ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನಿಗೆ ಯಾವುದೇ ಕಷ್ಟ ಬಂದರು , ರೋಗ ಬಂದರೂ ಮೊದಲು ಪ್ರಾರ್ಥಿಸೋದು ದೇವರನ್ನ. ಎಷ್ಟೇ ದೊಡ್ಡ ವೈದ್ಯರಾದರೂ ತಮ್ಮ ಕೈಯಲ್ಲಿ ಸಾಧ್ಯವಾಗೋದಿಲ್ಲ ಎಂದಾಗ ಇನ್ನು ದೇವರೇ ಕಾಪಾಡ ಬೇಕಷ್ಟೇ ಎಂದು ಕೈ ಚೆಲ್ಲಿಬಿಡುತ್ತಾರೆ. ಮನುಷ್ಯರೂ ಅಷ್ಟೇ ಕೊನೆಯ ಕ್ಷಣದಲ್ಲಿ ಏನಾದರೂ ಚಮತ್ಕಾರ ಆಗುತ್ತದೋ ಎಂದು ದೇವರ ಮೊರೆ ಹೋಗುತ್ತಾರೆ. ದೇವರ ಕೃಪೆಯಿಂದ ಸಾಕಷ್ಟು ಚಮತ್ಕಾರಗಳಾಗಿರುವುದರ ಬಗ್ಗೆ ನೀವು ಕೇಳಿರಬಹುದು. ಅಂತಹದ್ದೇ ಒಂದು ಚಮತ್ಕಾರವನ್ನು ಉಂಟು ಮಾಡುವ ದೇವಸ್ಥಾನ ತುಮಕೂರಿನಲ್ಲಿದೆ. ಜನರು ತಮ್ಮ ಯಾವುದೇ ದೊಡ್ಡ ದೊಡ್ಡ ಕಾಯಿಲೆಗಳಿಗೆ ಗುಣವಾಗಲು ಈ ದೇವರ ಸನ್ನಿಧಿಗೆ ಬರುತ್ತಾರೆ. ಹಾಗಾದರೆ ಬನ್ನಿ ಆ ವಿಶೇಷ ದೇವಾಲಯ ಯಾವುದು ಎನ್ನುವುದನ್ನು ನಾವು ತಿಳಿಯೋಣ.

ಈ ಪುಣ್ಯ ಕ್ಷೇತ್ರ ಇರೋದು ಕರ್ನಾಟಕದಲ್ಲೇ ಅರೆಯೂರು ಶ್ರೀ ವೈದ್ಯನಾಥೇಶ್ವರ ಸ್ವಾಮಿ ದೇವಸ್ಥಾನ. ಇದೊಂದು ಪ್ರಾಚೀನ ಪುಣ್ಯ ಕ್ಷೇತ್ರಗಳಲ್ಲಿ ಒಂದು. ಆಶ್ಚರ್ಯವೆನಿಸಿದರೂ ಅಗೋಚರ ಶಕ್ತಿ ಇಲ್ಲಿದೆ. ಇಲ್ಲಿನ ಜ್ಯೋತಿರ್ಲಿಂಗದ ದರ್ಶನದಿಂದ ಏಳೇಳು ಜನ್ಮಗಳ ಪಾಪಗಳೂ ನಿವಾರಣೆಯಾಗುವುದಲ್ಲದೆ ಕ್ಯಾನ್ಸರ್ನಂತ ಮಾರಕ ರೋಗಗಳೂ ಕೂಡ ವಾಸಿಯಾಗಿರುವವು. ಈ ಕಲಿಗಾಲದಲ್ಲೂ ಪವಾಡ ಸೃಷ್ಟಿಮಾಡುತ್ತಿರುವ ಹಿಂದೂ ಧಾರ್ಮಿಕ ಕ್ಷೇತ್ರ ತುಮಕೂರು ನಗರಕ್ಕೆ 16 ಕಿ.ಮೀ. ದೂರದಲ್ಲಿರುವ ಅರೆಯೂರು ಗ್ರಾಮದಲ್ಲಿದೆ. ಶ್ರೀ ವೈದ್ಯನಾಥೇಶ್ವರ ಸಕಲ ರೋಗ ರುಜಿನಗಳಿಗೆ ವೈದ್ಯನೆಂಬುದು ಇಲ್ಲಿನ ಪ್ರತೀತಿ.

