ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಮೊಬೈಲ್ ಪ್ರಿಯರೇ? ಮೊಬೈಲ್ ಇಲ್ಲದೆ ನಿಮಗೆ ನಿದ್ದೆ ಬರುವುದಿಲ್ಲವೇ? ನೀವು ಹೋದಲ್ಲೆಲ್ಲ ಮೊಬೈಲ್ ಬೇಕೇ ಬೇಕೆನಿಸುತ್ತದೆಯೆ? ಹಾಗಿದ್ದರೇ ಇಲ್ಲಿ ಕೇಳಿ….ಯಾವುದೇ ಕಾರಣಕ್ಕೂ ಈ ಎಂಟು ಕಡೆ ನಿಮ್ಮ ಮೊಬೈಲನ್ನು ಬಳಸಲೇಬೇಡಿ. ನಿಮ್ಮ ಹತ್ತಿರಕ್ಕೂ ಇಟ್ಟುಕೊಳ್ಳಬೇಡಿ.
ನೀವು ಮಲಗುವ ಕೊಠಡಿ : ಸಾಮಾನ್ಯವಾಗಿ ಮಲಗುವ ಕೋಣೆಯಲ್ಲಿ ಮೊಬೈಲನ್ನು ಎಲ್ಲರೂ ಇಟ್ಟುಕೊಂಡೇ ಇರುತ್ತಾರೆ. ಕಾರಣ ಬರುವ ಮೆಸೇಜ್ ಗಳನ್ನು ಓದುವುದು, ರಾತ್ರಿ ಮೆಸೇಜುಗಳನ್ನು ಓದಿಯೇ ಮಲಗುವುದು. ಇದೆಲ್ಲದರ ಜೊತೆಗೆ ಅಲಾರಾಂ ಇಟ್ಟುಕೊಳ್ಳುವುದು ಅಭ್ಯಾಸ ಆಗಿ ಬಿಟ್ಟಿರುತ್ತದೆ. ಆದರೆ ನೆನಪಿಡಿ ಇದು ಒಳ್ಳೆಯ ಬೆಳವಣಿಗೆಯಲ್ಲ ನಿಮ್ಮ ಆರೋಗ್ಯಕ್ಕಿಂತ ಯಾವುದೂ ಮುಖ್ಯವಲ್ಲ. ಹಾಗಾಗಿ ಮೊಬೈಲ್ ಗಿಂತ ಆರೋಗ್ಯ ಮುಖ್ಯವೆಂದು ನೀವೇ ಮನಗಾಣಿ. ಮೊಬೈಲ್ ತರಂಗಗಳು ನಿಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತವೆ. ಇದು ಇಲ್ಲಿ ಮಾತ್ರವಲ್ಲ ಇನ್ನೂ ಏಳು ಕಡೆ ಬಗ್ಗೆ ವಿವರ ಕೊಡುತ್ತೇವೆ.

ಜೇಬುಗಳಲ್ಲಿ ಇಟ್ಟುಕೊಳ್ಳುವುದು ತುಂಬಾ ಅಪಾಯ
ನೀವು ಹಿಂದಿನ ಅಥವಾ ಮುಂದಿನ ಜೇಬುಗಳಲ್ಲಿ ಮೊಬೈಲ್ ಇಟ್ಟುಕೊಳ್ಳುವುದು ತುಂಬಾ ಅಪಾಯಕಾರಿ. ಇದು ನಿಮ್ಮ ಹೊಟ್ಟೆ ನೋವು ಅಥವಾ ಕಾಲು ನೋವಿಗೆ ಕಾರಣವಾದೀತು. ಮೊಬೈಲ್ ಸದಾ ಇಂಟರ್ನೆಟ್ ಸಂಪರ್ಕ ಹೊಂದಿರುವ ಕಾರಣ ಅದು ಸಾಕಷ್ಟು ತರಂಗಗಳನ್ನು ಉಂಟು ಮಾಡುತ್ತಿರುತ್ತದೆ. ಇದು ನಿಮ್ಮ ದೇಹದ ವಿವಿಧ ಭಾಗಗಳಿಗೆ ಸಮಸ್ಯೆಯನ್ನು ಉಂಟು ಮಾಡುತ್ತದೆ. ಅಲ್ಲದೆ ಕ್ಯಾನ್ಸರ್ ಗೆ ಕಾರಣವಾಗುವ ಸಂಭವ ಹೆಚ್ಚಿದೆ.

