನಿಮ್ಮ ಆರೋಗ್ಯಕ್ಕಿಂತ ಯಾವುದೂ ಮುಖ್ಯವಲ್ಲ. ಹಾಗಾಗಿ ಮೊಬೈಲ್ ಗಿಂತ ಆರೋಗ್ಯ ಮುಖ್ಯವೆಂದು ನೀವೇ ಮನಗಾಣಿ. ಮೊಬೈಲ್ ತರಂಗಗಳು ನಿಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತವೆ. ಇದು ಇಲ್ಲಿ ಮಾತ್ರವಲ್ಲ ಇನ್ನೂ ಏಳು ಕಡೆ ಬಗ್ಗೆ ವಿವರ ಕೊಡುತ್ತೇವೆ.

ಜೇಬುಗಳಲ್ಲಿ ಇಟ್ಟುಕೊಳ್ಳುವುದು ತುಂಬಾ ಅಪಾಯ

ನೀವು ಹಿಂದಿನ ಅಥವಾ ಮುಂದಿನ ಜೇಬುಗಳಲ್ಲಿ ಮೊಬೈಲ್ ಇಟ್ಟುಕೊಳ್ಳುವುದು ತುಂಬಾ ಅಪಾಯಕಾರಿ. ಇದು ನಿಮ್ಮ ಹೊಟ್ಟೆ ನೋವು ಅಥವಾ ಕಾಲು ನೋವಿಗೆ ಕಾರಣವಾದೀತು. ಮೊಬೈಲ್ ಸದಾ ಇಂಟರ್ನೆಟ್‌ ಸಂಪರ್ಕ ಹೊಂದಿರುವ ಕಾರಣ ಅದು ಸಾಕಷ್ಟು ತರಂಗಗಳನ್ನು ಉಂಟು ಮಾಡುತ್ತಿರುತ್ತದೆ. ಇದು ನಿಮ್ಮ ದೇಹದ ವಿವಿಧ ಭಾಗಗಳಿಗೆ ಸಮಸ್ಯೆಯನ್ನು ಉಂಟು ಮಾಡುತ್ತದೆ. ಅಲ್ಲದೆ ಕ್ಯಾನ್ಸರ್ ಗೆ ಕಾರಣವಾಗುವ ಸಂಭವ ಹೆಚ್ಚಿದೆ.

ದಿಂಬಿನ ಕೆಳಗೆ ಇಟ್ಟುಕೊಳ್ಳಬೇಡಿ : ದಿಂಬಿನ ಕೆಳಗೆ ಮೊಬೈಲನ್ನು ಇಟ್ಟುಕೊಳ್ಳುವುದರಿಂದ ನಿಮಗೆ ಸುಖ ನಿದ್ರೆಗೆ ಭಂಗ ಉಂಟಾಗುತ್ತದೆ. ಅಲ್ಲಿ ಬರುವ ನೀಲಿ ಬಣ್ಣದ ದ್ವೀಪವು ನಿಮ್ಮ ನಿದ್ದೆಗೆ ಅಡ್ಡಿ ಮಾಡುತ್ತದೆ. ಅಲ್ಲದೇ ಬೇಗ ಏಳಲು ಆಗದ ಪರಿಸ್ಥಿತಿ ನಿಮ್ಮದಾಗುತ್ತದೆ. ಇದರಿಂದ ಸೋಮಾರಿತನವೂ ಹೆಚ್ಚುತ್ತ ಹೋಗುತ್ತದೆ.

ನಿಮ್ಮ ಶರ್ಟಿನ ಇಲ್ಲವೇ ಬ್ರಾ ಒಳಗೆ ಇಟ್ಟುಕೊಳ್ಳಬೇಡಿ : ನೀವು ಹೀಗೆ ಮಾಡುವುದರಿಂದ ಸ್ತನ ಕ್ಯಾನ್ಸರ್ ಬರುವ ಸಾಧ್ಯತೆಗಳು ಹೆಚ್ಚಿರುತ್ತದೆ. ಅಲ್ಲದೆ ವೈಬ್ರೆಟ್ ಮೋಡ್ನಲ್ಲಿ ಇಟ್ಟುಕೊಂಡರೆ ಇನ್ನೂ ಅಪಾಯಕಾರಿ. ನಿಮ್ಮ ಚರ್ಮ ತುಂಬಾ ಸೂಕ್ಷ್ಮವಾಗಿರುವುದರಿಂದ ಅದಕ್ಕೆ ಹಾನಿ ಉಂಟಾಗುತ್ತವೆ.