ಹಲವು ವರ್ಷಗಳ ಇತಿಹಾಸ: ಅರೆಯೂರು ವೈದ್ಯನಾಥೇಶ್ವರ ದೇವಸ್ಥಾನಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಹಿಂದೊಮ್ಮೆ ಎಡೆಯೂರು ಶ್ರೀ ಸಿದ್ದಲಿಂಗೇಶ್ವರರಿಗೆ ಬಿನ್ನಿನಲ್ಲಿ ಹುಣ್ಣಾಗಿತ್ತಂತೆ. ರಾಜ ವೈದ್ಯರಿಂದಲೂ ವಾಸಿಯಾಗದೆ ಸಿದ್ದಲಿಂಗೇಶ್ವರರು ಹಾಸಿಗೆ ಹಿಡಿದಾಗ ವೈದ್ಯನಾಥೇಶ್ವರ ಸ್ವಾಮಿ ಭಿಕ್ಷುಕನ ವೇಷದಲ್ಲಿ ಹೋಗಿ ಸಿದ್ದಲಿಂಗೇಶ್ವರರ ಹುಣ್ಣನ್ನು ತಮ್ಮ ಹಸ್ತ ಸ್ಪರ್ಶದಿಂದ ವಾಸಿಮಾಡಿದರಂತೆ. ಆಗ ಗುಣಮುಖರಾದ ಸಿದ್ದಲಿಂಗೇಶ್ವರರು ತಮ್ಮ ಭಕ್ತರು ನೀಡುವ ಮುಡಿಯ ಅರ್ಧ ಮುಡಿಯನ್ನು ವೈದ್ಯನಾಥೇಶ್ವರ ಸ್ವಾಮಿಗೆ ಅರ್ಪಿಸಿದರಂತೆ.

ಜ್ಯೋತಿರ್ಲಿಂಗದ ದರ್ಶನ ಮಾತ್ರದಿಂದ ಸಕಲ ಪಾಪ: ದುರಿತಗಳು ದೂರವಾಗಿ ಸಕಲಾಭಿಷ್ಠ ನೆರವೇರಿ ಸಾಕ್ಷಾತ್ ಶಿವನ ದರ್ಶನ ಮಾಡಿದ ಪುಣ್ಯ: ಶ್ರೇಯಸ್ಸು ಪ್ರಾಪ್ತಿ ಆಗುವುದೆಂದು ಶಿವಪುರಾಣಗಳಲ್ಲಿ ಮತ್ತು ವೇದಗಳಲ್ಲಿ ಹೇಳಲಾಗಿದೆ. ಈ ಕ್ಷೇತ್ರಕ್ಕೆ ಹಲವು ಹೈಟೆಕ್ ಆಸ್ಪತ್ರೆಗಳಲ್ಲಿ ಹೋದರೂ ಕಾಯಿಲೆ ವಾಸಿಯಾಗದ ರೋಗಿಗಳು ಇಲ್ಲಿಗೆ ಬರುತ್ತಾರೆ. ಅದರಲ್ಲೂ ಕ್ಯಾನ್ಸರ್ನಂತ ಮಾರಕ ರೋಗಗಳು ವೈದ್ಯನಾಥೇಶ್ವರ ಸ್ವಾಮಿಯ ಪ್ರಸಾದ ಮಾತ್ರದಿಂದ ವಾಸಿಯಾಗಿರುವ ಐತಿಹ್ಯವಿದೆ. ಹೀಗೆ ಅನೇಕ ಅರೋಗ್ಯ ಸಮಸ್ಯೆಗಳಿಂದ ಬಳಲುವವರು ವೈದ್ಯನಾಥೇಶ್ವರ ಸ್ವಾಮಿಗೆ ಮೊರೆ ಇಟ್ಟು ಶ್ರೀ ಕ್ಷೇತ್ರಕ್ಕೆ ಬಂದು ಸ್ವಾಮಿ ದರ್ಶನ ಮಾಡಿದ ಮಾತ್ರಕ್ಕೆ ಹುಷಾರಾಗಿರುವ ಉದಾಹರಣೆಗಳು ಸಿಗುತ್ತವೆ.

