ಉಪಯುಕ್ತ ಮಾಹಿತಿ

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ.! ಈ ಸಮಸ್ಯೆಗಳಿಂದ ಹೊರಬರುವುದು ಹೇಗೆ? ಪರಿಹಾರ ತಿಳಿಯಿರಿ.

29467

ಪಂಡಿತ್ ರಾಘವೇಂದ್ರ ಸ್ವಾಮಿಗಳು ಗಳು ಶ್ರೀ ಸ್ವಾಮಿ9901077772 ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) call/ whatsapp 9901077772

ಮನೆ ಮುಂದೆ ನಿಂಬೆಕಾಯಿ, ಕುಂಕುಮ, ಕುಂಬಳಕಾಯಿ ಇದ್ರೆ ಇವೆಲ್ಲಾ ಮಾಟದ ಸಂಕೇತನಿಮ್ಮ ಮನೆ ಮುಂದೆ ನಿಂಬೆಕಾಯಿ, ಕುಂಕುಮ, ಕುಂಬಳಕಾಯಿ ಯಾರಾದ್ರೂ ಇಟ್ಟು ಹೋದ್ರೆ ನೋ ಡೌಟ್ ನಿಮ್ಮ ಹಾಗೂ ನಿಮ್ಮ ಮನೆ ಮೇಲೆ ಮಾಟ ಮಂತ್ರ ವಶೀಕರಣವಾಗಿದೆ ಎಂದರ್ಥ

ಬನ್ನಿ ನೋಡೋಣ ಇನ್ಯಾವೆಲ್ಲಾ ಲಕ್ಷಣ ಇವೆ ಎಂದು. ಮನೆಯವರೊಂದಿಗೆ ಆಗಾಗ ಜಗಳವಾಗುತ್ತಿದ್ದರೆ ಇದು ಮಾಟದ ಸೂಚನೆ, ಅಮಾವಾಸ್ಯೆ ಅಥವಾ ಹುಣ್ಣಿಮೆಗೆ ಗಾಬರಿಗೊಳ್ಳುವುದು, ವ್ಯವಹಾರದಲ್ಲಿ ಬದಲಾವಣೆಯಾಗುವುದು, ಹೆಚ್ಚಾಗಿ ಅನಾರೋಗ್ಯದಿಂದಿರುವುದು, ಒಂದೇ ವ್ಯಕ್ತಿಯ ಬಗ್ಗೆ ಪದೇ ಪದೇ ಹೆಚ್ಚು ಕೋಪಗೊಳ್ಳುವುದು. ಯೋಚಿಸದೆ ಯಾವುದೇ ವ್ಯಕ್ತಿಯ ಮೇಲೆ ವಿಶ್ವಾಸ ಇಡುವುದು. ಹೆಚ್ಚು ಕೋಪಗೊಳ್ಳುವುದುಹೆದರಿಕೆಯಾಗುವಂತಹ ಕನಸು ಬರುವುದುಮಾನಸಿಕವಾಗಿ ಅಸ್ಥಿರವಾಗಿರುವುದು. ಮಾಟಕ್ಕೆ ಪರಿಹಾರ ಹೀಗಿದೆ ನೋಡಿ

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) call/ whatsapp 9901077772

1 )ಗಣೇಶ ವಿಗ್ರಹವನ್ನು ದೇವರ ಕೋಣೆಯಲ್ಲಿ ಸ್ಥಾಪಿಸೋ ಮುನ್ನ ಮೊದಲಿಗೆ ಆ ಜಾಗಕ್ಕೆ ಕಲ್ಲುಪ್ಪು ಹಾಕಿ. ಇದರಿಂದ ಧನಾತ್ಮಕ ಶಕ್ತಿ ಹೆಚ್ಚಾಗುವುದು

2 )ಮನೆ ಪಕ್ಕ ನಿಂಬೆಹಣ್ಣು, ಕುಂಕುಮ ಹಳದಿ ಇದ್ರೆ ಮೊದಲಿಗೆ ಅದರ ಮೇಲೆ ಸೆಗಣಿ ನೀರು ಚಿಮುಕಿಸಿ, ಬಳಿಕ ಅದನ್ನೆಲ್ಲಾ ನದಿಯಲ್ಲಿ ವಿಸರ್ಜಿಸಿ