ದಿಂಬಿನ ಕೆಳಗೆ ಇಟ್ಟುಕೊಳ್ಳಬೇಡಿ : ದಿಂಬಿನ ಕೆಳಗೆ ಮೊಬೈಲನ್ನು ಇಟ್ಟುಕೊಳ್ಳುವುದರಿಂದ ನಿಮಗೆ ಸುಖ ನಿದ್ರೆಗೆ ಭಂಗ ಉಂಟಾಗುತ್ತದೆ. ಅಲ್ಲಿ ಬರುವ ನೀಲಿ ಬಣ್ಣದ ದ್ವೀಪವು ನಿಮ್ಮ ನಿದ್ದೆಗೆ ಅಡ್ಡಿ ಮಾಡುತ್ತದೆ. ಅಲ್ಲದೇ ಬೇಗ ಏಳಲು ಆಗದ ಪರಿಸ್ಥಿತಿ ನಿಮ್ಮದಾಗುತ್ತದೆ. ಇದರಿಂದ ಸೋಮಾರಿತನವೂ ಹೆಚ್ಚುತ್ತ ಹೋಗುತ್ತದೆ.
ನಿಮ್ಮ ಶರ್ಟಿನ ಇಲ್ಲವೇ ಬ್ರಾ ಒಳಗೆ ಇಟ್ಟುಕೊಳ್ಳಬೇಡಿ : ನೀವು ಹೀಗೆ ಮಾಡುವುದರಿಂದ ಸ್ತನ ಕ್ಯಾನ್ಸರ್ ಬರುವ ಸಾಧ್ಯತೆಗಳು ಹೆಚ್ಚಿರುತ್ತದೆ. ಅಲ್ಲದೆ ವೈಬ್ರೆಟ್ ಮೋಡ್ನಲ್ಲಿ ಇಟ್ಟುಕೊಂಡರೆ ಇನ್ನೂ ಅಪಾಯಕಾರಿ. ನಿಮ್ಮ ಚರ್ಮ ತುಂಬಾ ಸೂಕ್ಷ್ಮವಾಗಿರುವುದರಿಂದ ಅದಕ್ಕೆ ಹಾನಿ ಉಂಟಾಗುತ್ತವೆ.

ಮುಖಕ್ಕೆ ತಾಗಿಸಿ ಹಿಡಿದುಕೊಳ್ಳಬೇಡಿ : ನೀವು ಮೊಬೈಲ್ ಕರೆ ಸ್ವೀಕರಿಸುವಾಗ ಯಾವುದೇ ಕಾರಣಕ್ಕೂ ಮುಖಕ್ಕೆ ತಾಗುವಂತೆ ಇಟ್ಟುಕೊಳ್ಳಬೇಡಿ. ಯಾಕೆಂದರೆ ನಮ್ಮ ಫೋನಿನಲ್ಲಿ ಬ್ಯಾಕ್ಟೀರಿಯಾ ಬಹಳವಾಗಿ ಇರುತ್ತವೆ. ಇದು ನಿಮ್ಮ ಮುಖದ ತ್ವಚೆಯ ಮೇಲೆ ಪರಿಣಾಮ ಬೀರುತ್ತದೆ. ಚರ್ಮಕ್ಕೆ ಸೋಂಕು ತಾಗುವುದಲ್ಲದೇ ತುರಿಕೆಯೂ ಪ್ರಾರಂಭವಾಗುತ್ತದೆ. ಹೀಗಾಗಿ ಈ ತೊಂದರೆಯಿಂದ ಅಲ್ಪ ಪ್ರಮಾಣದಲ್ಲಿ ಆದರೂ ಪಾರಾಗಬೇಕೆಂದರೆ ಇಯರ್ ಫೋನನ್ನು ಬಳಸಿ.
ಇದು ಬಾತ್ ರೂಮ್ ರಹಸ್ಯ : ಬಾತ್ ರೂಮ್ ಗೆ ನಾವು ಹೋಗುವುದೇ ನಮ್ಮ ಮೈಯಲ್ಲಿರುವ ಕೊಳೆಯನ್ನು ಹೋಗಲಾಡಿಸುವ ಸಲುವಾಗಿ. ಹೀಗಿರುವಾಗ ನಿಮ್ಮ ಮೊಬೈಲನ್ನು ನೀವು ಅಲ್ಲಿಗೇ ಕೊಂಡೊಯ್ದರೆ ಅಲ್ಲಿರುವ ಬ್ಯಾಕ್ಟೀರಿಯಾ ನಿಮ್ಮ ಮೊಬೈಲ್ ಸೇರುವುದಿಲ್ಲವೆ? ಹೀಗಾಗಿ ಅಲ್ಲಿಗೆ ತೆಗೆದುಕೊಂಡು ಹೋಗುವ ಮುನ್ನ ಒಮ್ಮೆ ಯೋಚಿಸಿ.