ಶ್ರೀ ಕ್ಷೇತ್ರ ಹಿಂದೊಮ್ಮೆ ಋಷಿಮುನಿಗಳ, ಸಾಧಕರ ಕರ್ಮಭೂಮಿಯಾಗಿತ್ತು ಎಂದು ಹೇಳಲಾಗುತ್ತದೆ. ದೇವಸ್ಥಾನದ ಕೆರೆಯಂಗಳದಲ್ಲಿ ಪ್ರಶಾಂತ ಸ್ಥಳದಲ್ಲಿ ಶಾಂತಿ-ನೆಮ್ಮದಿ ಸದಾ ನೆಲೆಸಿರುವಂತೆ ಭಾವವಾಗುತ್ತದೆ. ಸಾಮಾನ್ಯವಾಗಿ ಇಂಥ ಪ್ರಶಾಂತ ಪರಿಸರ ಸಾಕಷ್ಟು ರೋಗಗಳನ್ನು ವಾಸಿಮಾಡುವಂತದ್ದಾಗಿದೆ ಎಂದು ವೈದ್ಯರೊಬ್ಬರು ವೈಜ್ಞಾನಿಕವಾಗಿ ವಿಶ್ಲೇಷಿಸುತ್ತಾರೆ. ಇದರ ಜೊತೆಗೆ ಇಲ್ಲಿ ಇನ್ನೊಂದು ವಿಶೇಷವಿದೆ. ಮಕ್ಕಳಿಲ್ಲದವರು ದೇವಸ್ಥಾನದಲ್ಲಿ ತಲೆಮೇಲೆ ನೀರನ್ನು ಹಾಕಿಸಿಕೊಂಡು ಒದ್ದೆ ಬಟ್ಟೆಯಲ್ಲಿ ಸ್ವಾಮಿಯ ದೇವಸ್ಥಾನಕ್ಕೆ ಮೂರು ಬಾರಿ ಪ್ರದಕ್ಷಿಣೆ ಹಾಕಿ 9 ದಿನಗಳ ಕಾಲ ಸ್ವಾಮಿಯ ಸೇವೆ ಮಾಡಿದರೆ ಸುಸಂಸ್ಕೃತ ಮಕ್ಕಳಾಗುತ್ತವೆ ಎಂದು ಹೇಳಲಾಗುತ್ತದೆ.

ಶ್ರೀ ವೈದ್ಯನಾಥೇಶ್ವರಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ ಕೆರೆಯ ಏರಿಯ ಆಳದಲ್ಲಿ ಶ್ರೀ ಹಾಲು ಮಲ್ಲೇಶ್ವರಸ್ವಾಮಿಯ ಒಂದು ಚಿಕ್ಕದಾದ ದೇವಸ್ಥಾನವಿದೆ. ಇಲ್ಲಿರುವುದು ಮನುಷ್ಯರು ಪ್ರತಿಷ್ಟಾಪಿಸಿದ ಲಿಂಗವಲ್ಲ. ಭೂಮಿಯಲ್ಲೇ ಹುಟ್ಟಿದ ಲಿಂಗು. ಈ ದೇವಸ್ಥಾನದ ಮಹಿಮೆ ಏನೆಂದರೆ ಈ ದೇವಸ್ಥಾನದಲ್ಲಿ ಒಂದು ದೈವಸರ್ಪ ವಾಸಿಸುತ್ತಿದ್ದು ಅದು ಶ್ರೀ ಕ್ಷೇತ್ರವನ್ನು ಕಾಯುತ್ತಿರುತ್ತದೆ ಎಂದು ಹೇಳಲಾಗುತ್ತಿದೆ. ಈ ಸರ್ಪವು ಶ್ರೀ ಹಾಲು ಮಲ್ಲೇಶ್ವರಸ್ವಾಮಿ ದೇವಸ್ಥಾನದಿಂದ ಶ್ರೀ ವೈದ್ಯನಾಥೇಶ್ವರ ಸ್ವಾಮಿ ದೇವಸ್ಥಾನಕ್ಕೆ ರಾತ್ರಿ ವೇಳೆಯಲ್ಲಿ ಕೆರೆಯ ನೀರಿನ ಮೇಲೆ ಈಜಾಡಿಕೊಂಡು ಬಂದು ಸ್ವಲ್ಪ ಕಾಲ ಶ್ರೀ ವೈದ್ಯನಾಥೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಇದ್ದು ಹೋಗುತ್ತದೆ.
ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು ಸಮಸ್ಯೆಗಳಿಗೆ ಪರಿಹಾರ ಹುಡುಕುತ್ತಿದ್ದೀರಾ…?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ ಕೋರ್ಟ್ ಕೇಸ್ ಅನಾರೋಗ್ಯ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ 1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
Kotilingeshwara temple is situated in Kammasandra village in Kolar district , Karnataka. In the temple premises more than million of lingas were installed since 1980.
