ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಹದ ಪ್ರತಿಯೊಂದು ಅಂಗವೂ ನಮ್ಮ ಸ್ವಭಾವ, ಆರೋಗ್ಯ, ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ ರೇಖೆಗಳು ಕರ್ಮಕ್ಕೆ ತಕ್ಕಂತೆ ಬದಲಾಗುತ್ತದೆ. ಇದು ನಮ್ಮ ಭೂತ, ಭವಿಷ್ಯ ಹಾಗೂ ವರ್ತಮಾನವನ್ನು ಹೇಳುತ್ತದೆ.
ಎಲ್ಲರ ಹಸ್ತ ರೇಖೆ ಒಂದೇ ರೀತಿ ಇರುವುದಿಲ್ಲ. ಹಸ್ತದಲ್ಲಿ ಇರುವ ರೇಖೆಗಳು ಅಕ್ಷರಗಳನ್ನು ಹೋಲುತ್ತದೆ. ಈ ಅಕ್ಷರಗಳು ವ್ಯಕ್ತಿಯ ಸ್ವಭಾವವನ್ನು ಹೇಳುತ್ತವೆ. ನಿಮ್ಮ ಹಸ್ತದಲ್ಲಿ ವಿ ಅಕ್ಷರವಿದ್ರೆ ಅದ್ರ ಅರ್ಧವೇನು ಎಂಬುದನ್ನು ತಿಳಿದುಕೊಳ್ಳಿ.
ನಿಮ್ಮ ಹಸ್ತದಲ್ಲಿ ‘ವಿ’ ಅಕ್ಷರವಿದ್ರೆ ನಿಮ್ಮ ಜೀವನದಲ್ಲಿ ಪ್ರಗತಿ ಸಾಧಿಸುತ್ತೀರಿ ಎಂದರ್ಥ. ಅದೃಷ್ಟ ನಿಮ್ಮ ಜೊತೆಗಿರುತ್ತದೆ. ನೀವು ಯಾವುದೇ ಕೆಲಸ ಮಾಡಿದ್ರೂ ಯಶಸ್ಸು ನಿಮಗೆ ಲಭಿಸುತ್ತದೆ.
ನಿಮ್ಮ ಭವಿಷ್ಯ ನಿಮ್ಮ ಕೈನಲ್ಲಿದೆ ಎಂಬುದು ಇದ್ರ ಸಂಕೇತ. ನೀವು ಕಷ್ಟಪಟ್ರೆ ಯಶಸ್ಸು ಕಟ್ಟಿಟ್ಟ ಬುತ್ತಿ. ನಿಮ್ಮ ದಾರಿಯನ್ನು ಸ್ವತಃ ನೀವೇ ನಿರ್ಧರಿಸಿಕೊಳ್ಳಬೇಕು.
ನಿಮ್ಮ ಕೈನಲ್ಲಿ ವಿ ಅಕ್ಷರವಿದ್ರೆ ನೀವು ಯಾವುದೇ ವ್ಯಾಪಾರ ಮಾಡಿ, ಅದ್ರಲ್ಲಿ ಪ್ರಗತಿ, ಯಶಸ್ಸು ಲಭಿಸುತ್ತದೆ ಎಂದರ್ಥ.
ಜೀವನದಲ್ಲಿ ಎಂದೂ ಧನ, ಸಂಪತ್ತಿನ ಕೊರತೆಯಾಗುವುದಿಲ್ಲ. ಎಲ್ಲ ಕಡೆಯಿಂದ ಸಂಪತ್ತು ಬರಲಿದ್ದು, ನಿಮ್ಮ ಜೀವನ ಸುಖಕರವಾಗಿರಲಿದೆ.
