ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನಿಗೆ ಯಾವುದೇ ಕಷ್ಟ ಬಂದರು , ರೋಗ ಬಂದರೂ ಮೊದಲು ಪ್ರಾರ್ಥಿಸೋದು ದೇವರನ್ನ. ಎಷ್ಟೇ ದೊಡ್ಡ ವೈದ್ಯರಾದರೂ ತಮ್ಮ ಕೈಯಲ್ಲಿ ಸಾಧ್ಯವಾಗೋದಿಲ್ಲ ಎಂದಾಗ ಇನ್ನು ದೇವರೇ ಕಾಪಾಡ ಬೇಕಷ್ಟೇ ಎಂದು ಕೈ ಚೆಲ್ಲಿಬಿಡುತ್ತಾರೆ. ಮನುಷ್ಯರೂ ಅಷ್ಟೇ ಕೊನೆಯ ಕ್ಷಣದಲ್ಲಿ ಏನಾದರೂ ಚಮತ್ಕಾರ ಆಗುತ್ತದೋ ಎಂದು ದೇವರ ಮೊರೆ ಹೋಗುತ್ತಾರೆ. ದೇವರ ಕೃಪೆಯಿಂದ ಸಾಕಷ್ಟು ಚಮತ್ಕಾರಗಳಾಗಿರುವುದರ ಬಗ್ಗೆ ನೀವು ಕೇಳಿರಬಹುದು. ಅಂತಹದ್ದೇ ಒಂದು ಚಮತ್ಕಾರವನ್ನು ಉಂಟು ಮಾಡುವ ದೇವಸ್ಥಾನ ತುಮಕೂರಿನಲ್ಲಿದೆ. ಜನರು ತಮ್ಮ ಯಾವುದೇ ದೊಡ್ಡ ದೊಡ್ಡ ಕಾಯಿಲೆಗಳಿಗೆ ಗುಣವಾಗಲು ಈ ದೇವರ ಸನ್ನಿಧಿಗೆ ಬರುತ್ತಾರೆ. ಹಾಗಾದರೆ ಬನ್ನಿ ಆ ವಿಶೇಷ ದೇವಾಲಯ ಯಾವುದು ಎನ್ನುವುದನ್ನು ನಾವು ತಿಳಿಯೋಣ.

ಈ ಪುಣ್ಯ ಕ್ಷೇತ್ರ ಇರೋದು ಕರ್ನಾಟಕದಲ್ಲೇ ಅರೆಯೂರು ಶ್ರೀ ವೈದ್ಯನಾಥೇಶ್ವರ ಸ್ವಾಮಿ ದೇವಸ್ಥಾನ. ಇದೊಂದು ಪ್ರಾಚೀನ ಪುಣ್ಯ ಕ್ಷೇತ್ರಗಳಲ್ಲಿ ಒಂದು. ಆಶ್ಚರ್ಯವೆನಿಸಿದರೂ ಅಗೋಚರ ಶಕ್ತಿ ಇಲ್ಲಿದೆ. ಇಲ್ಲಿನ ಜ್ಯೋತಿರ್ಲಿಂಗದ ದರ್ಶನದಿಂದ ಏಳೇಳು ಜನ್ಮಗಳ ಪಾಪಗಳೂ ನಿವಾರಣೆಯಾಗುವುದಲ್ಲದೆ ಕ್ಯಾನ್ಸರ್ನಂತ ಮಾರಕ ರೋಗಗಳೂ ಕೂಡ ವಾಸಿಯಾಗಿರುವವು. ಈ ಕಲಿಗಾಲದಲ್ಲೂ ಪವಾಡ ಸೃಷ್ಟಿಮಾಡುತ್ತಿರುವ ಹಿಂದೂ ಧಾರ್ಮಿಕ ಕ್ಷೇತ್ರ ತುಮಕೂರು ನಗರಕ್ಕೆ 16 ಕಿ.ಮೀ. ದೂರದಲ್ಲಿರುವ ಅರೆಯೂರು ಗ್ರಾಮದಲ್ಲಿದೆ. ಶ್ರೀ ವೈದ್ಯನಾಥೇಶ್ವರ ಸಕಲ ರೋಗ ರುಜಿನಗಳಿಗೆ ವೈದ್ಯನೆಂಬುದು ಇಲ್ಲಿನ ಪ್ರತೀತಿ.

