News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕರ್ನಾಟಕದ ಸಾಧಕರು, ದೇಗುಲ ದರ್ಶನ

ಕ್ಯಾನ್ಸರ್ ಖಾಯಿಲೆ ಹೋಗಲಾಡಿಸಲು ಈ ದೇವಾಲಯಕ್ಕೆ ಒಮ್ಮೆ ಭೇಟಿ ಕೊಡಿ. ಇಲ್ಲಿದೆ ಅಗೋಚರ ಶಕ್ತಿ.

208

ಮನುಷ್ಯನಿಗೆ ಯಾವುದೇ ಕಷ್ಟ ಬಂದರು , ರೋಗ ಬಂದರೂ ಮೊದಲು ಪ್ರಾರ್ಥಿಸೋದು ದೇವರನ್ನ. ಎಷ್ಟೇ ದೊಡ್ಡ ವೈದ್ಯರಾದರೂ ತಮ್ಮ ಕೈಯಲ್ಲಿ ಸಾಧ್ಯವಾಗೋದಿಲ್ಲ ಎಂದಾಗ ಇನ್ನು ದೇವರೇ ಕಾಪಾಡ ಬೇಕಷ್ಟೇ ಎಂದು ಕೈ ಚೆಲ್ಲಿಬಿಡುತ್ತಾರೆ. ಮನುಷ್ಯರೂ ಅಷ್ಟೇ ಕೊನೆಯ ಕ್ಷಣದಲ್ಲಿ ಏನಾದರೂ ಚಮತ್ಕಾರ ಆಗುತ್ತದೋ ಎಂದು ದೇವರ ಮೊರೆ ಹೋಗುತ್ತಾರೆ. ದೇವರ ಕೃಪೆಯಿಂದ ಸಾಕಷ್ಟು ಚಮತ್ಕಾರಗಳಾಗಿರುವುದರ ಬಗ್ಗೆ ನೀವು ಕೇಳಿರಬಹುದು. ಅಂತಹದ್ದೇ ಒಂದು ಚಮತ್ಕಾರವನ್ನು ಉಂಟು ಮಾಡುವ ದೇವಸ್ಥಾನ ತುಮಕೂರಿನಲ್ಲಿದೆ. ಜನರು ತಮ್ಮ ಯಾವುದೇ ದೊಡ್ಡ ದೊಡ್ಡ ಕಾಯಿಲೆಗಳಿಗೆ ಗುಣವಾಗಲು ಈ ದೇವರ ಸನ್ನಿಧಿಗೆ ಬರುತ್ತಾರೆ. ಹಾಗಾದರೆ ಬನ್ನಿ ಆ ವಿಶೇಷ ದೇವಾಲಯ ಯಾವುದು ಎನ್ನುವುದನ್ನು ನಾವು ತಿಳಿಯೋಣ.

ಈ ಪುಣ್ಯ ಕ್ಷೇತ್ರ ಇರೋದು ಕರ್ನಾಟಕದಲ್ಲೇ ಅರೆಯೂರು ಶ್ರೀ ವೈದ್ಯನಾಥೇಶ್ವರ ಸ್ವಾಮಿ ದೇವಸ್ಥಾನ. ಇದೊಂದು ಪ್ರಾಚೀನ ಪುಣ್ಯ ಕ್ಷೇತ್ರಗಳಲ್ಲಿ ಒಂದು. ಆಶ್ಚರ್ಯವೆನಿಸಿದರೂ ಅಗೋಚರ ಶಕ್ತಿ ಇಲ್ಲಿದೆ. ಇಲ್ಲಿನ ಜ್ಯೋತಿರ್ಲಿಂಗದ ದರ್ಶನದಿಂದ ಏಳೇಳು ಜನ್ಮಗಳ ಪಾಪಗಳೂ ನಿವಾರಣೆಯಾಗುವುದಲ್ಲದೆ ಕ್ಯಾನ್ಸರ್ನಂತ ಮಾರಕ ರೋಗಗಳೂ ಕೂಡ ವಾಸಿಯಾಗಿರುವವು. ಈ ಕಲಿಗಾಲದಲ್ಲೂ ಪವಾಡ ಸೃಷ್ಟಿಮಾಡುತ್ತಿರುವ ಹಿಂದೂ ಧಾರ್ಮಿಕ ಕ್ಷೇತ್ರ ತುಮಕೂರು ನಗರಕ್ಕೆ 16 ಕಿ.ಮೀ. ದೂರದಲ್ಲಿರುವ ಅರೆಯೂರು ಗ್ರಾಮದಲ್ಲಿದೆ. ಶ್ರೀ ವೈದ್ಯನಾಥೇಶ್ವರ ಸಕಲ ರೋಗ ರುಜಿನಗಳಿಗೆ ವೈದ್ಯನೆಂಬುದು ಇಲ್ಲಿನ ಪ್ರತೀತಿ.