ಕಾರಿನ ಗ್ಲೋ ಕಂಪಾರ್ಟ್ ಮೆಂಟ್ ನಲ್ಲಿ ಬೇಡ : ಕಾರಿನ ಗ್ಲೋ ಕಂಪಾರ್ಟ್ ಮೆಂಟ್ ನಲ್ಲಿ ಇಡುವುದರಿಂದ ಫೋನಿಗೆ ಸಾಕಷ್ಟು ಹಾನಿಯಾಗುವುದಲ್ಲದೆ, ತರಂಗಗಳಿಂದ ನಿಮ್ಮ ದೇಹಕ್ಕೆ ಭಾರೀ ಹಾನಿಯಾಗುತ್ತದೆ. ಅಲ್ಲದೇ ಕೆಲವೊಂದು ರಾಸಾಯನಿಕಗಳು ಉತ್ಪತ್ತಿಯಾಗುವ ಸಾಧ್ಯತೆ ಹೆಚ್ಚಿರುವುದರಿಂದ ಇಂತಹ ದುಸ್ಸಾಹಸಕ್ಕೆ ಕೈ ಹಾಕಬೇಡಿ.

ಸ್ಟ್ರಾಲರ್ ಗಳಲ್ಲಿ ಇಡುವುದು ಒಳ್ಳೆಯದಲ್ಲ : ಸ್ಟ್ರಾಲರ್ ಗಳು ಇರುವುದು ಮಕ್ಕಳನ್ನು ಹೊತ್ತೊಯ್ಯಲು. ಅಲ್ಲಿಗೆ ಅಪ್ಪಿತಪ್ಪಿ ನಿಮ್ಮ ಮೊಬೈಲನ್ನು ಇಡಲು ಹೋಗಲೇಬೇಡಿ. ಕಾರಣ ನಿಮ್ಮ ಮಗುವಿನ ಆರೋಗ್ಯ ಉತ್ತಮವಾಗಿ ಇದರಲ್ಲಿನ ಹಾನಿಕಾರಕ ತರಂಗಗಳು ಮಕ್ಕಳಿಗೆ ಹಾನಿ ಮಾಡುತ್ತವೆ. ಅವರ ಬೆಳವಣಿಗೆಗಳ ಮೇಲೆ ದುಷ್ಪರಿಣಾಮ ಬೀರುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಭಾನುವಾರ , 25/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇಂಡಿಯನ್ ರಿಯಾಲಿಟಿ ಶೋ ವಿನ್ನರ್ ಮತ್ತು ಬಿಗ್ಬಾಸ್ ಖ್ಯಾತಿಯ ಸುನಾಮಿ ಕಿಟ್ಟಿ ಈಗ ಪೋಲೀಸರ ಅತಿಥಿಯಾಗಿದ್ದಾರೆ.