ಹಲವು ವರ್ಷಗಳ ಇತಿಹಾಸ: ಅರೆಯೂರು ವೈದ್ಯನಾಥೇಶ್ವರ ದೇವಸ್ಥಾನಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಹಿಂದೊಮ್ಮೆ ಎಡೆಯೂರು ಶ್ರೀ ಸಿದ್ದಲಿಂಗೇಶ್ವರರಿಗೆ ಬಿನ್ನಿನಲ್ಲಿ ಹುಣ್ಣಾಗಿತ್ತಂತೆ. ರಾಜ ವೈದ್ಯರಿಂದಲೂ ವಾಸಿಯಾಗದೆ ಸಿದ್ದಲಿಂಗೇಶ್ವರರು ಹಾಸಿಗೆ ಹಿಡಿದಾಗ ವೈದ್ಯನಾಥೇಶ್ವರ ಸ್ವಾಮಿ ಭಿಕ್ಷುಕನ ವೇಷದಲ್ಲಿ ಹೋಗಿ ಸಿದ್ದಲಿಂಗೇಶ್ವರರ ಹುಣ್ಣನ್ನು ತಮ್ಮ ಹಸ್ತ ಸ್ಪರ್ಶದಿಂದ ವಾಸಿಮಾಡಿದರಂತೆ. ಆಗ ಗುಣಮುಖರಾದ ಸಿದ್ದಲಿಂಗೇಶ್ವರರು ತಮ್ಮ ಭಕ್ತರು ನೀಡುವ ಮುಡಿಯ ಅರ್ಧ ಮುಡಿಯನ್ನು ವೈದ್ಯನಾಥೇಶ್ವರ ಸ್ವಾಮಿಗೆ ಅರ್ಪಿಸಿದರಂತೆ.

ಜ್ಯೋತಿರ್ಲಿಂಗದ ದರ್ಶನ ಮಾತ್ರದಿಂದ ಸಕಲ ಪಾಪ: ದುರಿತಗಳು ದೂರವಾಗಿ ಸಕಲಾಭಿಷ್ಠ ನೆರವೇರಿ ಸಾಕ್ಷಾತ್ ಶಿವನ ದರ್ಶನ ಮಾಡಿದ ಪುಣ್ಯ: ಶ್ರೇಯಸ್ಸು ಪ್ರಾಪ್ತಿ ಆಗುವುದೆಂದು ಶಿವಪುರಾಣಗಳಲ್ಲಿ ಮತ್ತು ವೇದಗಳಲ್ಲಿ ಹೇಳಲಾಗಿದೆ. ಈ ಕ್ಷೇತ್ರಕ್ಕೆ ಹಲವು ಹೈಟೆಕ್ ಆಸ್ಪತ್ರೆಗಳಲ್ಲಿ ಹೋದರೂ ಕಾಯಿಲೆ ವಾಸಿಯಾಗದ ರೋಗಿಗಳು ಇಲ್ಲಿಗೆ ಬರುತ್ತಾರೆ. ಅದರಲ್ಲೂ ಕ್ಯಾನ್ಸರ್ನಂತ ಮಾರಕ ರೋಗಗಳು ವೈದ್ಯನಾಥೇಶ್ವರ ಸ್ವಾಮಿಯ ಪ್ರಸಾದ ಮಾತ್ರದಿಂದ ವಾಸಿಯಾಗಿರುವ ಐತಿಹ್ಯವಿದೆ. ಹೀಗೆ ಅನೇಕ ಅರೋಗ್ಯ ಸಮಸ್ಯೆಗಳಿಂದ ಬಳಲುವವರು ವೈದ್ಯನಾಥೇಶ್ವರ ಸ್ವಾಮಿಗೆ ಮೊರೆ ಇಟ್ಟು ಶ್ರೀ ಕ್ಷೇತ್ರಕ್ಕೆ ಬಂದು ಸ್ವಾಮಿ ದರ್ಶನ ಮಾಡಿದ ಮಾತ್ರಕ್ಕೆ ಹುಷಾರಾಗಿರುವ ಉದಾಹರಣೆಗಳು ಸಿಗುತ್ತವೆ.