ಹಲವು ವರ್ಷಗಳ ಇತಿಹಾಸ: ಅರೆಯೂರು ವೈದ್ಯನಾಥೇಶ್ವರ ದೇವಸ್ಥಾನಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಹಿಂದೊಮ್ಮೆ ಎಡೆಯೂರು ಶ್ರೀ ಸಿದ್ದಲಿಂಗೇಶ್ವರರಿಗೆ ಬಿನ್ನಿನಲ್ಲಿ ಹುಣ್ಣಾಗಿತ್ತಂತೆ. ರಾಜ ವೈದ್ಯರಿಂದಲೂ ವಾಸಿಯಾಗದೆ ಸಿದ್ದಲಿಂಗೇಶ್ವರರು ಹಾಸಿಗೆ ಹಿಡಿದಾಗ ವೈದ್ಯನಾಥೇಶ್ವರ ಸ್ವಾಮಿ ಭಿಕ್ಷುಕನ ವೇಷದಲ್ಲಿ ಹೋಗಿ ಸಿದ್ದಲಿಂಗೇಶ್ವರರ ಹುಣ್ಣನ್ನು ತಮ್ಮ ಹಸ್ತ ಸ್ಪರ್ಶದಿಂದ ವಾಸಿಮಾಡಿದರಂತೆ. ಆಗ ಗುಣಮುಖರಾದ ಸಿದ್ದಲಿಂಗೇಶ್ವರರು ತಮ್ಮ ಭಕ್ತರು ನೀಡುವ ಮುಡಿಯ ಅರ್ಧ ಮುಡಿಯನ್ನು ವೈದ್ಯನಾಥೇಶ್ವರ ಸ್ವಾಮಿಗೆ ಅರ್ಪಿಸಿದರಂತೆ.

ಜ್ಯೋತಿರ್ಲಿಂಗದ ದರ್ಶನ ಮಾತ್ರದಿಂದ ಸಕಲ ಪಾಪ: ದುರಿತಗಳು ದೂರವಾಗಿ ಸಕಲಾಭಿಷ್ಠ ನೆರವೇರಿ ಸಾಕ್ಷಾತ್ ಶಿವನ ದರ್ಶನ ಮಾಡಿದ ಪುಣ್ಯ: ಶ್ರೇಯಸ್ಸು ಪ್ರಾಪ್ತಿ ಆಗುವುದೆಂದು ಶಿವಪುರಾಣಗಳಲ್ಲಿ ಮತ್ತು ವೇದಗಳಲ್ಲಿ ಹೇಳಲಾಗಿದೆ. ಈ ಕ್ಷೇತ್ರಕ್ಕೆ ಹಲವು ಹೈಟೆಕ್ ಆಸ್ಪತ್ರೆಗಳಲ್ಲಿ ಹೋದರೂ ಕಾಯಿಲೆ ವಾಸಿಯಾಗದ ರೋಗಿಗಳು ಇಲ್ಲಿಗೆ ಬರುತ್ತಾರೆ. ಅದರಲ್ಲೂ ಕ್ಯಾನ್ಸರ್ನಂತ ಮಾರಕ ರೋಗಗಳು ವೈದ್ಯನಾಥೇಶ್ವರ ಸ್ವಾಮಿಯ ಪ್ರಸಾದ ಮಾತ್ರದಿಂದ ವಾಸಿಯಾಗಿರುವ ಐತಿಹ್ಯವಿದೆ. ಹೀಗೆ ಅನೇಕ ಅರೋಗ್ಯ ಸಮಸ್ಯೆಗಳಿಂದ ಬಳಲುವವರು ವೈದ್ಯನಾಥೇಶ್ವರ ಸ್ವಾಮಿಗೆ ಮೊರೆ ಇಟ್ಟು ಶ್ರೀ ಕ್ಷೇತ್ರಕ್ಕೆ ಬಂದು ಸ್ವಾಮಿ ದರ್ಶನ ಮಾಡಿದ ಮಾತ್ರಕ್ಕೆ ಹುಷಾರಾಗಿರುವ ಉದಾಹರಣೆಗಳು ಸಿಗುತ್ತವೆ.