ಮುಖಕ್ಕೆ ತಾಗಿಸಿ ಹಿಡಿದುಕೊಳ್ಳಬೇಡಿ : ನೀವು ಮೊಬೈಲ್ ಕರೆ ಸ್ವೀಕರಿಸುವಾಗ ಯಾವುದೇ ಕಾರಣಕ್ಕೂ ಮುಖಕ್ಕೆ ತಾಗುವಂತೆ ಇಟ್ಟುಕೊಳ್ಳಬೇಡಿ. ಯಾಕೆಂದರೆ ನಮ್ಮ ಫೋನಿನಲ್ಲಿ ಬ್ಯಾಕ್ಟೀರಿಯಾ ಬಹಳವಾಗಿ ಇರುತ್ತವೆ. ಇದು ನಿಮ್ಮ ಮುಖದ ತ್ವಚೆಯ ಮೇಲೆ ಪರಿಣಾಮ ಬೀರುತ್ತದೆ. ಚರ್ಮಕ್ಕೆ ಸೋಂಕು ತಾಗುವುದಲ್ಲದೇ ತುರಿಕೆಯೂ ಪ್ರಾರಂಭವಾಗುತ್ತದೆ. ಹೀಗಾಗಿ ಈ ತೊಂದರೆಯಿಂದ ಅಲ್ಪ ಪ್ರಮಾಣದಲ್ಲಿ ಆದರೂ ಪಾರಾಗಬೇಕೆಂದರೆ ಇಯರ್ ಫೋನನ್ನು ಬಳಸಿ.

ಇದು ಬಾತ್ ರೂಮ್ ರಹಸ್ಯ : ಬಾತ್ ರೂಮ್ ಗೆ ನಾವು ಹೋಗುವುದೇ ನಮ್ಮ ಮೈಯಲ್ಲಿರುವ ಕೊಳೆಯನ್ನು ಹೋಗಲಾಡಿಸುವ ಸಲುವಾಗಿ. ಹೀಗಿರುವಾಗ ನಿಮ್ಮ ಮೊಬೈಲನ್ನು ನೀವು ಅಲ್ಲಿಗೇ ಕೊಂಡೊಯ್ದರೆ ಅಲ್ಲಿರುವ ಬ್ಯಾಕ್ಟೀರಿಯಾ ನಿಮ್ಮ ಮೊಬೈಲ್ ಸೇರುವುದಿಲ್ಲವೆ? ಹೀಗಾಗಿ ಅಲ್ಲಿಗೆ ತೆಗೆದುಕೊಂಡು ಹೋಗುವ ಮುನ್ನ ಒಮ್ಮೆ ಯೋಚಿಸಿ.

ಕಾರಿನ ಗ್ಲೋ ಕಂಪಾರ್ಟ್ ಮೆಂಟ್ ನಲ್ಲಿ ಬೇಡ : ಕಾರಿನ ಗ್ಲೋ ಕಂಪಾರ್ಟ್ ಮೆಂಟ್ ನಲ್ಲಿ ಇಡುವುದರಿಂದ ಫೋನಿಗೆ ಸಾಕಷ್ಟು ಹಾನಿಯಾಗುವುದಲ್ಲದೆ, ತರಂಗಗಳಿಂದ ನಿಮ್ಮ ದೇಹಕ್ಕೆ ಭಾರೀ ಹಾನಿಯಾಗುತ್ತದೆ. ಅಲ್ಲದೇ ಕೆಲವೊಂದು ರಾಸಾಯನಿಕಗಳು ಉತ್ಪತ್ತಿಯಾಗುವ ಸಾಧ್ಯತೆ ಹೆಚ್ಚಿರುವುದರಿಂದ ಇಂತಹ ದುಸ್ಸಾಹಸಕ್ಕೆ ಕೈ ಹಾಕಬೇಡಿ.