ಹಸ್ತದಲ್ಲಿ ವಿ ಅಕ್ಷರವಿದ್ರೆ ದೇವಾನುದೇವತೆಗಳ ಕೃಪೆ ನಿಮ್ಮ ಮೇಲಿರುತ್ತದೆ ಎಂದರ್ಥ. ಯಾವುದೇ ಕೆಲಸ ಮಾಡುವ ಮೊದಲು ನಿಮ್ಮಿಷ್ಟದ ದೇವರನ್ನು ಪ್ರಾರ್ಥಿಸಿ ಕೆಲಸ ಶುರು ಮಾಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಾಯಕ ಚಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ಗೌಡ ನಿಶ್ಚಿತಾರ್ಥ ಇಂದು (ಸೋಮವಾರ) ನಡೆಯಲಿದೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಮಾತ್ರ ಭಾಗಿಯಾಗಲಿದ್ದಾರೆ. ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ನಿವೇದಿತಾ ಮತ್ತು ಚಂದನ್ ಪ್ರೇಮ ಜೋಡಿಗಳ ರೀತಿಯಲ್ಲಿಯೇ ಬಿಂಬಿತವಾಗಿದ್ದರು. ರಿಯಾಲಿಟಿ ಶೋ ಬಳಿಕ ನಾವಿಬ್ಬರು ಜಸ್ಟ್ ಫ್ರೆಂಡ್ಸ್ ಅಂತಾ ಹೇಳಿದ್ದರು. ಕಳೆದ ಎರಡು ವರ್ಷಗಳಿಂದ ಚಂದನ್ ಮತ್ತು ನಿವೇದಿತಾ ನಡುವೆ ಪ್ರೇಮಾಂಕುರವಾಗಿದೆ…
ಬಾಲೀವುಡ್ ನಟ ಅಮೀರ್ ಖಾನ್ ಬಹಳ ವಿಜೃಂಭಣೆಯಿಂದ ಚಿತ್ರೀಕರಿಸುತ್ತಿರುವ ‘ ಮಹಾಭಾರತ್ ‘ ಸಿನಿಮಾ ಸರಣಿಗೆ ಸಂಬಂಧಿಸಿದಂತೆ ಒಂದು ಮುಖ್ಯವಾದ ವಿಷಯ ಹೊರಬಂದಿದೆ. 1000 ಕೋಟಿ ರೂಪಾಯಿಗಳ ಬಂಡವಾಳದೊಂದಿಗೆ ತೆರೆಯ ಮೇಲೆ ರಾರಾಜಿಸಲಿರುವ ಈ ಸಿನಿಮಾವನ್ನು ದೇಶದಲ್ಲೇ ಆಗರ್ಭ ಶ್ರೀಮಂತರಾದ , ರಿಲಯೆನ್ಸ್ ಇಂಡಸ್ಟ್ರೀಸ್ ಅಧಿನೇತ ಮುಖೇಷ್ ಅಂಬಾನಿ ಸಹ ನಿರ್ಮಾಪಕನಾಗಿ ಭಾಗವಹಿಸುತ್ತಿರುವಂತೆ ತಿಳಿದು ಬಂದಿದೆ. ನಾಲಕ್ಕರಿಂದ ಐದು ಭಾಗಗಳಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತದೆಂದು ತಿಳಿದು ಬಂದಿದೆ. ಬಹಳಷ್ಟು ನಿರ್ದೇಶಕರು ಈ ಚಿತ್ರದಲ್ಲಿ ಕೆಲಸಮಾಡುವ ಅವಕಾಶವಿದೆಯೆಂಬ ಸುದ್ದಿಯಿದೆ….
ಸಾಮಾನ್ಯವಾಗಿ ಹಿಂದೆ ಹರಳೆಣ್ಣೆ ಎಂದರೆ ಎತ್ತಿನಗಾಡಿಯ ಕೀಲುಗಳಿಗೆ ಹಾಕಲು ಅಥವಾ ತಲೆಗೆ ಮತ್ತು ಮಲಬದ್ಧತೆಗೆ ಔಷಧೀಯ ರೂಪದಲ್ಲಿ ಬಳಸಲಾಗುತ್ತಿತ್ತು. ವಾಸ್ತವವಾಗಿ ಹರಳೆಣ್ಣೆ ಹಲವು ರೀತಿಯಲ್ಲಿ ಆರೋಗ್ಯಕ್ಕೆ ಪೂರಕವಾಗಿದೆ.