ಶ್ರೀ ಕ್ಷೇತ್ರ ಹಿಂದೊಮ್ಮೆ ಋಷಿಮುನಿಗಳ, ಸಾಧಕರ ಕರ್ಮಭೂಮಿಯಾಗಿತ್ತು ಎಂದು ಹೇಳಲಾಗುತ್ತದೆ. ದೇವಸ್ಥಾನದ ಕೆರೆಯಂಗಳದಲ್ಲಿ ಪ್ರಶಾಂತ ಸ್ಥಳದಲ್ಲಿ ಶಾಂತಿ-ನೆಮ್ಮದಿ ಸದಾ ನೆಲೆಸಿರುವಂತೆ ಭಾವವಾಗುತ್ತದೆ. ಸಾಮಾನ್ಯವಾಗಿ ಇಂಥ ಪ್ರಶಾಂತ ಪರಿಸರ ಸಾಕಷ್ಟು ರೋಗಗಳನ್ನು ವಾಸಿಮಾಡುವಂತದ್ದಾಗಿದೆ ಎಂದು ವೈದ್ಯರೊಬ್ಬರು ವೈಜ್ಞಾನಿಕವಾಗಿ ವಿಶ್ಲೇಷಿಸುತ್ತಾರೆ. ಇದರ ಜೊತೆಗೆ ಇಲ್ಲಿ ಇನ್ನೊಂದು ವಿಶೇಷವಿದೆ. ಮಕ್ಕಳಿಲ್ಲದವರು ದೇವಸ್ಥಾನದಲ್ಲಿ ತಲೆಮೇಲೆ ನೀರನ್ನು ಹಾಕಿಸಿಕೊಂಡು ಒದ್ದೆ ಬಟ್ಟೆಯಲ್ಲಿ ಸ್ವಾಮಿಯ ದೇವಸ್ಥಾನಕ್ಕೆ ಮೂರು ಬಾರಿ ಪ್ರದಕ್ಷಿಣೆ ಹಾಕಿ 9 ದಿನಗಳ ಕಾಲ ಸ್ವಾಮಿಯ ಸೇವೆ ಮಾಡಿದರೆ ಸುಸಂಸ್ಕೃತ ಮಕ್ಕಳಾಗುತ್ತವೆ ಎಂದು ಹೇಳಲಾಗುತ್ತದೆ.