ಇನ್ನೇನು ಬೇಸಿಗೆ ಶುರುವಾಯಿತು. ಇಂತಹ ಸಮಯದಲ್ಲಿ ನಮ್ಮ ದೇಹವನ್ನು ತಂಪಾಗಿ, ಫ್ರೆಶ್ ಆಗಿ ಇಟ್ಕೋಬೇಕು. ಇದಕ್ಕಾಗಿ ಕಲ್ಲಂಗಡಿ ಹಣ್ಣಿಗಿಂತ ಉತ್ತಮವಾದದ್ದು ಇನ್ಯಾವುದಿದೆ ಹೇಳಿ? ಕಲ್ಲಂಗಡಿ ಹಣ್ಣು ಟೇಸ್ಟಿ ಜೊತೆಗೆ ಆರೋಗ್ಯಕ್ಕೂ ಉತ್ತಮ. ಅದರಲ್ಲೂ ತೂಕ ಕಳೆದುಕೊಳ್ಳಲು ಕಸರತ್ತು ಮಾಡುತ್ತಿರುವವರಿಗೆ ಕಲ್ಲಂಗಡಿ ಬೆಸ್ಟ್. ಹೃದಯ, ಕಿಡ್ನಿ, ಹೀಟ್ ಸ್ಟ್ರೋಕ್, ಅಧಿಕ ರಕ್ತದೊತ್ತಡ ಎಲ್ಲದಕ್ಕೂ ಕಲ್ಲಂಗಡಿ ಸೇವನೆಯಿಂದ ಪ್ರಯೋಜನ ಮತ್ತು ಪರಿಹಾರವಿದೆ. ಕ್ಯಾಲೋರಿ ಬಗ್ಗೆ ಭಯ ಬೇಡ. ಕಲ್ಲಂಗಡಿಯಲ್ಲಿ ಶೇ.94ರಷ್ಟು ನೀರಿನ ಅಂಶವಿದೆ. ಲೈಕೋಪೀನ್, ಪೊಟ್ಯಾಶಿಯಂ ಸೇರಿದಂತೆ ಹಲವು ಬಗೆಯ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 25 ಜನವರಿ, 2019 ಏಕೆಂದರೆ ಅದು ಮಗುವನ್ನು ಬಾಧಿಸಬಹುದು. ರಿಯಲ್ ಎಸ್ಟೇಟ್ ಮತ್ತು ಆರ್ಥಿಕ ವ್ಯವಹಾರಗಳಿಗೆ…
ಆಲ್ದೂರು ಸಮೀಪದ ಹಳಿಯೂರು ಕಾಲೊನಿ ವಾಸಿ ಲೋಕೇಶ್, ಸರಿತಾ ಅವರ 3 ತಿಂಗಳ ಮಗು ಆರವ್ನನ್ನು ಜಾಂಡೀಸ್ ಕಾಯಿಲೆ ಕಾರಣ ಹಾಸನದ ಮಣಿ ಆಸ್ಪತ್ರೆಗೆ ಕಳೆದ ಗುರುವಾರ ದಾಖಲಿಸಲಾಗಿತ್ತು. ಮಣಿ ಆಸ್ಪತ್ರೆಯವರು ಮಗುವಿನ ಪೋಷಕರಿಂದ ಹಣ ಕಟ್ಟಿಸಿಕೊಂಡು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಭಾನುವಾರ ಮಧ್ಯಾಹ್ನ ಆಸ್ಪತ್ರೆಯ ವೈದ್ಯರು ಮಗು ಮೃತಪಟ್ಟಿದೆ ಎಂದು ಪೋಷಕರಿಗೆ ತಿಳಿಸಿ ಹಸ್ತಾಂತರಿಸಿಬಿಟ್ಟರು. ಮಗುವಿನ ಅಂತ್ಯಕ್ರಿಯೆ ನಡೆಸಲು ತಾಯಿ ಸರಿತಾ ಅವರ ತವರು ಮನೆ ಮೂಡಿಗೆರೆ ಸಮೀಪದ ಭಾರತಿ ಆಂಬ್ಯುಲೆನ್ಸ್ನಲ್ಲಿ ತೆಗೆದುಕೊಂಡು…
ದರ್ಶನ್ ನನ್ನ ದೊಡ್ಡ ಮಗ ಇದ್ದಂತೆ. ನಾನು ಏನು ಕೇಳಿದರೂ ದರ್ಶನ್ ನನ್ನ ಜೊತೆ ಇರುತ್ತಾರೆ ಎಂದು ಸುಮಲತಾ ಅಂಬರೀಶ್ ಅವರು ಹೇಳಿದ್ದಾರೆ. ಮಂಡ್ಯದ ಮಳವಳ್ಳಿಯಲ್ಲಿ ದರ್ಶನ್ ಬೆಂಬಲ ನೀಡುವ ವಿಚಾರದ ಬಗ್ಗೆ ಮಾತನಾಡಿದ ಸುಮಲತಾ ಅವರು, “ದರ್ಶನ್ ಹಾಗೂ ಯಶ್ ನನ್ನ ಮನೆ ಮಕ್ಕಳು. ದರ್ಶನ್ ನನ್ನ ದೊಡ್ಡ ಮಗ ಇದ್ದಂತೆ. ನಾನೇನೇ ಕೇಳಿದರೂ ದರ್ಶನ್ ನನ್ನ ಜೊತೆ ಇರುತ್ತಾರೆ. ಅಭಿಷೇಕ್ ನಿಂದ ನಿರೀಕ್ಷೆ ಮಾಡುವ ಎರಡರಷ್ಟು ನನ್ನಿಂದ ನಿರೀಕ್ಷೆ ಮಾಡಿ ಎಂದು ದರ್ಶನ್ ಹೇಳುತ್ತಾರೆ….