ಗರ್ಭಿಣಿ ಮಹಿಳೆಯರಿಗೆ ಈ ಆಹಾರ ತಿನ್ನು, ಇದನ್ನು ತಿನ್ನಬೇಡ ಎಂದು ಮನೆಯವರು, ಸ್ನೇಹಿತರು ಸಲಹೆ ನೀಡುತ್ತಾರೆ. ವೈದ್ಯರು ಕೂಡ ಯಾವ ಆಹಾರಗಳನ್ನು ತೆಗೆದುಕೊಳ್ಳಬೇಕು, ಯಾವುದನ್ನು ತಿನ್ನದಿರುವುದು ಸೂಕ್ತ ಎಂಬ ಮಾಹಿತಿ ನೀಡುತ್ತಾರೆ. ಏಕೆಂದರೆ ಗರ್ಭಿಣಿ ಮಹಿಳೆಯರ ಆಹಾರಕ್ರಮ ಗರ್ಭದಲ್ಲಿ ಬೆಳೆಯುತ್ತಿರುವ ಮಕ್ಕಳ ಆರೋಗ್ಯದ ಮೇಲೆ ತುಂಬಾ ಪರಿಣಾಮ ಬೀರುತ್ತದೆ. ಗರ್ಭಿಣಿಯರು ಪೌಷ್ಟಿಕಾಂಶಗಳಿರುವ ಆಹಾರವನ್ನು ತೆಗೆದುಕೊಳ್ಳುವುದರಿಂದ ಮಗು ಆರೋಗ್ಯಕರವಾಗಿ ಬೆಳೆಯುತ್ತದೆ. ಆದ್ದರಿಂದ ಕಾಳುಗಳನ್ನು ತಿನ್ನುವಂತೆ ಹೇಳುತ್ತಾರೆ. ಕಾಳುಗಳಲ್ಲಿ ಒಂದು ಬಗೆಯಾದ ಚೆನ್ನಾ ಕೂಡ ಗರ್ಭಿಣಿಯರಿಗೆ ಸೇವಿಸಲು ಸೂಕ್ತವಾದ ಆಹಾರವಾಗಿದ್ದು…
ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಬಹುನಿರೀಕ್ಷೆಯ ತೆಲುಗು ಚಿತ್ರ ‘ಸೈರಾ ನರಸಿಂಹ ರೆಡ್ಡಿ’ ಆರಂಭದಿಂದಲೂ ಭಾರೀ ಕುತೂಹಲ ಮೂಡಿಸಿದೆ. ಭಾರತೀಯ ಚಿತ್ರರಂಗದ ಗಮನ ಸೆಳೆದಿರುವ ‘ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲಿ ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ. ಬಿಗ್ ಬಿ ಅಮಿತಾಬ್ ಬಚ್ಚನ್, ಕಿಚ್ಚ ಸುದೀಪ್, ವಿಜಯ್ ಸೇತುಪತಿ, ಜಗಪತಿಬಾಬು, ಅನುಷ್ಕಾ ಶೆಟ್ಟಿ, ನಯನ ತಾರಾ, ತಮನ್ನಾ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ರಾಮ್ ಚರಣ್ ತೇಜ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಸುಧೀಂದರ್ ರೆಡ್ಡಿ ನಿರ್ದೇಶಿಸಿದ್ದಾರೆ. ಈಗಾಗಲೇ ‘ಸೈರಾ ನರಸಿಂಹ…
ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿರುವ ರೇಪಿಸ್ಟ್, ಡೇರಾ ಸಚ್ಛಾ ಸೌಧ ಮುಖ್ಯಸ್ಥ ಬಾಬಾ ರಾಮ್ ರಹೀಂಗೆ ಸಿಬಿಐ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆಯಾಗಿದೆ.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸೆಕೆಂಡರಿ ಸ್ಕೂಲ್ ಲಿವಿಂಗ್ ಸರ್ಟಿಫಿಕೇಟ್ (ಎಸ್ಎಸ್ಎಲ್ಸಿ)ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಂತಿಮ ಗಡುವನ್ನು ವಿಸ್ತರಿಸಿದೆ.ಇದರಂತೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಯಸುವವರಿಗೆ ಮೇ 20 ಕಡೆಯ ದಿನವಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾ ಅಂತಿಮ ದಿನಾಂಕವನ್ನು ಮುಂದೂಡಿದ್ದಾಗಿ ಹೇಳಲಾಗಿದ್ದು ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಮುಖ್ಯೋಪಾಧ್ಯಾಯರ ಸಮೂಹವು ದಿನಾಂಕ ಮುಂದುಡುವಂತೆ ಇಲಾಖೆಗೆ ಮನವಿ ಸಲ್ಲಿಸಿತ್ತು. “ಹೆಚ್ಚಿನ ವಿದ್ಯಾರ್ಥಿಗಳು ಇದಾಗಲೇ ತಮ್ಮ ತಮ್ಮ ಊರುಗಳಿಗೆ ತೆರಳಿದ್ದಾರೆ. ಹಾಗಾಗಿ ಪೂರಕ ಪರೀಕ್ಷೆಯ ಲ್ಕುರಿತ ಗಡುವಿನ ವಿಚಾರ ನಮಗೆ…