ಎಲ್ಪಿಜಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸಲು ಎಲ್ಪಿಜಿ ಡೀಲರ್ಬಳಿಯೇ ಹೋಗಬೇಕೆಂದೇನಿಲ್ಲ. ಆನ್ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ಜತೆಗೆ ಈ ಪ್ರಕ್ರಿಯೆಯನ್ನುಪೂರ್ತಿಯಾಗಿ ಡಿಜಿಟಲೀಕರಣ ಮಾಡಿರುವುದರಿಂದ, ಅಗತ್ಯವಿರುವವರು ಪ್ರಯೋಜನ ಪಡೆದುಕೊಳ್ಳಬಹುದು. ಅಲ್ಲದೆಡೀಲರ್ ಬಳಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸುವುದು ಕಿರಿಕಿರಿ ಪ್ರಕ್ರಿಯೆ ಎನ್ನಿಸಿದರೆ, ಆನ್ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ದೇಶದ ಪ್ರಮುಖ 3 ಎಲ್ಪಿಜಿ ಪೂರೈಕೆದಾರ ಕಂಪನಿಗಳ ವೆಬ್ಸೈಟ್ ಮೂಲಕ ಹೊಸ ಎಲ್ಪಿಜಿ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ. ಜತೆಗೆ ಪ್ರತಿ ಕಂಪನಿಗಳು ಕೂಡ ಪ್ರತ್ಯೇಕ ಆ್ಯಪ್ ಹೊಂದಿದ್ದು, ಅದರ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನೆ ಬಾಡಿಗೆ ನೀಡದೆ, ಮನೆ ಮಾಲೀಕನಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಖ್ಯಾತ ನಟ ಯಶ್ ಅವರಿಗೆ, ಮನೆ ಖಾಲಿ ಮಾಡುವಂತೆ 42ನೇ ಸಿಟಿ ಸಿವಿಲ್ ಕೋರ್ಟ್ ಆದೇಶಸಿದೆ. ಹೌದು, ನಟ ಯಶ್ ಬಾಡಿಗೆ ಮನೆ ವಿವಾದಕ್ಕೆ ಸಂಬಂಧಿಸಿದಂತೆ, ಕೋರ್ಟ್ 3 ತಿಂಗಳೊಳಗೆ ಮನೆ ಖಾಲಿ ಮಾಡಲು ಸೂಚನೆ ನೀಡಿದೆ. ಕತ್ರಿಗುಪ್ಪೆಯಲ್ಲಿರುವ ತಮ್ಮ ನಿವಾಸ ವಾಸವಿರುವ ಯಶ್ ಮತ್ತು ಅವರ ಕುಟುಂಬ ಸಮಯಕ್ಕೆ ಸರಿಯಾಗಿ ಬಾಡಿಗೆ ಕಟ್ಟದೆ ಬೆದರಿಕೆ…
ತ್ರೀವಿಧ ದಾಸೋಹದ ಮೂಲಕ ಸಾಮಾಜಿಕ ಕಳಕಳಿ ಮೆರೆದಿದ್ದ ಸಿದ್ದಗಂಗಾ ಶ್ರೀಗಳು ಶಿವೈಕ್ಯದಲ್ಲಿಯೂ ಮಾನವೀಯತೆ ಮೆರೆದಿದ್ದಾರೆ. ಪರಮಪೂಜ್ಯ ಶ್ರೀ ಸಿದ್ದಗಂಗಾ ಶ್ರೀಗಳು ಶಿವೈಕ್ಯರಾದ ಕಾರಣ ಇಡೀ ನಡೇ ಕಣ್ಣೀರಿನಲ್ಲಿ ಮುಳುಗಿದೆ.. ಬಡವರ ಬಂಧು.. ಜಾತಿ ಧರ್ಮ ಮತ ಬೇದ ಮಾಡದೇ ಕಾಯಕ ಯೋಗಿ ಪವಾಡ ಪುರುಷ ಶಿವಯೋಗಿ.. ಸಿದ್ದ ಪುರುಷ ಮಹಾಸ್ವಾಮಿಗಳು ಇಂದು ಬೆಳಿಗ್ಗೆ 11.44 ರಲ್ಲಿ ಭಕ್ತ ಕೋಟಿ ಸಾಗರವನ್ನು ಅಗಲಿದ್ದಾರೆ.. ಶಿವಕುಮಾರ ಸ್ವಾಮೀಜಿಗಳಿಗೆ ಮಕ್ಕಳೆಂದರೇ ಜಾಸ್ತಿ ಮಮತೆ. ಬದುಕಿನ ಹೆಚ್ಚಿನ ಕ್ಷಣಗಳನ್ನು ಶ್ರೀಗಳು ಮಕ್ಕಳ ಜೊತೆ…