ಸ್ಟ್ರಾಲರ್ ಗಳಲ್ಲಿ ಇಡುವುದು ಒಳ್ಳೆಯದಲ್ಲ : ಸ್ಟ್ರಾಲರ್ ಗಳು ಇರುವುದು ಮಕ್ಕಳನ್ನು ಹೊತ್ತೊಯ್ಯಲು. ಅಲ್ಲಿಗೆ ಅಪ್ಪಿತಪ್ಪಿ ನಿಮ್ಮ ಮೊಬೈಲನ್ನು ಇಡಲು ಹೋಗಲೇಬೇಡಿ. ಕಾರಣ ನಿಮ್ಮ ಮಗುವಿನ ಆರೋಗ್ಯ ಉತ್ತಮವಾಗಿ ಇದರಲ್ಲಿನ ಹಾನಿಕಾರಕ ತರಂಗಗಳು ಮಕ್ಕಳಿಗೆ ಹಾನಿ ಮಾಡುತ್ತವೆ. ಅವರ ಬೆಳವಣಿಗೆಗಳ ಮೇಲೆ ದುಷ್ಪರಿಣಾಮ ಬೀರುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮದರಂಗಿ ಬಣ್ಣ ಕೆಂಪಗಲು ಇಗೆ ಮಾಡಿ…!

    ಕೈಗಳ ಅಂದ ಹೆಚ್ಚಿಸಲು ಮಾತ್ರ ಮೆಹಂದಿ ಬಳಸುವುದಿಲ್ಲ. ಇದನ್ನು ಶುಭ ಸಂಕೇತವೆಂದು ನಂಬಲಾಗಿದೆ. ನಮ್ಮ ದೇಶದಲ್ಲಿ ಯಾವುದೇ ಹಬ್ಬ, ಸಮಾರಂಭವಿರಲಿ. ಕೈಗೆ ಮೆಹಂದಿ ಬಣ್ಣವಿಲ್ಲದೆ ಅದು ಪೂರ್ತಿಯಾಗುವುದಿಲ್ಲ. ಚೆಂದದ ಬಟ್ಟೆ, ಸುಂದರ ಮೇಕಪ್ ಜೊತೆ ಕೈ ಅಂದ ಹೆಚ್ಚಿಸಲು ಮೆಹಂದಿ ಇರಬೇಕು. ಮೆಹಂದಿಹಚ್ಚಿದ್ರೆ ಸಾಕಾಗೊಲ್ಲ, ಅದು ಸರಿಯಾಗಿ ಬಣ್ಣ ಬಿಡಬೇಕು. ಎಲ್ಲ ಡಿಸೈನ್ ಸರಿಯಾಗಿ ಮೂಡಬೇಕು.ಕೆಲವೊಮ್ಮೆ ಮೆಹಂದಿ ಹಸಿಯಿರುವಾಗ ಸುಂದರವಾಗಿ ಕಾಣುತ್ತೆ. ಆದ್ರೆ ಬಣ್ಣ ಮಾತ್ರ ಸರಿಯಾಗಿಬಂದಿರುವುದಿಲ್ಲ. ಕೆಲವರ ಕೈಗೆ ಮೆಹಂದಿ ಕೇಸರಿಯಾದ್ರೆ ಮತ್ತೆ ಕೆಲವರ ಕೈಗೆ…

  • ಆಧ್ಯಾತ್ಮ

    ಭಗವಾನ್ ಶಿವನ ಈ ವಸ್ತುಗಳು ಕನಸಿನಲ್ಲಿ ಬಂದ್ರೆ ಏನಾಗುತ್ತೆ ಗೊತ್ತಾ ???