ಶ್ರೀ ವೈದ್ಯನಾಥೇಶ್ವರಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ ಕೆರೆಯ ಏರಿಯ ಆಳದಲ್ಲಿ ಶ್ರೀ ಹಾಲು ಮಲ್ಲೇಶ್ವರಸ್ವಾಮಿಯ ಒಂದು ಚಿಕ್ಕದಾದ ದೇವಸ್ಥಾನವಿದೆ. ಇಲ್ಲಿರುವುದು ಮನುಷ್ಯರು ಪ್ರತಿಷ್ಟಾಪಿಸಿದ ಲಿಂಗವಲ್ಲ. ಭೂಮಿಯಲ್ಲೇ ಹುಟ್ಟಿದ ಲಿಂಗು. ಈ ದೇವಸ್ಥಾನದ ಮಹಿಮೆ ಏನೆಂದರೆ ಈ ದೇವಸ್ಥಾನದಲ್ಲಿ ಒಂದು ದೈವಸರ್ಪ ವಾಸಿಸುತ್ತಿದ್ದು ಅದು ಶ್ರೀ ಕ್ಷೇತ್ರವನ್ನು ಕಾಯುತ್ತಿರುತ್ತದೆ ಎಂದು ಹೇಳಲಾಗುತ್ತಿದೆ. ಈ ಸರ್ಪವು ಶ್ರೀ ಹಾಲು ಮಲ್ಲೇಶ್ವರಸ್ವಾಮಿ ದೇವಸ್ಥಾನದಿಂದ ಶ್ರೀ ವೈದ್ಯನಾಥೇಶ್ವರ ಸ್ವಾಮಿ ದೇವಸ್ಥಾನಕ್ಕೆ ರಾತ್ರಿ ವೇಳೆಯಲ್ಲಿ ಕೆರೆಯ ನೀರಿನ ಮೇಲೆ ಈಜಾಡಿಕೊಂಡು ಬಂದು ಸ್ವಲ್ಪ ಕಾಲ ಶ್ರೀ ವೈದ್ಯನಾಥೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಇದ್ದು ಹೋಗುತ್ತದೆ.

ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ 

ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್

ನೀವು  ಸಮಸ್ಯೆಗಳಿಗೆ ಪರಿಹಾರ ಹುಡುಕುತ್ತಿದ್ದೀರಾ…?

ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ 

ಹಣಕಾಸಿನ ತೊಂದರೆ ಭೂಮಿ ವಿಚಾರ ಕೋರ್ಟ್ ಕೇಸ್ ಅನಾರೋಗ್ಯ

ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ 1 ದಿನದಲ್ಲಿ ಪರಿಹಾರ ಶತಸಿದ್ಧ

ನಂಬಿ ಕರೆ ಮಾಡಿ 9900116427

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಚಾಣಕ್ಯ ಹೇಳಿರುವ ಪ್ರಕಾರ ಸ್ತ್ರೀಯರ ಗುಣ ಲಕ್ಷಣಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ …

    ಜೀವನದಲ್ಲಿ ಮುಂದೆ ಏಳಿಗೆ ಹೊಂದಬೇಕಾದರೆ ಪಾಲಿಸ ಬೇಕಾದ ನಿಯಮಗಳು,ಇತರರೊಡನೆ ವ್ಯವಹರಿಸ ಬೇಕಾದ ರೀತಿ,ಸಮಾಜದಲ್ಲಿ ನಮ್ಮ ನಡೆ ಹೇಗಿರಬೇಕು.ಮುಂತಾದ ಅನೇಕ ಅಂಶಗಳ ಬಗ್ಗೆ ಚಾಣಕ್ಯನು ನಮಗೆ ಅನೇಕ ನೀತಿಗಳನ್ನು ಬೋಧಿಸಿದ್ದಾನೆ. ನಮ್ಮ ಪ್ರಗತಿಗೆ ಅನೇಕ ಸಂದರ್ಭಗಳಲ್ಲಿ ಇವೆಲ್ಲವೂ ಉಪಯೋಗಕ್ಕೆ ಬರುತ್ತವೆ. ಚಾಣಕ್ಯ ಇವಷ್ಟನ್ನೇ ಅಲ್ಲದೆ,ಸ್ತ್ರೀಯರ ಬಗ್ಗೆಯೂ ಹಲವು ವಿಷಯಗಳನ್ನು ತಿಳಿಸಿದ್ದಾನೆ. 1.ಯಾವುದೇ ವಿಷಯವಾಗಲೀ,ಸ್ತ್ರೀಯು ತನ್ನ ಗಂಡನ ಅನುಮತಿ ಪಡೆದುಕೊಳ್ಳ ಬೇಕಂತೆ.ಇಲ್ಲವಾದಲ್ಲಿ ಗಂಡನ ಆಯುಷ್ಯ ಕಡಿಮೆಯಾಗುತ್ತದಂತೆ. 2.ಸುಳ್ಳುಹೇಳುವುದು, ಸ್ವಾರ್ಥ,ಅಸೂಯೆ,ಕಠಿಣವಾಗಿ ವರ್ತಿಸುವುದು,ಮೂರ್ಖತ್ವ,ಪರಿಶುಭ್ರತೆಯನ್ನು ಪಾಲಿಸದಿರುವುದು,ಕ್ರೂರತ್ವ ಮುಂತಾದ ಆಂಶಗಳು ಸ್ತ್ರೀಯರಲ್ಲಿ ಪ್ರಧಾನವಾಗಿರುತ್ತವೆ. ಇವುಗಳಿಂದಾಗಿ ಅನೇಕ…