ಶ್ರೀ ಕ್ಷೇತ್ರ ಹಿಂದೊಮ್ಮೆ ಋಷಿಮುನಿಗಳ, ಸಾಧಕರ ಕರ್ಮಭೂಮಿಯಾಗಿತ್ತು ಎಂದು ಹೇಳಲಾಗುತ್ತದೆ. ದೇವಸ್ಥಾನದ ಕೆರೆಯಂಗಳದಲ್ಲಿ ಪ್ರಶಾಂತ ಸ್ಥಳದಲ್ಲಿ ಶಾಂತಿ-ನೆಮ್ಮದಿ ಸದಾ ನೆಲೆಸಿರುವಂತೆ ಭಾವವಾಗುತ್ತದೆ. ಸಾಮಾನ್ಯವಾಗಿ ಇಂಥ ಪ್ರಶಾಂತ ಪರಿಸರ ಸಾಕಷ್ಟು ರೋಗಗಳನ್ನು ವಾಸಿಮಾಡುವಂತದ್ದಾಗಿದೆ ಎಂದು ವೈದ್ಯರೊಬ್ಬರು ವೈಜ್ಞಾನಿಕವಾಗಿ ವಿಶ್ಲೇಷಿಸುತ್ತಾರೆ. ಇದರ ಜೊತೆಗೆ ಇಲ್ಲಿ ಇನ್ನೊಂದು ವಿಶೇಷವಿದೆ. ಮಕ್ಕಳಿಲ್ಲದವರು ದೇವಸ್ಥಾನದಲ್ಲಿ ತಲೆಮೇಲೆ ನೀರನ್ನು ಹಾಕಿಸಿಕೊಂಡು ಒದ್ದೆ ಬಟ್ಟೆಯಲ್ಲಿ ಸ್ವಾಮಿಯ ದೇವಸ್ಥಾನಕ್ಕೆ ಮೂರು ಬಾರಿ ಪ್ರದಕ್ಷಿಣೆ ಹಾಕಿ 9 ದಿನಗಳ ಕಾಲ ಸ್ವಾಮಿಯ ಸೇವೆ ಮಾಡಿದರೆ ಸುಸಂಸ್ಕೃತ ಮಕ್ಕಳಾಗುತ್ತವೆ ಎಂದು ಹೇಳಲಾಗುತ್ತದೆ.