    ಪ್ರತಿಯೊಬ್ಬರಿಗೂ ಕನಸು ಬೀಳುವುದು ಸಾಮಾನ್ಯ. ಅದರಲ್ಲಿ ಬೆಳಗ್ಗೆ ನಾಲ್ಕು ಗಂಟೆಯಿಂದ 5 ಗಂಟೆಯ ಒಳಗೆ ಬೀಳುವ ಕನಸುಗಳು ನಿಜವಾಗುತ್ತವೆ ಎಂಬ ನಂಬಿಕೆ ಇದೆ.ಕನಸಿನಲ್ಲಿ ಅನೇಕ ವ್ಯಕ್ತಿಗಳು ಹಾಗೂ ವಸ್ತುಗಳು ಬಂದು ಹೋಗುತ್ತವೆ.ಆದ್ರೆ ಕನಸಿನಲ್ಲಿ ಬರೋದೆಲ್ಲಾ ಒಳ್ಳೆಯದೋ ಅಥವಾ ಕೆಟ್ಟದ್ದೋ ಅಂತ ಅನೇಕರಿಗೆ ಗೊತ್ತಿರುವುದಿಲ್ಲ.ಅದರಲ್ಲಿ ದೇವರ ದೇವ ಮಹಾದೇವ ಸಂಭಂದಿಸಿದ ವಸ್ತುಗಳು ಕನಸಿನಲ್ಲಿ ಬಂದ್ರೆ ಅದೃಷ್ಟ ಬಾಗಿಲು ತೆರೆದಿದೆ ಎಂದೇ ಅರ್ಥ

  • ಉಪಯುಕ್ತ ಮಾಹಿತಿ

    ಬಿಪಿಎಲ್ ಕಾರ್ಡ್ ಬಳಕೆದಾರರಿಗೆ ‘ಸಿಹಿ ಸುದ್ದಿ’…ಇದನ್ನೊಮ್ಮೆ ಓದಿ…!

    ಬಲು ದುಬಾರಿಯಾಗಿದ್ದ ಅಂಗಾಂಗ ಕಸಿ ಚಿಕಿತ್ಸೆಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ರಾಜ್ಯ ಅಂಗಾಂಗ ಕಸಿ ಯೋಜನೆಯಡಿ ಅಂಗಾಂಗ ಕಸಿ ಚಿಕಿತ್ಸೆಯ ಸಂಪೂರ್ಣ ವೆಚ್ಚ ಮತ್ತು ಔಷಧ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದವರು ಸುಲಭವಾಗಿ ಹೃದಯ, ಕಿಡ್ನಿ, ಲಿವರ್ ಕಸಿ ಮಾಡಿಸಿಕೊಳ್ಳಬಹುದು. ಈ ಯೋಜನೆ ಅಡಿ ಕಿಡ್ನಿ ಕಸಿಗೆ 3 ಲಕ್ಷ ರೂ., ಹೃದಯ ಕಸಿಗೆ 11 ಲಕ್ಷ ರೂ., ಲಿವರ್ ಕಸಿಗೆ 12 ಲಕ್ಷ ರೂ. ನೆರವು ನೀಡಲಾಗುವುದು. ಕಳೆದ…

  • ಸುದ್ದಿ

    ಕೋತಿಯನ್ನು ಈ ಶ್ರೀಮಂತ ದಂಪತಿಗಳು ತಮ್ಮ ಸ್ವಂತ ಮಗನಿಗಿಂತ ಹೆಚ್ಚಾಗಿ ಸಾಕುತ್ತಿದ್ದಾರೆ.!ಏಕೆ ಗೋತಾ.?ತಿಳಿಯಲು ಈ ಲೇಖನ ಓದಿ…

    ಮಕ್ಕಳಿಲ್ಲದ ಶ್ರೀಮಂತ ದಂಪತಿಗಳಾದ ಬ್ರಿಜೇಶ್ ಶ್ರೀವಾತ್ಸವ ಮತ್ತವರ ಪತ್ನಿ ಶಬೀಸ್ತಾ ಶ್ರೀವಾತ್ಸವ ತಾವು ಸಾಕಿರುವ ಮಂಗನನ್ನು ಮಗುವಿನಂತೆ ನೋಡಿಕೊಳ್ಳುತ್ತಿದ್ದಾರೆ. ಈ ಮಂಗನ ವಾಸ್ತವ್ಯಕ್ಕೆ ಎಸಿ ಕೊಠಡಿಯೊಂದನ್ನು ನಿರ್ಮಿಸಿದ್ದಾರೆ.