3)ಫಸ್ಟ್‌ ಏನೆಂದ್ರೆ ಹೊಮಿಯೋಪತಿ ಮೆಡಿಸನ್ ಮೊರೆ ಹೋಗುವುದು ಉತ್ತಮ. ಮಾಟವಾದಾಗ ಮನಸ್ಸು ದೇಹ ಎರಡೂ ಬಲಹೀನವಾಗುತ್ತದೆಹಾಗಾಗಿ ಈ ಟೈಂನಲ್ಲಿ ಯಾವುದೇ ಕಾರಣಕ್ಕೂ ನಿಶಕ್ತರಾಗಬಾರದು. ಸ್ಟ್ರೆಸ್ ಸಮಸ್ಯೆಗೆ ಔಷಧಿ ಸೇವಿಸಿ ಮುಂದೆ ಆಗಬಹುದಾದ ಸಮಸ್ಯೆ ಬಗ್ಗೆ ಹುಷಾರಾಗಿ ಹೆಜ್ಜೆ ಇಡಿ
ಹಾಗಾಗಿ ಈ ಟೈಂನಲ್ಲಿ ಯಾವುದೇ ಕಾರಣಕ್ಕೂ ನಿಶಕ್ತರಾಗಬಾರದು. ಸ್ಟ್ರೆಸ್ ಸಮಸ್ಯೆಗೆ ಔಷಧಿ ಸೇವಿಸಿ ಮುಂದೆ ಆಗಬಹುದಾದ ಸಮಸ್ಯೆ ಬಗ್ಗೆ ಹುಷಾರಾಗಿ ಹೆಜ್ಜೆ ಇಡಿ

4)ಗಣೇಶ ವಿಗ್ರಹವನ್ನು ದೇವರ ಕೋಣೆಯಲ್ಲಿ ಸ್ಥಾಪಿಸೋ ಮುನ್ನ ಮೊದಲಿಗೆ ಆ ಜಾಗಕ್ಕೆ ಕಲ್ಲುಪ್ಪು ಹಾಕಿ. ಇದರಿಂದ ಧನಾತ್ಮಕ ಶಕ್ತಿ ಹೆಚ್ಚಾಗುವುದುಇಂದಿನಿಂದ

5)ಇತರರ ಮನೆಯಲ್ಲಿ ತಿನ್ನುವುದು ಕುಡಿಯುವುದು ಬಿಟ್ಟುಬಿಡಿ

6)ಮನೆಯಲ್ಲಿ ಬೆಕ್ಕು ಇಲ್ಲವೇ ನಾಯಿ ಸಾಕಿ. ಇದರಿಂದ ಮಾಟದ ಪ್ರಭಾವ ನಿಮ್ಮಮೇಲೆ ಆಗುವುದಕ್ಕಿಂತ ಮುನ್ನ ಅವುಗಳ ಮೇಲೆ ಪರಿಣಾಮ ಬೀರುತ್ತದೆ

7)ಮನೆಯಲ್ಲಿನ ದುಷ್ಟ ಶಕ್ತಿಯನ್ನ ಹೊರಹಾಕಲು ಉಪ್ಪು ಸಹಕಾರಿ. ಮನೆಯನ್ನ ಉಪ್ಪು ಬೆರೆಸಿದ ನೀರಿನಿಂದ ಉಜ್ಜಿ. ಇದರಿಂದ ದುಷ್ಟ ಶಕ್ತಿ ನಾಶವಾಗುವುದು

8)ಮಾಟಕ್ಕೆ ಸಂಬಂಧಪಟ್ಟ ತಜ್ಞರ ಸಲಹೆ ಪಡೆದ್ರೆ ಇನ್ನೂ ಒಳ್ಳೆಯದು.

9901077772 ಪಂಡಿತ್ ರಾಘವೇಂದ್ರ ಸ್ವಾಮಿ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬ್ರಾಹ್ಮಣ ರೂಪದಲ್ಲಿರುವ ಪಾಲಿಯ ಗಣೇಶ, ಬಲ್ಲಾಲೇಶ್ವರನನ್ನು ನೋಡಿದ್ದೀರಾ?ಇದರ ಇತಿಹಾಸವೇನು ಗೊತ್ತ.?