  • ಜ್ಯೋತಿಷ್ಯ

    ಶಿರಡಿ ಸಾಯಿಬಾಬಾ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ವಿಪರೀತ ಧನಲಾಭ…ನಿಮ್ಮ ರಾಶಿ ಇದೆಯಾ ನೋಡಿ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಏಪ್ರಿಲ್, 2019) ನಿಮ್ಮ ಸಕಾರಾತ್ಮಕ ದೃಷ್ಟಿಕೋನ ನಿಮ್ಮ ಸುತ್ತಲಿನವರನ್ನು ಆಕರ್ಷಿಸಬಹುದು. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(9 ನವೆಂಬರ್, 2018) ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ….

  • ಉಪಯುಕ್ತ ಮಾಹಿತಿ, ಜ್ಯೋತಿಷ್ಯ

    ಹರಿದ ಬಟ್ಟೆ, ಜೀನ್ಸ್ ತೊಡೋದರಿಂದ ಏನಾಗುತ್ತೆ ಗೊತ್ತಾ?

    ಈವರೆಗೆ ವಾಸ್ತುವಿಗೆ ಸಂಬಂಧಿಸಿದಂತೆ ಅನೇಕ ವಿಷಯಗಳನ್ನು ಹೇಳಿದ್ದೇವೆ. ಫೆಂಗ್ ಶೂಯಿಯಲ್ಲಿ ಯಾವ ವಸ್ತು ಮನೆಯಲ್ಲಿದ್ದರೆ ಶುಭ ಹಾಗೆ ಯಾವ ಜಾಗದಲ್ಲಿ ಯಾವ ವಸ್ತು ಇರಬೇಕು ಎಂಬೆಲ್ಲ ವಿಷಯಗಳನ್ನು ಹೇಳಲಾಗಿದೆ. ಇದ್ರ ಜೊತೆಗೆ ಫೆಂಗ್ ಶೂಯಿಯಲ್ಲಿ ಬಟ್ಟೆಗೂ ಮಹತ್ವ ನೀಡಲಾಗಿದೆ.  ಯಾವ ಬಟ್ಟೆ ಧರಿಸ್ತೇವೆ ಹಾಗೆ ಬಟ್ಟೆಯನ್ನು ಹೇಗೆ ಬಳಸ್ತೇವೆ ಎಂಬುದು ಫೆಂಗ್ ಶೂಯಿಯಲ್ಲಿ ಮಹತ್ವ ಪಡೆದಿದೆ. ನೀವು ಧರಿಸುವ ಬಟ್ಟೆ ನಿಮ್ಮ ಸೌಂದರ್ಯವನ್ನು ಹೆಚ್ಚಿಸಬಹುದು. ಆದ್ರೆ ಇದೇ ಬಟ್ಟೆ ನಿಮ್ಮ ದುರಾದೃಷ್ಟಕ್ಕೆ ಕಾರಣವಾಗಬಹುದು. ಮನೆಯಿಂದ ಹೊರ ಹೋಗುವಾಗಲ್ಲ…

  • ಆಟೋಮೊಬೈಲ್ಸ್

    ಕೇವಲ 1 ರೂ. ನೀಡುವ ಮೂಲಕ ಟಾಟಾ ಕಾರನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಬಹುದಾಗಿದೆ..!ತಿಳಿಯಲು ಈ ಲೇಖನ ಓದಿ ..