ಶ್ರೀ ವೈದ್ಯನಾಥೇಶ್ವರಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ ಕೆರೆಯ ಏರಿಯ ಆಳದಲ್ಲಿ ಶ್ರೀ ಹಾಲು ಮಲ್ಲೇಶ್ವರಸ್ವಾಮಿಯ ಒಂದು ಚಿಕ್ಕದಾದ ದೇವಸ್ಥಾನವಿದೆ. ಇಲ್ಲಿರುವುದು ಮನುಷ್ಯರು ಪ್ರತಿಷ್ಟಾಪಿಸಿದ ಲಿಂಗವಲ್ಲ. ಭೂಮಿಯಲ್ಲೇ ಹುಟ್ಟಿದ ಲಿಂಗು. ಈ ದೇವಸ್ಥಾನದ ಮಹಿಮೆ ಏನೆಂದರೆ ಈ ದೇವಸ್ಥಾನದಲ್ಲಿ ಒಂದು ದೈವಸರ್ಪ ವಾಸಿಸುತ್ತಿದ್ದು ಅದು ಶ್ರೀ ಕ್ಷೇತ್ರವನ್ನು ಕಾಯುತ್ತಿರುತ್ತದೆ ಎಂದು ಹೇಳಲಾಗುತ್ತಿದೆ. ಈ ಸರ್ಪವು ಶ್ರೀ ಹಾಲು ಮಲ್ಲೇಶ್ವರಸ್ವಾಮಿ ದೇವಸ್ಥಾನದಿಂದ ಶ್ರೀ ವೈದ್ಯನಾಥೇಶ್ವರ ಸ್ವಾಮಿ ದೇವಸ್ಥಾನಕ್ಕೆ ರಾತ್ರಿ ವೇಳೆಯಲ್ಲಿ ಕೆರೆಯ ನೀರಿನ ಮೇಲೆ ಈಜಾಡಿಕೊಂಡು ಬಂದು ಸ್ವಲ್ಪ ಕಾಲ ಶ್ರೀ ವೈದ್ಯನಾಥೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಇದ್ದು ಹೋಗುತ್ತದೆ.
ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು ಸಮಸ್ಯೆಗಳಿಗೆ ಪರಿಹಾರ ಹುಡುಕುತ್ತಿದ್ದೀರಾ…?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ ಕೋರ್ಟ್ ಕೇಸ್ ಅನಾರೋಗ್ಯ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ 1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ ನಟಿ ಅಲಿಯಾ ಭಟ್ ಇದೀಗ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಆ ಫೋಟೋಗಳಲ್ಲಿ ಮಿಂಚುತ್ತಿರುವ ಅಲಿಯಾ ಭಟ್ ಈಗ ವೈರಲ್ ಆಗುತ್ತಿದ್ದಾರೆ. ಇತ್ತೀಚೆಗೆ ಅಲಿಯಾ ವೋಗ್ ಮ್ಯಾಗಜೀನ್ಗಾಗಿ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳನ್ನು ಅಲಿಯಾ ಹಾಗೂ ವೋಗ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ. ಫೋಟೋದಲ್ಲಿ ಅಲಿಯಾ ಚಿಕ್ ಮೊನೊಕಿನಿ ಧರಿಸಿದ್ದಾರೆ. ಅಲಿಯಾ ಫೋಟೋಶೂಟ್ನಲ್ಲಿ ನಿಯಾನ್ ಗ್ರೀನ್, ಶಿಮರಿ ಬ್ಲೂ ಹಾಗೂ ಗುಲಾಬಿ ಬಣ್ಣದ ಮೊನೊಕಿನಿಯನ್ನು ಧರಿಸಿದ್ದಾರೆ. ಅಂಡರ್ವಾಟರ್ನಲ್ಲಿ ಫೋಟೋಗಳಿಗೆ ಬೇರೆ ಬೇರೆ ರೀತಿ ಪೋಸ್ಗಳನ್ನು ನೀಡುವ ಮೂಲಕ ಹಾಟ್ ಆಗಿ…
ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಮದೋರಾ ಗ್ರಾಮದ ಪಂಚಾಯಿತಿ ವಿವಾದಾತ್ಮಕ ತೀರ್ಮಾನ ಕೈಗೊಂಡಿದೆ. ಗ್ರಾಮದ ಹುಡುಗಿಯರು ಮೊಬೈಲ್ ನಲ್ಲಿ ಮಾತನಾಡುವುದು ಕಂಡು ಬಂದರೆ ಅವರಿಗೆ ೨೧ ಸಾವಿರ ರೂ. ದಂಡ ವಿಧಿಸಲಾಗುವುದೆಂದು ಎಚ್ಚರಿಸಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…
ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ನಿವೇಶನ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಜಿಯೋ ಗ್ರಾಹಕರ ಬೆನ್ನಲ್ಲೇ ಏರ್ಟೆಲ್ ಮತ್ತು ವೊಡಾಫೋನ್ ಗ್ರಾಹಕರಿಗೆ ಮುಂದಿನ ತಿಂಗಳಿಂದ ಫೋನ್ ಬಿಲ್ ಶಾಕ್ ತಟ್ಟಲಿದೆ. ವೊಡಾಫೋನ್ ಐಡಿಯಾ ಹಾಗೂ ಭಾರ್ತಿ ಏರ್ಟೆಲ್ ಕಂಪನಿಗಳು ಡಿಸೆಂಬರ್ 1ರಿಂದ ತನ್ನ ಸೇವೆಗಳ ದರಗಳನ್ನು ಏರಿಕೆ ಮಾಡುವುದಾಗಿ ಘೋಷಿಸಿವೆ. ಕೆಲವೇ ವರ್ಷಗಳ ಹಿಂದೆ ಹತ್ತಾರು ದೂರ ಸಂಪರ್ಕ ಕಂಪೆನಿಗಳು ಗ್ರಾಹಕರನ್ನು ಸೆಳೆಯಲು ತರಹೇವಾರಿ ಆಫರ್ಗಳ ಮೂಲಕ ಕಡಿಮೆ ದರ ಸೇವೆಗಳನ್ನು ಘೋಷಿಸುತ್ತಿದ್ದವು. ಆದರೆ ಈಗ ಬಹುತೇಕ ದೂರಸಂಪರ್ಕ ಕಂಪೆನಿಗಳು ಮುಚ್ಚಿ ಹೋಗಿವೆ ಅಥವಾ ವಿಲೀನಗೊಂಡಿವೆ. ಜಿಯೋ, ಏರ್ಟೆಲ್, ವೊಡಾಫೊನ್ ಐಡಿಯಾ ಹಾಗೂ ಸರ್ಕಾರಿ ಸ್ವಾಮ್ಯ…
ನಿಮಗೆ ಯಾವುದಾದರೂ ಕಾಯಿಲೆ ಬಗ್ಗೆ ಮಾಹಿತಿ ಬೇಕಾ? ಯಾವುದಾದರೂ ಸ್ಥಳದ ವಿಶೇಷತೆ ಹುಡುಕಬೇಕಾ? ವಿಶೇಷ ವ್ಯಕ್ತಿಯ ಬಗ್ಗೆ ಮಾಹಿತಿ ಬೇಕಾ? ಹೀಗೆ ನಿಮ್ಮ ಯಾವುದೇ ಅಗತ್ಯಕ್ಕೆ ತಕ್ಷಣ ಉತ್ತರ ಒದಗಿಸಬಲ್ಲ ಬೆರಳಂಚಿನ ಮಾಂತ್ರಿಕ ಗೂಗಲ್ ಸರ್ಚ್ ಇಂಜಿನ್. ಬಹುಷಃ ಗೂಗಲ್ ಬರೋದಿಕ್ಕೆ ಮೊದಲು ನಮ್ಮ ಪಾಡು ಹೇಗಿತ್ತು ಎಂಬುದನ್ನು ಊಹಿಸಲೂ ಸಾಧ್ಯವಾಗದಷ್ಟು ದಟ್ಟವಾಗಿ ಗೂಗಲ್ ನಮ್ಮನ್ನು ಆವರಿಸಿದೆ. ಇಂತಹ ಗೂಗಲ್ ಸರ್ಚ್ ಇಂಜಿನ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ.ಅದಕ್ಕೆ ಗೂಗಲ್ ವಿನೂತನ ಡೂಡಲ್ ಮೂಲಕ ಗೌರವ ಸಮರ್ಪಿಸಿದೆ….