    ಅಷ್ಟವಿನಾಯಕ ದೇವಾಲಯಗಳಲ್ಲಿ ಪನ್ವೆಲ್‌ನಲ್ಲಿರುವ ಬಲ್ಲಾಲೇಶ್ವರ ದೇವಾಲಯವು ಪ್ರಮುಖವಾದದ್ದು, ಬ್ರಾಹ್ಮಣ ರೂಪದಲ್ಲಿರುವ ಗಣೇಶನ ವಿಶೇಷತೆ ಬಗ್ಗೆ ತಿಳಿಯಿರಿ. ಮುಂಬೈಯಲ್ಲಿರುವ ಪನ್ವೆಲ್‌ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ ನೀಲಿ ಮತ್ತು ಹಳದಿ ರಚನೆಯು ದೇವಾಲಯವನ್ನು ಹೋಲುವಂತಿಲ್ಲ, ಆದರೆ ಗಣೇಶ ಭಕ್ತರು ಮತ್ತು ನಿವಾಸಿಗಳು ಇದನ್ನು ಪನ್ವೆಲ್‌ನ ಅತ್ಯಂತ ಹಳೆಯ, ವಿಶೇಷ ಪೂಜಾ ಸ್ಥಳವೆಂದು ಪರಿಗಣಿಸಿದ್ದಾರೆ. ಮುಂಬೈಯಲ್ಲಿರುವ ಪನ್ವೆಲ್‌ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ…

  • ಮನರಂಜನೆ, ಸುದ್ದಿ

    ಬಿಗ್ ಬಾಸ್ ಶಾಕಿಂಗ್ ಸುದ್ದಿ.!ರವಿ ಬೆಳಗೆರೆ ಬಿಗ್ ಬಾಸ್ ಕಂಟೆಸ್ಟಂಟ್ ಅಲ್ಲವೇ ಅಲ್ಲ..!ಹಾಗಾದ್ರೆ ಕೊನೆಯ ಸ್ಪರ್ಧಿ ಯಾರು?

    ಬಿಗ್ ಬಾಸ್ ಶಾಕಿಂಗ್ ಸುದ್ದಿ ಮನೆಯಿಂದ ಹೊರಬಂದಿದೆ. ಅನಾರೋಗ್ಯದ ಕಾರಣಕ್ಕೆ ಮೊದಲ ದಿನವೇ ಮನೆಯಿಂದ ಹೊರಬಂದಿದ್ದ ಹಿರಿಯ ಪತ್ರಕರ್ತ ರವಿ ಬೆಳಗೆರೆ ಕುರಿತಂತೆ ಬಿಗ್ ಬಾಸ್ ಸುದ್ದಿಯನ್ನು ನೀಡಿದೆ. ರವಿ ಬೆಳಗರೆ ಆರೋಗ್ಯದ ಪರಿಶೀಲನೆ ಮಾಡಲಾಗಿದ್ದು ಟಾಸ್ಕ್ ಗಳಲ್ಲಿ ಅವರು ಭಾಗವಹಿಸಲು ಸಾಧ್ಯವಿಲ್ಲ. ಹಾಗಾಗಿ ರವಿ ಬೆಳಗೆರೆ ಈ ಶನಿವಾರದವರೆಗೆ ಮನೆಯಲ್ಲಿ ಅತಿಥಿಯಾಗಿ ಮುಂದುವರಿಯಲಿದ್ದಾರೆ ಎಂದು ಬಿಗ್ ಬಾಸ್ ಹೇಳಿದ್ದಾರೆ. ಅಲ್ಲಿಗೆ ರವಿ ಬೆಳಗೆರೆ ಅವರ ವೋಟಿಂಗ್ ಸಹ ಬಂದ್ ಆಗಲಿದೆ. ಸ್ಪರ್ಧಿಯಾಗಿ ಮನೆ ಒಳ ಪ್ರವೇಶ ಮಾಡಿದ್ದ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(28 ನವೆಂಬರ್, 2018) ನಿಮ್ಮ ಚೈತನ್ಯವನ್ನು ಹೆಚ್ಚಿಸಲು ನಿಮ್ಮ ಮನಸ್ಸಿನಲ್ಲಿ ಒಂದು ಪ್ರಕಾಶಮಾನವಾದ ಸುಂದರವಾದ ಮತ್ತು ಅದ್ಭುತವಾದ ಚಿತ್ರವನ್ನುಕಲ್ಪಿಸಿಕೊಳ್ಳಿ. ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ…