  • ಆರೋಗ್ಯ

    ಹೆಚ್ಚು ಸಮಯ ಕಲಸಿಟ್ಟ ಹಿಟ್ಟನ್ನು ಬಳಸುವುದರಿಂದ ಏನಾಗುತ್ತೆ ಗೊತ್ತಾ? ನೋಡಿ.

    ಬೆಳಗ್ಗೆ ಸಮಯದ ಅಭಾವವಿರುವುದರಿಂದ ರಾತ್ರಿಯೇ ಚಪಾತಿ ಹಿಟ್ಟು ಕಲಸಿಟ್ಟುಕೊಳ್ಳುವುದು ಈಗ ಎಲ್ಲರ ಮನೆಯಲ್ಲೂ ಸಾಮಾನ್ಯವಾಗಿದೆ. ಕೆಲವರು ಚಪಾತಿ ಹಿಟ್ಟು ಕಲಸಿದರೆ, ಇನ್ನು ಕೆಲವರು ಅಕ್ಕಿ, ಗೋಧಿ, ಜೋಳದ ಹಿಟ್ಟನ್ನು ಕಲಸಿಡುತ್ತಾರೆ. ಆದರೆ ಹೀಗೆ ಕಲಸಿಟ್ಟ ಹಿಟ್ಟನ್ನು ಉಪಯೋಗಿಸುವುದರಿಂದ ನಮ್ಮ ಆರೋಗ್ಯದ ಮೇಲೆ ಕೆಲವು ಅಡ್ಡಪರಿಣಾಮಗಳು ಬೀರುತ್ತವೆ, ಅದೇನೆಂದು ನೀವೇ ಓದಿ ನೋಡಿ… ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು  ಮೃದುವಾದ, ಹಸಿ ಹಿಟ್ಟಿನಲ್ಲಿ ಹುದುಗುವಿಕೆ ಪ್ರಕ್ರಿಯೆಯು ಸಾಮಾನ್ಯ ಹಿಟ್ಟಿಗಿಂತ ಬೇಗನೆ ಪ್ರಾರಂಭವಾಗುತ್ತದೆ. ಇದರಿಂದಾಗಿ ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು ಬೆಳೆಯಲು ಪ್ರಾರಂಭಿಸುತ್ತವೆ. ಈ ಹಿಟ್ಟು…

  • ಉಪಯುಕ್ತ ಮಾಹಿತಿ

    ನಿಮ್ಮ ಬಳಿ ಆಧಾರ್ ಕಾರ್ಡ್ ಇದೆಯೇ?ಹಾಗಿದ್ದರೆ ಈ ಯೋಜನೆಯಿಂದ ನಿಮಗೆ ಸಿಗುತ್ತೆ 2000!ಈಗಲೇ ಈ ಮಾಹಿತಿ ನೋಡಿ

    ಕೇಂದ್ರ ಸರ್ಕಾರ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್’ ನಿಧಿ ಯೋಜನೆಯಡಿ ಸಣ್ಣ ರೈತರಿಗೆ ಇದೇ ತಿಂಗಳಿಂದ ಹಣ ನೀಡಲು ಶುರು ಮಾಡಲಿದೆ. ಈ ಯೋಜನೆಯಡಿ 2 ಹೆಕ್ಟೆರ್ ನಷ್ಟು ಕೃಷಿ ಭೂಮಿ ಹೊಂದಿರುವ ರೈತರ ಖಾತೆಗೆ ಹಣ ಜಮಾ ಆಗಲಿದೆ. ವರ್ಷಕ್ಕೆ 6 ಸಾವಿರ ರೂಪಾಯಿ ಖಾತೆಗೆ ಬರಲಿದೆ. ಮೂರು ಕಂತಿನಲ್ಲಿ ಹಣ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಮಾರ್ಚ್ ತಿಂಗಳಿನಲ್ಲಿ ಮೊದಲ ಕಂತಿನ ಹಣ 2000 ರೂಪಾಯಿ ಸಿಗಲಿದೆ. ಆದ್ರೆ ಇದಕ್ಕೆ ಆಧಾರ್ ಕಾರ್ಡ್ ಅನಿವಾರ್ಯವಾಗಿದೆ….