    ಈ ವರ್ಷ ಹೊಸ ಕಾರು ಖರೀದಿಸಲು ಯೋಜನೆ ರೂಪಿಸಿರುವಿರಾ ? ಹಾಗಾದ್ರೆ, ಟಾಟಾ ಮೋಟಾರ್ಸ್ ಕಂಪನಿಯು ಭಾರತದ ಕಾರು ಖರೀದಿದಾರರಿಗೆ ವರ್ಷಾಂತ್ಯದ ಆಫರ್ ನೀಡಲು ಮುಂದಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. ತನ್ನ ‘ಮೆಗಾ ಆಫರ್ ಮ್ಯಾಕ್ಸ್ ಸೆಲೆಬ್ರೇಷನ್ ಕ್ಯಾಂಪೇನ್’ ಅಡಿಯಲ್ಲಿ, ಖರೀದಿದಾರರು ಕೇವಲ ರೂ.1 ನೀಡುವ ಮೂಲಕ ಟಾಟಾ ಕಾರನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಬಹುದಾಗಿದೆ. ಹೌದು, ಕೇವಲ ಒಂದು ರೂಪಾಯಿ ಡೌನ್‌ಪೇಮೆಂಟ್ ಮಾಡುವ ಮೂಲಕ ಟಾಟಾ ಕಾರಿನ ಮೇಲೆ ರೂ.1 ಲಕ್ಷ ಉಳಿತಾಯ…

  • Health

    ಹಲವು ರೋಗಗಳಿಗೆ ರಾಮಬಾಣ ಗೋಲ್ಡನ್ ಮಿಲ್ಕ್​. ಇದರ ಬಗ್ಗೆ ನಿಮಗೆ ಗೊತ್ತಾ?

    ಅರಿಶಿನ ಬೆರೆತ ಹಾಲು ಭಾರತೀಯರಿಗೆ ಅಪರಿಚಿತವೇನಲ್ಲ. ಯಾವಾಗ ಶೀತ ಕೆಮ್ಮು ನೆಗಡಿ ಜ್ವರ ಬಂತೋ ನಮ್ಮ ಹಿರಿಯರು ಮೊದಲಾಗಿ ಅರಿಶಿನ ಪುಡಿ ಹಾಕಿ ಕುದಿಸಿದ ಹಾಲನ್ನು ಬಿಸಿಬಿಸಿಯಾಗಿ ಕುಡಿಸುತ್ತಿದ್ದರು. ಈ ಹಾಲು ನಮಗೆ ಔಷಧಿಯ ರೂಪದಲ್ಲಿ ಪರಿಚಿತವೇ ಹೊರತು ತೂಕ ಇಳಿಸುವ ಉಪಾಯದ ರೂಪದಲ್ಲಲ್ಲ! ನಮಗೆ ಕಾಣದ ಈ ಗುಣವನ್ನು ವಿದೇಶೀಯರು ಈಗಾಗಲೇ ಕಂಡುಕೊಂಡು ವ್ಯಾಪಾರ ಪ್ರಾರಂಭಿಸಿಬಿಟ್ಟಿದ್ದಾರೆ. ‘ಟರ್ಮರಿಕ್ ಲ್ಯಾಟೇ’ ಅಥವಾ “ಗೋಲ್ಡನ್ ಮಿಲ್ಕ್” ಎಂಬ ಅಂದ ಚೆಂದದ ಆಕರ್ಷಕ ಹೆಸರುಗಳನ್ನಿಟ್ಟು ಗ್ರಾಹಕರನ್ನು ಸೆಳೆಯುತ್ತಿದ್ದಾರೆ. ಚೆಂದದ ಹೆಸರಿಗೆ…