  • ಸುದ್ದಿ

    ಕಾಂಗ್ರೆಸ್‍ನ ಡಿಸಿಎಂ ಪರಮೇಶ್ವರ್ ಸೇರಿದಂತೆ ಎಲ್ಲ ಸಚಿವರಿಂದ ರಾಜೀನಾಮೆ….!

     ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಡಿಸಿಎಂ ಜಿ.ಪರಮೇಶ್ವರ್ ಸೇರಿದಂತೆ ಮಾಜಿ ಸಿಎಂ ಆಪ್ತರೆಲ್ಲ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಪರಮೇಶ್ವರ್ ಅವರು ಕರೆದ ಉಪಹಾರ ಕೂಟಕ್ಕೆ ಆಗಮಿಸಿದ್ದ ಎಲ್ಲ ಸಚಿವರು ತಮ್ಮ ಶಾಸಕಾಂಗ ಸಭೆಯ ನಾಯಕ ಸಿದ್ದರಾಮಯ್ಯರಿಗೆ ರಾಜೀನಾಮೆ ನೀಡಿದ್ದಾರೆ. ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಕೃಷ್ಣೆಬೈರೇಗೌಡರು ಸೇರಿದಂತೆ ಎಲ್ಲ 22 ಸಚಿವರು ತಮ್ಮ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷರಿಗೆ ನೀಡಿದ್ದಾರೆ. ಇತ್ತ ರಾಜೀನಾಮೆ ನೀಡಿ ಹೊರ ಬಂದು ಮಾತನಾಡಿದ ಸಚಿವ ರಹೀಂಖಾನ್, ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ…

  • ಸುದ್ದಿ

    ರೈತ ಯುವಕನನ್ನು ಮಾಡುವೆ ಆಗೋ ಹುಡುಗಿಗೆ ಸಿಗಲಿದೆ ಒಂದು ಲಕ್ಷ ಬಂಪರ್ ಆಫರ್..!

    ಉತ್ತರ ಕನ್ನಡ ಜಿಲ್ಲೆಯ ಯೆಲ್ಲಾಪುರ ಗ್ರಾಮದ ಸಹಕಾರ ಸೊಸೈಟಿ  ಶಾದಿಭಾಗ್ಯ ಯೋಜನೆಯಡಿ ಬಂಪರ್ ಬಹುಮಾನ ಘೋಷಿಸಿದೆ.ಆನಗೋಡು ಗ್ರಾಮದ ರೈತನನ್ನು ವಿವಾಹವಾದ ಯಾವುದೇ ಯುವತಿಯ ಅಕೌಂಟ್ ಗೆ 1 ಲಕ್ಷ ರು ಹಣ ಡೆಪಾಸಿಟ್ ಮಾಡಲಾಗುವುದು. ಈ ಆಫರ್ ಆನಗೋಡು ಗ್ರಾಮಸ್ಥರಿಗೆ ಹಾಗೂ ಆನಗೋಡು ಸೇವಾ ಸಹಕಾರಿ ಸಂಘದ ಸದಸ್ಯರಿಗೆ  ಮಾತ್ರ ಅನ್ವಯಿಸುತ್ತಿದೆ.ಈ ಯೋಜನೆ 2019ರ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಅಸಹಾಯಕರಾಗಿರುವ ಕುಟುಂಬಗಳಿಗೆ ಧನ ಸಹಾಯವಾಗಲಿದೆ, ಭವಿಷ್ಯದಲ್ಲಿ ಅವರಿಗೆ ಸಹಾಯವಾಗಲಿ ಎಂಬ…